AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Red Chilli Side Effects: ಕೆಂಪು ಮೆಣಸಿನಕಾಯಿಯ ಅತಿಯಾದ ಸೇವನೆ ಈ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು

ಕೆಂಪು ಮೆಣಸಿನಕಾಯಿ(Red Chilli) ಸಾಮಾನ್ಯವಾಗಿ ಎಲ್ಲರಿಗೂ ಇಷ್ಟವಾಗುತ್ತದೆ, ಸಾರಿಂದ ಹಿಡಿದು ಸಾಂಬಾರಿನವರೆಗೋ ಇದನ್ನು ಬಳಸಿದರೆ ಅದೊಂದು ರೀತಿಯ ಘಮ ಹಾಗೂ ರುಚಿ.

Red Chilli Side Effects: ಕೆಂಪು ಮೆಣಸಿನಕಾಯಿಯ ಅತಿಯಾದ ಸೇವನೆ ಈ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು
ಕೆಂಪು ಮೆಣಸಿನಕಾಯಿ
ನಯನಾ ರಾಜೀವ್
|

Updated on: May 03, 2023 | 9:00 AM

Share

ಕೆಂಪು ಮೆಣಸಿನಕಾಯಿ(Red Chilli) ಸಾಮಾನ್ಯವಾಗಿ ಎಲ್ಲರಿಗೂ ಇಷ್ಟವಾಗುತ್ತದೆ, ಸಾರಿಂದ ಹಿಡಿದು ಸಾಂಬಾರಿನವರೆಗೋ ಇದನ್ನು ಬಳಸಿದರೆ ಅದೊಂದು ರೀತಿಯ ಘಮ ಹಾಗೂ ರುಚಿ. ಅಷ್ಟೇ ಅಲ್ಲದೆ ಉಪ್ಪಿನಕಾಯಿ, ಚಟ್ನಿ ಹೀಗೆ ಹತ್ತು ಹಲವು ಆಹಾರ ಪದಾರ್ಥಗಳಲ್ಲಿ ಬಳಕೆ ಮಾಡಲಾಗುತ್ತದೆ. ಆಹಾರದ ರುಚಿಯನ್ನು ಹೆಚ್ಚಿಸಲು ಬಳಸುವ ಕೆಂಪು ಮೆಣಸಿನಕಾಯಿ ನಿಮ್ಮ ಆರೋಗ್ಯಕ್ಕೆ ಎಷ್ಟು ಹಾನಿಕಾರಕ ಎಂದು ನಿಮಗೆ ತಿಳಿದಿದೆಯೇ.

ಉಬ್ಬಸ ಅತಿಯಾಗಿ ಕೆಂಪು ಮೆಣಸಿನಕಾಯಿಯನ್ನು ತಿನ್ನುವುದು ಅಸ್ತಮಾ ರೋಗಿಗಳಿಗೆ ತುಂಬಾ ಹಾನಿಕಾರಕ, ನೀವು ನಿತ್ಯ ಕೆಂಪು ಮೆಣಸಿನಕಾಯಿ ತಿನ್ನುತ್ತಿದ್ದರೆ, ಅಸ್ತಮಾ ಹೆಚ್ಚಾಗಬಹುದು, ಅಷ್ಟೇ ಅಲ್ಲ ಉಸಿರಾಟದ ಸಮಸ್ಯೆಯೂ ತೀವ್ರವಾಗುತ್ತದೆ.

ಅತಿಸಾರ ಅತಿಯಾಗಿ ಕೆಂಪು ಮೆಣಸಿನಕಾಯಿಯನ್ನು ತಿನ್ನಲು ಇಷ್ಟಪಡುವವರಲ್ಲಿ ನೀವೂ ಒಬ್ಬರಾಗಿದ್ದರೆ ಈ ಅಭ್ಯಾಸವು ಆಹಾರವನ್ನು ಜೀರ್ಣಿಸುವ ಶಕ್ತಿಯನ್ನು ಕಡಿಮೆ ಮಾಡುತ್ತದೆ, ಆಗ ವಾಂತಿ, ವಾಕರಿಕೆಯುಂಟಾಗುವ ಸಾಧ್ಯತೆ ಇದೆ.

ಹೊಟ್ಟೆಹುಣ್ಣು ಕೆಂಪು ಮೆಣಸಿನಕಾಯಿ ನಾಲಿಗೆಗೆ ತುಂಬಾ ರುಚಿ ನೀಡಬಹುದು, ಆದರೆ ಹೊಟ್ಟೆ ತುಂಬಾ ಸಹಾಯಕಾರಿ, ವಾಸ್ತವವಾಗಿ ಕೆಂಪು ಮೆಣಸಿನಕಾಯಿಯಲ್ಲಿರುವ ಅಫ್ಲಾಟಾಕ್ಸಿನ್ ಅಂಶವು ಹೊಟ್ಟೆ ಮತ್ತು ಯಕೃತ್ತಿನಲ್ಲಿ ಹುಣ್ಣು ಮಾಡಬಹುದು ಅದು ಕ್ಯಾನ್ಸರ್​ಗೂ ಕಾರಣವಾಗಬಹುದು.

ಗರ್ಭಾವಸ್ಥೆ ಗರ್ಭಾವಸ್ಥೆಯಲ್ಲಿ ಹೆಚ್ಚು ಮೆಣಸಿನಕಾಯಿಯನ್ನು ತಿನ್ನಬೇಡಿ, ಅಕಾಲಿಕ ಜನನಕ್ಕೆ ಕಾರಣವಾಗಬಹುದು, ಇದರಿಂದ ಮಗುವಿನ ಉಸಿರಾಟಕ್ಕೂ ತೊಂದರೆಯಾಗುವ ಅಪಾಯವು ಹೆಚ್ಚುತ್ತದೆ. ಅಂತಹ ಸಮಯದಲ್ಲಿ ಗರ್ಭಾವಸ್ಥೆಯಲ್ಲಿ ಕೆಂಪು ಮೆಣಸಿನಕಾಯಿ ಸೇವನೆ ಕಡಿಮೆ ಮಾಡುವುದು ಉತ್ತಮ. ಬಾಯಿ ಹುಣ್ಣುಗಳು ಅತಿಯಾದ ಕೆಂಪು ಮೆಣಸಿನಕಾಯಿಗಳು ಬಾಯಿ ಹುಣ್ಣುಗಳನ್ನು ಉಂಟುಮಾಡುತ್ತವೆ. ನೀವು ಪ್ರತಿದಿನ ಸಾಕಷ್ಟು ಕೆಂಪು ಮೆಣಸಿನಕಾಯಿಯನ್ನು ತಿನ್ನುತ್ತಿದ್ದರೆ, ಅದು ಬಾಯಿಯೊಳಗೆ ಶಾಖವನ್ನು ಹೆಚ್ಚಿಸುತ್ತದೆ, ಇದರಿಂದಾಗಿ ನೀವು ಗುಳ್ಳೆಗಳು ಮತ್ತು ಬಾಯಿಯಲ್ಲಿ ಸುಡುವ ಸಂವೇದನೆಯನ್ನು ಉಂಟುಮಾಡಬಹುದು. ಅಲ್ಲದೆ, ನೀವು ಈಗಾಗಲೇ ಬಾಯಿ ಹುಣ್ಣುಗಳಿಂದ ತೊಂದರೆಗೊಳಗಾಗಿದ್ದರೆ, ಕೆಂಪು ಮೆಣಸಿನಕಾಯಿಯನ್ನು ತಿನ್ನುವುದನ್ನು ತಪ್ಪಿಸಿ.

ಆರೋಗ್ಯಕ್ಕೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ