AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Red Chilli Side Effects: ಕೆಂಪು ಮೆಣಸಿನಕಾಯಿಯ ಅತಿಯಾದ ಸೇವನೆ ಈ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು

ಕೆಂಪು ಮೆಣಸಿನಕಾಯಿ(Red Chilli) ಸಾಮಾನ್ಯವಾಗಿ ಎಲ್ಲರಿಗೂ ಇಷ್ಟವಾಗುತ್ತದೆ, ಸಾರಿಂದ ಹಿಡಿದು ಸಾಂಬಾರಿನವರೆಗೋ ಇದನ್ನು ಬಳಸಿದರೆ ಅದೊಂದು ರೀತಿಯ ಘಮ ಹಾಗೂ ರುಚಿ.

Red Chilli Side Effects: ಕೆಂಪು ಮೆಣಸಿನಕಾಯಿಯ ಅತಿಯಾದ ಸೇವನೆ ಈ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು
ಕೆಂಪು ಮೆಣಸಿನಕಾಯಿ
ನಯನಾ ರಾಜೀವ್
|

Updated on: May 03, 2023 | 9:00 AM

Share

ಕೆಂಪು ಮೆಣಸಿನಕಾಯಿ(Red Chilli) ಸಾಮಾನ್ಯವಾಗಿ ಎಲ್ಲರಿಗೂ ಇಷ್ಟವಾಗುತ್ತದೆ, ಸಾರಿಂದ ಹಿಡಿದು ಸಾಂಬಾರಿನವರೆಗೋ ಇದನ್ನು ಬಳಸಿದರೆ ಅದೊಂದು ರೀತಿಯ ಘಮ ಹಾಗೂ ರುಚಿ. ಅಷ್ಟೇ ಅಲ್ಲದೆ ಉಪ್ಪಿನಕಾಯಿ, ಚಟ್ನಿ ಹೀಗೆ ಹತ್ತು ಹಲವು ಆಹಾರ ಪದಾರ್ಥಗಳಲ್ಲಿ ಬಳಕೆ ಮಾಡಲಾಗುತ್ತದೆ. ಆಹಾರದ ರುಚಿಯನ್ನು ಹೆಚ್ಚಿಸಲು ಬಳಸುವ ಕೆಂಪು ಮೆಣಸಿನಕಾಯಿ ನಿಮ್ಮ ಆರೋಗ್ಯಕ್ಕೆ ಎಷ್ಟು ಹಾನಿಕಾರಕ ಎಂದು ನಿಮಗೆ ತಿಳಿದಿದೆಯೇ.

ಉಬ್ಬಸ ಅತಿಯಾಗಿ ಕೆಂಪು ಮೆಣಸಿನಕಾಯಿಯನ್ನು ತಿನ್ನುವುದು ಅಸ್ತಮಾ ರೋಗಿಗಳಿಗೆ ತುಂಬಾ ಹಾನಿಕಾರಕ, ನೀವು ನಿತ್ಯ ಕೆಂಪು ಮೆಣಸಿನಕಾಯಿ ತಿನ್ನುತ್ತಿದ್ದರೆ, ಅಸ್ತಮಾ ಹೆಚ್ಚಾಗಬಹುದು, ಅಷ್ಟೇ ಅಲ್ಲ ಉಸಿರಾಟದ ಸಮಸ್ಯೆಯೂ ತೀವ್ರವಾಗುತ್ತದೆ.

ಅತಿಸಾರ ಅತಿಯಾಗಿ ಕೆಂಪು ಮೆಣಸಿನಕಾಯಿಯನ್ನು ತಿನ್ನಲು ಇಷ್ಟಪಡುವವರಲ್ಲಿ ನೀವೂ ಒಬ್ಬರಾಗಿದ್ದರೆ ಈ ಅಭ್ಯಾಸವು ಆಹಾರವನ್ನು ಜೀರ್ಣಿಸುವ ಶಕ್ತಿಯನ್ನು ಕಡಿಮೆ ಮಾಡುತ್ತದೆ, ಆಗ ವಾಂತಿ, ವಾಕರಿಕೆಯುಂಟಾಗುವ ಸಾಧ್ಯತೆ ಇದೆ.

ಹೊಟ್ಟೆಹುಣ್ಣು ಕೆಂಪು ಮೆಣಸಿನಕಾಯಿ ನಾಲಿಗೆಗೆ ತುಂಬಾ ರುಚಿ ನೀಡಬಹುದು, ಆದರೆ ಹೊಟ್ಟೆ ತುಂಬಾ ಸಹಾಯಕಾರಿ, ವಾಸ್ತವವಾಗಿ ಕೆಂಪು ಮೆಣಸಿನಕಾಯಿಯಲ್ಲಿರುವ ಅಫ್ಲಾಟಾಕ್ಸಿನ್ ಅಂಶವು ಹೊಟ್ಟೆ ಮತ್ತು ಯಕೃತ್ತಿನಲ್ಲಿ ಹುಣ್ಣು ಮಾಡಬಹುದು ಅದು ಕ್ಯಾನ್ಸರ್​ಗೂ ಕಾರಣವಾಗಬಹುದು.

ಗರ್ಭಾವಸ್ಥೆ ಗರ್ಭಾವಸ್ಥೆಯಲ್ಲಿ ಹೆಚ್ಚು ಮೆಣಸಿನಕಾಯಿಯನ್ನು ತಿನ್ನಬೇಡಿ, ಅಕಾಲಿಕ ಜನನಕ್ಕೆ ಕಾರಣವಾಗಬಹುದು, ಇದರಿಂದ ಮಗುವಿನ ಉಸಿರಾಟಕ್ಕೂ ತೊಂದರೆಯಾಗುವ ಅಪಾಯವು ಹೆಚ್ಚುತ್ತದೆ. ಅಂತಹ ಸಮಯದಲ್ಲಿ ಗರ್ಭಾವಸ್ಥೆಯಲ್ಲಿ ಕೆಂಪು ಮೆಣಸಿನಕಾಯಿ ಸೇವನೆ ಕಡಿಮೆ ಮಾಡುವುದು ಉತ್ತಮ. ಬಾಯಿ ಹುಣ್ಣುಗಳು ಅತಿಯಾದ ಕೆಂಪು ಮೆಣಸಿನಕಾಯಿಗಳು ಬಾಯಿ ಹುಣ್ಣುಗಳನ್ನು ಉಂಟುಮಾಡುತ್ತವೆ. ನೀವು ಪ್ರತಿದಿನ ಸಾಕಷ್ಟು ಕೆಂಪು ಮೆಣಸಿನಕಾಯಿಯನ್ನು ತಿನ್ನುತ್ತಿದ್ದರೆ, ಅದು ಬಾಯಿಯೊಳಗೆ ಶಾಖವನ್ನು ಹೆಚ್ಚಿಸುತ್ತದೆ, ಇದರಿಂದಾಗಿ ನೀವು ಗುಳ್ಳೆಗಳು ಮತ್ತು ಬಾಯಿಯಲ್ಲಿ ಸುಡುವ ಸಂವೇದನೆಯನ್ನು ಉಂಟುಮಾಡಬಹುದು. ಅಲ್ಲದೆ, ನೀವು ಈಗಾಗಲೇ ಬಾಯಿ ಹುಣ್ಣುಗಳಿಂದ ತೊಂದರೆಗೊಳಗಾಗಿದ್ದರೆ, ಕೆಂಪು ಮೆಣಸಿನಕಾಯಿಯನ್ನು ತಿನ್ನುವುದನ್ನು ತಪ್ಪಿಸಿ.

ಆರೋಗ್ಯಕ್ಕೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ