Red Chilli Side Effects: ಕೆಂಪು ಮೆಣಸಿನಕಾಯಿಯ ಅತಿಯಾದ ಸೇವನೆ ಈ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು

ಕೆಂಪು ಮೆಣಸಿನಕಾಯಿ(Red Chilli) ಸಾಮಾನ್ಯವಾಗಿ ಎಲ್ಲರಿಗೂ ಇಷ್ಟವಾಗುತ್ತದೆ, ಸಾರಿಂದ ಹಿಡಿದು ಸಾಂಬಾರಿನವರೆಗೋ ಇದನ್ನು ಬಳಸಿದರೆ ಅದೊಂದು ರೀತಿಯ ಘಮ ಹಾಗೂ ರುಚಿ.

Red Chilli Side Effects: ಕೆಂಪು ಮೆಣಸಿನಕಾಯಿಯ ಅತಿಯಾದ ಸೇವನೆ ಈ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು
ಕೆಂಪು ಮೆಣಸಿನಕಾಯಿ
Follow us
|

Updated on: May 03, 2023 | 9:00 AM

ಕೆಂಪು ಮೆಣಸಿನಕಾಯಿ(Red Chilli) ಸಾಮಾನ್ಯವಾಗಿ ಎಲ್ಲರಿಗೂ ಇಷ್ಟವಾಗುತ್ತದೆ, ಸಾರಿಂದ ಹಿಡಿದು ಸಾಂಬಾರಿನವರೆಗೋ ಇದನ್ನು ಬಳಸಿದರೆ ಅದೊಂದು ರೀತಿಯ ಘಮ ಹಾಗೂ ರುಚಿ. ಅಷ್ಟೇ ಅಲ್ಲದೆ ಉಪ್ಪಿನಕಾಯಿ, ಚಟ್ನಿ ಹೀಗೆ ಹತ್ತು ಹಲವು ಆಹಾರ ಪದಾರ್ಥಗಳಲ್ಲಿ ಬಳಕೆ ಮಾಡಲಾಗುತ್ತದೆ. ಆಹಾರದ ರುಚಿಯನ್ನು ಹೆಚ್ಚಿಸಲು ಬಳಸುವ ಕೆಂಪು ಮೆಣಸಿನಕಾಯಿ ನಿಮ್ಮ ಆರೋಗ್ಯಕ್ಕೆ ಎಷ್ಟು ಹಾನಿಕಾರಕ ಎಂದು ನಿಮಗೆ ತಿಳಿದಿದೆಯೇ.

ಉಬ್ಬಸ ಅತಿಯಾಗಿ ಕೆಂಪು ಮೆಣಸಿನಕಾಯಿಯನ್ನು ತಿನ್ನುವುದು ಅಸ್ತಮಾ ರೋಗಿಗಳಿಗೆ ತುಂಬಾ ಹಾನಿಕಾರಕ, ನೀವು ನಿತ್ಯ ಕೆಂಪು ಮೆಣಸಿನಕಾಯಿ ತಿನ್ನುತ್ತಿದ್ದರೆ, ಅಸ್ತಮಾ ಹೆಚ್ಚಾಗಬಹುದು, ಅಷ್ಟೇ ಅಲ್ಲ ಉಸಿರಾಟದ ಸಮಸ್ಯೆಯೂ ತೀವ್ರವಾಗುತ್ತದೆ.

ಅತಿಸಾರ ಅತಿಯಾಗಿ ಕೆಂಪು ಮೆಣಸಿನಕಾಯಿಯನ್ನು ತಿನ್ನಲು ಇಷ್ಟಪಡುವವರಲ್ಲಿ ನೀವೂ ಒಬ್ಬರಾಗಿದ್ದರೆ ಈ ಅಭ್ಯಾಸವು ಆಹಾರವನ್ನು ಜೀರ್ಣಿಸುವ ಶಕ್ತಿಯನ್ನು ಕಡಿಮೆ ಮಾಡುತ್ತದೆ, ಆಗ ವಾಂತಿ, ವಾಕರಿಕೆಯುಂಟಾಗುವ ಸಾಧ್ಯತೆ ಇದೆ.

ಹೊಟ್ಟೆಹುಣ್ಣು ಕೆಂಪು ಮೆಣಸಿನಕಾಯಿ ನಾಲಿಗೆಗೆ ತುಂಬಾ ರುಚಿ ನೀಡಬಹುದು, ಆದರೆ ಹೊಟ್ಟೆ ತುಂಬಾ ಸಹಾಯಕಾರಿ, ವಾಸ್ತವವಾಗಿ ಕೆಂಪು ಮೆಣಸಿನಕಾಯಿಯಲ್ಲಿರುವ ಅಫ್ಲಾಟಾಕ್ಸಿನ್ ಅಂಶವು ಹೊಟ್ಟೆ ಮತ್ತು ಯಕೃತ್ತಿನಲ್ಲಿ ಹುಣ್ಣು ಮಾಡಬಹುದು ಅದು ಕ್ಯಾನ್ಸರ್​ಗೂ ಕಾರಣವಾಗಬಹುದು.

ಗರ್ಭಾವಸ್ಥೆ ಗರ್ಭಾವಸ್ಥೆಯಲ್ಲಿ ಹೆಚ್ಚು ಮೆಣಸಿನಕಾಯಿಯನ್ನು ತಿನ್ನಬೇಡಿ, ಅಕಾಲಿಕ ಜನನಕ್ಕೆ ಕಾರಣವಾಗಬಹುದು, ಇದರಿಂದ ಮಗುವಿನ ಉಸಿರಾಟಕ್ಕೂ ತೊಂದರೆಯಾಗುವ ಅಪಾಯವು ಹೆಚ್ಚುತ್ತದೆ. ಅಂತಹ ಸಮಯದಲ್ಲಿ ಗರ್ಭಾವಸ್ಥೆಯಲ್ಲಿ ಕೆಂಪು ಮೆಣಸಿನಕಾಯಿ ಸೇವನೆ ಕಡಿಮೆ ಮಾಡುವುದು ಉತ್ತಮ. ಬಾಯಿ ಹುಣ್ಣುಗಳು ಅತಿಯಾದ ಕೆಂಪು ಮೆಣಸಿನಕಾಯಿಗಳು ಬಾಯಿ ಹುಣ್ಣುಗಳನ್ನು ಉಂಟುಮಾಡುತ್ತವೆ. ನೀವು ಪ್ರತಿದಿನ ಸಾಕಷ್ಟು ಕೆಂಪು ಮೆಣಸಿನಕಾಯಿಯನ್ನು ತಿನ್ನುತ್ತಿದ್ದರೆ, ಅದು ಬಾಯಿಯೊಳಗೆ ಶಾಖವನ್ನು ಹೆಚ್ಚಿಸುತ್ತದೆ, ಇದರಿಂದಾಗಿ ನೀವು ಗುಳ್ಳೆಗಳು ಮತ್ತು ಬಾಯಿಯಲ್ಲಿ ಸುಡುವ ಸಂವೇದನೆಯನ್ನು ಉಂಟುಮಾಡಬಹುದು. ಅಲ್ಲದೆ, ನೀವು ಈಗಾಗಲೇ ಬಾಯಿ ಹುಣ್ಣುಗಳಿಂದ ತೊಂದರೆಗೊಳಗಾಗಿದ್ದರೆ, ಕೆಂಪು ಮೆಣಸಿನಕಾಯಿಯನ್ನು ತಿನ್ನುವುದನ್ನು ತಪ್ಪಿಸಿ.

ಆರೋಗ್ಯಕ್ಕೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ