AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೀಲು ನೋವಿನಿಂದ ಬಳಲುತ್ತಿದ್ದೀರಾ.. ಪಾರಿಜಾತ ಎಲೆಗಳಿಂದ ಪರಿಹಾರ ಪಡೆಯಿರಿ! ಅದು ಹೇಗೆ?

Parijata Leaves Benefits: ಪಾರಿಜಾತ ಮರವನ್ನು ದೈವಿಕ ವೃಕ್ಷವೆಂದು ಪರಿಗಣಿಸಲಾಗಿದೆ. ನೆಲದ ಮೇಲೆ ಉದುರಿದ ಹೂವುಗಳು ಪೂಜೆಗೆ ಒಳ್ಳೆಯದಲ್ಲ ಎಂದು ಸಾಮಾನ್ಯವಾಗಿ ಹೇಳಲಾಗುತ್ತದೆ. ಆದರೆ ಪಾರಿಜಾತ ಮರದಿಂದ ಬೀಳುವ ಹೂವುಗಳು ಮಾತ್ರ ಕೆಳಗೆ ಬಿದ್ದರೂ ಪೂಜೆಗೆ ಬಳಸಬಹುದು. ಇದರ ಹಿಂದೆ ಐತಿಹ್ಯವೂ ಇದೆ. ಅದನ್ನು ಬದಿಗಿಟ್ಟು ನೊಡುವುದಾರೆ... ಕೀಲು ನೋವನ್ನು ಕಡಿಮೆ ಮಾಡಲು ಪಾರಿಜಾತ ಎಲೆಗಳು ತುಂಬಾ ಉಪಯುಕ್ತ.

ಕೀಲು ನೋವಿನಿಂದ ಬಳಲುತ್ತಿದ್ದೀರಾ.. ಪಾರಿಜಾತ ಎಲೆಗಳಿಂದ ಪರಿಹಾರ ಪಡೆಯಿರಿ! ಅದು ಹೇಗೆ?
ಕೀಲು ನೋವಿನಿಂದ ಬಳಲುತ್ತಿದ್ದೀರಾ.. ಪಾರಿಜಾತ ಎಲೆಗಳಿಂದ ಪರಿಹಾರ ಪಡೆಯಿರಿ
ಸಾಧು ಶ್ರೀನಾಥ್​
|

Updated on: Aug 10, 2023 | 6:06 AM

Share

ಸ್ವಲ್ಪ ದೂರ ನಡೆದ ನಂತರ ನಿಮ್ಮ ಮೊಣಕಾಲುಗಳಲ್ಲಿ ನೋವು ಬರುತ್ತಿದೆಯೇ? ಆದರೆ ಇದು ಸಂಧಿವಾತದ ಸಮಸ್ಯೆಯಾಗಿರಬಹುದು. ಗಂಭೀರವಾಗುವ ಮುನ್ನ ಮುನ್ನೆಚ್ಚರಿಕೆ ವಹಿಸುವುದು ಉತ್ತಮ. ಒಮ್ಮೆ ಸಂಧಿವಾತ (joint pain) ಶುರುವಾದರೆ.. ಬರುತ್ತಲೇ ಇರುತ್ತದೆ. ಅದನ್ನು ತಪ್ಪಿಸುವುದು ಬಹಳ ಮುಖ್ಯ. ಸಂಧಿವಾತಕ್ಕೂ ವಯಸ್ಸಿಗೂ ಸಂಬಂಧವಿಲ್ಲ. ಈಗ ಹದಿಹರೆಯದವರೂ ಕಳಪೆ ಆಹಾರದಿಂದ ಸಂಧಿವಾತಕ್ಕೆ ಒಳಗಾಗುತ್ತಾರೆ. ಅದರಲ್ಲಿ ನಾನಾ ವಿಧಗಳಿದ್ದರೂ, ಗುಣಲಕ್ಷಣಗಳು ಒಂದೇ ಆಗಿರುತ್ತವೆ. ಸಂಧಿವಾತ, ಮೂಳೆ ನೋವು, ಹೆಚ್ಚು ಹೊತ್ತು ನಿಲ್ಲಲು ಸಾಧ್ಯವಾಗದಿರುವುದು, ನಡೆಯಲು ಸಾಧ್ಯವಾಗದಿರುವುದು, ಕೆಲವರಿಗಂತೂ ನಡೆಯುವುದೇ ನರಕ. ಸಂಧಿವಾತ ಸಮಸ್ಯೆ ಇರುವವರು ನಮ್ಮ ಮನೆಯಲ್ಲಿ ಪಾರಿಜಾತ ಎಲೆಗಳಿಂದ ( parijatha leaves) ಅತ್ಯುತ್ತಮ ಚಿಕಿತ್ಸೆ ಪಡೆಯಬಹುದು. ಹೇಗೆ ಎಂದು ತಿಳಿದುಕೊಳ್ಳೋಣ.. (Health)

ಪಾರಿಜಾತ ಮರವನ್ನು ದೈವಿಕ ವೃಕ್ಷವೆಂದು ಪರಿಗಣಿಸಲಾಗಿದೆ. ನೆಲದ ಮೇಲೆ ಉದುರಿದ ಹೂವುಗಳು ಪೂಜೆಗೆ ಒಳ್ಳೆಯದಲ್ಲ ಎಂದು ಸಾಮಾನ್ಯವಾಗಿ ಹೇಳಲಾಗುತ್ತದೆ. ಆದರೆ ಪಾರಿಜಾತ ಮರದಿಂದ ಬೀಳುವ ಹೂವುಗಳು ಮಾತ್ರ ಕೆಳಗೆ ಬಿದ್ದರೂ ಪೂಜೆಗೆ ಬಳಸಬಹುದು. ಇದರ ಹಿಂದೆ ಐತಿಹ್ಯವೂ ಇದೆ. ಅದನ್ನು ಬದಿಗಿಟ್ಟು ನೊಡುವುದಾರೆ… ಕೀಲು ನೋವನ್ನು ಕಡಿಮೆ ಮಾಡಲು ಪಾರಿಜಾತ ಎಲೆಗಳು ತುಂಬಾ ಉಪಯುಕ್ತ.

* 6-7 ಪಾರಿಜಾತ ಎಲೆಗಳನ್ನು ತೆಗೆದುಕೊಳ್ಳಿ.. ಅವುಗಳನ್ನು ಸ್ವಚ್ಛವಾಗಿ ತೊಳೆದು ಮೃದುವಾದ ಪೇಸ್ಟ್ ಮಾಡಿ. ಈ ಪೇಸ್ಟ್ ಅನ್ನು ಒಂದು ಲೋಟ ನೀರಿನಲ್ಲಿ ಬೆರೆಸಿ, ಒಂದು ಪಾತ್ರೆಯಲ್ಲಿ ಸುರಿಯಿರಿ. ಅದು ಅರ್ಧ ಗ್ಲಾಸ್ ಆಗುವವರೆಗೂ ಚೆನ್ನಾಗಿ ಕುದಿಸಿ. ಇದರ ಪರಿಣಾಮದಿಂದ ಬಂದ ದ್ರಾವಣವನ್ನು ರಾತ್ರಿಯಿಡೀ ಇಡಬೇಕು ಮತ್ತು ಮರುದಿನ ಬೆಳಿಗ್ಗೆ ಎದ್ದ ತಕ್ಷಣ ಬೇಗನೆ ಕುಡಿಯಬೇಕು. ಒಂದು ತಿಂಗಳು ಹೀಗೆ ಮಾಡಿದರೆ ಕೀಲು ನೋವು ಕಡಿಮೆಯಾಗುತ್ತದೆ. ಪಾರಿಜಾತ ಎಲೆಗಳಲ್ಲಿರುವ ಅಂಟು ಕಷಾಯದ ಮೂಲಕ ದೇಹಕ್ಕೆ ಹೋಗುತ್ತದೆ ಮತ್ತು ಮೊಣಕಾಲಿನ ಸವೆತ ಕೀಲುಗಳ ಮೇಲೆ ಕೆಲಸ ಮಾಡುತ್ತದೆ. ಇದು ಕೀಲು ನೋವಿನಿಂದ ಸ್ವಲ್ಪ ಪರಿಹಾರವನ್ನು ನೀಡುತ್ತದೆ.

ಇದನ್ನೂ ಓದಿ: ಎಳ್ಳು ಸೇವನೆ ಎಂಬ ಮನೆಮದ್ದು: ಪ್ರತಿದಿನ ಒಂದು ಚಮಚ ಎಳ್ಳು ಸೇವಿಸಿದರೆ ನಿಮ್ಮ ಆರೋಗ್ಯ ಹೀಗೆ ಕಾಪಾಡಿಕೊಳ್ಳಬಹುದು

* ಹಾಗೆಯೇ ತೆಂಗಿನೆಣ್ಣೆಯಲ್ಲಿ 5-6 ಹನಿ ಪಾರಿಜಾತ ಎಣ್ಣೆಯನ್ನು ಸೇರಿಸಿ.. ಕೀಲು ನೋವು ಇರುವಲ್ಲಿ ಸ್ವಲ್ಪ ಹೊತ್ತು ಮಸಾಜ್ ಮಾಡಿ ಹೀಗೆ ಕೆಲವು ದಿನ ಮಾಡಿದರೆ ನೋವು ಕಡಿಮೆಯಾಗುತ್ತದೆ.

ಹೆಚ್ಚಿನ ಆರೋಗ್ಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ