AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Alcohol: ಗಂಡು, ಹೆಣ್ಣಿನ ಮೆದುಳಿನ ಮೇಲೆ ವಿಭಿನ್ನ ಪರಿಣಾಮ ಬೀರುತ್ತೆ ಆಲ್ಕೋಹಾಲ್

ಮದ್ಯಪಾನವು ಗಂಡು ಹಾಗೂ ಹೆಣ್ಣಿನ ಮೆದುಳಿನ ಮೇಲೆ ವಿಭಿನ್ನ ಪರಿಣಾಮವನ್ನು ಬೀರಲಿದೆ ಎಂಬುದು ಇತ್ತೀಚೆಗೆ ಇಲಿಗಳ ಮೇಲೆ ನಡೆಸಿರುವ ಸಂಶೋಧನೆಯಿಂದ ತಿಳಿದುಬಂದಿದೆ.

Alcohol: ಗಂಡು, ಹೆಣ್ಣಿನ ಮೆದುಳಿನ ಮೇಲೆ ವಿಭಿನ್ನ ಪರಿಣಾಮ ಬೀರುತ್ತೆ ಆಲ್ಕೋಹಾಲ್
Alcohol
TV9 Web
| Edited By: |

Updated on:Jul 08, 2022 | 12:55 PM

Share

ಮದ್ಯಪಾನವು ಗಂಡು ಹಾಗೂ ಹೆಣ್ಣಿನ ಮೆದುಳಿನ ಮೇಲೆ ವಿಭಿನ್ನ ಪರಿಣಾಮವನ್ನು ಬೀರಲಿದೆ ಎಂಬುದು ಇತ್ತೀಚೆಗೆ ಇಲಿಗಳ ಮೇಲೆ ನಡೆಸಿರುವ ಸಂಶೋಧನೆಯಿಂದ ತಿಳಿದುಬಂದಿದೆ.  ಆಲ್ಕೋಹಾಲ್ ಅತಿ ಹೆಚ್ಚಿನ ಸಂಖ್ಯೆಯಲ್ಲಿ ಜನರು ಬಳಸುತ್ತಾರೆ  ಹಾಗೂ ಇದು ಪರಿಣಾಮಕಾರಿ ಮಾದಕವಸ್ತುಗಳಲ್ಲಿ ಒಂದಾಗಿದೆ. ಕೆಲವರಿಗೆ ಮದ್ಯಪಾನ ಚಟವಾಗಿದ್ದರೆ ಇನ್ನೂ ಕೆಲವರು ಒತ್ತಡ, ಖಿನ್ನತೆಯಿಂದಾಗಿ ಮದ್ಯಪಾನ ಮಾಡುತ್ತಾರೆ.

ಮದ್ಯಪಾನ ಮಾಡಿದ ತಕ್ಷಣ ಅದು ಮೆದುಳಿನ ಮೇಲೆ ಪರಿಣಾಮವನ್ನು ಬೀರಲು ಶುರು ಮಾಡುತ್ತದೆ. ಹೊಸ ಸಂಶೋಧನೆಯೊಂದರಲ್ಲಿ ಮದ್ಯವು ಗಂಡು ಮತ್ತು ಹೆಣ್ಣಿನ ಮೆದುಳುಗಳ ಮೇಲೆ ವಿಭಿನ್ನ ಪರಿಣಾಮಗಳನ್ನು ಬೀರುತ್ತದೆ ಎಂದು ತೋರಿಸಿದೆ.

ಶೈಕ್ಷಣಿಕ ಜರ್ನಲ್ eNeuro ನಲ್ಲಿ  ಪ್ರಕಟವಾದ ವರದಿ ಪ್ರಕಾರ, ಮದ್ಯವು ಪುರುಷರು ಮತ್ತು ಮಹಿಳೆಯರ ಮೆದುಳಿನ ಮೇಲೆ ಬೇರೆ ಬೇರೆ ರೀತಿಯ ಪರಿಣಾಮ ಬೀರುತ್ತದೆ ಎಂದು ಹೇಳುತ್ತದೆ.

ಆಧಾರವೆಂಬಂತೆ ವಿಜ್ಞಾನಿಗಳು ಮದ್ಯಪಾನದ ಪರಿಣಾಮಗಳು ಕುರಿತು ಇಲಿಗಳ ಮೆದುಳಿನ ಅಮಿಗ್ಡಾಲಾ ಚಟುವಟಿಕೆಯಲ್ಲಿ ಬದಲಾವಣೆಗಳನ್ನು ಗಮನಿಸಿದ್ದಾರೆ.

ಆದರೆ ಈ ಬದಲಾವಣೆ ಮತ್ತು ಪರಿಣಾಮವು ಗಂಡು ಮತ್ತು ಹೆಣ್ಣು ಇಲಿಗಳಲ್ಲಿ ವಿಭಿನ್ನವಾಗಿ ಕಂಡುಬಂದಿದೆ. ಅಮೆರಿಕದಲ್ಲಿ ಶೇ.85 ರಷ್ಟು ಆಲ್ಕೋಹಾಲ್ ಸೇವನೆ ಮಾಡುವವರಲ್ಲಿ ಶೇ.5ರಷ್ಟು ಮಂದಿಯಲ್ಲಿ ಮಾನಸಿಕ ಸಮಸ್ಯೆಗಳು ಕಾಡುತ್ತಿವೆ.

ಮದ್ಯಪಾನ ಮಾಡಿದ ಪುರುಷರಲ್ಲಿ ಮಾನಸಿಕ ಸ್ಥಿತಿ ಬದಲಾಗುವುದು ಕಂಡುಬಂದಿದೆ. ಆದರೆ ಆಲ್ಕೋಹಾಲ್ ಕುಡಿದ ಮಹಿಳೆಯರಲ್ಲಿ ಸ್ಥಿತಿಯು ಬದಲಾಗದೇ ಇರುವುದು ಕಂಡುಬಂದಿದೆ.

ಸಾಕಷ್ಟು ಅಧ್ಯಯನಗಳಲ್ಲಿ ಮದ್ಯಪಾನದಿಂದಾಗುವ ಪ್ರಯೋಜನಗಳು ಹಾಗೂ ಅದರಿಂದ ವ್ಯಕ್ತಿ ಅನುಭವಿಸುವ ಖಿನ್ನತೆಯ ಬಗ್ಗೆ ವಿವರಣೆ ನೀಡಲಾಗಿದೆ.

Published On - 12:54 pm, Fri, 8 July 22

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ