AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Leprosy: ಕುಷ್ಠರೋಗದ ಬ್ಯಾಕ್ಟೀರಿಯಾವು ಕೆಟ್ಟದ್ದಲ್ಲ, ಒಳ್ಳೆಯದು, ಲಿವರ್​ಗೆ ಸಂಬಂಧಿಸಿದ ಕಾಯಿಲೆಗೆ ಚಿಕಿತ್ಸೆ ನೀಡಲು ಸಹಾಯ ಮಾಡುತ್ತೆ 

ಬ್ಯಾಕ್ಟೀರಿಯಾಗಳು ಹೆಚ್ಚಾಗಿ ರೋಗಕ್ಕೆ ಸಂಬಂಧಿಸಿವೆ. ಆದಾಗ್ಯೂ, ಕೆಲವು ಉತ್ತಮ ಬ್ಯಾಕ್ಟೀರಿಯಾಗಳು ಸಹ ಇವೆ, ಇದು ಇತರ ರೋಗಗಳ ವಿರುದ್ಧ ಹೋರಾಡಲು ನಮಗೆ ಸಹಾಯ ಮಾಡುತ್ತದೆ.

Leprosy: ಕುಷ್ಠರೋಗದ ಬ್ಯಾಕ್ಟೀರಿಯಾವು ಕೆಟ್ಟದ್ದಲ್ಲ, ಒಳ್ಳೆಯದು, ಲಿವರ್​ಗೆ ಸಂಬಂಧಿಸಿದ ಕಾಯಿಲೆಗೆ ಚಿಕಿತ್ಸೆ ನೀಡಲು ಸಹಾಯ ಮಾಡುತ್ತೆ 
Leprosy
TV9 Web
| Edited By: |

Updated on: Nov 21, 2022 | 5:00 PM

Share

ಬ್ಯಾಕ್ಟೀರಿಯಾಗಳು ಹೆಚ್ಚಾಗಿ ರೋಗಕ್ಕೆ ಸಂಬಂಧಿಸಿವೆ. ಆದಾಗ್ಯೂ, ಕೆಲವು ಉತ್ತಮ ಬ್ಯಾಕ್ಟೀರಿಯಾಗಳು ಸಹ ಇವೆ, ಇದು ಇತರ ರೋಗಗಳ ವಿರುದ್ಧ ಹೋರಾಡಲು ನಮಗೆ ಸಹಾಯ ಮಾಡುತ್ತದೆ. ಈಗ ಅದೇ ರೀತಿಯಲ್ಲಿ ಕುಷ್ಠರೋಗ ಎಂದರೆ ಕುಷ್ಠರೋಗವನ್ನು ಉಂಟು ಮಾಡುವ ಬ್ಯಾಕ್ಟೀರಿಯಾವು ನಿಮ್ಮ ರೋಗವನ್ನು ತಡೆಯಲು ಸಹಾಯ ಮಾಡುತ್ತದೆ.

ಈ ಜೀವಕೋಶಗಳು ವಯಸ್ಸಾಗುವಿಕೆಯನ್ನು ತಡೆಯಲು ಅಥವಾ ಯಕೃತ್ತಿನ ಕಾಯಿಲೆಯ ಚಿಕಿತ್ಸೆಯನ್ನು ಅಭಿವೃದ್ಧಿಪಡಿಸಲು ಸಹಾಯ ಮಾಡುತ್ತದೆ.

ಸಂಶೋಧನೆ ಏನು ಹೇಳುತ್ತೆ? ಕುಷ್ಠರೋಗವು ಮೈಕೋಬ್ಯಾಕ್ರಿಯಂ ಲೆಪ್ರೇ ಎಂಬ ನಿಧಾನವಾಗಿ ಬೆಳೆಯುವ ಬ್ಯಾಕ್ಟೋರಿಯಾದಿಂದ ಉಂಟಾಗುತ್ತದೆ. ಇದು ನಗರಗಳು, ಚರ್ಮ, ಕಣ್ಣು ಮತ್ತು ಮೂಗಿನ ಸೋಂಕು ತರುತ್ತದೆ. ಈ ಕಾರಣದಿಂದಾಗಿ ವ್ಯಕ್ತಿಯ ದೇಹದಲ್ಲಿ ಗಾಯಗಳು ಮತ್ತು ಗಂಟುಗಳು ಏಳುತ್ತವೆ. UKಯ ಎಡಿನ್​ಬರ್ಗ್​ ವಿಶ್ವವಿದ್ಯಾನಿಲಯದಲ್ಲಿ ನಡೆದ ಸಂಶೋಧನೆಯಲ್ಲಿ ಎಂ.ಲೆಪ್ರೇ ಆತಿಥೇಯ ಅಂಗಾಂಶಗಳ ಮೂಲಕ ಬೆಳೆಯುತ್ತದೆ ಎಂಬುದನ್ನು ಕಂಡು ಹಿಡಿದಿದ್ದಾರೆ.

2013ರಲ್ಲಿ ಮೊದಲ ಬಾರಿಗೆ ವರದಿ ಮಾಡಲಾಗಿದೆ ಎಂ. ಲೆಪ್ರೇ ಶ್ವಾನ್ ಕೋಶದ ಜೀನ್​ಗಳನ್ನು ಹೈಜಾಕ್​ ಮಾಡುತ್ತದೆ ಎಂಬುದು ಕಂಡುಬಂದಿದೆ. ಇದು ನರ ನಾರುಗಳನ್ನು ನಿರೋಧಿಸುವ ಕೊಬ್ಬಿನ ಪದಾರ್ಥವನ್ನು ರೂಪಿಸುತ್ತದೆ. ಬ್ಯಾಕ್ಟೋರಿಯಾವು ಬೆಳವಣಿಗೆಯ ಜೀನ್ ಅನ್ನು ಪುನಃ ಸಕ್ರಿಯಗೊಳಿಸುತ್ತದೆ. ಇದರಿಂದಾಗಿ ಶ್ವಾನ್ ಕೋಶಗಳು ವಲಸೆಯ ಕಾಂಡಕೋಶದಂತಹ ಸ್ಥಿತಿಗೆ ಹಿಂದಿರುಗುತ್ತವೆ ಹಾಗೂ ದೇಹದ ಸುತ್ತಲೂ ಚಲಿಸುತ್ತವೆ. ಬ್ಯಾಕ್ಟೋರಿಯಾವು ಹೆಚ್ಚಿನ ಜೀವಕೋಶಗಳಿಗೆ ಸೋಂಕು ತಗುಲುವಂತೆ ಮಾಡುತ್ತದೆ.

ಈಗ ಇತ್ತೀಚಿನ ಸಂಶೋಧನೆಯಲ್ಲಿ ಎಂ.ಲೆಪ್ರೇ ಯಕೃತ್ತಿನ ಜೀವಕೋಶಗಳನ್ನು ಅದೇ ರೀತಿಯಲ್ಲಿ ಪುನರುತ್ಪಾದಿಸಬಹುದು ಎಂದು ಕಂಡುಬಂದಿದೆ. ಕುಷ್ಠರೋಗ ಬ್ಯಾಕ್ಟೀರಿಯಾವು ಸಂಪೂರ್ಣ ಯಕೃತ್ತನ್ನು ಪುನರುತ್ಪಾದಿಸಲು ನಮಗೆ ಸಹಾಯ ಮಾಡುವ ಚಿಕಿತ್ಸೆಯನ್ನು ಅಭಿವೃದ್ಧಿಪಡಿಸಲು ಅಂಗ ಮಟ್ಟದಲ್ಲಿ ಯಕೃತ್ತಿನ ಅಂಗಾಂಶಗಳನ್ನು ಉಂಟು ಮಾಡಬಹುದು ಎಂದು ಸಂಶೋಧಕರು ಹೇಳುತ್ತಾರೆ.

ಈ ಮೇಲಿನ ಲೇಖನವು ಟಿವಿ9ನ ಅಧಿಕೃತ ಮಾಹಿತಿಯಾಗಿರುವುದಿಲ್ಲ, ಸಾಮಾನ್ಯ ಮಾಹಿತಿಯನ್ನು ಒಳಗೊಂಡಿರುತ್ತದೆ.

ಆರೋಗ್ಯಕ್ಕೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಮರದ ಕೊಂಬೆ ಬಿದ್ದು ಖಾಸಗಿ ಬಸ್ ಜಖಂ; ಚಾಲಕ, ಕ್ಲೀನರ್ ಜಸ್ಟ್ ಮಿಸ್!
ಮರದ ಕೊಂಬೆ ಬಿದ್ದು ಖಾಸಗಿ ಬಸ್ ಜಖಂ; ಚಾಲಕ, ಕ್ಲೀನರ್ ಜಸ್ಟ್ ಮಿಸ್!
ಕನ್ನಡ ಬಾವುಟಕ್ಕೆ ಅಪಮಾನ: ನಮ್ಮ ಮೆಟ್ರೋ ಸಿಬ್ಬಂದಿ ವಿರುದ್ಧ ಆಕ್ರೋಶ
ಕನ್ನಡ ಬಾವುಟಕ್ಕೆ ಅಪಮಾನ: ನಮ್ಮ ಮೆಟ್ರೋ ಸಿಬ್ಬಂದಿ ವಿರುದ್ಧ ಆಕ್ರೋಶ
ಕೊಳ್ಳೇಗಾಲದಲ್ಲಿ ಪ್ರಿಂಟಿಂಗ್ ಪ್ರೆಸ್‌ಗೆ ನುಗ್ಗಿದ ಬೃಹತ್ ಗಾತ್ರದ ಉಡ
ಕೊಳ್ಳೇಗಾಲದಲ್ಲಿ ಪ್ರಿಂಟಿಂಗ್ ಪ್ರೆಸ್‌ಗೆ ನುಗ್ಗಿದ ಬೃಹತ್ ಗಾತ್ರದ ಉಡ
‘ಆ ರೀತಿ ಗಿಮಿಕ್ ಯಾರೂ ಮಾಡಲ್ಲ’; ವಿನೋದ್ ಆರೋಗ್ಯದ ಬಗ್ಗೆ ಸ್ಪಷ್ಟನೆ
‘ಆ ರೀತಿ ಗಿಮಿಕ್ ಯಾರೂ ಮಾಡಲ್ಲ’; ವಿನೋದ್ ಆರೋಗ್ಯದ ಬಗ್ಗೆ ಸ್ಪಷ್ಟನೆ
ಇಂದು ಈ ರಾಶಿಯವರಿಗೆ ಧನಯೋಗ!
ಇಂದು ಈ ರಾಶಿಯವರಿಗೆ ಧನಯೋಗ!
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ