AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Leprosy: ಕುಷ್ಠರೋಗದ ಬ್ಯಾಕ್ಟೀರಿಯಾವು ಕೆಟ್ಟದ್ದಲ್ಲ, ಒಳ್ಳೆಯದು, ಲಿವರ್​ಗೆ ಸಂಬಂಧಿಸಿದ ಕಾಯಿಲೆಗೆ ಚಿಕಿತ್ಸೆ ನೀಡಲು ಸಹಾಯ ಮಾಡುತ್ತೆ 

ಬ್ಯಾಕ್ಟೀರಿಯಾಗಳು ಹೆಚ್ಚಾಗಿ ರೋಗಕ್ಕೆ ಸಂಬಂಧಿಸಿವೆ. ಆದಾಗ್ಯೂ, ಕೆಲವು ಉತ್ತಮ ಬ್ಯಾಕ್ಟೀರಿಯಾಗಳು ಸಹ ಇವೆ, ಇದು ಇತರ ರೋಗಗಳ ವಿರುದ್ಧ ಹೋರಾಡಲು ನಮಗೆ ಸಹಾಯ ಮಾಡುತ್ತದೆ.

Leprosy: ಕುಷ್ಠರೋಗದ ಬ್ಯಾಕ್ಟೀರಿಯಾವು ಕೆಟ್ಟದ್ದಲ್ಲ, ಒಳ್ಳೆಯದು, ಲಿವರ್​ಗೆ ಸಂಬಂಧಿಸಿದ ಕಾಯಿಲೆಗೆ ಚಿಕಿತ್ಸೆ ನೀಡಲು ಸಹಾಯ ಮಾಡುತ್ತೆ 
Leprosy
Follow us
TV9 Web
| Updated By: ನಯನಾ ರಾಜೀವ್

Updated on: Nov 21, 2022 | 5:00 PM

ಬ್ಯಾಕ್ಟೀರಿಯಾಗಳು ಹೆಚ್ಚಾಗಿ ರೋಗಕ್ಕೆ ಸಂಬಂಧಿಸಿವೆ. ಆದಾಗ್ಯೂ, ಕೆಲವು ಉತ್ತಮ ಬ್ಯಾಕ್ಟೀರಿಯಾಗಳು ಸಹ ಇವೆ, ಇದು ಇತರ ರೋಗಗಳ ವಿರುದ್ಧ ಹೋರಾಡಲು ನಮಗೆ ಸಹಾಯ ಮಾಡುತ್ತದೆ. ಈಗ ಅದೇ ರೀತಿಯಲ್ಲಿ ಕುಷ್ಠರೋಗ ಎಂದರೆ ಕುಷ್ಠರೋಗವನ್ನು ಉಂಟು ಮಾಡುವ ಬ್ಯಾಕ್ಟೀರಿಯಾವು ನಿಮ್ಮ ರೋಗವನ್ನು ತಡೆಯಲು ಸಹಾಯ ಮಾಡುತ್ತದೆ.

ಈ ಜೀವಕೋಶಗಳು ವಯಸ್ಸಾಗುವಿಕೆಯನ್ನು ತಡೆಯಲು ಅಥವಾ ಯಕೃತ್ತಿನ ಕಾಯಿಲೆಯ ಚಿಕಿತ್ಸೆಯನ್ನು ಅಭಿವೃದ್ಧಿಪಡಿಸಲು ಸಹಾಯ ಮಾಡುತ್ತದೆ.

ಸಂಶೋಧನೆ ಏನು ಹೇಳುತ್ತೆ? ಕುಷ್ಠರೋಗವು ಮೈಕೋಬ್ಯಾಕ್ರಿಯಂ ಲೆಪ್ರೇ ಎಂಬ ನಿಧಾನವಾಗಿ ಬೆಳೆಯುವ ಬ್ಯಾಕ್ಟೋರಿಯಾದಿಂದ ಉಂಟಾಗುತ್ತದೆ. ಇದು ನಗರಗಳು, ಚರ್ಮ, ಕಣ್ಣು ಮತ್ತು ಮೂಗಿನ ಸೋಂಕು ತರುತ್ತದೆ. ಈ ಕಾರಣದಿಂದಾಗಿ ವ್ಯಕ್ತಿಯ ದೇಹದಲ್ಲಿ ಗಾಯಗಳು ಮತ್ತು ಗಂಟುಗಳು ಏಳುತ್ತವೆ. UKಯ ಎಡಿನ್​ಬರ್ಗ್​ ವಿಶ್ವವಿದ್ಯಾನಿಲಯದಲ್ಲಿ ನಡೆದ ಸಂಶೋಧನೆಯಲ್ಲಿ ಎಂ.ಲೆಪ್ರೇ ಆತಿಥೇಯ ಅಂಗಾಂಶಗಳ ಮೂಲಕ ಬೆಳೆಯುತ್ತದೆ ಎಂಬುದನ್ನು ಕಂಡು ಹಿಡಿದಿದ್ದಾರೆ.

2013ರಲ್ಲಿ ಮೊದಲ ಬಾರಿಗೆ ವರದಿ ಮಾಡಲಾಗಿದೆ ಎಂ. ಲೆಪ್ರೇ ಶ್ವಾನ್ ಕೋಶದ ಜೀನ್​ಗಳನ್ನು ಹೈಜಾಕ್​ ಮಾಡುತ್ತದೆ ಎಂಬುದು ಕಂಡುಬಂದಿದೆ. ಇದು ನರ ನಾರುಗಳನ್ನು ನಿರೋಧಿಸುವ ಕೊಬ್ಬಿನ ಪದಾರ್ಥವನ್ನು ರೂಪಿಸುತ್ತದೆ. ಬ್ಯಾಕ್ಟೋರಿಯಾವು ಬೆಳವಣಿಗೆಯ ಜೀನ್ ಅನ್ನು ಪುನಃ ಸಕ್ರಿಯಗೊಳಿಸುತ್ತದೆ. ಇದರಿಂದಾಗಿ ಶ್ವಾನ್ ಕೋಶಗಳು ವಲಸೆಯ ಕಾಂಡಕೋಶದಂತಹ ಸ್ಥಿತಿಗೆ ಹಿಂದಿರುಗುತ್ತವೆ ಹಾಗೂ ದೇಹದ ಸುತ್ತಲೂ ಚಲಿಸುತ್ತವೆ. ಬ್ಯಾಕ್ಟೋರಿಯಾವು ಹೆಚ್ಚಿನ ಜೀವಕೋಶಗಳಿಗೆ ಸೋಂಕು ತಗುಲುವಂತೆ ಮಾಡುತ್ತದೆ.

ಈಗ ಇತ್ತೀಚಿನ ಸಂಶೋಧನೆಯಲ್ಲಿ ಎಂ.ಲೆಪ್ರೇ ಯಕೃತ್ತಿನ ಜೀವಕೋಶಗಳನ್ನು ಅದೇ ರೀತಿಯಲ್ಲಿ ಪುನರುತ್ಪಾದಿಸಬಹುದು ಎಂದು ಕಂಡುಬಂದಿದೆ. ಕುಷ್ಠರೋಗ ಬ್ಯಾಕ್ಟೀರಿಯಾವು ಸಂಪೂರ್ಣ ಯಕೃತ್ತನ್ನು ಪುನರುತ್ಪಾದಿಸಲು ನಮಗೆ ಸಹಾಯ ಮಾಡುವ ಚಿಕಿತ್ಸೆಯನ್ನು ಅಭಿವೃದ್ಧಿಪಡಿಸಲು ಅಂಗ ಮಟ್ಟದಲ್ಲಿ ಯಕೃತ್ತಿನ ಅಂಗಾಂಶಗಳನ್ನು ಉಂಟು ಮಾಡಬಹುದು ಎಂದು ಸಂಶೋಧಕರು ಹೇಳುತ್ತಾರೆ.

ಈ ಮೇಲಿನ ಲೇಖನವು ಟಿವಿ9ನ ಅಧಿಕೃತ ಮಾಹಿತಿಯಾಗಿರುವುದಿಲ್ಲ, ಸಾಮಾನ್ಯ ಮಾಹಿತಿಯನ್ನು ಒಳಗೊಂಡಿರುತ್ತದೆ.

ಆರೋಗ್ಯಕ್ಕೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಲೈಂಗಿಕ ದೌರ್ಜನ್ಯ ನಡೆಸಿ ವಿಡಿಯೋ ಮಾಡಿದ್ದಾನೆ: ಮಡೆನೂರು ಮನು ಮೇಲೆ ಆರೋಪ
ಲೈಂಗಿಕ ದೌರ್ಜನ್ಯ ನಡೆಸಿ ವಿಡಿಯೋ ಮಾಡಿದ್ದಾನೆ: ಮಡೆನೂರು ಮನು ಮೇಲೆ ಆರೋಪ
ಕೆಣಕ್ಕಿದ ಸಿರಾಜ್​ಗೆ ಪೂರನ್ ನೀಡಿದ ಉತ್ತರ ಹೇಗಿತ್ತು ಗೊತ್ತಾ?
ಕೆಣಕ್ಕಿದ ಸಿರಾಜ್​ಗೆ ಪೂರನ್ ನೀಡಿದ ಉತ್ತರ ಹೇಗಿತ್ತು ಗೊತ್ತಾ?
ಗುಜರಾತ್ ವಿರುದ್ಧ ಸಿಡಿಲಬ್ಬರದ ಶತಕ ಸಿಡಿಸಿದ ಮಿಚೆಲ್ ಮಾರ್ಷ್
ಗುಜರಾತ್ ವಿರುದ್ಧ ಸಿಡಿಲಬ್ಬರದ ಶತಕ ಸಿಡಿಸಿದ ಮಿಚೆಲ್ ಮಾರ್ಷ್
ಭಾರತೀಯ ಸೇನೆ ಮಾಹಿತಿಯನ್ನು ಪಾಕಿಸ್ತಾನಕ್ಕೆ ಕಳಿಸುತ್ತಿದ್ದ ಇಬ್ಬರ ಬಂಧನ
ಭಾರತೀಯ ಸೇನೆ ಮಾಹಿತಿಯನ್ನು ಪಾಕಿಸ್ತಾನಕ್ಕೆ ಕಳಿಸುತ್ತಿದ್ದ ಇಬ್ಬರ ಬಂಧನ
ಇಲಿಗಳು ತಿಂದ ಆಹಾರವೇ ಈ ದೇವಸ್ಥಾನದ ಪ್ರಸಾದ: ಏನಿದರ ವಿಶೇಷತೆ?
ಇಲಿಗಳು ತಿಂದ ಆಹಾರವೇ ಈ ದೇವಸ್ಥಾನದ ಪ್ರಸಾದ: ಏನಿದರ ವಿಶೇಷತೆ?
ಬಿಜೆಪಿ ನಾಯಕರೆಲ್ಲ ಜೊತೆಗಿದ್ದೇವೆ, ನಮ್ಮ ಹೋರಾಟ ನಿಲ್ಲಲ್ಲ: ಚಲವಾದಿ
ಬಿಜೆಪಿ ನಾಯಕರೆಲ್ಲ ಜೊತೆಗಿದ್ದೇವೆ, ನಮ್ಮ ಹೋರಾಟ ನಿಲ್ಲಲ್ಲ: ಚಲವಾದಿ
ಗುಜರಾತ್​ನ ದಾಹೋದ್​ನಲ್ಲಿ 32 ವರ್ಷಗಳ ಬಳಿಕ ಹುಲಿ ಪ್ರತ್ಯಕ್ಷ
ಗುಜರಾತ್​ನ ದಾಹೋದ್​ನಲ್ಲಿ 32 ವರ್ಷಗಳ ಬಳಿಕ ಹುಲಿ ಪ್ರತ್ಯಕ್ಷ
ಗುತ್ತಿಗೆದಾರರಿಗೆ ಹಣ ಪಾವತಿಯಾಗದ ಕಾರಣ ಸಾಯಿ ಲೇಔಟ್​ನಲ್ಲಿ ಸಮಸ್ಯೆ: ನಿಖಿಲ್
ಗುತ್ತಿಗೆದಾರರಿಗೆ ಹಣ ಪಾವತಿಯಾಗದ ಕಾರಣ ಸಾಯಿ ಲೇಔಟ್​ನಲ್ಲಿ ಸಮಸ್ಯೆ: ನಿಖಿಲ್
‘ಅವನು ಸಾಯೋ ಬದಲು ಇವನು ಸಾಯಬಾರದಾ ಎಂದಿದ್ರು’: ಮಡೆನೂರು ಮನು
‘ಅವನು ಸಾಯೋ ಬದಲು ಇವನು ಸಾಯಬಾರದಾ ಎಂದಿದ್ರು’: ಮಡೆನೂರು ಮನು
ಕೇಂದ್ರಕ್ಕೆ ಪವರ್ ಇಲ್ಲ...ರಾಮನಗರ ಹೆಸರು ಬದಲಾವಣೆ ಬಗ್ಗೆ ಡಿಕೆಶಿ ಸ್ಪಷ್ಟನೆ
ಕೇಂದ್ರಕ್ಕೆ ಪವರ್ ಇಲ್ಲ...ರಾಮನಗರ ಹೆಸರು ಬದಲಾವಣೆ ಬಗ್ಗೆ ಡಿಕೆಶಿ ಸ್ಪಷ್ಟನೆ