AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Self Love: ಸದಾ ಬೇರೊಬ್ಬರ ಖುಷಿಯನ್ನೇ ನಿರೀಕ್ಷಿಸಬೇಡಿ, ಮೊದಲು ನಿಮ್ಮನ್ನು ನೀವು ಪ್ರೀತಿಸಿ

ಸದಾ ಬೇರೊಬ್ಬರಿಗೆ ಖುಷಿಯನ್ನೇ ನಿರೀಕ್ಷಿಸುವ ನೀವು ನಿಮ್ಮ ಖುಷಿ ಯಾವುದರಲ್ಲಿದೆ ಎಂದು ಕಂಡುಕೊಳ್ಳುವುದನ್ನೇ ಮರೆತಿರುತ್ತೀರಿ. ಯಾರದ್ದೋ ಕಾಳಜಿ ಮಾಡುವುದರ ಜತೆಗೆ ನಿಮ್ಮ ಆರೈಕೆಗೂ ನೀವು ಗಮನಕೊಡಲೇಬೇಕು.

Self Love: ಸದಾ ಬೇರೊಬ್ಬರ ಖುಷಿಯನ್ನೇ ನಿರೀಕ್ಷಿಸಬೇಡಿ, ಮೊದಲು ನಿಮ್ಮನ್ನು ನೀವು ಪ್ರೀತಿಸಿ
Self LoveImage Credit source: Hindustan Times
TV9 Web
| Edited By: |

Updated on: Aug 04, 2022 | 8:00 AM

Share

ಸದಾ ಬೇರೊಬ್ಬರಿಗೆ ಖುಷಿಯನ್ನೇ ನಿರೀಕ್ಷಿಸುವ ನೀವು ನಿಮ್ಮ ಖುಷಿ ಯಾವುದರಲ್ಲಿದೆ ಎಂದು ಕಂಡುಕೊಳ್ಳುವುದನ್ನೇ ಮರೆತಿರುತ್ತೀರಿ. ಯಾರದ್ದೋ ಕಾಳಜಿ ಮಾಡುವುದರ ಜತೆಗೆ ನಿಮ್ಮ ಆರೈಕೆಗೂ ನೀವು ಗಮನಕೊಡಲೇಬೇಕು. ವಿಶೇಷವಾಗಿ ಕೋವಿಡ್ -19 ಸಾಂಕ್ರಾಮಿಕದ ಮಧ್ಯೆ, ಅನಿಶ್ಚಿತತೆ, ಬದಲಾದ ದೈನಂದಿನ ದಿನಚರಿಗಳು, ಆರ್ಥಿಕ ಒತ್ತಡ ಮತ್ತು ಸಾಮಾಜಿಕ ಪ್ರತ್ಯೇಕತೆಯ ನಡುವೆ ಜೀವನದಲ್ಲಿ ನಡೆಯುತ್ತಿರುವ ಸವಾಲುಗಳನ್ನು ನಿಭಾಯಿಸುವ ನಮ್ಮ ಸಾಮರ್ಥ್ಯವನ್ನು ಕೊಂಚ ಹೆಚ್ಚಿದೆ.

ನಿಮ್ಮ ದಿನವು ವ್ಯಾಯಾಮ, ಕೆಲಸ, ಆರೈಕೆ, ವಿರಾಮ ಇವೆಲ್ಲವನ್ನೂ ಒಳಗೊಂಡಿರುಬೇಕು. -ಓದುವುದು ಸ್ವಯಂ-ಆರೈಕೆಯ ಉತ್ತಮ ಮಾರ್ಗವಾಗಿದೆ ಮತ್ತು ಪುಸ್ತಕಗಳನ್ನು ಓದಲು ಮತ್ತು ಆನಂದಿಸಲು ಒಂದು ಜಾಗವನ್ನು ನೀವು ಸೃಷ್ಟಿಸಬೇಕು. -ತ್ವಚೆಯ ಆರೋಗ್ಯವನ್ನು ಕಾಪಾಡಿಕೊಳ್ಳಿ ಇದರಿಂದ ನಿಮ್ಮ ದೇಹ ಮತ್ತು ಮನಸ್ಸನ್ನು ಪುನರುಜ್ಜೀವನಗೊಳಿಸಲು ನೆರವಾಗುತ್ತದೆ. – ನಿಮ್ಮ ದೇಹಕ್ಕೆ ಎಣ್ಣೆ ಬಳಸಿ ಹಿತವಾದ ಮಸಾಜ್ ಮಾಡಿ. -ಮಳೆ ಮತ್ತು ತಾಪಮಾನದಲ್ಲಿನ ಹಠಾತ್ ಬದಲಾವಣೆಯಿಂದಾಗಿ ಆಗಾಗ ಆರೋಗ್ಯಕ್ಕೆ ಸಂಬಂಧಿಸಿದ ಬಹಳಷ್ಟು ಸಮಸ್ಯೆಗಳನ್ನು ಉಂಟುಮಾಡುತ್ತದೆ – ನೀರನ್ನು ಕುದಿಸಿ ಕುಡಿಯಬೇಕು -ರಸ್ತೆ ಬದಿಯಲ್ಲಿ ಕತ್ತರಿಸಿದ ಹಣ್ಣುಗಳು, ಪಾನೀಯಗಳು ಮತ್ತು ಆಹಾರಗಳು ಕಲುಷಿತಗೊಳ್ಳುವ ಸಾಧ್ಯತೆಯಿದೆ. – ಶೀತ ವಾತಾವರಣದಲ್ಲಿ ವೈರಲ್ ಸೋಂಕುಗಳು ಹೆಚ್ಚಾಗಿ ಕಂಡುಬರುತ್ತವೆ, ಆದ್ದರಿಂದ ಕೈ ನೈರ್ಮಲ್ಯ ತಂತ್ರಗಳನ್ನು ಅನುಸರಿಸುವುದು, ಸಾಮಾಜಿಕ ಅಂತರವನ್ನು ಅನುಸರಿಸುವುದು ಮತ್ತು ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್​ಗಳನ್ನು ಧರಿಸುವುದು ಸ್ವಲ್ಪ ಮಟ್ಟಿಗೆ ನಿಮ್ಮನ್ನು ರಕ್ಷಿಸಬಹುದು. -ಆಹಾರ ಸೇವಿಸುವ ಮೊದಲು ಮತ್ತು ನಂತರ ಕೈ ತೊಳೆಯುವುದು, ವೈಯಕ್ತಿಕ ನೈರ್ಮಲ್ಯ, ಆರೋಗ್ಯಕರ ಸರಿಯಾಗಿ ಬೇಯಿಸಿದ ಊಟ, ತರಕಾರಿಗಳು ಮತ್ತು ಹಣ್ಣುಗಳನ್ನು ತಿನ್ನುವುದು ಮುಂತಾದ ಆರೋಗ್ಯಕರ ಅಭ್ಯಾಸಗಳು ಸೋಂಕನ್ನು ತಡೆಯಲು ಸಹಾಯ ಮಾಡುತ್ತದೆ.

Follow Us
Web contact
Web contact

TV9 Kannada

Read More
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ