AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Self Love: ಸದಾ ಬೇರೊಬ್ಬರ ಖುಷಿಯನ್ನೇ ನಿರೀಕ್ಷಿಸಬೇಡಿ, ಮೊದಲು ನಿಮ್ಮನ್ನು ನೀವು ಪ್ರೀತಿಸಿ

ಸದಾ ಬೇರೊಬ್ಬರಿಗೆ ಖುಷಿಯನ್ನೇ ನಿರೀಕ್ಷಿಸುವ ನೀವು ನಿಮ್ಮ ಖುಷಿ ಯಾವುದರಲ್ಲಿದೆ ಎಂದು ಕಂಡುಕೊಳ್ಳುವುದನ್ನೇ ಮರೆತಿರುತ್ತೀರಿ. ಯಾರದ್ದೋ ಕಾಳಜಿ ಮಾಡುವುದರ ಜತೆಗೆ ನಿಮ್ಮ ಆರೈಕೆಗೂ ನೀವು ಗಮನಕೊಡಲೇಬೇಕು.

Self Love: ಸದಾ ಬೇರೊಬ್ಬರ ಖುಷಿಯನ್ನೇ ನಿರೀಕ್ಷಿಸಬೇಡಿ, ಮೊದಲು ನಿಮ್ಮನ್ನು ನೀವು ಪ್ರೀತಿಸಿ
Self LoveImage Credit source: Hindustan Times
TV9 Web
| Edited By: |

Updated on: Aug 04, 2022 | 8:00 AM

Share

ಸದಾ ಬೇರೊಬ್ಬರಿಗೆ ಖುಷಿಯನ್ನೇ ನಿರೀಕ್ಷಿಸುವ ನೀವು ನಿಮ್ಮ ಖುಷಿ ಯಾವುದರಲ್ಲಿದೆ ಎಂದು ಕಂಡುಕೊಳ್ಳುವುದನ್ನೇ ಮರೆತಿರುತ್ತೀರಿ. ಯಾರದ್ದೋ ಕಾಳಜಿ ಮಾಡುವುದರ ಜತೆಗೆ ನಿಮ್ಮ ಆರೈಕೆಗೂ ನೀವು ಗಮನಕೊಡಲೇಬೇಕು. ವಿಶೇಷವಾಗಿ ಕೋವಿಡ್ -19 ಸಾಂಕ್ರಾಮಿಕದ ಮಧ್ಯೆ, ಅನಿಶ್ಚಿತತೆ, ಬದಲಾದ ದೈನಂದಿನ ದಿನಚರಿಗಳು, ಆರ್ಥಿಕ ಒತ್ತಡ ಮತ್ತು ಸಾಮಾಜಿಕ ಪ್ರತ್ಯೇಕತೆಯ ನಡುವೆ ಜೀವನದಲ್ಲಿ ನಡೆಯುತ್ತಿರುವ ಸವಾಲುಗಳನ್ನು ನಿಭಾಯಿಸುವ ನಮ್ಮ ಸಾಮರ್ಥ್ಯವನ್ನು ಕೊಂಚ ಹೆಚ್ಚಿದೆ.

ನಿಮ್ಮ ದಿನವು ವ್ಯಾಯಾಮ, ಕೆಲಸ, ಆರೈಕೆ, ವಿರಾಮ ಇವೆಲ್ಲವನ್ನೂ ಒಳಗೊಂಡಿರುಬೇಕು. -ಓದುವುದು ಸ್ವಯಂ-ಆರೈಕೆಯ ಉತ್ತಮ ಮಾರ್ಗವಾಗಿದೆ ಮತ್ತು ಪುಸ್ತಕಗಳನ್ನು ಓದಲು ಮತ್ತು ಆನಂದಿಸಲು ಒಂದು ಜಾಗವನ್ನು ನೀವು ಸೃಷ್ಟಿಸಬೇಕು. -ತ್ವಚೆಯ ಆರೋಗ್ಯವನ್ನು ಕಾಪಾಡಿಕೊಳ್ಳಿ ಇದರಿಂದ ನಿಮ್ಮ ದೇಹ ಮತ್ತು ಮನಸ್ಸನ್ನು ಪುನರುಜ್ಜೀವನಗೊಳಿಸಲು ನೆರವಾಗುತ್ತದೆ. – ನಿಮ್ಮ ದೇಹಕ್ಕೆ ಎಣ್ಣೆ ಬಳಸಿ ಹಿತವಾದ ಮಸಾಜ್ ಮಾಡಿ. -ಮಳೆ ಮತ್ತು ತಾಪಮಾನದಲ್ಲಿನ ಹಠಾತ್ ಬದಲಾವಣೆಯಿಂದಾಗಿ ಆಗಾಗ ಆರೋಗ್ಯಕ್ಕೆ ಸಂಬಂಧಿಸಿದ ಬಹಳಷ್ಟು ಸಮಸ್ಯೆಗಳನ್ನು ಉಂಟುಮಾಡುತ್ತದೆ – ನೀರನ್ನು ಕುದಿಸಿ ಕುಡಿಯಬೇಕು -ರಸ್ತೆ ಬದಿಯಲ್ಲಿ ಕತ್ತರಿಸಿದ ಹಣ್ಣುಗಳು, ಪಾನೀಯಗಳು ಮತ್ತು ಆಹಾರಗಳು ಕಲುಷಿತಗೊಳ್ಳುವ ಸಾಧ್ಯತೆಯಿದೆ. – ಶೀತ ವಾತಾವರಣದಲ್ಲಿ ವೈರಲ್ ಸೋಂಕುಗಳು ಹೆಚ್ಚಾಗಿ ಕಂಡುಬರುತ್ತವೆ, ಆದ್ದರಿಂದ ಕೈ ನೈರ್ಮಲ್ಯ ತಂತ್ರಗಳನ್ನು ಅನುಸರಿಸುವುದು, ಸಾಮಾಜಿಕ ಅಂತರವನ್ನು ಅನುಸರಿಸುವುದು ಮತ್ತು ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್​ಗಳನ್ನು ಧರಿಸುವುದು ಸ್ವಲ್ಪ ಮಟ್ಟಿಗೆ ನಿಮ್ಮನ್ನು ರಕ್ಷಿಸಬಹುದು. -ಆಹಾರ ಸೇವಿಸುವ ಮೊದಲು ಮತ್ತು ನಂತರ ಕೈ ತೊಳೆಯುವುದು, ವೈಯಕ್ತಿಕ ನೈರ್ಮಲ್ಯ, ಆರೋಗ್ಯಕರ ಸರಿಯಾಗಿ ಬೇಯಿಸಿದ ಊಟ, ತರಕಾರಿಗಳು ಮತ್ತು ಹಣ್ಣುಗಳನ್ನು ತಿನ್ನುವುದು ಮುಂತಾದ ಆರೋಗ್ಯಕರ ಅಭ್ಯಾಸಗಳು ಸೋಂಕನ್ನು ತಡೆಯಲು ಸಹಾಯ ಮಾಡುತ್ತದೆ.

Follow Us
ಒಮೈದಿಯಾ ಏರ್​ಪೋರ್ಟ್​ ಮೇಲೆ ಅಮೆರಿಕ ಬಾಂಬ್ ದಾಳಿ
ಒಮೈದಿಯಾ ಏರ್​ಪೋರ್ಟ್​ ಮೇಲೆ ಅಮೆರಿಕ ಬಾಂಬ್ ದಾಳಿ
Dudhsagar Falls: ಹಾಲಿನ ಕಡಲಿನಂತೆ ಹರಿಯುತ್ತಿದೆ ದೂದ್‌ ಸಾಗರ್​!
Dudhsagar Falls: ಹಾಲಿನ ಕಡಲಿನಂತೆ ಹರಿಯುತ್ತಿದೆ ದೂದ್‌ ಸಾಗರ್​!
ಸ್ಕೂಟಿಯಲ್ಲಿ ಗಾಂಜಾ ಮಾರಲು ಬಂದು ಪೊಲೀಸರ ಕೈಗೆ ಸಿಕ್ಕಿಬಿದ್ದ ಮಹಿಳೆ
ಸ್ಕೂಟಿಯಲ್ಲಿ ಗಾಂಜಾ ಮಾರಲು ಬಂದು ಪೊಲೀಸರ ಕೈಗೆ ಸಿಕ್ಕಿಬಿದ್ದ ಮಹಿಳೆ
ಮಿಥುನ ರಾಶಿಯಲ್ಲಿ ಸೂರ್ಯ, ಚಂದ್ರ ಸಂಚಾರ: ಇಂದಿನ ರಾಶಿ ಭವಿಷ್ಯ ಹೇಗಿದೆ ನೋಡಿ
ಮಿಥುನ ರಾಶಿಯಲ್ಲಿ ಸೂರ್ಯ, ಚಂದ್ರ ಸಂಚಾರ: ಇಂದಿನ ರಾಶಿ ಭವಿಷ್ಯ ಹೇಗಿದೆ ನೋಡಿ
ಎಸ್ ಜಾನಕಿ ಅವರೊಟ್ಟಿಗಿನ ಅನುಬಂಧ ನೆನೆದ ಹಿರಿಯ ನಟ ಶ್ರೀನಾಥ್
ಎಸ್ ಜಾನಕಿ ಅವರೊಟ್ಟಿಗಿನ ಅನುಬಂಧ ನೆನೆದ ಹಿರಿಯ ನಟ ಶ್ರೀನಾಥ್
ಬೆಳೆ ಹಾನಿ ಪರಿಹಾರದ ಬಗ್ಗೆ ಸರ್ಕಾರ ನಿರ್ಧಾರ ಮಾಡುತ್ತದೆ: ಸತೀಶ್ ಜಾರಕಿಹೊಳಿ
ಬೆಳೆ ಹಾನಿ ಪರಿಹಾರದ ಬಗ್ಗೆ ಸರ್ಕಾರ ನಿರ್ಧಾರ ಮಾಡುತ್ತದೆ: ಸತೀಶ್ ಜಾರಕಿಹೊಳಿ
ಹೊಳೆ ದಾಟೋಕೆ ದೊಣ್ಣೆ‌ನಾಯಕನ ಅಪ್ಪಣೆ ಬೇಕೆ: ಖರ್ಗೆಗೆ ಜೋಶಿ ತಿರುಗೇಟು
ಹೊಳೆ ದಾಟೋಕೆ ದೊಣ್ಣೆ‌ನಾಯಕನ ಅಪ್ಪಣೆ ಬೇಕೆ: ಖರ್ಗೆಗೆ ಜೋಶಿ ತಿರುಗೇಟು
ಎಸ್ ಜಾನಕಿ ಅವರಿಗೆ ಗೌರವ ವಂದನೆ ಸಮರ್ಪಣೆ: ವಿಡಿಯೋ ನೋಡಿ
ಎಸ್ ಜಾನಕಿ ಅವರಿಗೆ ಗೌರವ ವಂದನೆ ಸಮರ್ಪಣೆ: ವಿಡಿಯೋ ನೋಡಿ
ಎಸ್ ಜಾನಕಿ ಅವರಿಗಿದ್ದ ನೋವೇನು? ಭಾರತಿ ವಿಷ್ಣುವರ್ಧನ್ ಮಾತು
ಎಸ್ ಜಾನಕಿ ಅವರಿಗಿದ್ದ ನೋವೇನು? ಭಾರತಿ ವಿಷ್ಣುವರ್ಧನ್ ಮಾತು
ಜಾನಕಮ್ಮ ಸ್ಮಾರಕಕ್ಕೆ ಬೇಡಿಕೆ: ಶೀಘ್ರದಲ್ಲೇ ತೀರ್ಮಾನ ಮಾಡ್ತೀವಿ ಎಂದ ಯತೀಂದ್
ಜಾನಕಮ್ಮ ಸ್ಮಾರಕಕ್ಕೆ ಬೇಡಿಕೆ: ಶೀಘ್ರದಲ್ಲೇ ತೀರ್ಮಾನ ಮಾಡ್ತೀವಿ ಎಂದ ಯತೀಂದ್