AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಟಮಿನ್ ಬಿ12 ಕೊರತೆಯುಂಟಾಗಿದೆಯೇ? ಈ ಸಮಸ್ಯೆಗಳು ನಿಮ್ಮನ್ನು ಕಾಡಬಹುದು

ಆರೋಗ್ಯವಾಗಿರಲು, ದೇಹಕ್ಕೆ ಸಾಕಷ್ಟು ಜೀವಸತ್ವಗಳು, ಪೋಷಕಾಂಶಗಳು ಮತ್ತು ಖನಿಜಗಳು ಬೇಕಾಗುತ್ತವೆ. ಆದರೆ ಇಂದಿನ ಜೀವನಶೈಲಿ, ಆಹಾರ ಪದ್ಧತಿ ಹಾಗೂ ಮಾಲಿನ್ಯದಿಂದ ಬಹಳಷ್ಟು ಮಂದಿ ವಿಟಮಿನ್ ಕೊರತೆಯಿಂದ ಬಳಲುತ್ತಿದ್ದಾರೆ.

ವಿಟಮಿನ್ ಬಿ12 ಕೊರತೆಯುಂಟಾಗಿದೆಯೇ? ಈ ಸಮಸ್ಯೆಗಳು ನಿಮ್ಮನ್ನು ಕಾಡಬಹುದು
Vitamin B12
TV9 Web
| Edited By: |

Updated on: Aug 20, 2022 | 10:34 AM

Share

ಆರೋಗ್ಯವಾಗಿರಲು, ದೇಹಕ್ಕೆ ಸಾಕಷ್ಟು ಜೀವಸತ್ವಗಳು, ಪೋಷಕಾಂಶಗಳು ಮತ್ತು ಖನಿಜಗಳು ಬೇಕಾಗುತ್ತವೆ. ಆದರೆ ಇಂದಿನ ಜೀವನಶೈಲಿ, ಆಹಾರ ಪದ್ಧತಿ ಹಾಗೂ ಮಾಲಿನ್ಯದಿಂದ ಬಹಳಷ್ಟು ಮಂದಿ ವಿಟಮಿನ್ ಕೊರತೆಯಿಂದ ಬಳಲುತ್ತಿದ್ದಾರೆ.

ಅಂಕಿಅಂಶಗಳ ಪ್ರಕಾರ ವಿಶ್ವದ ಜನಸಂಖ್ಯೆಯ ಕೇವಲ 26 ಪ್ರತಿಶತದಷ್ಟು ಜನರು ಸಾಕಷ್ಟು ಪ್ರಮಾಣದಲ್ಲಿ ಬಿ 12 ಜೀವಸತ್ವಗಳನ್ನು ಹೊಂದಿದ್ದಾರೆ.

ವಿಟಮಿನ್ ಬಿ 12 ಕೆಂಪು ರಕ್ತ ಕಣಗಳು ಮತ್ತು ಡಿಎನ್ಎ ರಚನೆಯಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ. ಇದು ಮೆದುಳು ಮತ್ತು ನರ ಕೋಶಗಳನ್ನು ಸಹ ಬಲಪಡಿಸುತ್ತದೆ. ಹಾಗಾಗಿಯೇ ವಿಟಮಿನ್ ಬಿ12 ದೇಹಕ್ಕೆ ಅತ್ಯಗತ್ಯ ಎನ್ನುತ್ತಾರೆ ಆರೋಗ್ಯ ತಜ್ಞರು. ವಿಟಮಿನ್ ಬಿ 12 ಕೊರತೆಯು ಅನೇಕ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು.

ನಾಲಿಗೆಯ ಚರ್ಮದ ಕೆಂಪು, ಬಾಯಿಯ ಲೇಪನ, ಕಿರಿಕಿರಿ, ಖಿನ್ನತೆ, ಕಾಲುಗಳು, ತೋಳುಗಳು ಮತ್ತು ಪಾದಗಳಲ್ಲಿ ನೋವು ಪ್ರಾಥಮಿಕ ಲಕ್ಷಣಗಳಾಗಿವೆ.

ಇವುಗಳ ಜೊತೆಗೆ ನಾಲಿಗೆಯ ಮೇಲ್ಭಾಗದಲ್ಲಿ ಸಣ್ಣ ಬಿಳಿ ದದ್ದುಗಳು ಕಾಣಿಸಿಕೊಳ್ಳುತ್ತವೆ. ಈ ವಿಟಮಿನ್ ಕಡಿಮೆಯಾದರೆ ದೇಹವು ಸಾಕಷ್ಟು ಕೆಂಪು ರಕ್ತ ಕಣಗಳನ್ನು ಉತ್ಪಾದಿಸುವುದಿಲ್ಲ. ಪರಿಣಾಮವಾಗಿ, ರಕ್ತಹೀನತೆಯಂತಹ ಸಮಸ್ಯೆಗಳು ಉದ್ಭವಿಸುತ್ತವೆ. ರೋಗಲಕ್ಷಣಗಳು ಕಾಣಿಸಿಕೊಂಡರೆ ಮೊದಲು ರಕ್ತ ಪರೀಕ್ಷೆಯನ್ನು ಪಡೆಯುವುದು ಬಹಳ ಮುಖ್ಯ.

ನಂತರ ವೈದ್ಯರ ಸಲಹೆಯಂತೆ ಮುನ್ನೆಚ್ಚರಿಕೆ ವಹಿಸಿ. ವಿಟಮಿನ್ ಬಿ 12 ಕೊರತೆಯು ಸಸ್ಯಾಹಾರಿಗಳು ಮತ್ತು ಮಧುಮೇಹ ಹೊಂದಿರುವ ಜನರಲ್ಲಿ ಹೆಚ್ಚು ಸಾಮಾನ್ಯವಾಗಿದೆ.

ಈ ಮೇಲಿನ ಲೇಖನವು ಟಿವಿ9ನ ಅಧಿಕೃತ ಮಾಹಿತಿಯಾಗಿರುವುದಿಲ್ಲ, ಸಾಮಾನ್ಯ ಮಾಹಿತಿಯನ್ನು ಒಳಗೊಂಡಿರುತ್ತದೆ.

ಆರೋಗ್ಯಕ್ಕೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಮನೆಯ ಎದುರು ಕುರ್ಚಿ ಮೇಲೆ ಕುಳಿತಿದ್ಧ ವೃದ್ಧೆ ಮೇಲೆ ಕೋತಿಗಳ ದಾಳಿ
ಮನೆಯ ಎದುರು ಕುರ್ಚಿ ಮೇಲೆ ಕುಳಿತಿದ್ಧ ವೃದ್ಧೆ ಮೇಲೆ ಕೋತಿಗಳ ದಾಳಿ
Video: ತಂದೆ ತಾಯಿ ಜಗಳದಲ್ಲಿ ಮಗಳು ಸತ್ತೇ ಹೋದಳು!
Video: ತಂದೆ ತಾಯಿ ಜಗಳದಲ್ಲಿ ಮಗಳು ಸತ್ತೇ ಹೋದಳು!
ಎಣ್ಣೆ ನಶೆಯಲ್ಲಿ ನಾಯಿ ಜೊತೆ ಯುವಕನ ಡ್ಯಾನ್ಸ್​​: ವಿಡಿಯೋ ವೈರಲ್​
ಎಣ್ಣೆ ನಶೆಯಲ್ಲಿ ನಾಯಿ ಜೊತೆ ಯುವಕನ ಡ್ಯಾನ್ಸ್​​: ವಿಡಿಯೋ ವೈರಲ್​
‘ನಗ್ತಾ ಇರಿ, ಖುಷಿಯಾಗಿರಿ’; ಮಾತಿನ ಮೂಲಕ ವಿಶ್ ಮಾಡಿದ ಸುದೀಪ್
‘ನಗ್ತಾ ಇರಿ, ಖುಷಿಯಾಗಿರಿ’; ಮಾತಿನ ಮೂಲಕ ವಿಶ್ ಮಾಡಿದ ಸುದೀಪ್
ನಮಗೊಂದು ಟ್ವೀಟ್ ಮಾಡಿಕೊಡಿ: ಕೇರಳ ಸಿಎಂಗೆ ದುಂಬಾಲು ಬಿದ್ದ ಬಿಜೆಪಿ!
ನಮಗೊಂದು ಟ್ವೀಟ್ ಮಾಡಿಕೊಡಿ: ಕೇರಳ ಸಿಎಂಗೆ ದುಂಬಾಲು ಬಿದ್ದ ಬಿಜೆಪಿ!
ಹೊಸ ವರ್ಷಾಚರಣೆ ವೇಳೆ ಸ್ವಿಟ್ಜರ್​ಲ್ಯಾಂಡ್​ನ ಬಾರ್‌ನಲ್ಲಿ ಬಾಂಬ್ ಸ್ಫೋಟ
ಹೊಸ ವರ್ಷಾಚರಣೆ ವೇಳೆ ಸ್ವಿಟ್ಜರ್​ಲ್ಯಾಂಡ್​ನ ಬಾರ್‌ನಲ್ಲಿ ಬಾಂಬ್ ಸ್ಫೋಟ
ಹೊಸ ವರ್ಷದ ದಿನ ನಮ್ಮ ಮೆಟ್ರೋಗೆ ಬಂಪರ್​ ಆದಾಯ: ಕಲೆಕ್ಷನ್​ ಎಷ್ಟು?
ಹೊಸ ವರ್ಷದ ದಿನ ನಮ್ಮ ಮೆಟ್ರೋಗೆ ಬಂಪರ್​ ಆದಾಯ: ಕಲೆಕ್ಷನ್​ ಎಷ್ಟು?
ಪರೋಕ್ಷವಾಗಿ ಸಿಎಂ ಆಗುವ ಆಸೆ ವ್ಯಕ್ತಪಡಿಸಿದ ಡಾ. ಜಿ. ಪರಮೇಶ್ವರ್
ಪರೋಕ್ಷವಾಗಿ ಸಿಎಂ ಆಗುವ ಆಸೆ ವ್ಯಕ್ತಪಡಿಸಿದ ಡಾ. ಜಿ. ಪರಮೇಶ್ವರ್
ಹೂ, ಎಲೆಗಳ ಸಿಂಗಾರ; ವಿಶೇಷ ಅಲಂಕಾರದಲ್ಲಿ ಕಂಗೊಳಿಸಿದ ನಾಡ ದೇವತೆ
ಹೂ, ಎಲೆಗಳ ಸಿಂಗಾರ; ವಿಶೇಷ ಅಲಂಕಾರದಲ್ಲಿ ಕಂಗೊಳಿಸಿದ ನಾಡ ದೇವತೆ
ಮಂತ್ರಾಲಯದಲ್ಲಿ ಹೊಸ ವರ್ಷದ ಸಂಭ್ರಮ: ಸಾಗರೋಪಾದಿಯಲ್ಲಿ ಹರಿದುಬಂದ ಭಕ್ತರು
ಮಂತ್ರಾಲಯದಲ್ಲಿ ಹೊಸ ವರ್ಷದ ಸಂಭ್ರಮ: ಸಾಗರೋಪಾದಿಯಲ್ಲಿ ಹರಿದುಬಂದ ಭಕ್ತರು