AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Constipation: ಮಲಬದ್ಧತೆ ಸಮಸ್ಯೆಯಿಂದ ಬಚಾವಾಗಲು ರಾತ್ರಿ ಹಾಲಿನಲ್ಲಿ ಈ ವಸ್ತುಗಳನ್ನು ಬೆರೆಸಿ ಕುಡಿಯಿರಿ

ಭಾರತದಲ್ಲಿ ಎಣ್ಣೆಯುಕ್ತ ಮತ್ತು ಅನಾರೋಗ್ಯಕರ ಆಹಾರಗಳನ್ನು ಸೇವಿಸುವವರು ಹೆಚ್ಚು, ಇವೆಲ್ಲವೂ ತಿನ್ನಲು ರುಚಿಕರವಾಗಿರಬಹುದು ಆದರೆ ಇದು ಆರೋಗ್ಯಕ್ಕೆ ಸಾಕಷ್ಟು ಹಾನಿ ಮಾಡುತ್ತದೆ.

Constipation: ಮಲಬದ್ಧತೆ ಸಮಸ್ಯೆಯಿಂದ ಬಚಾವಾಗಲು ರಾತ್ರಿ ಹಾಲಿನಲ್ಲಿ ಈ ವಸ್ತುಗಳನ್ನು ಬೆರೆಸಿ ಕುಡಿಯಿರಿ
Constipation
TV9 Web
| Updated By: ನಯನಾ ರಾಜೀವ್|

Updated on: Sep 01, 2022 | 11:18 AM

Share

ಭಾರತದಲ್ಲಿ ಎಣ್ಣೆಯುಕ್ತ ಮತ್ತು ಅನಾರೋಗ್ಯಕರ ಆಹಾರಗಳನ್ನು ಸೇವಿಸುವವರು ಹೆಚ್ಚು, ಇವೆಲ್ಲವೂ ತಿನ್ನಲು ರುಚಿಕರವಾಗಿರಬಹುದು ಆದರೆ ಇದು ಆರೋಗ್ಯಕ್ಕೆ ಸಾಕಷ್ಟು ಹಾನಿ ಮಾಡುತ್ತದೆ. ಸಾಮಾನ್ಯವಾಗಿ, ನಾವು ಸೇವಿಸುವ ಆಹಾರಗಳು ಅಥವಾ ಜಂಕ್​ಫುಡ್​ಗಳು ಜೀರ್ಣವಾಗುವುದು ತುಂಬಾ ಕಷ್ಟ. ಇದರಿಂದಾಗಿ ಉದರ ಸಂಬಂಧಿತ ಸಮಸ್ಯೆಗಳು ನಿಮ್ಮನ್ನು ಕಾಡಬಹುದು ಅದರಲ್ಲಿ ಮಲಬದ್ಧತೆ ಕೂಡ ಒಂದು.

ಹಾಲು ಮತ್ತು ತುಪ್ಪದ ಸಹಾಯದಿಂದ ಮಲಬದ್ಧತೆಯನ್ನು ನಿವಾರಿಸಿ ಮಲಬದ್ಧತೆ ಇರುವ ವ್ಯಕ್ತಿಗೆ, ದೈನಂದಿನ ಜೀವನದ ಸಾಮಾನ್ಯ ಚಟುವಟಿಕೆಗಳು ಸಹ ಕಷ್ಟಕರವಾಗುತ್ತವೆ. ಇಂತಹ ಪರಿಸ್ಥಿತಿಯಲ್ಲಿ ರಾತ್ರಿ ಒಂದು ಲೋಟ ಹಾಲನ್ನು ಒಂದು ಚಮಚ ತುಪ್ಪ ಬೆರೆಸಿ ಕುಡಿದರೆ ಜೀರ್ಣಕ್ರಿಯೆ ಸಂಪೂರ್ಣ ಸರಾಗವಾಗುತ್ತದೆ ಹಾಗೂ ಮಲಬದ್ಧತೆ ಸಮಸ್ಯೆ ದೂರವಾಗುತ್ತದೆ. ಹಾಲಿನಲ್ಲಿ ಎಲ್ಲಾ ರೀತಿಯ ಪೋಷಕಾಂಶಗಳು ಕಂಡುಬರುತ್ತವೆ. ಆದರೆ ತುಪ್ಪವು ನೈಸರ್ಗಿಕ ಕೊಬ್ಬನ್ನು ಹೊಂದಿರುತ್ತದೆ. ಹಾಲು ಮತ್ತು ತುಪ್ಪದ ಸಂಯೋಜನೆಯು ನಮ್ಮ ಆರೋಗ್ಯಕ್ಕೆ ಪ್ರಯೋಜನಕಾರಿ ಎಂದು ಪರಿಗಣಿಸಲಾಗಿದೆ.

1. ಮೂಳೆಗಳು ಬಲಗೊಳ್ಳುತ್ತವೆ ಕೆಲವು ಜನರು ಮೂಳೆ ನೋವು ಎಂದು ದೂರುವುದನ್ನು ನೀವು ಆಗಾಗ ನೋಡಿರಬೇಕು, ಅಂತಹ ಪರಿಸ್ಥಿತಿಯಲ್ಲಿ, ಅವರು ರಾತ್ರಿಯಲ್ಲಿ ಹಾಲು ಮತ್ತು ತುಪ್ಪವನ್ನು ಬೆರೆಸಿ ಕುಡಿಯಬಹುದು, ಇದು ಕೀಲುಗಳಲ್ಲಿ ಲೂಬ್ರಿಕೇಶನ್ ಆಗಿ ಕಾರ್ಯನಿರ್ವಹಿಸುತ್ತದೆ, ಇದರಿಂದ ಊತವನ್ನು ತೆಗೆದುಹಾಕಬಹುದು.

2. ನೆಮ್ಮದಿಯ ನಿದ್ದೆ ಬರುತ್ತದೆ ಹಾಲು ಮತ್ತು ತುಪ್ಪವನ್ನು ಬೆರೆಸಿ ರಾತ್ರಿಯಲ್ಲಿ ಕುಡಿಯಲು ಸಲಹೆ ನೀಡಲಾಗುತ್ತದೆ ಏಕೆಂದರೆ ಇದು ನಿದ್ರೆಯ ಕೊರತೆ ಇರುವವರಿಗೆ ಪ್ರಯೋಜನವನ್ನು ನೀಡುತ್ತದೆ. ಇದನ್ನು ಕುಡಿಯುವುದರಿಂದ ನಿಮಗೆ 7 ರಿಂದ 8 ಗಂಟೆಗಳ ನೆಮ್ಮದಿಯ ನಿದ್ದೆ ಸುಲಭವಾಗಿ ದೊರೆಯುತ್ತದೆ.

3. ಶಕ್ತಿಯನ್ನು ಹೆಚ್ಚಿಸುತ್ತದೆ ನಿಮ್ಮ ದೈಹಿಕ ಚಟುವಟಿಕೆಗಳು ಉತ್ತಮವಾಗಿದ್ದರೆ ನಿಮಗೆ ಹೆಚ್ಚಿನ ಶಕ್ತಿಯು ನಿಮಗೆ ಬೇಕಾಗುತ್ತದೆ. ಅಂತಹ ಪರಿಸ್ಥಿತಿಯಲ್ಲಿ ನೀವು ನಿಯಮಿತವಾಗಿ ಹಾಲು ಮತ್ತು ತುಪ್ಪವನ್ನು ಸೇವಿಸಿದರೆ, ಕೆಲವೇ ವಾರಗಳಲ್ಲಿ ನೀವು ಪ್ರಯೋಜನಗಳನ್ನು ಕಾಣುತ್ತೀರಿ.

ಆರೋಗ್ಯಕ್ಕೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
‘ಕರ್ನಾಟಕ ಸಹೋದರನ ಮನೆ, ಕನ್ನಡವೇ ಸತ್ಯ, ಕನ್ನಡವೇ ನಿತ್ಯ: ಬಾಲಯ್ಯ
‘ಕರ್ನಾಟಕ ಸಹೋದರನ ಮನೆ, ಕನ್ನಡವೇ ಸತ್ಯ, ಕನ್ನಡವೇ ನಿತ್ಯ: ಬಾಲಯ್ಯ
ಸ್ಕೈಡೈವ್ ಮಾಡುವಾಗ ವಿಮಾನದ ರೆಕ್ಕೆಗೆ ಸಿಲುಕಿದ ಪ್ಯಾರಾಚೂಟ್
ಸ್ಕೈಡೈವ್ ಮಾಡುವಾಗ ವಿಮಾನದ ರೆಕ್ಕೆಗೆ ಸಿಲುಕಿದ ಪ್ಯಾರಾಚೂಟ್
ಡಿಕೆ ಶಿವಕುಮಾರ್ ಡಿನ್ನರ್ ಮೀಟಿಂಗ್ ರಹಸ್ಯ ಇಲ್ಲಿದೆ ನೋಡಿ
ಡಿಕೆ ಶಿವಕುಮಾರ್ ಡಿನ್ನರ್ ಮೀಟಿಂಗ್ ರಹಸ್ಯ ಇಲ್ಲಿದೆ ನೋಡಿ
ಹುಬ್ಬಳ್ಳಿ: ಮಹಿಳೆಯರ ಮುಂದೆ ಅಸಭ್ಯವಾಗಿ ವರ್ತಿಸಿದವನಿಗೆ ಧರ್ಮದೇಟು!
ಹುಬ್ಬಳ್ಳಿ: ಮಹಿಳೆಯರ ಮುಂದೆ ಅಸಭ್ಯವಾಗಿ ವರ್ತಿಸಿದವನಿಗೆ ಧರ್ಮದೇಟು!