ಅಸ್ಥಿಪಂಜರದ ಆಕಾರವು ಆರೋಗ್ಯದ ಮೇಲೆ ಹೇಗೆ ಪರಿಣಾಮ ಬೀರುತ್ತದೆ ಎಂಬುದನ್ನು ತಜ್ಞರು ವಿವರಿಸುತ್ತಾರೆ

ಮಾನವನ ಅಸ್ಥಿಪಂಜರದ ಆಕಾರವು ಆರೋಗ್ಯ ಮತ್ತು ಯೋಗಕ್ಷೇಮ ಮೇಲೆ ಯಾವ ರೀತಿ ಪರಿಣಾಮ ಬೀರುತ್ತದೆ ಎಂಬುದರ ಕುರಿತು ಸಂಶೋಧಕರು ನಡೆಸಿರುವ ಅಧ್ಯಯನದ ವಿವರ ಇಲ್ಲಿದೆ.

ಅಸ್ಥಿಪಂಜರದ ಆಕಾರವು ಆರೋಗ್ಯದ ಮೇಲೆ ಹೇಗೆ ಪರಿಣಾಮ ಬೀರುತ್ತದೆ ಎಂಬುದನ್ನು ತಜ್ಞರು ವಿವರಿಸುತ್ತಾರೆ
Skeleton shapeImage Credit source: healthline
Follow us
|

Updated on: Jul 23, 2023 | 12:50 PM

ಪ್ರತಿಯೊಬ್ಬರ ಅಸ್ಥಿಪಂಜರದ ಆಕಾರವು ವಿಭಿನ್ನವಾಗಿರುತ್ತದೆ. ಜೊತೆಗೆ ಆಕಾರಕ್ಕನುಗುಣವಾಗಿ ವಿವಿಧ ರೀತಿಯ ಸಮಸ್ಯೆಯಿಂದ ಬಳಲುತ್ತಾರೆ. ಅತಿಯಾದ ಎತ್ತರವನ್ನು ಹೊಂದಿರುವ ಜನರು, ಬೆನ್ನುನೋವಿನಿಂದ ಬಳಲುವ ಅಪಾಯವು ಹೆಚ್ಚು. ಹೆಚ್ಚುವರಿಯಾಗಿ, ಅಗಲವಾದ ಸೊಂಟವನ್ನು ಹೊಂದಿರುವ ಜನರು ಆಸ್ಟಿಯೊಪೊರೋಸಿಸ್​​​ನ ಸಾಮಾನ್ಯ ಅಪಾಯವನ್ನು ಹೊಂದಿರುತ್ತಾರೆ ಎಂದು ವಿಜ್ಞಾನಿಗಳು ವಿವರಿಸುತ್ತಾರೆ.

ಟೆಕ್ಸಾಸ್ ವಿಶ್ವವಿದ್ಯಾನಿಲಯದ ತಜ್ಞರ ಹೊಸ ಅಧ್ಯಯನದ ಪ್ರಕಾರ, ಉದ್ದವಾದ ತೊಡೆಯ ಮೂಳೆಗಳನ್ನು ಹೊಂದಿರುವ ಜನರು ಸಂಧಿವಾತ, ಮೊಣಕಾಲು ನೋವು ಮತ್ತು ಇತರ ಸಾಮಾನ್ಯ ಮೊಣಕಾಲು ಸಮಸ್ಯೆಗಳ ಅಪಾಯವನ್ನು ಹೊಂದಿರುತ್ತಾರೆ. ಅಸ್ಥಿಪಂಜರದ ಪ್ರಮಾಣವು ಕುಳಿತುಕೊಳ್ಳುವ ಅಥವಾ ನಿಂತಿರುವ ಭಂಗಿಯಿಂದ ಹಿಡಿದು ಪ್ರತಿಯೊಂದು ಅಂಶದವರೆಗೆ ಪರಿಣಾಮ ಬೀರುತ್ತದೆ. ಈ ಅಧ್ಯಯನಕ್ಕಾಗಿ ಸಂಶೋಧಕರು 40-80 ವರ್ಷ ವಯಸ್ಸಿನ 30000 ಜನರನ್ನು ಅಧ್ಯಯನಕ್ಕೆ ಒಳಪಡಿಸಿ ಅವರು ದೇಹದ ಎಕ್ಸ್​​​​ ರೇ ಮತ್ತು ಆನುವಂಶಿಕ ಪರೀಕ್ಷೆಯ ಫಲಿತಾಂಶಗಳನ್ನು ವಿಶ್ಲೇಷಿಸಿದ್ದಾರೆ.

ಇದನ್ನೂ ಓದಿ: ದೀರ್ಘಕಾಲದ ಗ್ಯಾಸ್ಟ್ರಿಕ್ ಸಮಸ್ಯೆ ಅನ್ನನಾಳವನ್ನು ಹಾನಿಗೊಳಿಸಬಹುದೇ? ತಜ್ಞರು ಹೇಳುವುದೇನು?

ಹೆಚ್ಚಿನ ಸಂದರ್ಭಗಳಲ್ಲಿ, 30 ರಿಂದ 50 ಪ್ರತಿಶತದಷ್ಟು ಅಸ್ಥಿಪಂಜರದ ಆಕಾರವು ಹೆಚ್ಚಾಗಿ ಆನುವಂಶಿಕವಾಗಿರುತ್ತದೆ. ಇದರರ್ಥ ಜೀನ್‌ಗಳು ಮಹತ್ವದ ಪಾತ್ರವನ್ನು ವಹಿಸುತ್ತವೆ ಮತ್ತು ಅಂತಿಮವಾಗಿ ಪರಿಣಾಮಗಳನ್ನು ಹೊಂದಿರುತ್ತವೆ ಎಂದು ಸೈನ್ಸ್ ಜರ್ನಲ್‌ ವರದಿ ಮಾಡಿದೆ.

ಆರೋಗ್ಯಕ್ಕೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ