AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಸ್ಥಿಪಂಜರದ ಆಕಾರವು ಆರೋಗ್ಯದ ಮೇಲೆ ಹೇಗೆ ಪರಿಣಾಮ ಬೀರುತ್ತದೆ ಎಂಬುದನ್ನು ತಜ್ಞರು ವಿವರಿಸುತ್ತಾರೆ

ಮಾನವನ ಅಸ್ಥಿಪಂಜರದ ಆಕಾರವು ಆರೋಗ್ಯ ಮತ್ತು ಯೋಗಕ್ಷೇಮ ಮೇಲೆ ಯಾವ ರೀತಿ ಪರಿಣಾಮ ಬೀರುತ್ತದೆ ಎಂಬುದರ ಕುರಿತು ಸಂಶೋಧಕರು ನಡೆಸಿರುವ ಅಧ್ಯಯನದ ವಿವರ ಇಲ್ಲಿದೆ.

ಅಸ್ಥಿಪಂಜರದ ಆಕಾರವು ಆರೋಗ್ಯದ ಮೇಲೆ ಹೇಗೆ ಪರಿಣಾಮ ಬೀರುತ್ತದೆ ಎಂಬುದನ್ನು ತಜ್ಞರು ವಿವರಿಸುತ್ತಾರೆ
Skeleton shapeImage Credit source: healthline
ಅಕ್ಷತಾ ವರ್ಕಾಡಿ
|

Updated on: Jul 23, 2023 | 12:50 PM

Share

ಪ್ರತಿಯೊಬ್ಬರ ಅಸ್ಥಿಪಂಜರದ ಆಕಾರವು ವಿಭಿನ್ನವಾಗಿರುತ್ತದೆ. ಜೊತೆಗೆ ಆಕಾರಕ್ಕನುಗುಣವಾಗಿ ವಿವಿಧ ರೀತಿಯ ಸಮಸ್ಯೆಯಿಂದ ಬಳಲುತ್ತಾರೆ. ಅತಿಯಾದ ಎತ್ತರವನ್ನು ಹೊಂದಿರುವ ಜನರು, ಬೆನ್ನುನೋವಿನಿಂದ ಬಳಲುವ ಅಪಾಯವು ಹೆಚ್ಚು. ಹೆಚ್ಚುವರಿಯಾಗಿ, ಅಗಲವಾದ ಸೊಂಟವನ್ನು ಹೊಂದಿರುವ ಜನರು ಆಸ್ಟಿಯೊಪೊರೋಸಿಸ್​​​ನ ಸಾಮಾನ್ಯ ಅಪಾಯವನ್ನು ಹೊಂದಿರುತ್ತಾರೆ ಎಂದು ವಿಜ್ಞಾನಿಗಳು ವಿವರಿಸುತ್ತಾರೆ.

ಟೆಕ್ಸಾಸ್ ವಿಶ್ವವಿದ್ಯಾನಿಲಯದ ತಜ್ಞರ ಹೊಸ ಅಧ್ಯಯನದ ಪ್ರಕಾರ, ಉದ್ದವಾದ ತೊಡೆಯ ಮೂಳೆಗಳನ್ನು ಹೊಂದಿರುವ ಜನರು ಸಂಧಿವಾತ, ಮೊಣಕಾಲು ನೋವು ಮತ್ತು ಇತರ ಸಾಮಾನ್ಯ ಮೊಣಕಾಲು ಸಮಸ್ಯೆಗಳ ಅಪಾಯವನ್ನು ಹೊಂದಿರುತ್ತಾರೆ. ಅಸ್ಥಿಪಂಜರದ ಪ್ರಮಾಣವು ಕುಳಿತುಕೊಳ್ಳುವ ಅಥವಾ ನಿಂತಿರುವ ಭಂಗಿಯಿಂದ ಹಿಡಿದು ಪ್ರತಿಯೊಂದು ಅಂಶದವರೆಗೆ ಪರಿಣಾಮ ಬೀರುತ್ತದೆ. ಈ ಅಧ್ಯಯನಕ್ಕಾಗಿ ಸಂಶೋಧಕರು 40-80 ವರ್ಷ ವಯಸ್ಸಿನ 30000 ಜನರನ್ನು ಅಧ್ಯಯನಕ್ಕೆ ಒಳಪಡಿಸಿ ಅವರು ದೇಹದ ಎಕ್ಸ್​​​​ ರೇ ಮತ್ತು ಆನುವಂಶಿಕ ಪರೀಕ್ಷೆಯ ಫಲಿತಾಂಶಗಳನ್ನು ವಿಶ್ಲೇಷಿಸಿದ್ದಾರೆ.

ಇದನ್ನೂ ಓದಿ: ದೀರ್ಘಕಾಲದ ಗ್ಯಾಸ್ಟ್ರಿಕ್ ಸಮಸ್ಯೆ ಅನ್ನನಾಳವನ್ನು ಹಾನಿಗೊಳಿಸಬಹುದೇ? ತಜ್ಞರು ಹೇಳುವುದೇನು?

ಹೆಚ್ಚಿನ ಸಂದರ್ಭಗಳಲ್ಲಿ, 30 ರಿಂದ 50 ಪ್ರತಿಶತದಷ್ಟು ಅಸ್ಥಿಪಂಜರದ ಆಕಾರವು ಹೆಚ್ಚಾಗಿ ಆನುವಂಶಿಕವಾಗಿರುತ್ತದೆ. ಇದರರ್ಥ ಜೀನ್‌ಗಳು ಮಹತ್ವದ ಪಾತ್ರವನ್ನು ವಹಿಸುತ್ತವೆ ಮತ್ತು ಅಂತಿಮವಾಗಿ ಪರಿಣಾಮಗಳನ್ನು ಹೊಂದಿರುತ್ತವೆ ಎಂದು ಸೈನ್ಸ್ ಜರ್ನಲ್‌ ವರದಿ ಮಾಡಿದೆ.

ಆರೋಗ್ಯಕ್ಕೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ