AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Small Cell Lung Cancer: ಕೊರೊನಾ ಬಳಿಕ ಧೂಮಪಾನಿಗಳನ್ನು ಕಾಡುತ್ತಿದೆ ಶ್ವಾಸಕೋಶದ ಕ್ಯಾನ್ಸರ್

ಅತಿ ಚಿಕ್ಕ ವಯಸ್ಸಿನವರಲ್ಲಿಯೇ ಅಂದರೆ 25 ರಿಂದ 30 ವಯಸ್ಸಿನವರಲ್ಲಿಯೇ ಶ್ವಾಸಕೋಶದ ಕ್ಯಾನ್ಸರ್ ಕಾಣಿಸಿಕೊಳ್ಳುತ್ತಿದೆ ಎಂದು ಕಿದ್ವಾಯಿ ಆಸ್ಪತ್ರೆಯ ತಜ್ಞ ವೈದ್ಯ ಡಾ ಎಂ ಸಿ ಸುರೇಶ್ ಬಾಬು ಮಾಹಿತಿ ನೀಡಿದ್ದಾರೆ.

Small Cell Lung Cancer: ಕೊರೊನಾ ಬಳಿಕ ಧೂಮಪಾನಿಗಳನ್ನು ಕಾಡುತ್ತಿದೆ ಶ್ವಾಸಕೋಶದ ಕ್ಯಾನ್ಸರ್
Small cell lung cancer is increasing in smokers escpecially youths after Corona Image Credit source: Lung Cancer Center
TV9 Web
| Edited By: |

Updated on:Nov 29, 2022 | 12:32 PM

Share

ಕೊರೊನಾ (Corona) ಸಾಕಷ್ಟು ಜನರನ್ನು ಬಲಿ ಪಡೆದುಕೊಂಡಿದೆ. ಆದರೂ ಕೂಡ ಅದರ ಪ್ರಭಾವವಿನ್ನೂ ಕಡಿಮೆಯಾಗಿಲ್ಲ. ಇಂದು ಮಾರಕ ಕಾಯಿಲೆಗಳು ವಯಸ್ಕರಿಂದ ಹೆಚ್ಚಾಗಿ ಯುವಕರನ್ನೇ ಬಲಿ ಪಡೆಯುತ್ತಿದೆ.ಕೊರೊನಾದ ನಂತರದ ದಿನಗಳಲ್ಲಿ ಶೇಕಡಾ 60% ಧೂಮಪಾನಿಯರಲ್ಲಿ ಸ್ಮಾಲ್ ಸೆಲ್ ಲಂಗ್ಸ್ ಕ್ಯಾನ್ಸರ್ ಕಾಣಿಸಿಕೊಳ್ಳುತ್ತಿದೆ ಎಂದು ವೈದ್ಯರ ಅಧ್ಯಯನದಿಂದ ತಿಳಿದು ಬಂದಿದೆ.

ಅತಿ ಚಿಕ್ಕ ವಯಸ್ಸಿನವರಲ್ಲಿಯೇ ಅಂದರೆ 25 ರಿಂದ 30 ವಯಸ್ಸಿನ ವಯಸ್ಕರಲ್ಲಿಯೇ ಶ್ವಾಸಕೋಶದ ಕ್ಯಾನ್ಸರ್ ಕಾಣಿಸಿಕೊಳ್ಳುತ್ತಿದೆ ಎಂದು ಕಿದ್ವಾಯಿ ಆಸ್ಪತ್ರೆಯ ತಜ್ಞ ವೈದ್ಯ ಡಾ ಎಂ ಸಿ ಸುರೇಶ್ ಬಾಬು ಮಾಹಿತಿ ನೀಡಿದ್ದಾರೆ.

ಸ್ಮಾಲ್ ಸೆಲ್ ಲಂಗ್ಸ್ ಕ್ಯಾನ್ಸರ್ ಹೊಂದಿರುವ ಜನರು ಸಾಮಾನ್ಯ 5-ವರ್ಷಗಳ ಬದುಕುಳಿಯುವಿಕೆಯ ಪ್ರಮಾಣವು ಶೇಕಡಾ 7ರಷ್ಟು ಮಾತ್ರ ಇದೆ. ಹಾಗೂ ಈ ಕಾಯಿಲೆಯ ಮೊದಲ ಹಂತದಲ್ಲಿರುವ ಅಂದರೆ ಅಂದರೆ ಕ್ಯಾನ್ಸರ್ ಶ್ವಾಸಕೋಶದ ಹೊರಗೆ ಹರಡಿಲ್ಲದ ರೋಗಿಗಳಲ್ಲಿ ಬದುಕುಳಿಯುವ ಪ್ರಮಾಣ ಶೇಕಡಾ 27ರಷ್ಟು ಇದೆ ಎಂದು ಸಂಶೋಧನೆಗಳು ತಿಳಿಸಿದೆ.

ಕೊರೊನಾದ ನಂತರದ ದಿನಗಳಲ್ಲಿ ಇದು, ಅತಿ ತೀವ್ರ ಸ್ವರೂಪದಲ್ಲಿ ಮನುಷ್ಯನ ದೇಹಕ್ಕೆ ಅಟ್ಯಾಕ್ ಮಾಡುತ್ತಿದ್ದು, ಇತರೆ ಕ್ಯಾನ್ಸರ್ ಗಳಿಗಿಂದ ಸ್ಮಾಲ್ ಸೆಲ್ ಲಂಗ್ಸ್ ಕ್ಯಾನ್ಸರ್ ಅಪಾಯಕಾರಿಯಾಗಿದೆ. ಪ್ರಾರಂಭಿಕ ಹಂತದಲ್ಲಿ ಈ ಕಾಯಿಲೆ ಪತ್ತೆ ಹಚ್ಚಿ ಸೂಕ್ತ ಚಿಕಿತ್ಸೆ ಅವಶ್ಯಕವಾಗಿದೆ. ಸೂಕ್ತ ಸಮಯದಲ್ಲಿ ಈ ಕ್ಯಾನ್ಸರ್ ಗೆ ಚಿಕಿತ್ಸೆ ಸಿಗದೇ ಹೋದರೆ ದೇಹದ ಇತರೆ ಅಂಗಾಂಗಳಿಗೆ ಕ್ಯಾನ್ಸರ್ ಹರಡುವ ಸಾಧ್ಯತೆ ಹೆಚ್ಚಿದೆ ಎಂದು ಡಾ ಸುರೇಶ್ ಬಾಬು ಸಲಹೆ ನೀಡಿದ್ದಾರೆ.

ಇದನ್ನು ಓದಿ: ನೀವು ಪ್ರತಿ ದಿನ ಸೇವಿಸುವ ಆಹಾರವು ನಿಧಾನವಾಗಿ ವಿಷಕಾರಿಯಾಗಬಹುದು

ಬೆಂಗಳೂರಿನಂತಹ ಅಧಿಕ ಜನದಟ್ಟನೆ ಇರುವಂತಹ ಪ್ರದೇಶಗಳಲ್ಲಿ ವಾಯುಮಾಲಿನ್ಯದ ಜೊತೆಗೆ ಈ ಧೂಮವ್ಯಸನ, ಶ್ವಾಸಕೋಸದ ಕ್ಯಾನ್ಸರ್ ಗೆ ಪ್ರಮುಖ ಕಾರಣವಾಗಿದೆ. ಇತ್ತೀಚಿನ ದಿನಗಳಲ್ಲಿ ಶೇಕಡಾ 25 ರಿಂದ 30ರಷ್ಟು ಈ ಕ್ಯಾನ್ಸರ್ ಧೂಮಪಾನಿಯ ವ್ಯಸನಿಗಳಲ್ಲಿ ಹೆಚ್ಚಾಗಿ ಕಾಣಿಸಿಕೊಳ್ಳುತ್ತಿದೆ. ಆದ್ದರಿಂದ ನಿಮ್ಮ ಆರೋಗ್ಯ ನಿಮ್ಮ ಕೈಯಲ್ಲಿ ಎಂಬಂತೆ ನಿಮ್ಮ ಆರೋಗ್ಯದ ಕುರಿತು ನೀವೇ ಜವಬ್ದಾರಿ ತಗೆದುಕೊಂಡು ಧೂಮಪಾನದಿಂದ ದೂರವಿರಬೇಕಿದೆ.

ಆರೋಗ್ಯಕ್ಕೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ:

Published On - 12:27 pm, Tue, 29 November 22

ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್