AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Smelling lemon: ಪ್ರಯಾಣ ಮಾಡುವಾಗ ಅನಾರೋಗ್ಯ ಸಮಸ್ಯೆಯಾಗದಂತೆ ತಡೆಯಲು ಈ ಟಿಪ್ಸ್ ಪಾಲಿಸಿ

ಕೆಲವರಿಗೆ ಹತ್ತಿರದ ಅಥವಾ ದೂರದ ಪ್ರಯಾಣವಾಗಲಿ ಆಗಾಗ ತಲೆತಿರುಗುವುದು, ತಲೆನೋವು, ವಾಕರಿಕೆ ಇತ್ಯಾದಿ ಸಮಸ್ಯೆಗಳು ಅನುಭವಕ್ಕೆ ಬರುತ್ತದೆ. ಕಾರಿನಲ್ಲಿರಲಿ, ಅಥವಾ ರೈಲು, ದೋಣಿ ಅಥವಾ ವಿಮಾನದಲ್ಲಿರಲಿ ಎಲ್ಲಿಯಾದರೂ ಅನಾರೋಗ್ಯಕ್ಕೆ ಒಳಗಾಗಬಹುದು. ಆದರೆ ನೀವು ದೂರದ ಊರುಗಳಿಗೆ ಚಲಿಸುತ್ತಿರುವಾಗ ಯಾವುದೇ ರೀತಿಯ ಅನಾರೋಗ್ಯ ಸಮಸ್ಯೆ ಕಾಡದಂತೆ ನೋಡಿಕೊಳ್ಳಲು ನಿಂಬೆಯ ಪರಿಮಳ ಅಥವಾ ಸುವಾಸನೆ ನಿಮಗೆ ಸಹಾಯ ಮಾಡುತ್ತದೆ. ಹೇಗೆ ಗೊತ್ತಾ? ಇಲ್ಲಿದೆ ಮಾಹಿತಿ.

Smelling lemon: ಪ್ರಯಾಣ ಮಾಡುವಾಗ ಅನಾರೋಗ್ಯ ಸಮಸ್ಯೆಯಾಗದಂತೆ ತಡೆಯಲು ಈ ಟಿಪ್ಸ್ ಪಾಲಿಸಿ
ಪ್ರೀತಿ ಭಟ್​, ಗುಣವಂತೆ
| Edited By: |

Updated on: May 20, 2024 | 5:42 PM

Share

ಪ್ರಯಾಣ ಮಾಡುವುದು ಎಂದರೆ ಯಾರಿಗೆ ಇಷ್ಟವಿಲ್ಲಾ ಹೇಳಿ? ಆದರೆ ಕೆಲವರಿಗೆ ಪ್ರವಾಸದ ಸಮಯದಲ್ಲಿ ಅನಾರೋಗ್ಯ ಸಮಸ್ಯೆ ಕಾಡುತ್ತದೆ. ಹಾಗಾಗಿ ಆರೋಗ್ಯದ ಬಗ್ಗೆಯೂ ಕಾಳಜಿ ವಹಿಸಬೇಕಾಗುತ್ತದೆ. ಕೆಲವರು ಹತ್ತಿರದ ಅಥವಾ ದೂರದ ಪ್ರಯಾಣವಾಗಲಿ ಆಗಾಗ ತಲೆತಿರುಗುವುದು, ತಲೆನೋವು, ವಾಕರಿಕೆ ಇತ್ಯಾದಿ ಸಮಸ್ಯೆಗಳು ಅನುಭವಕ್ಕೆ ಬರುತ್ತದೆ. ಕಾರಿನಲ್ಲಿರಲಿ, ಅಥವಾ ರೈಲು, ದೋಣಿ ಅಥವಾ ವಿಮಾನದಲ್ಲಿರಲಿ ಎಲ್ಲಿಯಾದರೂ ಅನಾರೋಗ್ಯಕ್ಕೆ ಒಳಗಾಗಬಹುದು. ಆದರೆ ನೀವು ದೂರದ ಊರುಗಳಿಗೆ ಚಲಿಸುತ್ತಿರುವಾಗ ಯಾವುದೇ ರೀತಿಯ ಅನಾರೋಗ್ಯ ಸಮಸ್ಯೆ ಕಾಡದಂತೆ ನೋಡಿಕೊಳ್ಳಲು ನಿಂಬೆಯ ಪರಿಮಳ ಅಥವಾ ಸುವಾಸನೆ ನಿಮಗೆ ಸಹಾಯ ಮಾಡುತ್ತದೆ. ಹೇಗೆ ಗೊತ್ತಾ? ಇಲ್ಲಿದೆ ಮಾಹಿತಿ.

ನಿಂಬೆಯ ಪರಿಮಳ ಪ್ರಯಾಣದ ಅಸ್ವಸ್ಥತೆಯನ್ನು ಹೇಗೆ ಹೋಗಲಾಡಿಸುತ್ತದೆ?

ವೈಜ್ಞಾನಿಕವಾಗಿ ಸಿಟ್ರಸ್ ಲಿಮನ್ ಎಂದು ಕರೆಯಲ್ಪಡುವ ನಿಂಬೆ, ಸಿಟ್ರಸ್ ಹಣ್ಣು, ಅದರ ತೆಳುವಾದ ಪರಿಮಳ ಮತ್ತು ವಿವಿಧ ರೀತಿಯ ಪಾಕಪದ್ದತಿಗೆ ಹೆಚ್ಚು ಮುಖ್ಯವಾಗಿದೆ. ಖಾರದ ಭಕ್ಷ್ಯಗಳ ರುಚಿಯನ್ನು ಹೆಚ್ಚಿಸುತ್ತದೆ, ಪಾನೀಯಗಳಲ್ಲಿ ಉಲ್ಲಾಸದಾಯಕವಾದ ಸ್ವಾದವನ್ನು ನೀಡುತ್ತದೆ. ಇದೆಲ್ಲದರ ಜೊತೆಗೆ ಹಲವು ಅಧ್ಯಯನಗಳ ಪ್ರಕಾರ, ನಿಂಬೆ ವಾಕರಿಕೆ ಮತ್ತು ವಾಂತಿಯನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ ಎಂದು ಸಾಬೀತಾಗಿದೆ. ನಿಂಬೆಯ ಪರಿಮಳವು ಅನಾರೋಗ್ಯದ ಲಕ್ಷಣಗಳಿಂದ, ವಿಶೇಷವಾಗಿ ಹೊಟ್ಟೆಯಲ್ಲಿ ಆಗುವ ಅಹಿತಕರ ಸಂವೇದನೆಯಿಂದ ಪರಿಹಾರ ನೀಡುತ್ತದೆ ಎಂದು ಆಹಾರ ತಜ್ಞ ಸಿಮ್ರತ್ ಕಥುರಿಯಾ ಹೇಳುತ್ತಾರೆ.

ಇದನ್ನೂ ಓದಿ: ಪ್ರೊಟೀನ್ ಸಪ್ಲಿಮೆಂಟ್ಸ್ ಸೇವನೆ ಆರೋಗ್ಯಕ್ಕೆ ಹಾನಿಕಾರಕ, ಎಚ್ಚರಿಕೆ ನೀಡಿದ ಕೇಂದ್ರ

ಪ್ರಯಾಣದಲ್ಲಿ ಕಂಡುಬರುವ ಅಸ್ವಸ್ಥತೆಯನ್ನು ತಡೆಗಟ್ಟಲು ತಾಜಾ ನಿಂಬೆ ರಸವನ್ನು ಒಂದು ಲೋಟ ನೀರಿಗೆ, ಚಿಟಿಕೆ ಉಪ್ಪನ್ನು ಸೇರಿಸಿ ಕುಡಿಯಬಹುದು. ಇಲ್ಲವಾದಲ್ಲಿ ಅದನ್ನು ಕತ್ತರಿಸಿ ಅದರ ಪರಿಮಳವನ್ನು ಗ್ರಹಿಸಬಹುದು. ಆದರೆ ಇದನ್ನು ಅತಿಯಾಗಿ ಸೇವಿಸಬಾರದು.

ಇನ್ನಷ್ಟು ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಪ್ರೀತಿ ಭಟ್​, ಗುಣವಂತೆ
ಪ್ರೀತಿ ಭಟ್​, ಗುಣವಂತೆ

ಪ್ರೀತಿ ಭಟ್ ಗುಣವಂತೆ – ಮೂಲತಃ ಹೊನ್ನಾವರದ ಗುಣವಂತೆಯವಳು. ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ (M.C.J) ಎಂ.ಎ ಮಾಡಿದ್ದು ಪತ್ರಿಕಾ ರಂಗದಲ್ಲಿ 6 ವರ್ಷಗಳ ಅನುಭವವಿದೆ. ಸುದ್ದಿ ಬಿಡುಗಡೆ ವಾರ ಪತ್ರಿಕೆಯಲ್ಲಿ, ಉದಯವಾಣಿ ದಿನ ಪತ್ರಿಕೆಯಲ್ಲಿ ಕೆಲಸ ಮಾಡಿದ್ದೇನೆ. ಅದಾದ ಬಳಿಕ 2023ರಿಂದ ಟಿವಿ9 ಕನ್ನಡದಲ್ಲಿ ಕೆಲಸ ಮಾಡುತ್ತಿದ್ದೇನೆ. ಅಧ್ಯಾತ್ಮ, ಆರೋಗ್ಯ, ಜೀವನಶೈಲಿಗೆ ಸಂಬಂಧಿಸಿದ ಲೇಖನಗಳನ್ನು ಬರೆಯುವುದರಲ್ಲಿ ಆಸಕ್ತಿ ಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುವಲ್ಲಿ ಪ್ರೀತಿಯಿಂದ, ಪ್ರಾಮಾಣಿಕವಾಗಿ ಪ್ರಯತ್ನಿಸುತ್ತಿದ್ದೇನೆ. ಬರವಣಿಗೆ ಹೊರತು ಪಡಿಸಿದರೆ ನನ್ನ ಆಸಕ್ತಿಕರ ಕ್ಷೇತ್ರ ಪ್ರವಾಸ.

Read More
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ