AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Soaked Rice: ಅಕ್ಕಿಯನ್ನು ನೆನೆಸಿ ಬೇಯಿಸುವುದರಿಂದ ಏನಾಗುತ್ತೆ ಗೊತ್ತಾ?

ಅಕ್ಕಿಯನ್ನು ವಿವಿಧ ರೀತಿಯಲ್ಲಿ ಬೇಯಿಸಬಹುದು. ನಾವು ಅಕ್ಕಿಯನ್ನು ಎರಡು, ಮೂರು ಬಾರಿ ಚೆನ್ನಾಗಿ ತೊಳೆದು ಆ ಬಳಿಕ ಬೇಯಿಸುತ್ತೇವೆ. ಆದರೆ ಇದಕ್ಕಿಂತ ಅಕ್ಕಿಯನ್ನು ನೆನೆಸಿಟ್ಟು ಬೇಯಿಸುವುದರಿಂದ ಅನೇಕ ರೀತಿಯ ಪ್ರಯೋಜನಗಳನ್ನು ಪಡೆದುಕೊಳ್ಳಬಹುದು ಎಂದು ತಜ್ಞರು ಹೇಳುತ್ತಾರೆ. ಹಾಗಾದರೆ ಈ ವಿಧಾನದಲ್ಲಿ ಅಕ್ಕಿಯನ್ನು ಬೇಯಿಸುವುದರಿಂದ ಸಿಗುವ ಆರೋಗ್ಯ ಪ್ರಯೋಜನಗಳೇನು? ಇಲ್ಲಿದೆ ಮಾಹಿತಿ.

Soaked Rice: ಅಕ್ಕಿಯನ್ನು ನೆನೆಸಿ ಬೇಯಿಸುವುದರಿಂದ ಏನಾಗುತ್ತೆ ಗೊತ್ತಾ?
ಪ್ರೀತಿ ಭಟ್​, ಗುಣವಂತೆ
| Updated By: ಅಕ್ಷಯ್​ ಪಲ್ಲಮಜಲು​​|

Updated on: Jun 04, 2024 | 2:17 PM

Share

ನಾವು ಪ್ರತಿದಿನ ತಿನ್ನುವ ವಸ್ತುಗಳಲ್ಲಿ ಅಕ್ಕಿಯೂ ಒಂದು. ಕನಿಷ್ಠ ಒಂದು ಹೊತ್ತಾದರೂ ನಾವು ಅನ್ನವನ್ನು ಸೇವನೆ ಮಾಡುತ್ತೇವೆ. ಆದರೆ ಅಕ್ಕಿಯನ್ನು ವಿವಿಧ ರೀತಿಯಲ್ಲಿ ಬೇಯಿಸಬಹುದು. ನಾವು ಅಕ್ಕಿಯನ್ನು ಎರಡು, ಮೂರು ಬಾರಿ ಚೆನ್ನಾಗಿ ತೊಳೆದು ಆ ಬಳಿಕ ಬೇಯಿಸುತ್ತೇವೆ. ಆದರೆ ಇದಕ್ಕಿಂತ ಅಕ್ಕಿಯನ್ನು ನೆನೆಸಿಟ್ಟು ಬೇಯಿಸುವುದರಿಂದ ಅನೇಕ ರೀತಿಯ ಪ್ರಯೋಜನಗಳನ್ನು ಪಡೆದುಕೊಳ್ಳಬಹುದು ಎಂದು ತಜ್ಞರು ಹೇಳುತ್ತಾರೆ. ಹಾಗಾದರೆ ಈ ವಿಧಾನದಲ್ಲಿ ಅಕ್ಕಿಯನ್ನು ಬೇಯಿಸುವುದರಿಂದ ಸಿಗುವ ಆರೋಗ್ಯ ಪ್ರಯೋಜನಗಳೇನು? ಇಲ್ಲಿದೆ ಮಾಹಿತಿ.

ಅಕ್ಕಿಯನ್ನು ನೆನೆಸಿ ಬೇಯಿಸಿ ಆ ಬಳಿಕ ಸೇವನೆ ಮಾಡುವುದರಿಂದ ಮಧುಮೇಹವನ್ನು ನಿಯಂತ್ರಿಸಬಹುದು. ನೆನೆಸಿದ ಅಕ್ಕಿಯನ್ನು ಬೇಯಿಸುವುದರಿಂದ ರಕ್ತದಲ್ಲಿನ ಸಕ್ಕರೆ ಮಟ್ಟವು ತ್ವರಿತವಾಗಿ ಹೆಚ್ಚಾಗುವುದಿಲ್ಲ. ಡಯಾಬಿಟಿಸ್ ಇರುವವರು ಈ ರೀತಿ ಅನ್ನವನ್ನು ಬೇಯಿಸಿ ತಿನ್ನುವುದು ತುಂಬಾ ಒಳ್ಳೆಯದು.

ಅಕ್ಕಿಯನ್ನು ನೆನೆಸಿ ನಂತರ ಬೇಯಿಸುವುದರಿಂದ ಪೋಷಕಾಂಶಗಳು ದೇಹಕ್ಕೆ ಚೆನ್ನಾಗಿ ಪೂರೈಕೆಯಾಗುತ್ತವೆ. ಈ ಆಹಾರವು ನಮ್ಮ ದೈನಂದಿನ ಚಟುವಟಿಕೆಗಳನ್ನು ಸುಲಭವಾಗಿ ಮಾಡಲು ಸಹಾಯ ಮಾಡುತ್ತದೆ. ದೇಹಕ್ಕೆ ಜೀವಸತ್ವಗಳು, ಖನಿಜಗಳು ಸಮೃದ್ಧವಾಗಿ ಸಿಗುತ್ತದೆ.

ಇದನ್ನೂ ಓದಿ: ಬೆಳಗಿನ ವಾಕಿಂಗ್ ನಂತರ ಯಾವ ರೀತಿಯ ಆಹಾರ ಸೇವನೆ ಮಾಡಬೇಕು?

ಅಕ್ಕಿಯನ್ನು ನೆನೆಸಿ ಬೇಯಿಸುವುದರಿಂದ ಜೀರ್ಣಕಾರಿ ಸಮಸ್ಯೆಗಳು ಕಡಿಮೆಯಾಗುತ್ತವೆ. ಹೊಟ್ಟೆ ನೋವು, ಹೊಟ್ಟೆ ಉಬ್ಬರ, ಅಜೀರ್ಣ, ಗ್ಯಾಸ್, ಮಲಬದ್ಧತೆ ನಿಯಂತ್ರಣಕ್ಕೆ ಬರುತ್ತದೆ. ನೆನೆಸಿದ ಅಕ್ಕಿ ಬೇಗನೆ ಬೇಯುವುದರಿಂದ ತೊಳೆದು ಮಾಡುವ ವಿಧಾನಕ್ಕಿಂತ ಈ ರೀತಿ ಮಾಡುವುದು ತುಂಬಾ ಉತ್ತಮ ಜೊತೆಗೆ ಆರೋಗ್ಯಕ್ಕೂ ಒಳ್ಳೆಯದು ಎಂದು ತಜ್ಞರು ಹೇಳುತ್ತಾರೆ.

ಆರೋಗ್ಯಕ್ಕೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
Video: ತರಗತಿಯಲ್ಲಿ ಕುಳಿತಿದ್ದಾಗಲೇ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು
Video: ತರಗತಿಯಲ್ಲಿ ಕುಳಿತಿದ್ದಾಗಲೇ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು