AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Trip:ಪ್ರವಾಸದಲ್ಲಿರುವಾಗಲೂ ಫಿಟ್ ಆಗಿರಲು ಮಾರ್ಗಗಳು ಇಲ್ಲಿವೆ

ಪ್ರವಾಸವೆಂದಾಕ್ಷಣ ಸುತ್ತಾಟ, ಆಯಾಸ ಇದುವೇ ಕಣ್ಣಮುಂದೆ ಬರುತ್ತದೆ, ಇವೆಲ್ಲವನ್ನೂ ಬದಿಗಿಟ್ಟು ಪ್ರವಾಸಕ್ಕೆ ತೆರಳಿದಾಗಲೂ ಫಿಟ್ ಆಗಿರುವುದು ಹೇಗೆ ಎಂಬುದರ ಕುರಿತು ಇಲ್ಲಿ ಮಾಹಿತಿ ನೀಡಲಾಗಿದೆ.

Trip:ಪ್ರವಾಸದಲ್ಲಿರುವಾಗಲೂ ಫಿಟ್ ಆಗಿರಲು ಮಾರ್ಗಗಳು ಇಲ್ಲಿವೆ
Travel
TV9 Web
| Edited By: |

Updated on: Jul 07, 2022 | 3:14 PM

Share

ಪ್ರವಾಸವೆಂದಾಕ್ಷಣ ಸುತ್ತಾಟ, ಆಯಾಸ ಇದುವೇ ಕಣ್ಣಮುಂದೆ ಬರುತ್ತದೆ, ಇವೆಲ್ಲವನ್ನೂ ಬದಿಗಿಟ್ಟು ಪ್ರವಾಸಕ್ಕೆ ತೆರಳಿದಾಗಲೂ ಫಿಟ್ ಆಗಿರುವುದು ಹೇಗೆ ಎಂಬುದರ ಕುರಿತು ಇಲ್ಲಿ ಮಾಹಿತಿ ನೀಡಲಾಗಿದೆ. ಕಚೇರಿಯ ಒತ್ತಡಗಳಿಂದ ದೂರವಾಗಲು ನೀವು ಟ್ರಿಪ್​ಗೆ ಹೋದಾಗ ಮತ್ತಷ್ಟು ಆಯಾಸ, ಒತ್ತಡ ಉಂಟಾದರೆ ಪ್ರಯೋಜನವೇನಿದೆ.

ಹಾಗಾಗಿ ಜಿಮ್ ಇಲ್ಲದೆಯೇ ನೀವು ಫಿಟ್ ಆಗಿರಬಹುದಾದ ಮಾರ್ಗಗಳೇನು ಎನ್ನುವ ಕುರಿತು ಮಾಹಿತಿ ಇಲ್ಲಿದೆ.

ಬೆಳಗ್ಗೆಯ ತಿಂಡಿಯನ್ನು ಬಿಡಲೇಬೇಡಿ ಯಾವುದೇ ಕಾರಣಕ್ಕೂ ಬೆಳಗ್ಗೆಯ ತಿಂಡಿಯನ್ನು ಮಾತ್ರ ಬಿಡಬೇಡಿ, ಬೆಳಗ್ಗೆ ತಿಂಡಿ ತಿನ್ನುವುದರಿಂದ ಇಡೀ ದಿನವು ನೀವು ಚೈತನ್ಯದಿಂದ ಇರಬಹುದು. ಹಾಗೆಯೇ ಸಾಕಷ್ಟು ಸ್ಥಳಗಳನ್ನು ಕೂಡ ವೀಕ್ಷಿಸಬಹುದು. ನಿಮಗೆ ನಿದ್ರೆ ತರಬಲ್ಲ ಯಾವ ಆಹಾರಗಳನ್ನು ಕೂಡ ಸೇವನೆ ಮಾಡಬೇಡಿ. ನಟ್ಸ್​ ಹಾಗೂ ಹಣ್ಣುಗಳು ನಿಮ್ಮ ದೇಹದಲ್ಲಿ ಮೆಟಾಬಾಲಿಸಂ ಹೆಚ್ಚಿಸುತ್ತದೆ.

ಸದಾ ಹೈಡ್ರೇಟ್​ ಆಗಿರಿ: ಟ್ರಾವೆಲ್ ಮಾಡುವಾಗ ಸಾಮಾನ್ಯವಾಗಿ ಜನರು ಕಡಿಮೆ ನೀರು ಕುಡಿಯುತ್ತಾರೆ, ನೀವು ಹೆಚ್ಚು ಉಷ್ಣ ಪ್ರದೇಶಗಳಿಗೆ ತೆರಳುತ್ತಿದ್ದರೆ ಅತಿ ಹೆಚ್ಚು ನೀರು ಕುಡಿಯುವುದು ಉತ್ತಮ.

ಪ್ರೋಟೀನ್ ಬಾರ್ಸ್​ ತಿನ್ನಿ: ನೀವು ಟ್ರಾವೆಲ್ ಮಾಡುವಾಗ ಅತಿ ಹೆಚ್ಚು ಆಹಾರ ಸೇವನೆ ಮಾಡುವ ಬದಲು ಪ್ರೋಟೀನ್ ಬಾರ್​ಗಳನ್ನು ತಿನ್ನಿ, ಇದರಿಂದ ಶಕ್ತಿಯೂ ಬರುತ್ತದೆ, ಪದೇ ಪದೇ ಟಾಯ್ಲೆಟ್​ಗೆ ಹೋಗಬೇಕಾಗಿಯೂ ಬರುವುದಿಲ್ಲ.

ಜಿಮ್​ಗಳಿವೇಯೇ ಗಮನಿಸಿ: ಸಂಜೆಯ ಸಮಯದಲ್ಲಿ ನಿಮಗೆ ಸಮಯವಿದೆ ಎಂದಾದರೆ ಹೋಟೆಲ್ ಅಥವಾ ರೆಸಾರ್ಟ್​ನಲ್ಲಿರುವ ಜಿಮ್​ಗೆ ಹೋಗಿ ಕೆಲ ಸಮಯಗಳ ಕಾಲ ವರ್ಕೌಟ್ ಮಾಡಿ.

ವಾಕಿಂಗ್​ಗೆ ಹೋಗಿ: ನೀವೆ ಎಲ್ಲೇ ಇದ್ದರೂ ಟ್ಯಾಕ್ಸಿಗಳಲ್ಲಿ ಟ್ರಾವೆಲ್ ಮಾಡುವ ಬದಲು ಹತ್ತಿರದ ಸ್ಥಳಗಳಿಗೆ ನಡೆದುಕೊಂಡೇ ಹೋಗಿ. ಹತ್ತಿದ ಪಾರ್ಕ್​ಗಳಿಗೆ ಭೇಟಿ ನೀಡಿ ಹತ್ತು ನಿಮಿಷಗಳ ಕಾಲ ಅಲ್ಲಿ ವಾಕ್ ಮಾಡಿ, ನಿಮ್ಮ ಇಡೀ ದಿನವು ಆರಾಮದಾಯಕವಾಗಿ ಕಳೆಯುತ್ತೀರಿ.

Follow Us
ಆಷಾಢ ಮಾಸದ ಈ ಶುಕ್ರವಾರದಂದು ದೇವಿಗೆ ಕೆಂಪು ಹೂಗಳನ್ನು ಸಮರ್ಪಿಸಿ!
ಆಷಾಢ ಮಾಸದ ಈ ಶುಕ್ರವಾರದಂದು ದೇವಿಗೆ ಕೆಂಪು ಹೂಗಳನ್ನು ಸಮರ್ಪಿಸಿ!
ಪಾಲ್ಘರ್‌ನ ಧಾಮಣಿ ಡ್ಯಾಂನ 5 ಗೇಟ್ ಓಪನ್; ಧುಮ್ಮುಕ್ಕುವ ನೀರಿನ ರೌದ್ರಾವತಾರ
ಪಾಲ್ಘರ್‌ನ ಧಾಮಣಿ ಡ್ಯಾಂನ 5 ಗೇಟ್ ಓಪನ್; ಧುಮ್ಮುಕ್ಕುವ ನೀರಿನ ರೌದ್ರಾವತಾರ
ಬೆಂಗಳೂರು–ಮೈಸೂರು ಟೋಲ್ ದರ ವರ್ಷದಲ್ಲಿ 2ನೇ ಬಾರಿ ಏರಿಕೆ
ಬೆಂಗಳೂರು–ಮೈಸೂರು ಟೋಲ್ ದರ ವರ್ಷದಲ್ಲಿ 2ನೇ ಬಾರಿ ಏರಿಕೆ
ಮಹಾರಾಷ್ಟ್ರದ ಪಾಲ್ಘರ್​​ನಲ್ಲಿ ಭಾರೀ ಪ್ರವಾಹ; 891 ಜನರ ರಕ್ಷಣೆ
ಮಹಾರಾಷ್ಟ್ರದ ಪಾಲ್ಘರ್​​ನಲ್ಲಿ ಭಾರೀ ಪ್ರವಾಹ; 891 ಜನರ ರಕ್ಷಣೆ
‘ಕರಾವಳಿ’ ಸಿನಿಮಾ ನೋಡಿದ ಶಿವಮೊಗ್ಗ ಮಂದಿ ಹೇಳಿದ್ದೇನು?
‘ಕರಾವಳಿ’ ಸಿನಿಮಾ ನೋಡಿದ ಶಿವಮೊಗ್ಗ ಮಂದಿ ಹೇಳಿದ್ದೇನು?
‘ಜನ ನಾಯಗನ್’ ಹೇಗಿದೆ? ಸಿನಿಮಾ ನೋಡಿದವರು ಹೇಳಿದ್ದು ಹೀಗೆ...
‘ಜನ ನಾಯಗನ್’ ಹೇಗಿದೆ? ಸಿನಿಮಾ ನೋಡಿದವರು ಹೇಳಿದ್ದು ಹೀಗೆ...
‘ಜನ ನಾಯಗನ್’ ಚಿತ್ರದಲ್ಲಿ ದಳಪತಿ ವಿಜಯ್ ಜೊತೆ ಅಭಿನಯಿಸಿದ ಕನ್ನಡದ ಹೊಸ ನಟ
‘ಜನ ನಾಯಗನ್’ ಚಿತ್ರದಲ್ಲಿ ದಳಪತಿ ವಿಜಯ್ ಜೊತೆ ಅಭಿನಯಿಸಿದ ಕನ್ನಡದ ಹೊಸ ನಟ
ಕರ್ನಾಟಕದ ಹಲವೆಡೆ ಭುಗಿಲೆದ್ದ ಕಾಂಗ್ರೆಸ್-ಬಿಜೆಪಿ ಸಂಘರ್ಷ, ಎಲ್ಲಿ ಏನೇನಾಯ್ತ
ಕರ್ನಾಟಕದ ಹಲವೆಡೆ ಭುಗಿಲೆದ್ದ ಕಾಂಗ್ರೆಸ್-ಬಿಜೆಪಿ ಸಂಘರ್ಷ, ಎಲ್ಲಿ ಏನೇನಾಯ್ತ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಚಿತ್ರಕ್ಕೆ ಕ್ರೇಜ್ ಹೇಗಿದೆ? ವಿಡಿಯೋ ನೋಡಿ..
ಬೆಂಗಳೂರಿನಲ್ಲಿ ‘ಜನ ನಾಯಗನ್’ ಚಿತ್ರಕ್ಕೆ ಕ್ರೇಜ್ ಹೇಗಿದೆ? ವಿಡಿಯೋ ನೋಡಿ..
ಆಸಿಡ್ ದಾಳಿ ಆಗದಿದ್ರೆ ತಾಯಿ ಇನ್ನೂ 10 ವರ್ಷ ಇರ್ತಿದ್ರು ಎಂದ ರೇವಣ್ಣ
ಆಸಿಡ್ ದಾಳಿ ಆಗದಿದ್ರೆ ತಾಯಿ ಇನ್ನೂ 10 ವರ್ಷ ಇರ್ತಿದ್ರು ಎಂದ ರೇವಣ್ಣ