AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Trip:ಪ್ರವಾಸದಲ್ಲಿರುವಾಗಲೂ ಫಿಟ್ ಆಗಿರಲು ಮಾರ್ಗಗಳು ಇಲ್ಲಿವೆ

ಪ್ರವಾಸವೆಂದಾಕ್ಷಣ ಸುತ್ತಾಟ, ಆಯಾಸ ಇದುವೇ ಕಣ್ಣಮುಂದೆ ಬರುತ್ತದೆ, ಇವೆಲ್ಲವನ್ನೂ ಬದಿಗಿಟ್ಟು ಪ್ರವಾಸಕ್ಕೆ ತೆರಳಿದಾಗಲೂ ಫಿಟ್ ಆಗಿರುವುದು ಹೇಗೆ ಎಂಬುದರ ಕುರಿತು ಇಲ್ಲಿ ಮಾಹಿತಿ ನೀಡಲಾಗಿದೆ.

Trip:ಪ್ರವಾಸದಲ್ಲಿರುವಾಗಲೂ ಫಿಟ್ ಆಗಿರಲು ಮಾರ್ಗಗಳು ಇಲ್ಲಿವೆ
Travel
TV9 Web
| Edited By: |

Updated on: Jul 07, 2022 | 3:14 PM

Share

ಪ್ರವಾಸವೆಂದಾಕ್ಷಣ ಸುತ್ತಾಟ, ಆಯಾಸ ಇದುವೇ ಕಣ್ಣಮುಂದೆ ಬರುತ್ತದೆ, ಇವೆಲ್ಲವನ್ನೂ ಬದಿಗಿಟ್ಟು ಪ್ರವಾಸಕ್ಕೆ ತೆರಳಿದಾಗಲೂ ಫಿಟ್ ಆಗಿರುವುದು ಹೇಗೆ ಎಂಬುದರ ಕುರಿತು ಇಲ್ಲಿ ಮಾಹಿತಿ ನೀಡಲಾಗಿದೆ. ಕಚೇರಿಯ ಒತ್ತಡಗಳಿಂದ ದೂರವಾಗಲು ನೀವು ಟ್ರಿಪ್​ಗೆ ಹೋದಾಗ ಮತ್ತಷ್ಟು ಆಯಾಸ, ಒತ್ತಡ ಉಂಟಾದರೆ ಪ್ರಯೋಜನವೇನಿದೆ.

ಹಾಗಾಗಿ ಜಿಮ್ ಇಲ್ಲದೆಯೇ ನೀವು ಫಿಟ್ ಆಗಿರಬಹುದಾದ ಮಾರ್ಗಗಳೇನು ಎನ್ನುವ ಕುರಿತು ಮಾಹಿತಿ ಇಲ್ಲಿದೆ.

ಬೆಳಗ್ಗೆಯ ತಿಂಡಿಯನ್ನು ಬಿಡಲೇಬೇಡಿ ಯಾವುದೇ ಕಾರಣಕ್ಕೂ ಬೆಳಗ್ಗೆಯ ತಿಂಡಿಯನ್ನು ಮಾತ್ರ ಬಿಡಬೇಡಿ, ಬೆಳಗ್ಗೆ ತಿಂಡಿ ತಿನ್ನುವುದರಿಂದ ಇಡೀ ದಿನವು ನೀವು ಚೈತನ್ಯದಿಂದ ಇರಬಹುದು. ಹಾಗೆಯೇ ಸಾಕಷ್ಟು ಸ್ಥಳಗಳನ್ನು ಕೂಡ ವೀಕ್ಷಿಸಬಹುದು. ನಿಮಗೆ ನಿದ್ರೆ ತರಬಲ್ಲ ಯಾವ ಆಹಾರಗಳನ್ನು ಕೂಡ ಸೇವನೆ ಮಾಡಬೇಡಿ. ನಟ್ಸ್​ ಹಾಗೂ ಹಣ್ಣುಗಳು ನಿಮ್ಮ ದೇಹದಲ್ಲಿ ಮೆಟಾಬಾಲಿಸಂ ಹೆಚ್ಚಿಸುತ್ತದೆ.

ಸದಾ ಹೈಡ್ರೇಟ್​ ಆಗಿರಿ: ಟ್ರಾವೆಲ್ ಮಾಡುವಾಗ ಸಾಮಾನ್ಯವಾಗಿ ಜನರು ಕಡಿಮೆ ನೀರು ಕುಡಿಯುತ್ತಾರೆ, ನೀವು ಹೆಚ್ಚು ಉಷ್ಣ ಪ್ರದೇಶಗಳಿಗೆ ತೆರಳುತ್ತಿದ್ದರೆ ಅತಿ ಹೆಚ್ಚು ನೀರು ಕುಡಿಯುವುದು ಉತ್ತಮ.

ಪ್ರೋಟೀನ್ ಬಾರ್ಸ್​ ತಿನ್ನಿ: ನೀವು ಟ್ರಾವೆಲ್ ಮಾಡುವಾಗ ಅತಿ ಹೆಚ್ಚು ಆಹಾರ ಸೇವನೆ ಮಾಡುವ ಬದಲು ಪ್ರೋಟೀನ್ ಬಾರ್​ಗಳನ್ನು ತಿನ್ನಿ, ಇದರಿಂದ ಶಕ್ತಿಯೂ ಬರುತ್ತದೆ, ಪದೇ ಪದೇ ಟಾಯ್ಲೆಟ್​ಗೆ ಹೋಗಬೇಕಾಗಿಯೂ ಬರುವುದಿಲ್ಲ.

ಜಿಮ್​ಗಳಿವೇಯೇ ಗಮನಿಸಿ: ಸಂಜೆಯ ಸಮಯದಲ್ಲಿ ನಿಮಗೆ ಸಮಯವಿದೆ ಎಂದಾದರೆ ಹೋಟೆಲ್ ಅಥವಾ ರೆಸಾರ್ಟ್​ನಲ್ಲಿರುವ ಜಿಮ್​ಗೆ ಹೋಗಿ ಕೆಲ ಸಮಯಗಳ ಕಾಲ ವರ್ಕೌಟ್ ಮಾಡಿ.

ವಾಕಿಂಗ್​ಗೆ ಹೋಗಿ: ನೀವೆ ಎಲ್ಲೇ ಇದ್ದರೂ ಟ್ಯಾಕ್ಸಿಗಳಲ್ಲಿ ಟ್ರಾವೆಲ್ ಮಾಡುವ ಬದಲು ಹತ್ತಿರದ ಸ್ಥಳಗಳಿಗೆ ನಡೆದುಕೊಂಡೇ ಹೋಗಿ. ಹತ್ತಿದ ಪಾರ್ಕ್​ಗಳಿಗೆ ಭೇಟಿ ನೀಡಿ ಹತ್ತು ನಿಮಿಷಗಳ ಕಾಲ ಅಲ್ಲಿ ವಾಕ್ ಮಾಡಿ, ನಿಮ್ಮ ಇಡೀ ದಿನವು ಆರಾಮದಾಯಕವಾಗಿ ಕಳೆಯುತ್ತೀರಿ.

Follow Us
Web contact
Web contact

TV9 Kannada

Read More
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ