AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Theertha or Sacred Water: ಪುಣ್ಯ ಜಲ, ಪವಿತ್ರ ತೀರ್ಥದ ಮಹತ್ವ: ಪೂಜೆಯ ವೇಳೆ ನಾವು ತೀರ್ಥವನ್ನು ಹೇಗೆ ಸ್ವೀಕರಿಸಬೇಕು?

Spiritual Significance of Holy water: ತೀರ್ಥವನ್ನು ಸ್ವೀಕರಿಸಿದ ಬಳಿಕ ಭಕ್ತರು ಅದನ್ನ ತಲೆಗೆ ಒರೆಸಿಕೊಳ್ಳುತ್ತಾರೆ. ಆದರೆ ಆ ರೀತಿ ಮಾಡಬಾರದು. ತಲೆಯ ಮೇಲೆ ಬ್ರಹ್ಮ ದೇವರು ಇರುತ್ತಾರೆ. ನಮ್ಮ ಎಂಜಲನ್ನು ಬ್ರಹ್ಮನಿಗೆ ಅರ್ಪಣೆ ಮಾಡಿದವರಾಗುತ್ತೇವೆ. ಆದ್ದರಿಂದ ಕಣ್ಣಿಗೆ ಒತ್ತಿಕೊಳ್ಳುವುದು ಉತ್ತಮ. ಮನೆಯಲ್ಲಿ ತೀರ್ಥ ಸ್ವೀಕರಿಸುವಾಗ ಕೆಳಗೆ ಕೂತು ಸ್ವೀಕರಿಸಬೇಕು. ದೇವಸ್ಥಾನದಲ್ಲಾದರೆ ನಿಂತುಕೊಂಡು ಸ್ವೀಕರಿಸಬಹುದು.

Theertha or Sacred Water: ಪುಣ್ಯ ಜಲ, ಪವಿತ್ರ ತೀರ್ಥದ ಮಹತ್ವ: ಪೂಜೆಯ ವೇಳೆ ನಾವು ತೀರ್ಥವನ್ನು ಹೇಗೆ ಸ್ವೀಕರಿಸಬೇಕು?
ತೀರ್ಥ ತೆಗೆದುಕೊಳ್ಳುವುದರ ವಿಧಾನ ಮತ್ತು ಮಹತ್ವ
ಸಾಧು ಶ್ರೀನಾಥ್​
|

Updated on:Aug 27, 2024 | 5:15 PM

Share

ತೀರ್ಥ ಅಥವಾ ಪವಿತ್ರ ನೀರು ಕೇವಲ ಸಾಮಾನ್ಯ ನೀರಲ್ಲ. ಆದರೆ ಕರ್ಪೂರ, ಲವಂಗ, ಕೇಸರಿ, ಏಲಕ್ಕಿ, ತುಳಸಿ (ಪವಿತ್ರ ತುಳಸಿ) ಸೇರಿದಂತೆ ವಿವಿಧ ಪದಾರ್ಥಗಳ ಸಂಯೋಜನೆಯಾಗಿದೆ. ಮೂರು ಚಮಚದಷ್ಟು ತೀರ್ಥವನ್ನು ಭಕ್ತರಿಗೆ ಹಂಚಲಾಗುತ್ತದೆ. ಈ ನೀರು ದೈಹಿಕ-ಮಾನಸಿಕ ಚಿಕಿತ್ಸೆಯ ಮೂಲವಾಗಿದೆ. ನೈಸರ್ಗಿಕ ರಕ್ತ ಶುದ್ಧೀಕರಣ ಸೇರಿದಂತೆ ಉತ್ತಮ ಔಷಧೀಯ ಮೌಲ್ಯವನ್ನು ಹೊಂದಿದೆ. ಅದೇ ನೀರಿನಿಂದ ವಿಗ್ರಹವನ್ನು ಸ್ನಾನ ಮಾಡಿರುವುದರಿಂದ ನೀರಿನಲ್ಲಿ ಕಾಂತೀಯ ವಿಕಿರಣವೂ ಇರುತ್ತದೆ. ಇನ್ನು, ಎರಡು ನಿರ್ದಿಷ್ಟ ಆಶೀರ್ವಾದಗಳು ಅಂದರೆ ತೀರ್ಥ ಸ್ವೀಕಾರ ಮತ್ತು ಶಠಾರಿಗೆ ಭಕ್ತರ ಎಲ್ಲಾ ಪಾಪಗಳನ್ನು ತೊಳೆಯುವ ಶಕ್ತಿ ಇದೆ. ತೀರ್ಥ ಪದಾರ್ಥಗಳು ಈ ಕೆಳಗಿನ ಪ್ರಾಮುಖ್ಯತೆಯನ್ನು ಹೊಂದಿವೆ: * ಲವಂಗ – ದಂತಕ್ಷಯದಿಂದ ರಕ್ಷಿಸುತ್ತದೆ. * ಕರ್ಪೂರ ಮತ್ತು ಏಲಕ್ಕಿ – ಕೆಮ್ಮು ಮತ್ತು ನೆಗಡಿ ವಿರುದ್ಧ ರಕ್ಷಣೆ. * ಕೇಸರಿ ಮತ್ತು ತುಳಸಿ (ಪವಿತ್ರ ತುಳಸಿ) – ನೈಸರ್ಗಿಕವಾಗಿ ಬಾಯಿಯನ್ನು ತಾಜಾಗೊಳಿಸುವ ಪರಿಣಾಮ ಒದಗಿಸುತ್ತದೆ. ದೇವರ ಪೂಜೆಯನ್ನು ಮಾಡಿದ ನಂತರ ತೀರ್ಥವನ್ನು ತೆಗೆದುಕೊಳ್ಳುವುದು ಅತ್ಯಂತ ಪುಣ್ಯ ಕಾರ್ಯವೆಂದು ಪರಿಗಣಿಸಲಾಗುತ್ತದೆ. ನಾವು ದೇವಸ್ಥಾನಕ್ಕೆ ಭೇಟಿ ನೀಡಿದಾಗಲೆಲ್ಲಾ ಅರ್ಚಕರು ನಮಗೆ ಪವಿತ್ರ ನೀರನ್ನು ನೀಡುತ್ತಾರೆ. ಈ ಸಂದರ್ಭದಲ್ಲಿ ನಾವು ಹಸ್ತ ಗೋಕರ್ಣ ಮುದ್ರೆಯನ್ನು ಮಾಡಿ ತೀರ್ಥವನ್ನು ತೆಗೆದುಕೊಳ್ಳುತ್ತೇವೆ. ಗೋಕರ್ಣ ಮುದ್ರೆಯಲ್ಲಿ ನಮ್ಮ ಹೆಬ್ಬೆರಳು ತೋರ್ಬೆರಳನ್ನು ನಿಯಂತ್ರಿಸುತ್ತದೆ. ತೋರ್ಬರಳಿನ ಬೆನ್ನಿನ ಮೇಲೆ ಹೆಬ್ಬೆರಳನ್ನು ಇಡಲಾಗುತ್ತದೆ. ಮತ್ತುಳಿದ ಮೂರು ಬೆರಳುಗಳು ಮುಂದಕ್ಕೆ ಚಾಚಿಕೊಂಡಿರುತ್ತದೆ. ಮುದ್ರೆಯನ್ನು ಮಾಡಿಕೊಂಡ ನಂತರ ಭಕ್ತರು ಅಂಗೈಯ ಆಳವಾದ ಭಾಗದಲ್ಲಿ ದೇವರ ಪವಿತ್ರ ನೀರನ್ನು ತೆಗೆದುಕೊಂಡು ಬಾಯಿಯಿಂದ ಯಾವುದೇ ಶಬ್ದವನ್ನು ಮಾಡದೆ ಪ್ರಾರ್ಥಿಸಬೇಕು. ತೀರ್ಥ ತೆಗೆದುಕೊಳ್ಳುವಾಗಲೇ...

Published On - 6:06 am, Tue, 27 August 24

ಪೂರ್ಣ ಸುದ್ದಿಯನ್ನು ಓದಲು Tv9 ಆ್ಯಪ್ ಡೌನ್​ಲೋಡ್ ಮಾಡಿ

ಎಕ್ಸ್​ಕ್ಲೂಸಿವ್ ಸುದ್ದಿಗಳ ಅನ್​ಲಿಮಿಟೆಡ್ ಆಕ್ಸೆಸ್ Tv9 ಆ್ಯಪ್​ನಲ್ಲಿ ಮುಂದುವರೆಯಿರಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?