AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Pregnancy: ಗರ್ಭಾವಸ್ಥೆಯಲ್ಲಿ ಮಾನಸಿಕ ಆರೋಗ್ಯವನ್ನು ಕಾಪಾಡಿಕೊಳ್ಳುವುದು ಹೇಗೆ?

ಗರ್ಭಾವಸ್ಥೆ ಎಂಬುದು ದೇವರು ಕೊಟ್ಟ ವರವಿದ್ದಂತೆ, ಪ್ರತಿ ಕ್ಷಣವೂ ಖುಷಿಯಿಂದಿರಬೇಕು. ಗರ್ಭಾವಸ್ಥೆಯಲ್ಲಿ ದೈಹಿಕ ಆರೋಗ್ಯದ ಜತೆಗೆ ಮಾನಸಿಕ ಆರೋಗ್ಯವನ್ನು ಕೂಡ ಕಾಪಾಡಿಕೊಳ್ಳುವುದು ತುಂಬಾ ಮುಖ್ಯ.

Pregnancy: ಗರ್ಭಾವಸ್ಥೆಯಲ್ಲಿ ಮಾನಸಿಕ ಆರೋಗ್ಯವನ್ನು ಕಾಪಾಡಿಕೊಳ್ಳುವುದು ಹೇಗೆ?
Pregnant
TV9 Web
| Edited By: |

Updated on:Jun 14, 2022 | 4:20 PM

Share

ಗರ್ಭಾವಸ್ಥೆ ಎಂಬುದು ದೇವರು ಕೊಟ್ಟ ವರವಿದ್ದಂತೆ, ಪ್ರತಿ ಕ್ಷಣವೂ ಖುಷಿಯಿಂದಿರಬೇಕು. ಗರ್ಭಾವಸ್ಥೆಯಲ್ಲಿ ದೈಹಿಕ ಆರೋಗ್ಯದ ಜತೆಗೆ ಮಾನಸಿಕ ಆರೋಗ್ಯವನ್ನು ಕೂಡ ಕಾಪಾಡಿಕೊಳ್ಳುವುದು ತುಂಬಾ ಮುಖ್ಯ. ಗರ್ಭಿಣಿಯರ ಮಾನಸಿಕ ಆರೋಗ್ಯವನ್ನು ಎಂದೂ ನಿರ್ಲಕ್ಷಿಸಬಾರದು, ಕೇವಲ ಗರ್ಭಾವಸ್ಥೆಯಲ್ಲಿ ಮಾತ್ರವಲ್ಲ ಮಗುವನ್ನು ಪಡೆದುಕೊಳ್ಳಬೇಕು ಎಂದು ನಿರ್ಧರಿಸಿದಾಗಿನಿಂದಲೂ ಹರಿಗೆ ಬಳಿಕವೂ ಮನಸ್ಸನ್ನು ಶಾಂತವಾಗಿರಿಸಿಕೊಳ್ಳಬೇಕು.

ಮಾನಸಿಕ ಆರೋಗ್ಯವನ್ನು ನೀವು ಕಾಪಾಡಿಕೊಂಡಿದ್ದರೆ ಹೆರಿಗೆ ಸುಸೂತ್ರವಾಗಿ ಆಗುವುದರ ಜತೆಗೆ ಮಗುವು ಆರೋಗ್ಯದಾಯಕವಾಗಿರುತ್ತದೆ. ಗರ್ಭಾವಸ್ಥೆಯಲ್ಲಿ ಕಾಡುವ ಸಮಸ್ಯೆಗಳು ಮಧುಮೇಹ ಹೈಪರ್​ಟೆನ್ಷನ್ ಆತಂಕ ಖಿನ್ನತೆ ಥೈರಾಯ್ಡ್​ ಮೂಲವ್ಯಾಧಿ ಪೌಷ್ಠಿಕಾಂಶದ ಕೊರತೆ ಅನಿಮಿಯಾ

ಸೇರಿದಂತೆ ಹಲವು ಆರೋಗ್ಯ ಸಂಬಂಧಿತ ಸಮಸ್ಯೆಗಳು ಕಾಡುತ್ತವೆ, ನೀವು ಆರೋಗ್ಯಯುತ ಮಗುವಿಗೆ ಜನ್ಮ ನೀಡಬೇಕೆಂದಿದ್ದರೆ ನಿಮ್ಮ ಮಾನಸಿಕ ಆರೋಗ್ಯವನ್ನು ಸರಿಯಾಗಿಟ್ಟುಕೊಳ್ಳಬೇಕು.

ಉತ್ತಮ ಆಹಾರ ಸೇವಿಸಿ: ಗರ್ಭಾವಸ್ಥೆಯಲ್ಲಿ ನೀವು ತಿನ್ನುವ ಆಹಾರದ ಮೇಲೆ ಮಗುವಿನ ಬೆಳವಣಿಗೆ ನಿಂತಿರುತ್ತದೆ. ತರಕಾರಿ, ಹೆಚ್ಚು ಕ್ಯಾನ್ಶಿಯಂ ಇರುವ ಆಹಾರಗಳು, ಫೋಲಿಕ್ ಆ್ಯಸಿಡ್, ಐರನ್​ಯುಕ್ತ ಆಹಾರವನ್ನು ಸೇವಿಸಬೇಕು. ಕೊಬ್ಬು ಹೆಚ್ಚಿರುವ, ಎಣ್ಣೆಯ ಪದಾರ್ಥಗಳು, ಕರಿದ ಆಹಾರಗಳನ್ನು ತಿನ್ನಬಾರದು. ಹೆಚ್ಚು ನೀರನ್ನು ಕುಡಿಯಬೇಕು. ಧೂಮಪಾನ, ಮದ್ಯಪಾನವನ್ನು ನಿಲ್ಲಿಸಬೇಕು.

ಖಿನ್ನತೆ ಬಗ್ಗೆ  ಎಚ್ಚರವಿರಲಿ: ಗರ್ಭಾವಸ್ಥೆ ಹಾಗೂ ಹೆರಿಗೆ ಬಳಿಕವೂ ಮಹಿಳೆಯು ಖಿನ್ನತೆಗೆ ಒಳಗಾಗುವ ಸಾಧ್ಯತೆ ಇರುತ್ತದೆ. ಹಾಗಾಗಿ ಇಂತಹ ಸಂದರ್ಭದಲ್ಲಿ ವೈದ್ಯರ ಸಲಹೆ ಪಡೆದು ಕೌನ್ಸೆಲಿಂಗ್​ಗೆ ಒಳಗಾಗುವುದು ಒಳಿತು.

ರೆಗ್ಯುಲರ್ ಚೆಕ್​ಅಪ್: ರೆಗ್ಯುಲರ್ ಚೆಕ್​ಅಪ್ ಮಾಡಿಸಿ, ಮಗುವಿನ ತೂಕ, ಆರೋಗ್ಯದ ಬಗ್ಗೆ ವೈದ್ಯರಿಂದ ಸಲಹೆ ಪಡೆಯಿರಿ. ಉತ್ತಮ ನಿದ್ದೆ ಮಾಡಿ,

ಒತ್ತಡದಿಂದ ದೂರವಿರಿ: ಜ್ವರ ಬರುವ ಸಾಧ್ಯತೆಗಳೂ ಹೆಚ್ಚಿದ್ದು, ಮಗು ಹಾಗೂ ತಾಯಿ ಇಬ್ಬರಿಗೂ ಇದರಿಂದ ತೊಂದರೆಯುಂಟಾಗಬಹುದು. ನಿತ್ಯ ವ್ಯಾಯಾಮ ಮಾಡಿ: ಗರ್ಭಿಣಿಯರಿಗೆಂದೇ ಕೆಲವು ಆಸನಗಳಿವೆ, ಈ ಆಸನಗಳನ್ನು ಮಾಡುವುದರಿಂದ ಸಹಜ ಹೆರಿಗೆಯಾಗಲಿದೆ.

ಆರೋಗ್ಯಕ್ಕೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 4:20 pm, Tue, 14 June 22

Follow Us
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!
ಮಗುವಿನ ಸಮೇತ ಎಸ್ಕಲೇಟರ್​ನಿಂದ ಬೀಳೋಕಾದ ಮಹಿಳೆ
ಮಗುವಿನ ಸಮೇತ ಎಸ್ಕಲೇಟರ್​ನಿಂದ ಬೀಳೋಕಾದ ಮಹಿಳೆ
CET ಪರೀಕ್ಷೆಯಲ್ಲಿ ಜನಿವಾರ ತೆಗೆಸಿದ ಆರೋಪ ಸುಧಾಕರ್ ಏನಂದ್ರು?
CET ಪರೀಕ್ಷೆಯಲ್ಲಿ ಜನಿವಾರ ತೆಗೆಸಿದ ಆರೋಪ ಸುಧಾಕರ್ ಏನಂದ್ರು?
ಪೊಲೀಸರೆದುರೇ ಯುವಕನಿಗೆ ಯದ್ವಾತದ್ವ ಹೊಡೆದ ಹುಡುಗಿಯರು! ವಿಡಿಯೋ ವೈರಲ್
ಪೊಲೀಸರೆದುರೇ ಯುವಕನಿಗೆ ಯದ್ವಾತದ್ವ ಹೊಡೆದ ಹುಡುಗಿಯರು! ವಿಡಿಯೋ ವೈರಲ್
ರೋಗಿಗಳಿಗಾಗಿ ಬೆಡ್ ಮೀಸಲು; ಎಸಿ, ಫ್ಯಾನ್ ಅಳವಡಿಕೆ!
ರೋಗಿಗಳಿಗಾಗಿ ಬೆಡ್ ಮೀಸಲು; ಎಸಿ, ಫ್ಯಾನ್ ಅಳವಡಿಕೆ!
ಕೊಪ್ಪಳ ಜನರ ನೀರಿನ ದಾಹ ತಣಿಸುವ ಹಿರೇಹಳ್ಳ ಜಲಾಶಯ ಬತ್ತಿ ಹೋಯ್ತು
ಕೊಪ್ಪಳ ಜನರ ನೀರಿನ ದಾಹ ತಣಿಸುವ ಹಿರೇಹಳ್ಳ ಜಲಾಶಯ ಬತ್ತಿ ಹೋಯ್ತು