AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Quitting smoking: ಧೂಮಪಾನ ಸೇವನೆ ಕಡಿಮೆಯಾಗುತ್ತಿದೆ! ಯಾಕೆ ಗೊತ್ತಾ? ಏನಿದೆ ಸದ್ಯದ ಚಿತ್ರಣ?

Quit Smoking: ಇಲ್ಲೊಂದು ಜಾಣ್ಮೆಯ ನುಡಿ ಹೇಳಬೇಕು ಅಂದರೆ ಜನರು, ವಿಶೇಷವಾಗಿ ಯುವಕರು, ಸಾಮಾನ್ಯವಾಗಿ ಗೆಳೆಯರ ಒತ್ತಡದಿಂದಾಗಿ, ಪರಿಸ್ಥಿತಿಗಳ ಒತ್ತಡದಿಂದಾಗಿ ಧೂಮಪಾನವನ್ನು ಪ್ರಾರಂಭಿಸುತ್ತಾರೆ. ಒಮ್ಮೆ ಆರಂಭಿಸಿದರೆ ನಿಲ್ಲಿಸುವುದು ಕಷ್ಟವಾಗುತ್ತದೆ. ತಂಬಾಕು ಧೂಮಪಾನ ಪ್ರಾರಂಭಿಸಿದ ನಂತರ ಅದನ್ನು ಬಿಟ್ಟುಬಿಡುವುದಕ್ಕೆ ಪ್ರಯತ್ನಿಸುವುದಕ್ಕಿಂತಾ ಎಂದಿಗೂ ಅದನ್ನು ಪ್ರಾರಂಭಿಸದಿರುವುದು ಉತ್ತಮ ಅನಿಸುತ್ತದೆ.

Quitting smoking: ಧೂಮಪಾನ ಸೇವನೆ ಕಡಿಮೆಯಾಗುತ್ತಿದೆ! ಯಾಕೆ ಗೊತ್ತಾ? ಏನಿದೆ ಸದ್ಯದ ಚಿತ್ರಣ?
ಧೂಮಪಾನವನ್ನು ನಿಲ್ಲಿಸಲು ಸಾಧ್ಯವಾ?
ಸಾಧು ಶ್ರೀನಾಥ್​
|

Updated on:May 16, 2024 | 3:20 PM

Share

ಹೊಗೆ ಸಂಕೇತಗಳು: ಸಿಗರೇಟ್ ಮತ್ತು ಬೀಡಿ ಸೇವನೆಯು ನಿಮ್ಮ ಜೀವವನ್ನು ಹೇಗೆ ಹೊಗೆಯಾಡಿಸಬಲ್ಲವು, ನಿಮ್ಮ ಆರೋಗ್ಯ ಮತ್ತು ಜೀವಿತಾವಧಿಯ ಮೇಲೆ ಹೇಗೆ ನಕಾರಾತ್ಮಕ ಪರಿಣಾಮ ಬೀರುತ್ತದೆ ಎಂಬುದನ್ನು ಇಲ್ಲಿ ಸಾದ್ಯಂತವಾಗಿ ತಿಳಿಯೋಣ. ಕ್ಲುಪ್ತವಾಗಿ ಹೇಳಬೇಕು ಅಂದರೆ ಧೂಮಪಾನಿಗಳು ಸ್ಮೋಕಿಂಗ್​​ ಮಾಡದವರಿಗಿಂತ 3 ಪಟ್ಟು ಬೇಗನೆ ಸಾಯುತ್ತಾರೆ. ಅಂದರೆ ಸುಮಾರು ಒಂದು ದಶಕದಷ್ಟು ತಮ್ಮ ಅಮೂಲ್ಯ ಜೀವಿತಾವಧಿಯನ್ನು ಕಳೆದುಕೊಳ್ಳುತ್ತಾರೆ. ಅದೃಷ್ಟವಶಾತ್, ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನವನ್ನು ತಡೆಗಟ್ಟುವ ನಿಟ್ಟಿನಲ್ಲಿ ಆಗಾಗ್ಗೆ ಜಾರಿಗೊಳಿಸಿರುವ ಕಠಿಣ ಕಾನೂನುಗಳಿಂದಾಗಿ ಸಿಗರೇಟ್ ಸೇವನೆಯು ಪ್ರಪಂಚದಾದ್ಯಂತ ಕ್ಷೀಣಿಸುತ್ತಿದೆ. ಇನ್ನು ಸ್ಮೋಕರುಗಳಿಗೆ ಹೆಚ್ಚು’ವರಿ’ಯಾಗಿ ಕಾಲಕಾಲಕ್ಕೆ ಹೆಚ್ಚು ಹೆಚ್ಚು ತೆರಿಗೆ ವಿಧಿಸುತ್ತಾ ಬಂದಿರುವುದರಿಂದ ಸಿಗರೇಟ್‌ಗಳ ಬೆಲೆ ನಿರಂತರವಾಗಿ ಏರುಗತಿಯಲ್ಲಿಯೇ ಇದೆ. ಸಿಗರೇಟ್​ ಬೆಲೆ ಎಂದಿಗೂ ಕಮ್ಮಿಯಾಗಿಲ್ಲ. ಇದರ ಜೊತೆಗೆ ತಂಬಾಕು ಧೂಮಪಾನದ ದುಷ್ಪರಿಣಾಮಗಳ ಬಗ್ಗೆ ಜನರಲ್ಲಿ ಹೆಚ್ಚುತ್ತಿರುವ ಜಾಗೃತಿಯೂ ಕಾರಣೀಭೂತವಾಗಿವಾಗಿದೆ. ಇನ್ನು ಇ-ಸಿಗರೇಟ್‌ಗಳಂತಹ ಕಡಿಮೆ ಹಾನಿಕಾರಕ ಆಯ್ಕೆಗಳು ಸ್ಮೋಕಿಂಗ್​ ದುರಭ್ಯಾಸ ಕಡಿಮೆ ಮಾಡಿಕೊಳ್ಳುವುದಕ್ಕೆ ಶಕ್ತ್ಯಾನುಸಾರ ಕೊಡುಗೆ ನೀಡುತ್ತಿದೆ. ಇಲ್ಲೊಂದು ಜಾಣ್ಮೆಯ ನುಡಿ ಹೇಳಬೇಕು ಅಂದರೆ ಜನರು, ವಿಶೇಷವಾಗಿ ಯುವಕರು, ಸಾಮಾನ್ಯವಾಗಿ ಗೆಳೆಯರ ಒತ್ತಡದಿಂದಾಗಿ, ಪರಿಸ್ಥಿತಿಗಳ ಒತ್ತಡದಿಂದಾಗಿ ಧೂಮಪಾನವನ್ನು ಪ್ರಾರಂಭಿಸುತ್ತಾರೆ. ಒಮ್ಮೆ ಆರಂಭಿಸಿದರೆ ನಿಲ್ಲಿಸುವುದು ಕಷ್ಟವಾಗುತ್ತದೆ. ತಂಬಾಕು ಧೂಮಪಾನ ಪ್ರಾರಂಭಿಸಿದ ನಂತರ ಅದನ್ನು ಬಿಟ್ಟುಬಿಡುವುದಕ್ಕೆ ಪ್ರಯತ್ನಿಸುವುದಕ್ಕಿಂತಾ ಎಂದಿಗೂ ಅದನ್ನು ಪ್ರಾರಂಭಿಸದಿರುವುದು ಉತ್ತಮ ಅನಿಸುತ್ತದೆ. ಈ ಹಿನ್ನೆಲೆಯಲ್ಲಿ ಸಿಗರೇಟ್ ಸೇದುವುದಕ್ಕೆ ಸಂಬಂಧಿಸಿದ ಕೆಲವು ಸರಳ ಆದರೆ ಗಂಭೀರ ವಿಷಯಗಳನ್ನು ಈ ಲೇಖನದಲ್ಲಿ ನೋಡೋಣ. ಸಿಗರೇಟ್ ಸೇದುವುದು ಏಕೆ ಹಾನಿಕಾರಕ? ಸಿಗರೇಟ್‌ಗಳಲ್ಲಿ ಬಳಸಲಾಗುವ ತಂಬಾಕು ಮತ್ತು ಇತರ ವಸ್ತುಗಳು ದೇಹಕ್ಕೆ ಹಾನಿಯನ್ನುಂಟುಮಾಡುತ್ತವೆ. ಅನಾರೋಗ್ಯ ಮತ್ತು ಕೊನೆಗೆ...

Published On - 2:23 pm, Thu, 16 May 24

Follow Us
sadhu srinath
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Read More

ಪೂರ್ಣ ಸುದ್ದಿಯನ್ನು ಓದಲು Tv9 ಆ್ಯಪ್ ಡೌನ್​ಲೋಡ್ ಮಾಡಿ

ಎಕ್ಸ್​ಕ್ಲೂಸಿವ್ ಸುದ್ದಿಗಳ ಅನ್​ಲಿಮಿಟೆಡ್ ಆಕ್ಸೆಸ್ Tv9 ಆ್ಯಪ್​ನಲ್ಲಿ ಮುಂದುವರೆಯಿರಿ
ಹುಡುಗಿಗಾಗಿ ಟವರ್ ಏರಿದ್ದ ಯವಕನನ್ನ ಮನವೊಲಿಸಿ ಕೆಳಗಿಳಿಸಿದ್ಹೇಗೆ?
ಹುಡುಗಿಗಾಗಿ ಟವರ್ ಏರಿದ್ದ ಯವಕನನ್ನ ಮನವೊಲಿಸಿ ಕೆಳಗಿಳಿಸಿದ್ಹೇಗೆ?
ಬೆಂಗಳೂರು ಅಂತಾರಾಷ್ಟ್ರೀಯ ಸ್ಟೇಡಿಯಂ ಗುದ್ದಲಿ ಪೂಜೆಗೆ ಕ್ರಿಕೆಟ್ ದಿಗ್ಗಜರು
ಬೆಂಗಳೂರು ಅಂತಾರಾಷ್ಟ್ರೀಯ ಸ್ಟೇಡಿಯಂ ಗುದ್ದಲಿ ಪೂಜೆಗೆ ಕ್ರಿಕೆಟ್ ದಿಗ್ಗಜರು
ಹೈದರಾಬಾದ್​ಗೆ ಕೊಹ್ಲಿ ಆಗಮನ; ಅಭಿಮಾನಿಗಳಿಂದ ಅನ್ನ ಸಂತರ್ಪಣೆ
ಹೈದರಾಬಾದ್​ಗೆ ಕೊಹ್ಲಿ ಆಗಮನ; ಅಭಿಮಾನಿಗಳಿಂದ ಅನ್ನ ಸಂತರ್ಪಣೆ
ವರುಣಾರ್ಭಟಕ್ಕೆ ಚಿಕ್ಕಮಗಳೂರಲ್ಲಿ ಹೊಳೆಯಂತಾದ ರಸ್ತೆಗಳು
ವರುಣಾರ್ಭಟಕ್ಕೆ ಚಿಕ್ಕಮಗಳೂರಲ್ಲಿ ಹೊಳೆಯಂತಾದ ರಸ್ತೆಗಳು
ಹರಿಹರ ಪಂಚಮಸಾಲಿ ಪೀಠ ವಿವಾದ ಬಗ್ಗೆ ಯತ್ನಾಳ್ ಸ್ಫೋಟಕ ಹೇಳಿಕೆ
ಹರಿಹರ ಪಂಚಮಸಾಲಿ ಪೀಠ ವಿವಾದ ಬಗ್ಗೆ ಯತ್ನಾಳ್ ಸ್ಫೋಟಕ ಹೇಳಿಕೆ
ಕಾರು ಗುದ್ದಿದ ರಭಸಕ್ಕೆ ಆಟೋ ಅಪ್ಪಚ್ಚಿ: 10 ಮಂದಿಗೆ ಗಾಯ
ಕಾರು ಗುದ್ದಿದ ರಭಸಕ್ಕೆ ಆಟೋ ಅಪ್ಪಚ್ಚಿ: 10 ಮಂದಿಗೆ ಗಾಯ
ನಮ್ಮ ಮೆಟ್ರೋ ನೀಲಿ ಮಾರ್ಗಕ್ಕೆ  ಸೌರಶಕ್ತಿ ಬಳಕೆಗೆ ಶಿಫಾರಸು: ಲಾಭ ಏನು?
ನಮ್ಮ ಮೆಟ್ರೋ ನೀಲಿ ಮಾರ್ಗಕ್ಕೆ  ಸೌರಶಕ್ತಿ ಬಳಕೆಗೆ ಶಿಫಾರಸು: ಲಾಭ ಏನು?
ರೀಷ್ಮಾ ನಾಣಯ್ಯಗಿಂತ ಒಳ್ಳೆ ಡ್ಯಾನ್ಸರ್ ಇಲ್ಲ ಬಿಡಿ, ವಿಡಿಯೋ ನೋಡಿ
ರೀಷ್ಮಾ ನಾಣಯ್ಯಗಿಂತ ಒಳ್ಳೆ ಡ್ಯಾನ್ಸರ್ ಇಲ್ಲ ಬಿಡಿ, ವಿಡಿಯೋ ನೋಡಿ
1.85 ಕೆಜಿ ಚಿನ್ನ ಬ್ಯಾಗ್​​​​​ನಲ್ಲಿ ತುಂಬಿಕೊಂಡು ಹೋದ ದೃಶ್ಯ ಇಲ್ಲಿದೆ
1.85 ಕೆಜಿ ಚಿನ್ನ ಬ್ಯಾಗ್​​​​​ನಲ್ಲಿ ತುಂಬಿಕೊಂಡು ಹೋದ ದೃಶ್ಯ ಇಲ್ಲಿದೆ
ವಿಶ್ವನಾಥ ವಿರುದ್ಧ ಎಫ್‌ಐಆರ್: ಸಿದ್ದರಾಮಯ್ಯ ಪುತ್ರನ ವಿರುದ್ಧ ಸ್ಫೋಟಕ ಆರೋಪ
ವಿಶ್ವನಾಥ ವಿರುದ್ಧ ಎಫ್‌ಐಆರ್: ಸಿದ್ದರಾಮಯ್ಯ ಪುತ್ರನ ವಿರುದ್ಧ ಸ್ಫೋಟಕ ಆರೋಪ