AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Health Tips: ಸ್ಟ್ರಾಬೆರಿಯ ಅದ್ಭುತ ಆರೋಗ್ಯ ಪ್ರಯೋಜನಗಳು

ಸ್ಟ್ರಾಬೆರಿಗಳು ರುಚಿಕರವಾದ ಹಣ್ಣು ಮಾತ್ರವಲ್ಲ, ಅನೇಕ ಆರೋಗ್ಯ ಪ್ರಯೋಜನಗಳನ್ನು ಹೊಂದಿವೆ. ಇವುಗಳಲ್ಲಿ ವಿಟಮಿನ್ ಸಿ, ಫೈಬರ್ ಮತ್ತು ಆ್ಯಂಟಿಆಕ್ಸಿಡೆಂಟ್‌ಗಳು ಸಮೃದ್ಧವಾಗಿವೆ. ತೂಕ ನಷ್ಟ, ತ್ವಚೆಯ ಆರೋಗ್ಯ, ರೋಗನಿರೋಧಕ ಶಕ್ತಿ ಹೆಚ್ಚಳ ಮತ್ತು ಜೀರ್ಣಕ್ರಿಯೆ ಸುಧಾರಣೆಗೆ ಸಹಾಯ ಮಾಡುತ್ತವೆ. ಕ್ಯಾನ್ಸರ್ ಮತ್ತು ಹೃದಯದ ಕಾಯಿಲೆಗಳಿಂದ ರಕ್ಷಿಸುವ ಗುಣಗಳನ್ನು ಸಹ ಹೊಂದಿವೆ.

Health Tips: ಸ್ಟ್ರಾಬೆರಿಯ ಅದ್ಭುತ ಆರೋಗ್ಯ ಪ್ರಯೋಜನಗಳು
Strawberry
ಅಕ್ಷತಾ ವರ್ಕಾಡಿ
|

Updated on: Dec 14, 2024 | 9:01 PM

Share

ತಿನ್ನಲು ಇಷ್ಟಪಡುವ ಹಣ್ಣುಗಳಲ್ಲಿ ಸ್ಟ್ರಾಬೆರಿ ಕೂಡ ಒಂದು. ಸ್ಟ್ರಾಬೆರಿಗಳು ತುಂಬಾ ರುಚಿಯಾಗಿದ್ದು, ಅನೇಕರು ಇದರ ಪರಿಮಳವನ್ನು ಇಷ್ಟಪಡುತ್ತಾರೆ. ಈ ಹಣ್ಣಿನ ರುಚಿಯೊಂದಿಗೆ ವಿವಿಧ ಭಕ್ಷ್ಯಗಳನ್ನು ತಯಾರಿಸಲಾಗುತ್ತದೆ. ಸ್ಟ್ರಾಬೆರಿ ರುಚಿಗೆ ಮಾತ್ರವಲ್ಲ ಆರೋಗ್ಯಕ್ಕೂ ಒಳ್ಳೆಯದು. ಸ್ಟ್ರಾಬೆರಿಗಳು ಅನೇಕ ಪ್ರಯೋಜನಕಾರಿ ಪೋಷಕಾಂಶಗಳನ್ನು ಸಹ ಒಳಗೊಂಡಿರುತ್ತವೆ. ತ್ವಚೆಯ ಸೌಂದರ್ಯವನ್ನು ಸುಧಾರಿಸಲು ಜನರು ಸ್ಟ್ರಾಬೆರಿಯನ್ನು ಬಳಸುತ್ತಾರೆ. ಸ್ಟ್ರಾಬೆರಿಗಳನ್ನು ಅನೇಕ ಸೌಂದರ್ಯವರ್ಧಕ ಉತ್ಪನ್ನಗಳಲ್ಲಿಯೂ ಬಳಸಲಾಗುತ್ತದೆ.

ಸ್ಟ್ರಾಬೆರಿ ಬಳಸಿ ಫೇಸ್ ಪ್ಯಾಕ್ ಕೂಡ ತಯಾರಿಸಬಹುದು. ಇವುಗಳಲ್ಲಿ ಆ್ಯಂಟಿ ಆಕ್ಸಿಡೆಂಟ್ ಗಳು ಸಮೃದ್ಧವಾಗಿವೆ. ಇದು ಒತ್ತಡ ಮತ್ತು ಉರಿಯೂತದಿಂದ ರಕ್ಷಿಸುತ್ತದೆ. ಜೊತೆಗೆ ಕ್ಯಾನ್ಸರ್ ಮತ್ತು ಹೃದ್ರೋಗದಂತಹ ದೀರ್ಘಕಾಲದ ಕಾಯಿಲೆಗಳಿಂದ ರಕ್ಷಿಸುತ್ತದೆ.

ಇದನ್ನೂ ಓದಿ: ಆಹಾರದಲ್ಲಿ ಮಶ್ರೂಮ್ ಸೇರಿಸಬೇಕು ಎನ್ನುವುದಕ್ಕೆ ಇಲ್ಲಿದೆ ಕಾರಣ

ಸ್ಟ್ರಾಬೆರಿಗಳನ್ನು ತಿನ್ನುವುದರಿಂದ ತೂಕವನ್ನು ಕಳೆದುಕೊಳ್ಳಬಹುದು. ಇದರಲ್ಲಿರುವ ಫೈಬರ್ ಮತ್ತು ಪೋಷಕಾಂಶಗಳು ಹಸಿವನ್ನು ನಿಯಂತ್ರಿಸುತ್ತದೆ. ದೇಹದಲ್ಲಿ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಲು ಸ್ಟ್ರಾಬೆರಿಗಳು ತುಂಬಾ ಉಪಯುಕ್ತವಾಗಿವೆ. ಇದರಲ್ಲಿರುವ ವಿಟಮಿನ್ ಸಿ ಕಾಲಜನ್ ಉತ್ಪಾದನೆಗೆ ಸಹಾಯ ಮಾಡುತ್ತದೆ. ಜೀರ್ಣಕ್ರಿಯೆಯ ಆರೋಗ್ಯವನ್ನು ಸುಧಾರಿಸಲು ಸ್ಟ್ರಾಬೆರಿ ಸಹ ಉತ್ತಮವಾಗಿದೆ. ಕರುಳನ್ನು ಆರೋಗ್ಯವಾಗಿಡುತ್ತದೆ. ದೇಹದಿಂದ ಕಲ್ಮಶಗಳು ಮತ್ತು ಬ್ಯಾಕ್ಟೀರಿಯಾವನ್ನು ತೆಗೆದುಹಾಕುತ್ತದೆ.

ಆರೋಗ್ಯಕ್ಕೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ