AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Childhood Traumas: ಬಾಲ್ಯದ ಆಘಾತಕಾರಿ ಘಟನೆಗಳು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯದ ಮೇಲೆ ಬಲವಾದ ಪ್ರಭಾವ ಬೀರಬಹುದು

ನಿಮ್ಮ ಬಾಲ್ಯದ ಕೆಲವೊಂದು ಕೆಟ್ಟ ಅನುಭವಗಳು, ಘಟನೆಗಳು ಆರೋಗ್ಯದ ಮೇಲೆ ದಿನಗಳೆದಂತೆ ಕೆಟ್ಟ ಪರಿಣಾಮ ಬೀರಬಹುದು ಎಂದು ಇತ್ತೀಚಿನ ಅಧ್ಯಯನದ ಮೂಲಕ ತಿಳಿದು ಬಂದಿದೆ.

Childhood Traumas: ಬಾಲ್ಯದ ಆಘಾತಕಾರಿ ಘಟನೆಗಳು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯದ ಮೇಲೆ ಬಲವಾದ ಪ್ರಭಾವ ಬೀರಬಹುದು
Childhood TraumasImage Credit source: Frontiers Blog
TV9 Web
| Edited By: |

Updated on: Nov 10, 2022 | 10:45 AM

Share

ಪ್ರತಿಯೊಂದು ವ್ಯಕ್ತಿಯ ಬಾಲ್ಯದ ಸಮಯದಲ್ಲಿ ಮಾನಸಿಕವಾಗಿ ಅಥವಾ ದೈಹಿಕವಾಗಿ ಯಾವುದಾದರೊಂದು ಕೆಟ್ಟ ಅನುಭವಗಳು ಸಂಭವಿಸಿರುತ್ತದೆ. ಈ ಕೆಟ್ಟ ಘಟನೆಗಳು ಕಾಲ ಕ್ರಮೇಣ ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯದ ಮೇಲೆ ಬಲವಾದ ಪ್ರಭಾವ ಬೀರುತ್ತವೆ.

ನಿಮ್ಮ ಬಾಲ್ಯದ ಕೆಲವೊಂದು ಕೆಟ್ಟ ಅನುಭವಗಳು, ಘಟನೆಗಳು ಆರೋಗ್ಯದ ಮೇಲೆ ದಿನಕಳೆದಂತೆ ಕೆಟ್ಟ ಪರಿಣಾಮ ಬೀರಬಹುದು ಎಂದು ಇತ್ತೀಚಿನ ಅಧ್ಯಯನದ ಮೂಲಕ ತಿಳಿದು ಬಂದಿದೆ.

ಉದಾಹರಣೆಗೆ ಬಾಲ್ಯದಲ್ಲಿನ ನಡೆದ ಅಪಘಾತಗಳಲ್ಲಿನ ದೇಹದ ಮೇಲಿನ ನೋವು ಮುಂದೆ ಸ್ಥೂಲಕಾಯತೆ ಮತ್ತು ದೀರ್ಘಕಾಲದ ನೋವಾಗಿ ಪರಿಣಾಮ ಬೀರುವ ಸಾಧ್ಯತೆ ಹೆಚ್ಚಿದೆ ಮತ್ತು ಕೆಲವೊಂದು ಮಾನಸಿಕವಾಗಿ ನೋವು ನೀಡಿದ ಘಟನೆಗಳು ಮುಂದೆ ಮಾನಸಿಕ ಖಿನ್ನತೆಯಾಗಿ ಪರಿಣಾಮ ಬೀರುತ್ತದೆ ಎಂದು ತಿಳಿದು ಬಂದಿದೆ.

ಅಕ್ಟೋಬರ್ 6 ರಂದು ಜರ್ನಲ್ ಫ್ರಾಂಟಿಯರ್ಸ್ ಇನ್ ಸೈಕಿಯಾಟ್ರಿಯಲ್ಲಿ DRI ಮತ್ತು ಯೂನಿವರ್ಸಿಟಿ ಆಫ್ ನೆವಾಡಾ ವಿಜ್ಞಾನಿಗಳು ನಡೆಸಿದ ಅಧ್ಯಯನದ ಪ್ರಕಾರ ಬಾಲ್ಯದ ಆಘಾತಗಳು ಆರೋಗ್ಯದ ಮೇಲೆ ಹೇಗೆ ಪರಿಣಾಮ ಬೀರುತ್ತವೆ ಮತ್ತು ಭಾವನಾತ್ಮಕ, ದೈಹಿಕ ಅಥವಾ ಲೈಂಗಿಕ ದುರುಪಯೋಗ, ಬಡತನ ಮತ್ತು ಮನೆಯಲ್ಲಿ ಮಾದಕ ವ್ಯಸನದ ಅನುಭವಗಳು ಹೇಗೆ ಯೌವನದಲ್ಲಿ ಪರಿಣಾಮ ಬೀರುತ್ತಿದೆ ಎಂದು ತಿಳಿದು ಬಂದಿದೆ. ಇದು ಯುನೈಟೆಡ್ ಸ್ಟೇಟ್ಸ್‌ನಲ್ಲಿ ರೆನೋನ್ ಹೆಲ್ತ್‌ನಿಂದ ನಡೆಸಲ್ಪಡುವ ಅತ್ಯಂತ ವಿಶೇಷವಾದ ಜೀನೋಮಿಕ್ ಅಧ್ಯಯನಗಳಲ್ಲಿ ಒಂದಾಗಿದೆ.

ಇದನ್ನು ಓದಿ: ನಿಮಗೆ ಬೆನ್ನು ನೋವಿನ ಸಮಸ್ಯೆಯೇ? ಹಾಗಾದ್ರೆ ನೋವು ದೂರ ಮಾಡುವ ವಿಧಾನಗಳ ಬಗ್ಗೆ ತಿಳಿಯಲೇಬೇಕು

ಬಾಲ್ಯದಲ್ಲಿನ ನಿರ್ಲಕ್ಷ್ಯ ಮತ್ತು ಬಡತನ, ಆಹಾರದ ಕೊರತೆ, ಲೈಂಗಿಕವಾಗಿ ದುರುಪಯೋಗದೊಂದಿಗಿನ ವೈಯಕ್ತಿಕ ಅನುಭವಗಳು ಪರಿಹರಿಸಲು ಹೆಚ್ಚು ಕಾಲ ತೆಗೆದು ಕೊಳ್ಳುತ್ತದೆ ಎಂದು ಸಂಶೋಧಕ ಮತ್ತು ಅಧ್ಯಯನದ ಪ್ರಮುಖ ಲೇಖಕರಲ್ಲಿ ಒಬ್ಬರಾದ ಕರೆನ್ ಸ್ಕ್ಲಾಚ್ ಹೇಳುತ್ತಾರೆ.

ಆರೋಗ್ಯಕ್ಕೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ:

Follow Us
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು