AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Childhood Traumas: ಬಾಲ್ಯದ ಆಘಾತಕಾರಿ ಘಟನೆಗಳು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯದ ಮೇಲೆ ಬಲವಾದ ಪ್ರಭಾವ ಬೀರಬಹುದು

ನಿಮ್ಮ ಬಾಲ್ಯದ ಕೆಲವೊಂದು ಕೆಟ್ಟ ಅನುಭವಗಳು, ಘಟನೆಗಳು ಆರೋಗ್ಯದ ಮೇಲೆ ದಿನಗಳೆದಂತೆ ಕೆಟ್ಟ ಪರಿಣಾಮ ಬೀರಬಹುದು ಎಂದು ಇತ್ತೀಚಿನ ಅಧ್ಯಯನದ ಮೂಲಕ ತಿಳಿದು ಬಂದಿದೆ.

Childhood Traumas: ಬಾಲ್ಯದ ಆಘಾತಕಾರಿ ಘಟನೆಗಳು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯದ ಮೇಲೆ ಬಲವಾದ ಪ್ರಭಾವ ಬೀರಬಹುದು
Childhood TraumasImage Credit source: Frontiers Blog
TV9 Web
| Edited By: |

Updated on: Nov 10, 2022 | 10:45 AM

Share

ಪ್ರತಿಯೊಂದು ವ್ಯಕ್ತಿಯ ಬಾಲ್ಯದ ಸಮಯದಲ್ಲಿ ಮಾನಸಿಕವಾಗಿ ಅಥವಾ ದೈಹಿಕವಾಗಿ ಯಾವುದಾದರೊಂದು ಕೆಟ್ಟ ಅನುಭವಗಳು ಸಂಭವಿಸಿರುತ್ತದೆ. ಈ ಕೆಟ್ಟ ಘಟನೆಗಳು ಕಾಲ ಕ್ರಮೇಣ ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯದ ಮೇಲೆ ಬಲವಾದ ಪ್ರಭಾವ ಬೀರುತ್ತವೆ.

ನಿಮ್ಮ ಬಾಲ್ಯದ ಕೆಲವೊಂದು ಕೆಟ್ಟ ಅನುಭವಗಳು, ಘಟನೆಗಳು ಆರೋಗ್ಯದ ಮೇಲೆ ದಿನಕಳೆದಂತೆ ಕೆಟ್ಟ ಪರಿಣಾಮ ಬೀರಬಹುದು ಎಂದು ಇತ್ತೀಚಿನ ಅಧ್ಯಯನದ ಮೂಲಕ ತಿಳಿದು ಬಂದಿದೆ.

ಉದಾಹರಣೆಗೆ ಬಾಲ್ಯದಲ್ಲಿನ ನಡೆದ ಅಪಘಾತಗಳಲ್ಲಿನ ದೇಹದ ಮೇಲಿನ ನೋವು ಮುಂದೆ ಸ್ಥೂಲಕಾಯತೆ ಮತ್ತು ದೀರ್ಘಕಾಲದ ನೋವಾಗಿ ಪರಿಣಾಮ ಬೀರುವ ಸಾಧ್ಯತೆ ಹೆಚ್ಚಿದೆ ಮತ್ತು ಕೆಲವೊಂದು ಮಾನಸಿಕವಾಗಿ ನೋವು ನೀಡಿದ ಘಟನೆಗಳು ಮುಂದೆ ಮಾನಸಿಕ ಖಿನ್ನತೆಯಾಗಿ ಪರಿಣಾಮ ಬೀರುತ್ತದೆ ಎಂದು ತಿಳಿದು ಬಂದಿದೆ.

ಅಕ್ಟೋಬರ್ 6 ರಂದು ಜರ್ನಲ್ ಫ್ರಾಂಟಿಯರ್ಸ್ ಇನ್ ಸೈಕಿಯಾಟ್ರಿಯಲ್ಲಿ DRI ಮತ್ತು ಯೂನಿವರ್ಸಿಟಿ ಆಫ್ ನೆವಾಡಾ ವಿಜ್ಞಾನಿಗಳು ನಡೆಸಿದ ಅಧ್ಯಯನದ ಪ್ರಕಾರ ಬಾಲ್ಯದ ಆಘಾತಗಳು ಆರೋಗ್ಯದ ಮೇಲೆ ಹೇಗೆ ಪರಿಣಾಮ ಬೀರುತ್ತವೆ ಮತ್ತು ಭಾವನಾತ್ಮಕ, ದೈಹಿಕ ಅಥವಾ ಲೈಂಗಿಕ ದುರುಪಯೋಗ, ಬಡತನ ಮತ್ತು ಮನೆಯಲ್ಲಿ ಮಾದಕ ವ್ಯಸನದ ಅನುಭವಗಳು ಹೇಗೆ ಯೌವನದಲ್ಲಿ ಪರಿಣಾಮ ಬೀರುತ್ತಿದೆ ಎಂದು ತಿಳಿದು ಬಂದಿದೆ. ಇದು ಯುನೈಟೆಡ್ ಸ್ಟೇಟ್ಸ್‌ನಲ್ಲಿ ರೆನೋನ್ ಹೆಲ್ತ್‌ನಿಂದ ನಡೆಸಲ್ಪಡುವ ಅತ್ಯಂತ ವಿಶೇಷವಾದ ಜೀನೋಮಿಕ್ ಅಧ್ಯಯನಗಳಲ್ಲಿ ಒಂದಾಗಿದೆ.

ಇದನ್ನು ಓದಿ: ನಿಮಗೆ ಬೆನ್ನು ನೋವಿನ ಸಮಸ್ಯೆಯೇ? ಹಾಗಾದ್ರೆ ನೋವು ದೂರ ಮಾಡುವ ವಿಧಾನಗಳ ಬಗ್ಗೆ ತಿಳಿಯಲೇಬೇಕು

ಬಾಲ್ಯದಲ್ಲಿನ ನಿರ್ಲಕ್ಷ್ಯ ಮತ್ತು ಬಡತನ, ಆಹಾರದ ಕೊರತೆ, ಲೈಂಗಿಕವಾಗಿ ದುರುಪಯೋಗದೊಂದಿಗಿನ ವೈಯಕ್ತಿಕ ಅನುಭವಗಳು ಪರಿಹರಿಸಲು ಹೆಚ್ಚು ಕಾಲ ತೆಗೆದು ಕೊಳ್ಳುತ್ತದೆ ಎಂದು ಸಂಶೋಧಕ ಮತ್ತು ಅಧ್ಯಯನದ ಪ್ರಮುಖ ಲೇಖಕರಲ್ಲಿ ಒಬ್ಬರಾದ ಕರೆನ್ ಸ್ಕ್ಲಾಚ್ ಹೇಳುತ್ತಾರೆ.

ಆರೋಗ್ಯಕ್ಕೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ:

ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್