AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Childhood Traumas: ಬಾಲ್ಯದ ಆಘಾತಕಾರಿ ಘಟನೆಗಳು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯದ ಮೇಲೆ ಬಲವಾದ ಪ್ರಭಾವ ಬೀರಬಹುದು

ನಿಮ್ಮ ಬಾಲ್ಯದ ಕೆಲವೊಂದು ಕೆಟ್ಟ ಅನುಭವಗಳು, ಘಟನೆಗಳು ಆರೋಗ್ಯದ ಮೇಲೆ ದಿನಗಳೆದಂತೆ ಕೆಟ್ಟ ಪರಿಣಾಮ ಬೀರಬಹುದು ಎಂದು ಇತ್ತೀಚಿನ ಅಧ್ಯಯನದ ಮೂಲಕ ತಿಳಿದು ಬಂದಿದೆ.

Childhood Traumas: ಬಾಲ್ಯದ ಆಘಾತಕಾರಿ ಘಟನೆಗಳು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯದ ಮೇಲೆ ಬಲವಾದ ಪ್ರಭಾವ ಬೀರಬಹುದು
Childhood TraumasImage Credit source: Frontiers Blog
TV9 Web
| Edited By: |

Updated on: Nov 10, 2022 | 10:45 AM

Share

ಪ್ರತಿಯೊಂದು ವ್ಯಕ್ತಿಯ ಬಾಲ್ಯದ ಸಮಯದಲ್ಲಿ ಮಾನಸಿಕವಾಗಿ ಅಥವಾ ದೈಹಿಕವಾಗಿ ಯಾವುದಾದರೊಂದು ಕೆಟ್ಟ ಅನುಭವಗಳು ಸಂಭವಿಸಿರುತ್ತದೆ. ಈ ಕೆಟ್ಟ ಘಟನೆಗಳು ಕಾಲ ಕ್ರಮೇಣ ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯದ ಮೇಲೆ ಬಲವಾದ ಪ್ರಭಾವ ಬೀರುತ್ತವೆ.

ನಿಮ್ಮ ಬಾಲ್ಯದ ಕೆಲವೊಂದು ಕೆಟ್ಟ ಅನುಭವಗಳು, ಘಟನೆಗಳು ಆರೋಗ್ಯದ ಮೇಲೆ ದಿನಕಳೆದಂತೆ ಕೆಟ್ಟ ಪರಿಣಾಮ ಬೀರಬಹುದು ಎಂದು ಇತ್ತೀಚಿನ ಅಧ್ಯಯನದ ಮೂಲಕ ತಿಳಿದು ಬಂದಿದೆ.

ಉದಾಹರಣೆಗೆ ಬಾಲ್ಯದಲ್ಲಿನ ನಡೆದ ಅಪಘಾತಗಳಲ್ಲಿನ ದೇಹದ ಮೇಲಿನ ನೋವು ಮುಂದೆ ಸ್ಥೂಲಕಾಯತೆ ಮತ್ತು ದೀರ್ಘಕಾಲದ ನೋವಾಗಿ ಪರಿಣಾಮ ಬೀರುವ ಸಾಧ್ಯತೆ ಹೆಚ್ಚಿದೆ ಮತ್ತು ಕೆಲವೊಂದು ಮಾನಸಿಕವಾಗಿ ನೋವು ನೀಡಿದ ಘಟನೆಗಳು ಮುಂದೆ ಮಾನಸಿಕ ಖಿನ್ನತೆಯಾಗಿ ಪರಿಣಾಮ ಬೀರುತ್ತದೆ ಎಂದು ತಿಳಿದು ಬಂದಿದೆ.

ಅಕ್ಟೋಬರ್ 6 ರಂದು ಜರ್ನಲ್ ಫ್ರಾಂಟಿಯರ್ಸ್ ಇನ್ ಸೈಕಿಯಾಟ್ರಿಯಲ್ಲಿ DRI ಮತ್ತು ಯೂನಿವರ್ಸಿಟಿ ಆಫ್ ನೆವಾಡಾ ವಿಜ್ಞಾನಿಗಳು ನಡೆಸಿದ ಅಧ್ಯಯನದ ಪ್ರಕಾರ ಬಾಲ್ಯದ ಆಘಾತಗಳು ಆರೋಗ್ಯದ ಮೇಲೆ ಹೇಗೆ ಪರಿಣಾಮ ಬೀರುತ್ತವೆ ಮತ್ತು ಭಾವನಾತ್ಮಕ, ದೈಹಿಕ ಅಥವಾ ಲೈಂಗಿಕ ದುರುಪಯೋಗ, ಬಡತನ ಮತ್ತು ಮನೆಯಲ್ಲಿ ಮಾದಕ ವ್ಯಸನದ ಅನುಭವಗಳು ಹೇಗೆ ಯೌವನದಲ್ಲಿ ಪರಿಣಾಮ ಬೀರುತ್ತಿದೆ ಎಂದು ತಿಳಿದು ಬಂದಿದೆ. ಇದು ಯುನೈಟೆಡ್ ಸ್ಟೇಟ್ಸ್‌ನಲ್ಲಿ ರೆನೋನ್ ಹೆಲ್ತ್‌ನಿಂದ ನಡೆಸಲ್ಪಡುವ ಅತ್ಯಂತ ವಿಶೇಷವಾದ ಜೀನೋಮಿಕ್ ಅಧ್ಯಯನಗಳಲ್ಲಿ ಒಂದಾಗಿದೆ.

ಇದನ್ನು ಓದಿ: ನಿಮಗೆ ಬೆನ್ನು ನೋವಿನ ಸಮಸ್ಯೆಯೇ? ಹಾಗಾದ್ರೆ ನೋವು ದೂರ ಮಾಡುವ ವಿಧಾನಗಳ ಬಗ್ಗೆ ತಿಳಿಯಲೇಬೇಕು

ಬಾಲ್ಯದಲ್ಲಿನ ನಿರ್ಲಕ್ಷ್ಯ ಮತ್ತು ಬಡತನ, ಆಹಾರದ ಕೊರತೆ, ಲೈಂಗಿಕವಾಗಿ ದುರುಪಯೋಗದೊಂದಿಗಿನ ವೈಯಕ್ತಿಕ ಅನುಭವಗಳು ಪರಿಹರಿಸಲು ಹೆಚ್ಚು ಕಾಲ ತೆಗೆದು ಕೊಳ್ಳುತ್ತದೆ ಎಂದು ಸಂಶೋಧಕ ಮತ್ತು ಅಧ್ಯಯನದ ಪ್ರಮುಖ ಲೇಖಕರಲ್ಲಿ ಒಬ್ಬರಾದ ಕರೆನ್ ಸ್ಕ್ಲಾಚ್ ಹೇಳುತ್ತಾರೆ.

ಆರೋಗ್ಯಕ್ಕೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ:

ಕನಸಿನಲ್ಲಿ ಬಂದ ದೇವರು ಹೇಳಿದ್ದಕ್ಕೆ ಮಣ್ಣು ಅಗೆದಾಗ ನಡೆಯಿತು ಅಚ್ಚರಿ!
ಕನಸಿನಲ್ಲಿ ಬಂದ ದೇವರು ಹೇಳಿದ್ದಕ್ಕೆ ಮಣ್ಣು ಅಗೆದಾಗ ನಡೆಯಿತು ಅಚ್ಚರಿ!
ಈ ವರ್ಷದ ಮೊದಲ ಸೂಪರ್ ಮೂನ್ ಭಾರತದಲ್ಲಿ ಕಂಡಿದ್ದು ಹೀಗೆ; ವಿಡಿಯೋ ವೈರಲ್
ಈ ವರ್ಷದ ಮೊದಲ ಸೂಪರ್ ಮೂನ್ ಭಾರತದಲ್ಲಿ ಕಂಡಿದ್ದು ಹೀಗೆ; ವಿಡಿಯೋ ವೈರಲ್
ನಟ ಭಯಂಕರ ವಜ್ರಮುನಿ ಅವರ ಕೊನೆಯ ದಿನಗಳು ಹೇಗಿದ್ದವು: ವಿಡಿಯೋ
ನಟ ಭಯಂಕರ ವಜ್ರಮುನಿ ಅವರ ಕೊನೆಯ ದಿನಗಳು ಹೇಗಿದ್ದವು: ವಿಡಿಯೋ
ಕಾನೂನು ಸುವ್ಯವಸ್ಥೆ ಕಾಪಾಡೋದು ಬಿಟ್ಟು ಶಾಸಕನ ಕಾಪಾಡುತ್ತಿದ್ದಾರೆ: ಜೋಶಿ
ಕಾನೂನು ಸುವ್ಯವಸ್ಥೆ ಕಾಪಾಡೋದು ಬಿಟ್ಟು ಶಾಸಕನ ಕಾಪಾಡುತ್ತಿದ್ದಾರೆ: ಜೋಶಿ
ಮೃತ ರಾಜಶೇಖರ್​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ ನೀಡಿದ ಸಚಿವ ಜಮೀರ್
ಮೃತ ರಾಜಶೇಖರ್​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ ನೀಡಿದ ಸಚಿವ ಜಮೀರ್
ಹಾರ್ದಿಕ್ ಸಿಡಿಲಬ್ಬರ; ಲಿಸ್ಟ್​ ಎ ಕ್ರಿಕೆಟ್‌ನಲ್ಲಿ ಚೊಚ್ಚಲ ಶತಕ
ಹಾರ್ದಿಕ್ ಸಿಡಿಲಬ್ಬರ; ಲಿಸ್ಟ್​ ಎ ಕ್ರಿಕೆಟ್‌ನಲ್ಲಿ ಚೊಚ್ಚಲ ಶತಕ
ಸುಂಟರಗಾಳಿಗೆ ಕುಸಿದ ಪೆಂಡಾಲ್​​: ಸಚಿವ ಸತೀಶ್​ ಜಾರಕಿಹೊಳಿ ಪಾರು
ಸುಂಟರಗಾಳಿಗೆ ಕುಸಿದ ಪೆಂಡಾಲ್​​: ಸಚಿವ ಸತೀಶ್​ ಜಾರಕಿಹೊಳಿ ಪಾರು
ವೆನೆಜುವೆಲಾ ಮೇಲೆ ಅಮೆರಿಕದಿಂದ ವೈಮಾನಿಕ ದಾಳಿ; ತುರ್ತು ಪರಿಸ್ಥಿತಿ ಘೋಷಣೆ
ವೆನೆಜುವೆಲಾ ಮೇಲೆ ಅಮೆರಿಕದಿಂದ ವೈಮಾನಿಕ ದಾಳಿ; ತುರ್ತು ಪರಿಸ್ಥಿತಿ ಘೋಷಣೆ
ಬಳ್ಳಾರಿ ಗಲಭೆ: ರೆಡ್ಡಿ, ಶ್ರೀರಾಮುಲುಗೆ ಫೋನ್​ ಮಾಡಿ ಧೈರ್ಯ ಹೇಳಿದ ದೇವೇಗೌಡ
ಬಳ್ಳಾರಿ ಗಲಭೆ: ರೆಡ್ಡಿ, ಶ್ರೀರಾಮುಲುಗೆ ಫೋನ್​ ಮಾಡಿ ಧೈರ್ಯ ಹೇಳಿದ ದೇವೇಗೌಡ
ಬೇಜವಾಬ್ದಾರಿ, ಅಹಂಕಾರ, ಪಕ್ಷಪಾತ: ಗಿಲ್ಲಿ ವಿರುದ್ಧ ದೂರಿನ ಸರಮಾಲೆ
ಬೇಜವಾಬ್ದಾರಿ, ಅಹಂಕಾರ, ಪಕ್ಷಪಾತ: ಗಿಲ್ಲಿ ವಿರುದ್ಧ ದೂರಿನ ಸರಮಾಲೆ