AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Blood Clot: ಆಸ್ಪತ್ರೆಗೆ ದಾಖಲಾಗದ ಕೋವಿಡ್ ರೋಗಿಗಳಲ್ಲಿ ಕೊರೊನಾವು ವರ್ಷದವರೆಗೆ ರಕ್ತ ಹೆಪ್ಪುಗಟ್ಟುವಿಕೆಯ ಅಪಾಯ ಹೆಚ್ಚಿಸುತ್ತೆ: ಅಧ್ಯಯನ

ಕೋವಿಡ್ -19 ಸೋಂಕು ಆಸ್ಪತ್ರೆಗೆ ದಾಖಲಾಗದವರಲ್ಲಿ ಕನಿಷ್ಠ 49 ವಾರಗಳು ಅಥವಾ ಸುಮಾರು ಒಂದು ವರ್ಷದವರೆಗೆ ರಕ್ತ ಹೆಪ್ಪುಗಟ್ಟುವಿಕೆಯ ಅಪಾಯವನ್ನು ಹೆಚ್ಚಿಸುತ್ತದೆ ಎಂದು ಅಧ್ಯಯನವೊಂದು ತಿಳಿಸಿದೆ.

Blood Clot: ಆಸ್ಪತ್ರೆಗೆ ದಾಖಲಾಗದ ಕೋವಿಡ್ ರೋಗಿಗಳಲ್ಲಿ ಕೊರೊನಾವು ವರ್ಷದವರೆಗೆ ರಕ್ತ ಹೆಪ್ಪುಗಟ್ಟುವಿಕೆಯ ಅಪಾಯ ಹೆಚ್ಚಿಸುತ್ತೆ: ಅಧ್ಯಯನ
Blood Clot
TV9 Web
| Edited By: |

Updated on: Sep 23, 2022 | 9:00 AM

Share

ಕೋವಿಡ್ -19 ಸೋಂಕು ಆಸ್ಪತ್ರೆಗೆ ದಾಖಲಾಗದವರಲ್ಲಿ ಕನಿಷ್ಠ 49 ವಾರಗಳು ಅಥವಾ ಸುಮಾರು ಒಂದು ವರ್ಷದವರೆಗೆ ರಕ್ತ ಹೆಪ್ಪುಗಟ್ಟುವಿಕೆಯ ಅಪಾಯವನ್ನು ಹೆಚ್ಚಿಸುತ್ತದೆ ಎಂದು ಅಧ್ಯಯನವೊಂದು ತಿಳಿಸಿದೆ. 2020ರಲ್ಲಿ ಕೇವಲ 10,500 ಹೃದಯಾಘಾತ, ಪಾರ್ಶ್ವವಾಯು ಮತ್ತು ಇತರ ರಕ್ತ ಹೆಪ್ಪುಗಟ್ಟುವಿಕೆಯ ಸಮಸ್ಯೆಗಳು ಕಂಡುಬರಬಹುದು. ಆದರೆ ಸಾಕಷ್ಟು ಕೊರೊನಾ ಸೋಂಕಿತರಲ್ಲಿ ಕಾಣಿಸಿಕೊಂಡಿರುವ ಸಮಸ್ಯೆಗಳು ಚಿಕ್ಕದಾಗಿದ್ದು, ಕಾಲಾನಂತರದಲ್ಲಿ ಕಡಿಮೆಯಾಗುತ್ತದೆ ಎಂದು ತಜ್ಞರು ಹೇಳಿದ್ದಾರೆ.

ಕೊರೊನಾ ಆರಂಭವಾದ ಬಳಿಕ ಯುಕೆಯಲ್ಲಿ ಹೃದಯಾಘಾತ, ಪಾರ್ಶ್ವವಾಯು ಹಾಗೂ ಇತರೆ ರಕ್ತ ಹೆಪ್ಪುಗಟ್ಟುವಿಕೆಯ 10,500ಕ್ಕೂ ಅಧಿಕ ಹೆಚ್ಚುವರಿ ಪ್ರಕರಣಗಳು ಪತ್ತೆಯಾಗಿದ್ದವು. ಸೌಮ್ಯ ಪ್ರಮಾಣದ ಸೋಂಕನ್ನು ಹೊಂದಿರುವವರಲ್ಲಿ ರಕ್ತಹೆಪ್ಪುಗಟ್ಟುವಿಕೆಯ ಅಪಾಯ ಹೆಚ್ಚಿದೆ ಎಂದು ಅಧ್ಯಯನ ತಿಳಿಸಿದೆ.

ಕೊರೊನಾ ಸೋಂಕು ತಗುಲಿ ವಾರದ ಬಳಿಕ ಜನರು ಹೃದಯಾಘಾತ, ಪಾರ್ಶ್ವವಾಯು ಅಪಾಯವನ್ನು ಹೊಂದುವ ಸಾಧ್ಯತೆ ಶೇ.21ರಷ್ಟಿರುತ್ತದೆ. ನಾಲ್ಕು ವಾರಗಳ ಬಳಿಕ ಇದು ಶೇ.3.9ಕ್ಕೆ ಇಳಿಕೆಯಾಗುತ್ತದೆ.

ಆಸ್ಪತ್ರೆಗೆ ದಾಖಲಾದ ರೋಗಿಗಳಲ್ಲಿ ರಕ್ತ ಹೆಪ್ಪುಗಟ್ಟುವಿಕೆ ಸಮಸ್ಯೆ ಹೆಚ್ಚಿತ್ತು, ಆದರೆ ಈಗ ಆಸ್ಪತ್ರೆಗೆ ದಾಖಲಾಗದ ಸೌಮ್ಯ ಪ್ರಮಾಣದ ಸೋಂಕು ತಗುಲಿದ್ದ ರೋಗಿಗಳಲ್ಲೂ ಹೆಚ್ಚಾಗಿದೆ.

ಆರೋಗ್ಯಕ್ಕೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Web contact
Web contact

TV9 Kannada

Read More
‘ಕಂಟ್ರಿ ಮೇಡ್’ ಸಿನಿಮಾನಲ್ಲಿ ಕತೆಯೇ ನಾಯಕ: ವಿಡಿಯೋ
‘ಕಂಟ್ರಿ ಮೇಡ್’ ಸಿನಿಮಾನಲ್ಲಿ ಕತೆಯೇ ನಾಯಕ: ವಿಡಿಯೋ
ನಾಯಕತ್ವ ಬದಲಾವಣೆ ಗುದ್ದಾಟಕ್ಕೆ ಸ್ಫೋಟಕ ತಿರುವು ನೀಡಿದ ಸಭೆ
ನಾಯಕತ್ವ ಬದಲಾವಣೆ ಗುದ್ದಾಟಕ್ಕೆ ಸ್ಫೋಟಕ ತಿರುವು ನೀಡಿದ ಸಭೆ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್ ಕೇಸ್: ಯುವಕನಿಗೆ ಗೂಸಾ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್ ಕೇಸ್: ಯುವಕನಿಗೆ ಗೂಸಾ
ಅತ್ಯಾಚಾರ ಪ್ರಕರಣದಲ್ಲಿ ಜೈಲಿಂದ ಬಿಡುಗಡೆಯಾದ ಆರೋಪಿಗೆ ಹಾರ ಹಾಕಿ ಮೆರವಣಿಗೆ!
ಅತ್ಯಾಚಾರ ಪ್ರಕರಣದಲ್ಲಿ ಜೈಲಿಂದ ಬಿಡುಗಡೆಯಾದ ಆರೋಪಿಗೆ ಹಾರ ಹಾಕಿ ಮೆರವಣಿಗೆ!
ಕಾಂಗ್ರೆಸ್ ಮುಖಂಡ ಹಾಜಿ ಸೈಯದ್ ಜಿಯಾವುಲ್ಲಾ ಅಂತಿಮ ದರ್ಶನ ಪಡೆದ ಡಿಕೆಶಿ
ಕಾಂಗ್ರೆಸ್ ಮುಖಂಡ ಹಾಜಿ ಸೈಯದ್ ಜಿಯಾವುಲ್ಲಾ ಅಂತಿಮ ದರ್ಶನ ಪಡೆದ ಡಿಕೆಶಿ
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ