AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Blood Clot: ಆಸ್ಪತ್ರೆಗೆ ದಾಖಲಾಗದ ಕೋವಿಡ್ ರೋಗಿಗಳಲ್ಲಿ ಕೊರೊನಾವು ವರ್ಷದವರೆಗೆ ರಕ್ತ ಹೆಪ್ಪುಗಟ್ಟುವಿಕೆಯ ಅಪಾಯ ಹೆಚ್ಚಿಸುತ್ತೆ: ಅಧ್ಯಯನ

ಕೋವಿಡ್ -19 ಸೋಂಕು ಆಸ್ಪತ್ರೆಗೆ ದಾಖಲಾಗದವರಲ್ಲಿ ಕನಿಷ್ಠ 49 ವಾರಗಳು ಅಥವಾ ಸುಮಾರು ಒಂದು ವರ್ಷದವರೆಗೆ ರಕ್ತ ಹೆಪ್ಪುಗಟ್ಟುವಿಕೆಯ ಅಪಾಯವನ್ನು ಹೆಚ್ಚಿಸುತ್ತದೆ ಎಂದು ಅಧ್ಯಯನವೊಂದು ತಿಳಿಸಿದೆ.

Blood Clot: ಆಸ್ಪತ್ರೆಗೆ ದಾಖಲಾಗದ ಕೋವಿಡ್ ರೋಗಿಗಳಲ್ಲಿ ಕೊರೊನಾವು ವರ್ಷದವರೆಗೆ ರಕ್ತ ಹೆಪ್ಪುಗಟ್ಟುವಿಕೆಯ ಅಪಾಯ ಹೆಚ್ಚಿಸುತ್ತೆ: ಅಧ್ಯಯನ
Blood Clot
TV9 Web
| Updated By: ನಯನಾ ರಾಜೀವ್|

Updated on: Sep 23, 2022 | 9:00 AM

Share

ಕೋವಿಡ್ -19 ಸೋಂಕು ಆಸ್ಪತ್ರೆಗೆ ದಾಖಲಾಗದವರಲ್ಲಿ ಕನಿಷ್ಠ 49 ವಾರಗಳು ಅಥವಾ ಸುಮಾರು ಒಂದು ವರ್ಷದವರೆಗೆ ರಕ್ತ ಹೆಪ್ಪುಗಟ್ಟುವಿಕೆಯ ಅಪಾಯವನ್ನು ಹೆಚ್ಚಿಸುತ್ತದೆ ಎಂದು ಅಧ್ಯಯನವೊಂದು ತಿಳಿಸಿದೆ. 2020ರಲ್ಲಿ ಕೇವಲ 10,500 ಹೃದಯಾಘಾತ, ಪಾರ್ಶ್ವವಾಯು ಮತ್ತು ಇತರ ರಕ್ತ ಹೆಪ್ಪುಗಟ್ಟುವಿಕೆಯ ಸಮಸ್ಯೆಗಳು ಕಂಡುಬರಬಹುದು. ಆದರೆ ಸಾಕಷ್ಟು ಕೊರೊನಾ ಸೋಂಕಿತರಲ್ಲಿ ಕಾಣಿಸಿಕೊಂಡಿರುವ ಸಮಸ್ಯೆಗಳು ಚಿಕ್ಕದಾಗಿದ್ದು, ಕಾಲಾನಂತರದಲ್ಲಿ ಕಡಿಮೆಯಾಗುತ್ತದೆ ಎಂದು ತಜ್ಞರು ಹೇಳಿದ್ದಾರೆ.

ಕೊರೊನಾ ಆರಂಭವಾದ ಬಳಿಕ ಯುಕೆಯಲ್ಲಿ ಹೃದಯಾಘಾತ, ಪಾರ್ಶ್ವವಾಯು ಹಾಗೂ ಇತರೆ ರಕ್ತ ಹೆಪ್ಪುಗಟ್ಟುವಿಕೆಯ 10,500ಕ್ಕೂ ಅಧಿಕ ಹೆಚ್ಚುವರಿ ಪ್ರಕರಣಗಳು ಪತ್ತೆಯಾಗಿದ್ದವು. ಸೌಮ್ಯ ಪ್ರಮಾಣದ ಸೋಂಕನ್ನು ಹೊಂದಿರುವವರಲ್ಲಿ ರಕ್ತಹೆಪ್ಪುಗಟ್ಟುವಿಕೆಯ ಅಪಾಯ ಹೆಚ್ಚಿದೆ ಎಂದು ಅಧ್ಯಯನ ತಿಳಿಸಿದೆ.

ಕೊರೊನಾ ಸೋಂಕು ತಗುಲಿ ವಾರದ ಬಳಿಕ ಜನರು ಹೃದಯಾಘಾತ, ಪಾರ್ಶ್ವವಾಯು ಅಪಾಯವನ್ನು ಹೊಂದುವ ಸಾಧ್ಯತೆ ಶೇ.21ರಷ್ಟಿರುತ್ತದೆ. ನಾಲ್ಕು ವಾರಗಳ ಬಳಿಕ ಇದು ಶೇ.3.9ಕ್ಕೆ ಇಳಿಕೆಯಾಗುತ್ತದೆ.

ಆಸ್ಪತ್ರೆಗೆ ದಾಖಲಾದ ರೋಗಿಗಳಲ್ಲಿ ರಕ್ತ ಹೆಪ್ಪುಗಟ್ಟುವಿಕೆ ಸಮಸ್ಯೆ ಹೆಚ್ಚಿತ್ತು, ಆದರೆ ಈಗ ಆಸ್ಪತ್ರೆಗೆ ದಾಖಲಾಗದ ಸೌಮ್ಯ ಪ್ರಮಾಣದ ಸೋಂಕು ತಗುಲಿದ್ದ ರೋಗಿಗಳಲ್ಲೂ ಹೆಚ್ಚಾಗಿದೆ.

ಆರೋಗ್ಯಕ್ಕೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ