AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Climate Change:ಹವಾಮಾನ ಬದಲಾವಣೆ ಮುಂದೊಂದು ದಿನ ನಿಮ್ಮ ನಿದ್ರೆಯನ್ನೇ ಕಸಿಯಬಹುದು

Climate change: ಹವಾಮಾನ ಬದಲಾವಣೆ( Climate Change) ಅಥವಾ ತಾಪಮಾನ ಹೆಚ್ಚಳವು ನೇರವಾಗಿ ನಿಮ್ಮ ನಿದ್ರೆಯ ಮೇಲೆ ಪರಿಣಾಮ ಬೀರಬಹುದು ಎಂದು ಅಧ್ಯಯನವೊಂದು ತಿಳಿಸಿದೆ. ಜರ್ನಲ್ ಒನ್ ಅರ್ಥ್​ನಲ್ಲಿ ಈ ಕುರಿತು ವರದಿ ಪ್ರಕಟವಾಗಿದೆ. 2099ರಷ್ಟೊತ್ತಿಗೆ ತಾಪಮಾನ ಹೆಚ್ಚಾಗಲಿದ್ದು ಒಬ್ಬ ವ್ಯಕ್ತಿ ವರ್ಷಕ್ಕೆ 50 ರಿಂದ 58 ಗಂಟೆಗಳ ಕಾಲ ನಿದ್ರೆ ಮಾಡಿದರೆ ಹೆಚ್ಚು ಎಂದು ಹೇಳಿದೆ.

Climate Change:ಹವಾಮಾನ ಬದಲಾವಣೆ  ಮುಂದೊಂದು ದಿನ ನಿಮ್ಮ ನಿದ್ರೆಯನ್ನೇ ಕಸಿಯಬಹುದು
Sleep
TV9 Web
| Edited By: |

Updated on: May 27, 2022 | 9:00 AM

Share

ಹವಾಮಾನ ಬದಲಾವಣೆ( Climate Change) ಅಥವಾ ತಾಪಮಾನ ಹೆಚ್ಚಳವು ನೇರವಾಗಿ ನಿಮ್ಮ ನಿದ್ರೆಯ ಮೇಲೆ ಪರಿಣಾಮ ಬೀರಬಹುದು ಎಂದು ಅಧ್ಯಯನವೊಂದು ತಿಳಿಸಿದೆ. ಜರ್ನಲ್ ಒನ್ ಅರ್ಥ್​ನಲ್ಲಿ ಈ ಕುರಿತು ವರದಿ ಪ್ರಕಟವಾಗಿದೆ. 2099ರಷ್ಟೊತ್ತಿಗೆ ತಾಪಮಾನ ಹೆಚ್ಚಾಗಲಿದ್ದು ಒಬ್ಬ ವ್ಯಕ್ತಿ ವರ್ಷಕ್ಕೆ 50 ರಿಂದ 58 ಗಂಟೆಗಳ ಕಾಲ ನಿದ್ರೆ ಮಾಡಿದರೆ ಹೆಚ್ಚು ಎಂದು ಹೇಳಿದೆ.

ತಾಪಮಾನ ಹೆಚ್ಚಳದಿಂದ ಕಡಿಮೆ ಆದಾಯ ಹೊಂದಿರುವ ರಾಷ್ಟ್ರಗಳಿಗೆ ಹೆಚ್ಚು ತೊಂದರೆಯುಂಟಾಗಲಿದೆ. ಹಾಗೆಯೇ ಉಷ್ಣಾಂಶ ಹೆಚ್ಚಾದರೆ ಸಾವು ಹಾಗೂ ಆಸ್ಪತ್ರೆಗೆ ದಾಖಲಾಗುವವರ ಪ್ರಮಾಣ ಕೂಡ ಹೆಚ್ಚಾಗಲಿದೆ.

ಆರೋಗ್ಯವಂತ ವಯಸ್ಕ ಮನುಷ್ಯ ಆರು, ಏಳು ಅಥವಾ ಎಂಟು ಗಂಟೆಗಳ ಕಾಲ ಮಲಗಬೇಕು; ನೀವು ಕಡಿಮೆ ನಿದ್ರೆ ಮಾಡಿದರೆ, ಮರುದಿನ ನೀವು ದಣಿದಿರಬಹುದು ಮತ್ತು ನಿದ್ರೆಯ ಕೊರತೆಯಿಂದ ಸ್ವಲ್ಪ ಕಿರಿಕಿರಿಗೊಳ್ಳಬಹುದು.

ನಿದ್ರೆ ಹಾಗೂ ತಾಪಮಾನದ ನಡುವಿನ ಸಂಬಂಧವನ್ನು ಗುರುತಿಸಲಾಗಿದ್ದು, ಶತಮಾನದ ದ್ವಿತೀಯಾರ್ಧದಲ್ಲಿ ನಿದ್ರಿಸುವ ಸಮಸ್ಯೆಗಳು ಹೇಗೆ ಉಲ್ಬಣಗೊಳ್ಳುತ್ತವೆ ಎಂಬುದು ತಿಳಿದುಬಂದಿದೆ. ಭೂಮಿಯು ಬೆಚ್ಚಗಾಗುತ್ತಿದ್ದಂತೆ, ನಮ್ಮ ದೈನಂದಿನ ಜೀವನದ ಕೆಲವು ಅಂಶಗಳನ್ನು ನಾವು ಕ್ರಮೇಣ ಮಾರ್ಪಡಿಸಬೇಕಾಗುತ್ತದೆ.

ಅಭಿವೃದ್ಧಿ ಹೊಂದಿದ ದೇಶಗಳಲ್ಲಿ ತಮ್ಮನ್ನು ತಾವು ಉಷ್ಣಾಂಶದಿಂದ ರಕ್ಷಿಸಿಕೊಳ್ಳಲು ಹಲವು ದಾರಿಗಳನ್ನು ಆಯ್ಕೆ ಮಾಡಿಕೊಳ್ಳುತ್ತಾರೆ. ಹಾಗೆಯೇ ಹವಾಮಾನ ಬದಲಾವಣೆಯು ಈಗಾಗಲೇ ಹಲವು ಮಾರಣಾಂತಿಕ ಕಾಯಿಲೆಗಳಿಗೆ ತುತ್ತಾಗುತ್ತಿದ್ದಾರೆ. ಆದರೆ 2099ರ ಹೊತ್ತಿಗೆ ರೋಗಗಳ ಪ್ರಮಾನವೂ ಕೂಡ ಹೆಚ್ಚಾಗಲಿದೆ ಎಂದು ಅಂದಾಜಿಸಲಾಗಿದೆ.

ಆರೋಗ್ಯಕ್ಕೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ