Sign In

By signing in or creating an account, you agree with Associated Broadcasting Company's Terms & Conditions and Privacy Policy.

Climate Change:ಹವಾಮಾನ ಬದಲಾವಣೆ ಮುಂದೊಂದು ದಿನ ನಿಮ್ಮ ನಿದ್ರೆಯನ್ನೇ ಕಸಿಯಬಹುದು

Climate change: ಹವಾಮಾನ ಬದಲಾವಣೆ( Climate Change) ಅಥವಾ ತಾಪಮಾನ ಹೆಚ್ಚಳವು ನೇರವಾಗಿ ನಿಮ್ಮ ನಿದ್ರೆಯ ಮೇಲೆ ಪರಿಣಾಮ ಬೀರಬಹುದು ಎಂದು ಅಧ್ಯಯನವೊಂದು ತಿಳಿಸಿದೆ. ಜರ್ನಲ್ ಒನ್ ಅರ್ಥ್​ನಲ್ಲಿ ಈ ಕುರಿತು ವರದಿ ಪ್ರಕಟವಾಗಿದೆ. 2099ರಷ್ಟೊತ್ತಿಗೆ ತಾಪಮಾನ ಹೆಚ್ಚಾಗಲಿದ್ದು ಒಬ್ಬ ವ್ಯಕ್ತಿ ವರ್ಷಕ್ಕೆ 50 ರಿಂದ 58 ಗಂಟೆಗಳ ಕಾಲ ನಿದ್ರೆ ಮಾಡಿದರೆ ಹೆಚ್ಚು ಎಂದು ಹೇಳಿದೆ.

Climate Change:ಹವಾಮಾನ ಬದಲಾವಣೆ  ಮುಂದೊಂದು ದಿನ ನಿಮ್ಮ ನಿದ್ರೆಯನ್ನೇ ಕಸಿಯಬಹುದು
Sleep
Follow us
TV9 Web
| Updated By: ನಯನಾ ರಾಜೀವ್

Updated on: May 27, 2022 | 9:00 AM

ಹವಾಮಾನ ಬದಲಾವಣೆ( Climate Change) ಅಥವಾ ತಾಪಮಾನ ಹೆಚ್ಚಳವು ನೇರವಾಗಿ ನಿಮ್ಮ ನಿದ್ರೆಯ ಮೇಲೆ ಪರಿಣಾಮ ಬೀರಬಹುದು ಎಂದು ಅಧ್ಯಯನವೊಂದು ತಿಳಿಸಿದೆ. ಜರ್ನಲ್ ಒನ್ ಅರ್ಥ್​ನಲ್ಲಿ ಈ ಕುರಿತು ವರದಿ ಪ್ರಕಟವಾಗಿದೆ. 2099ರಷ್ಟೊತ್ತಿಗೆ ತಾಪಮಾನ ಹೆಚ್ಚಾಗಲಿದ್ದು ಒಬ್ಬ ವ್ಯಕ್ತಿ ವರ್ಷಕ್ಕೆ 50 ರಿಂದ 58 ಗಂಟೆಗಳ ಕಾಲ ನಿದ್ರೆ ಮಾಡಿದರೆ ಹೆಚ್ಚು ಎಂದು ಹೇಳಿದೆ.

ತಾಪಮಾನ ಹೆಚ್ಚಳದಿಂದ ಕಡಿಮೆ ಆದಾಯ ಹೊಂದಿರುವ ರಾಷ್ಟ್ರಗಳಿಗೆ ಹೆಚ್ಚು ತೊಂದರೆಯುಂಟಾಗಲಿದೆ. ಹಾಗೆಯೇ ಉಷ್ಣಾಂಶ ಹೆಚ್ಚಾದರೆ ಸಾವು ಹಾಗೂ ಆಸ್ಪತ್ರೆಗೆ ದಾಖಲಾಗುವವರ ಪ್ರಮಾಣ ಕೂಡ ಹೆಚ್ಚಾಗಲಿದೆ.

ಆರೋಗ್ಯವಂತ ವಯಸ್ಕ ಮನುಷ್ಯ ಆರು, ಏಳು ಅಥವಾ ಎಂಟು ಗಂಟೆಗಳ ಕಾಲ ಮಲಗಬೇಕು; ನೀವು ಕಡಿಮೆ ನಿದ್ರೆ ಮಾಡಿದರೆ, ಮರುದಿನ ನೀವು ದಣಿದಿರಬಹುದು ಮತ್ತು ನಿದ್ರೆಯ ಕೊರತೆಯಿಂದ ಸ್ವಲ್ಪ ಕಿರಿಕಿರಿಗೊಳ್ಳಬಹುದು.

ನಿದ್ರೆ ಹಾಗೂ ತಾಪಮಾನದ ನಡುವಿನ ಸಂಬಂಧವನ್ನು ಗುರುತಿಸಲಾಗಿದ್ದು, ಶತಮಾನದ ದ್ವಿತೀಯಾರ್ಧದಲ್ಲಿ ನಿದ್ರಿಸುವ ಸಮಸ್ಯೆಗಳು ಹೇಗೆ ಉಲ್ಬಣಗೊಳ್ಳುತ್ತವೆ ಎಂಬುದು ತಿಳಿದುಬಂದಿದೆ. ಭೂಮಿಯು ಬೆಚ್ಚಗಾಗುತ್ತಿದ್ದಂತೆ, ನಮ್ಮ ದೈನಂದಿನ ಜೀವನದ ಕೆಲವು ಅಂಶಗಳನ್ನು ನಾವು ಕ್ರಮೇಣ ಮಾರ್ಪಡಿಸಬೇಕಾಗುತ್ತದೆ.

ಅಭಿವೃದ್ಧಿ ಹೊಂದಿದ ದೇಶಗಳಲ್ಲಿ ತಮ್ಮನ್ನು ತಾವು ಉಷ್ಣಾಂಶದಿಂದ ರಕ್ಷಿಸಿಕೊಳ್ಳಲು ಹಲವು ದಾರಿಗಳನ್ನು ಆಯ್ಕೆ ಮಾಡಿಕೊಳ್ಳುತ್ತಾರೆ. ಹಾಗೆಯೇ ಹವಾಮಾನ ಬದಲಾವಣೆಯು ಈಗಾಗಲೇ ಹಲವು ಮಾರಣಾಂತಿಕ ಕಾಯಿಲೆಗಳಿಗೆ ತುತ್ತಾಗುತ್ತಿದ್ದಾರೆ. ಆದರೆ 2099ರ ಹೊತ್ತಿಗೆ ರೋಗಗಳ ಪ್ರಮಾನವೂ ಕೂಡ ಹೆಚ್ಚಾಗಲಿದೆ ಎಂದು ಅಂದಾಜಿಸಲಾಗಿದೆ.

ಆರೋಗ್ಯಕ್ಕೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಚೆನಾಬ್ ನದಿಗೆ ನಿರ್ಮಿಸಿದ ಬಾಗ್ಲಿಹಾರ್ ಡ್ಯಾಂ ವಿಡಿಯೋ ಇಲ್ಲಿದೆ
ಚೆನಾಬ್ ನದಿಗೆ ನಿರ್ಮಿಸಿದ ಬಾಗ್ಲಿಹಾರ್ ಡ್ಯಾಂ ವಿಡಿಯೋ ಇಲ್ಲಿದೆ
ಭರತ್ ಭೂಷಣ್ ಅಂತಿಮ ಸಂಸ್ಕಾರವನ್ನು ನೆರವೇರಿಸಿದ ಸಹೋದರ ಪ್ರೀತಂ
ಭರತ್ ಭೂಷಣ್ ಅಂತಿಮ ಸಂಸ್ಕಾರವನ್ನು ನೆರವೇರಿಸಿದ ಸಹೋದರ ಪ್ರೀತಂ
ಪಹಲ್ಗಾಮ್ ಸ್ವರ್ಗದಲ್ಲಿ ತೇಲಾಡುವಾಗ ಉಗ್ರರ ಭೀಕರತೆ ಬಿಚ್ಚಿಟ್ಟ ಪಲ್ಲವಿ
ಪಹಲ್ಗಾಮ್ ಸ್ವರ್ಗದಲ್ಲಿ ತೇಲಾಡುವಾಗ ಉಗ್ರರ ಭೀಕರತೆ ಬಿಚ್ಚಿಟ್ಟ ಪಲ್ಲವಿ
ಚಿತೆಯಲ್ಲಿ ಮಲಗಿದ ಪತಿಯ ಕೈ ಹುಡುಕಿ ಹಿಡಿದ ಪತ್ನಿ: ಹೃದಯ ಹಿಂಡುವ ದೃಶ್ಯ
ಚಿತೆಯಲ್ಲಿ ಮಲಗಿದ ಪತಿಯ ಕೈ ಹುಡುಕಿ ಹಿಡಿದ ಪತ್ನಿ: ಹೃದಯ ಹಿಂಡುವ ದೃಶ್ಯ
ಅಪ್ಪಾಜಿಯ ಸಮಾಧಿಗೆ ಪೂಜೆ ಮಾಡಿ, ಶಿವಣ್ಣ ಹೇಳಿದ್ದು ಹೀಗೆ..
ಅಪ್ಪಾಜಿಯ ಸಮಾಧಿಗೆ ಪೂಜೆ ಮಾಡಿ, ಶಿವಣ್ಣ ಹೇಳಿದ್ದು ಹೀಗೆ..
ಪಹಲ್ಗಾಮ್​ನಲ್ಲಿ ಉಗ್ರರ ಅಟ್ಟಹಾಸವನ್ನು ಎಳೆ ಎಳೆಯಾಗಿ ಬಿಚ್ಚಿಟ್ಟ ಅಭಿಜನ್
ಪಹಲ್ಗಾಮ್​ನಲ್ಲಿ ಉಗ್ರರ ಅಟ್ಟಹಾಸವನ್ನು ಎಳೆ ಎಳೆಯಾಗಿ ಬಿಚ್ಚಿಟ್ಟ ಅಭಿಜನ್
ಕರ್ನಾಟಕದಷ್ಟು ಸುಂದರ ಸ್ಥಳ ಮತ್ತು ಜನ ಬೇರೆಲ್ಲೂ ಇಲ್ಲ: ಮೋನಿಕ ಸತ್ಯ
ಕರ್ನಾಟಕದಷ್ಟು ಸುಂದರ ಸ್ಥಳ ಮತ್ತು ಜನ ಬೇರೆಲ್ಲೂ ಇಲ್ಲ: ಮೋನಿಕ ಸತ್ಯ
ಹಿಂದಿ ಬದಲು ಇಂಗ್ಲಿಷ್​​ನಲ್ಲೇ ಭಯೋತ್ಪಾದನೆ ವಿರುದ್ಧ ಮೋದಿ ಸಂದೇಶ ರವಾನೆ
ಹಿಂದಿ ಬದಲು ಇಂಗ್ಲಿಷ್​​ನಲ್ಲೇ ಭಯೋತ್ಪಾದನೆ ವಿರುದ್ಧ ಮೋದಿ ಸಂದೇಶ ರವಾನೆ
ಉಗ್ರರು ಹಿಂದೂಗಳನ್ನೇ ಟಾರ್ಗೆಟ್ ಮಾಡಿ ಕೊಲ್ಲುತ್ತಿದ್ದುದ್ದು ಸತ್ಯ: ಪಲ್ಲವಿ
ಉಗ್ರರು ಹಿಂದೂಗಳನ್ನೇ ಟಾರ್ಗೆಟ್ ಮಾಡಿ ಕೊಲ್ಲುತ್ತಿದ್ದುದ್ದು ಸತ್ಯ: ಪಲ್ಲವಿ
ಉಗ್ರರ ದಾಳಿಗೆ ಬಲಿಯಾದ ಮಂಜುನಾಥ್ ಪುತ್ರನ ಪ್ರಾಣ ಕಾಪಾಡಿದ ಮುಸ್ಲಿಂ ವ್ಯಕ್ತಿ
ಉಗ್ರರ ದಾಳಿಗೆ ಬಲಿಯಾದ ಮಂಜುನಾಥ್ ಪುತ್ರನ ಪ್ರಾಣ ಕಾಪಾಡಿದ ಮುಸ್ಲಿಂ ವ್ಯಕ್ತಿ