AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Climate Change:ಹವಾಮಾನ ಬದಲಾವಣೆ ಮುಂದೊಂದು ದಿನ ನಿಮ್ಮ ನಿದ್ರೆಯನ್ನೇ ಕಸಿಯಬಹುದು

Climate change: ಹವಾಮಾನ ಬದಲಾವಣೆ( Climate Change) ಅಥವಾ ತಾಪಮಾನ ಹೆಚ್ಚಳವು ನೇರವಾಗಿ ನಿಮ್ಮ ನಿದ್ರೆಯ ಮೇಲೆ ಪರಿಣಾಮ ಬೀರಬಹುದು ಎಂದು ಅಧ್ಯಯನವೊಂದು ತಿಳಿಸಿದೆ. ಜರ್ನಲ್ ಒನ್ ಅರ್ಥ್​ನಲ್ಲಿ ಈ ಕುರಿತು ವರದಿ ಪ್ರಕಟವಾಗಿದೆ. 2099ರಷ್ಟೊತ್ತಿಗೆ ತಾಪಮಾನ ಹೆಚ್ಚಾಗಲಿದ್ದು ಒಬ್ಬ ವ್ಯಕ್ತಿ ವರ್ಷಕ್ಕೆ 50 ರಿಂದ 58 ಗಂಟೆಗಳ ಕಾಲ ನಿದ್ರೆ ಮಾಡಿದರೆ ಹೆಚ್ಚು ಎಂದು ಹೇಳಿದೆ.

Climate Change:ಹವಾಮಾನ ಬದಲಾವಣೆ  ಮುಂದೊಂದು ದಿನ ನಿಮ್ಮ ನಿದ್ರೆಯನ್ನೇ ಕಸಿಯಬಹುದು
Sleep
TV9 Web
| Updated By: ನಯನಾ ರಾಜೀವ್|

Updated on: May 27, 2022 | 9:00 AM

Share

ಹವಾಮಾನ ಬದಲಾವಣೆ( Climate Change) ಅಥವಾ ತಾಪಮಾನ ಹೆಚ್ಚಳವು ನೇರವಾಗಿ ನಿಮ್ಮ ನಿದ್ರೆಯ ಮೇಲೆ ಪರಿಣಾಮ ಬೀರಬಹುದು ಎಂದು ಅಧ್ಯಯನವೊಂದು ತಿಳಿಸಿದೆ. ಜರ್ನಲ್ ಒನ್ ಅರ್ಥ್​ನಲ್ಲಿ ಈ ಕುರಿತು ವರದಿ ಪ್ರಕಟವಾಗಿದೆ. 2099ರಷ್ಟೊತ್ತಿಗೆ ತಾಪಮಾನ ಹೆಚ್ಚಾಗಲಿದ್ದು ಒಬ್ಬ ವ್ಯಕ್ತಿ ವರ್ಷಕ್ಕೆ 50 ರಿಂದ 58 ಗಂಟೆಗಳ ಕಾಲ ನಿದ್ರೆ ಮಾಡಿದರೆ ಹೆಚ್ಚು ಎಂದು ಹೇಳಿದೆ.

ತಾಪಮಾನ ಹೆಚ್ಚಳದಿಂದ ಕಡಿಮೆ ಆದಾಯ ಹೊಂದಿರುವ ರಾಷ್ಟ್ರಗಳಿಗೆ ಹೆಚ್ಚು ತೊಂದರೆಯುಂಟಾಗಲಿದೆ. ಹಾಗೆಯೇ ಉಷ್ಣಾಂಶ ಹೆಚ್ಚಾದರೆ ಸಾವು ಹಾಗೂ ಆಸ್ಪತ್ರೆಗೆ ದಾಖಲಾಗುವವರ ಪ್ರಮಾಣ ಕೂಡ ಹೆಚ್ಚಾಗಲಿದೆ.

ಆರೋಗ್ಯವಂತ ವಯಸ್ಕ ಮನುಷ್ಯ ಆರು, ಏಳು ಅಥವಾ ಎಂಟು ಗಂಟೆಗಳ ಕಾಲ ಮಲಗಬೇಕು; ನೀವು ಕಡಿಮೆ ನಿದ್ರೆ ಮಾಡಿದರೆ, ಮರುದಿನ ನೀವು ದಣಿದಿರಬಹುದು ಮತ್ತು ನಿದ್ರೆಯ ಕೊರತೆಯಿಂದ ಸ್ವಲ್ಪ ಕಿರಿಕಿರಿಗೊಳ್ಳಬಹುದು.

ನಿದ್ರೆ ಹಾಗೂ ತಾಪಮಾನದ ನಡುವಿನ ಸಂಬಂಧವನ್ನು ಗುರುತಿಸಲಾಗಿದ್ದು, ಶತಮಾನದ ದ್ವಿತೀಯಾರ್ಧದಲ್ಲಿ ನಿದ್ರಿಸುವ ಸಮಸ್ಯೆಗಳು ಹೇಗೆ ಉಲ್ಬಣಗೊಳ್ಳುತ್ತವೆ ಎಂಬುದು ತಿಳಿದುಬಂದಿದೆ. ಭೂಮಿಯು ಬೆಚ್ಚಗಾಗುತ್ತಿದ್ದಂತೆ, ನಮ್ಮ ದೈನಂದಿನ ಜೀವನದ ಕೆಲವು ಅಂಶಗಳನ್ನು ನಾವು ಕ್ರಮೇಣ ಮಾರ್ಪಡಿಸಬೇಕಾಗುತ್ತದೆ.

ಅಭಿವೃದ್ಧಿ ಹೊಂದಿದ ದೇಶಗಳಲ್ಲಿ ತಮ್ಮನ್ನು ತಾವು ಉಷ್ಣಾಂಶದಿಂದ ರಕ್ಷಿಸಿಕೊಳ್ಳಲು ಹಲವು ದಾರಿಗಳನ್ನು ಆಯ್ಕೆ ಮಾಡಿಕೊಳ್ಳುತ್ತಾರೆ. ಹಾಗೆಯೇ ಹವಾಮಾನ ಬದಲಾವಣೆಯು ಈಗಾಗಲೇ ಹಲವು ಮಾರಣಾಂತಿಕ ಕಾಯಿಲೆಗಳಿಗೆ ತುತ್ತಾಗುತ್ತಿದ್ದಾರೆ. ಆದರೆ 2099ರ ಹೊತ್ತಿಗೆ ರೋಗಗಳ ಪ್ರಮಾನವೂ ಕೂಡ ಹೆಚ್ಚಾಗಲಿದೆ ಎಂದು ಅಂದಾಜಿಸಲಾಗಿದೆ.

ಆರೋಗ್ಯಕ್ಕೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ