AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Cardiac Arrest: ಮಕ್ಕಳಲ್ಲೂ ಕಂಡು ಬರುತ್ತಿದೆ ಹಠಾತ್‌ ಹೃದಯ ಸ್ತಂಭನ

ಇತ್ತೀಚೆಗಷ್ಟೇ 4 ವರ್ಷದ ಮಗು ಆಟವಾಡುತ್ತಲೇ ಸಾವನ್ನಪ್ಪಿರುವ ಘಟನೆ ನಡೆದಿದೆ. ಈ ಪ್ರಕರಣದಲ್ಲಿ ಸಾವಿಗೆ ನಿಖರವಾದ ಕಾರಣದ ಬಗ್ಗೆ ಯಾವುದೇ ದೃಢೀಕರಣವಿಲ್ಲದಿದ್ದರೂ, ಮಗುವಿನ ಹಠಾತ್ ಉಸಿರಾಟದ ಸಮಸ್ಯೆಯುಂಟಾಗಿ ಕುಸಿದು ಬಿದ್ದಿದ್ದರಿಂದ ಅದು ಹೃದಯ ಸ್ತಂಭನವಾಗಿರಬಹುದು ಎಂದು ವೈದ್ಯರು ತಿಳಿಸಿದ್ದಾರೆ.

Cardiac Arrest: ಮಕ್ಕಳಲ್ಲೂ ಕಂಡು ಬರುತ್ತಿದೆ ಹಠಾತ್‌ ಹೃದಯ ಸ್ತಂಭನ
ಮಕ್ಕಳಲ್ಲೂಹಠಾತ್‌ ಹೃದಯ ಸ್ತಂಭನImage Credit source: AboutKidsHealth
Follow us
ಅಕ್ಷತಾ ವರ್ಕಾಡಿ
|

Updated on: Jul 07, 2023 | 6:40 AM

ಇತ್ತೀಚಿನ ದಿನಗಳಲ್ಲಿ ವಯಸ್ಕರಿಗಿಂತ ಹೆಚ್ಚಾಗಿ ಯುವಕರಲ್ಲಿಯೇ ಹಠಾತ್‌ ಹೃದಯ ಸ್ತಂಭನದ ಪ್ರಕರಣಗಳು ಹೆಚ್ಚಾಗುತ್ತಿವೆ. ಜೊತೆಗೆ ಇತ್ತೀಚಿನ ದಿನಗಳಲ್ಲಿ ಮಕ್ಕಳಲ್ಲೂ ಹೃದಯ ಸ್ತಂಭನದಿಂದ ಸಾವನ್ನಪ್ಪುವ ಪ್ರಕರಣಗಳು ಕಂಡುಬರುತ್ತಿದೆ. ಇತ್ತೀಚೆಗಷ್ಟೇ 4 ವರ್ಷದ ಮಗು ಆಟವಾಡುತ್ತಲೇ ಸಾವನ್ನಪ್ಪಿರುವ ಘಟನೆ ನಡೆದಿದೆ. ಈ ಪ್ರಕರಣದಲ್ಲಿ ಸಾವಿಗೆ ನಿಖರವಾದ ಕಾರಣದ ಬಗ್ಗೆ ಯಾವುದೇ ದೃಢೀಕರಣವಿಲ್ಲದಿದ್ದರೂ, ಮಗುವಿನ ಹಠಾತ್ ಉಸಿರಾಟದ ಸಮಸ್ಯೆಯುಂಟಾಗಿ ಕುಸಿದು ಬಿದ್ದಿದ್ದರಿಂದ ಅದು ಹೃದಯ ಸ್ತಂಭನವಾಗಿರಬಹುದು ಎಂದು ವೈದ್ಯರು ತಿಳಿಸಿದ್ದಾರೆ.

ಈ ಅನಿರೀಕ್ಷಿತ ಘಟನೆ ಮಗುವಿನ ಪೋಷಕರಿಗೆ ನಂಬಲಾಗದಷ್ಟು ಅಘಾತವನ್ನುಂಟು ಮಾಡಿದೆ. ಮಗುವಿಗೆ ಯಾವುದೇ ಆರೋಗ್ಯ ಸಮಸ್ಯೆಗಳಿಲ್ಲದ ಕಾರಣ ಹಠಾತ್​​​​​ಉಸಿರಾಟ ನಿಂತು ಹೋಗಿದೆ. ತಕ್ಷಣ ಮಗುವಿಗೆ ಸಿಪಿಆರ್ ನೀಡಿದ್ದರು. ಮತ್ತು ಆಸ್ಪತ್ರೆಯಲ್ಲಿ ಕೋಮಾದಲ್ಲಿ ಇರಿಸಲಾಗಿತ್ತು. ಎರಡು ದಿನಗಳ ನಂತರ ಬ್ರೈನ್ ಡೆಡ್ ಎಂದು ಘೋಷಿಸಲಾಯಿತು.

ಹೃದಯ ಸ್ತಂಭನವು ಹೃದಯ ಬಡಿತ ಪ್ರಕ್ರಿಯೆಯನ್ನು ಏಕಾಏಕಿ ನಿಲ್ಲಿಸುತ್ತದೆ. ಇದನ್ನು ಶ್ವಾಸಕೋಶದ ಶುದ್ಧ ರಕ್ತನಾಳ ಸ್ತಂಭನ ಅಥವಾ ರಕ್ತಪರಿಚಲನೆ ಸ್ತಂಭನ ಎಂದೂ ಕರೆಯುತ್ತಾರೆ. ಈ ರೀತಿಯ ಹೃದಯ ಸ್ತಂಭನ ಉಂಟಾದಾಗ ಐದು ನಿಮಿಷಗಳ ವರೆಗೆ ಚಿಕಿತ್ಸೆ ನೀಡದೇ ಹೋದಲ್ಲಿ ಮೈದುಳು ನಿಷ್ಕ್ರಿಯವಾಗುವ ಸಾಧ್ಯತೆಗಳಿವೆ.

ಇದನ್ನೂ ಓದಿ: ವಾಟರ್​ ಫಾಸ್ಟಿಂಗ್​ನಿಂದ ತೂಕವೇನೋ ಬಹುಬೇಗ ಕಡಿಮೆಯಾಗುತ್ತೆ, ನಂತರ ಈ ಸಮಸ್ಯೆಯೂ ಕಾಡಬಹುದು

ಹೃದಯ ಸ್ತಂಭನದ ಲಕ್ಷಣಗಳೇನು?

ಹೃದಯ ಸ್ತಂಭನವು ಈ ಕೆಳಗಿನ ಲಕ್ಷಣಗಳನ್ನು ಹೊಂದಿದೆ:

  • ಬೆನ್ನು ನೋವು
  • ಉಸಿರಾಟದ ತೊಂದರೆ
  • ವಿಪರೀತ ಆಯಾಸ
  • ಇದ್ದಕ್ಕಿದ್ದಂತೆ ಮೂರ್ಛೆ ಹೋಗುವುದು
  • ಎದೆ ನೋವು
  • ಎದೆಯ ಬಿಗಿತ
  • ವಾಂತಿ
  • ವಾಕರಿಕೆ
  • ಹೊಟ್ಟೆ ನೋವು

ಆರೋಗ್ಯಕ್ಕೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

ಉಗ್ರರ ದಾಳಿಗೆ ಬಲಿಯಾದ ಮಂಜುನಾಥ್ ಪಹಲ್ಗಾಮ್​ನಲ್ಲಿ ಕಳೆದ ಕೊನೆಯ ಕ್ಷಣಗಳು
ಉಗ್ರರ ದಾಳಿಗೆ ಬಲಿಯಾದ ಮಂಜುನಾಥ್ ಪಹಲ್ಗಾಮ್​ನಲ್ಲಿ ಕಳೆದ ಕೊನೆಯ ಕ್ಷಣಗಳು
ಕೆಆರ್​ಎಸ್ ಕ್ರೆಸ್ಟ್​ ಗೇಟ್ ಬದಲಿಸಬೇಕಿದೆಯೇ? ರಿಪೋರ್ಟ್ ಕೇಳಿದ ಶಿವಕುಮಾರ್
ಕೆಆರ್​ಎಸ್ ಕ್ರೆಸ್ಟ್​ ಗೇಟ್ ಬದಲಿಸಬೇಕಿದೆಯೇ? ರಿಪೋರ್ಟ್ ಕೇಳಿದ ಶಿವಕುಮಾರ್
ರಮ್ಯಾಗೆ ಚಿನ್ನ ಎಂದರೆ ಇಷ್ಟವೇ? ನಟಿ ಹೇಳಿದ್ದೇನು? ವಿಡಿಯೋ ನೋಡಿ...
ರಮ್ಯಾಗೆ ಚಿನ್ನ ಎಂದರೆ ಇಷ್ಟವೇ? ನಟಿ ಹೇಳಿದ್ದೇನು? ವಿಡಿಯೋ ನೋಡಿ...
ಕಾಂಗ್ರೆಸ್ ನಾಯಕರಿಗೆ ಮಾನವೀಯತೆ ಮತ್ತು ರಾಷ್ಟ್ರವಾದ ಬೇಕಾಗಿಲ್ಲ: ಚಲವಾದಿ
ಕಾಂಗ್ರೆಸ್ ನಾಯಕರಿಗೆ ಮಾನವೀಯತೆ ಮತ್ತು ರಾಷ್ಟ್ರವಾದ ಬೇಕಾಗಿಲ್ಲ: ಚಲವಾದಿ
ಪಹಲ್ಗಾಮ್ ಉಗ್ರರ ದಾಳಿಯನ್ನು ಪ್ರತಿಯೊಬ್ಬ ಕಾಶ್ಮೀರಿ ಖಂಡಿಸಿದ್ದಾನೆ: ರಾಹುಲ್
ಪಹಲ್ಗಾಮ್ ಉಗ್ರರ ದಾಳಿಯನ್ನು ಪ್ರತಿಯೊಬ್ಬ ಕಾಶ್ಮೀರಿ ಖಂಡಿಸಿದ್ದಾನೆ: ರಾಹುಲ್
ಕಾಂಗ್ರೆಸ್ ಸರ್ಕಾರದ ಯೋಗ್ಯತೆ ಏನು ಅಂತ ನಮಗೆ ಗೊತ್ತು; ಅಶೋಕ
ಕಾಂಗ್ರೆಸ್ ಸರ್ಕಾರದ ಯೋಗ್ಯತೆ ಏನು ಅಂತ ನಮಗೆ ಗೊತ್ತು; ಅಶೋಕ
ಬಿಜೆಪಿ ಶಾಸಕರ ಅಮಾನತು ಅಸಂವಿಧಾನಿಕವಾದದ್ದು: ಅಶೋಕ
ಬಿಜೆಪಿ ಶಾಸಕರ ಅಮಾನತು ಅಸಂವಿಧಾನಿಕವಾದದ್ದು: ಅಶೋಕ
ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಿಲುವು ಅಭಿನಂದನಾರ್ಹ: ಈಶ್ವರಪ್ಪ
ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಿಲುವು ಅಭಿನಂದನಾರ್ಹ: ಈಶ್ವರಪ್ಪ
ಶಾಸಕ ಚನ್ನಬಸಪ್ಪ ಹೇಳಿಕೆಗೆ ನಾನು ಪ್ರತಿಕ್ರಿಯೆ ನೀಡಲಾಗದು: ಪರಮೇಶ್ವರ್
ಶಾಸಕ ಚನ್ನಬಸಪ್ಪ ಹೇಳಿಕೆಗೆ ನಾನು ಪ್ರತಿಕ್ರಿಯೆ ನೀಡಲಾಗದು: ಪರಮೇಶ್ವರ್
ಚಿನ್ನಸ್ವಾಮಿಯಲ್ಲಿ ಮೊದಲ ಗೆಲುವು; ಕುಣಿದು ಕುಪ್ಪಳಿಸಿದ ಕೊಹ್ಲಿ
ಚಿನ್ನಸ್ವಾಮಿಯಲ್ಲಿ ಮೊದಲ ಗೆಲುವು; ಕುಣಿದು ಕುಪ್ಪಳಿಸಿದ ಕೊಹ್ಲಿ