AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Cardiac Arrest: ಮಕ್ಕಳಲ್ಲೂ ಕಂಡು ಬರುತ್ತಿದೆ ಹಠಾತ್‌ ಹೃದಯ ಸ್ತಂಭನ

ಇತ್ತೀಚೆಗಷ್ಟೇ 4 ವರ್ಷದ ಮಗು ಆಟವಾಡುತ್ತಲೇ ಸಾವನ್ನಪ್ಪಿರುವ ಘಟನೆ ನಡೆದಿದೆ. ಈ ಪ್ರಕರಣದಲ್ಲಿ ಸಾವಿಗೆ ನಿಖರವಾದ ಕಾರಣದ ಬಗ್ಗೆ ಯಾವುದೇ ದೃಢೀಕರಣವಿಲ್ಲದಿದ್ದರೂ, ಮಗುವಿನ ಹಠಾತ್ ಉಸಿರಾಟದ ಸಮಸ್ಯೆಯುಂಟಾಗಿ ಕುಸಿದು ಬಿದ್ದಿದ್ದರಿಂದ ಅದು ಹೃದಯ ಸ್ತಂಭನವಾಗಿರಬಹುದು ಎಂದು ವೈದ್ಯರು ತಿಳಿಸಿದ್ದಾರೆ.

Cardiac Arrest: ಮಕ್ಕಳಲ್ಲೂ ಕಂಡು ಬರುತ್ತಿದೆ ಹಠಾತ್‌ ಹೃದಯ ಸ್ತಂಭನ
ಮಕ್ಕಳಲ್ಲೂಹಠಾತ್‌ ಹೃದಯ ಸ್ತಂಭನImage Credit source: AboutKidsHealth
ಅಕ್ಷತಾ ವರ್ಕಾಡಿ
|

Updated on: Jul 07, 2023 | 6:40 AM

Share

ಇತ್ತೀಚಿನ ದಿನಗಳಲ್ಲಿ ವಯಸ್ಕರಿಗಿಂತ ಹೆಚ್ಚಾಗಿ ಯುವಕರಲ್ಲಿಯೇ ಹಠಾತ್‌ ಹೃದಯ ಸ್ತಂಭನದ ಪ್ರಕರಣಗಳು ಹೆಚ್ಚಾಗುತ್ತಿವೆ. ಜೊತೆಗೆ ಇತ್ತೀಚಿನ ದಿನಗಳಲ್ಲಿ ಮಕ್ಕಳಲ್ಲೂ ಹೃದಯ ಸ್ತಂಭನದಿಂದ ಸಾವನ್ನಪ್ಪುವ ಪ್ರಕರಣಗಳು ಕಂಡುಬರುತ್ತಿದೆ. ಇತ್ತೀಚೆಗಷ್ಟೇ 4 ವರ್ಷದ ಮಗು ಆಟವಾಡುತ್ತಲೇ ಸಾವನ್ನಪ್ಪಿರುವ ಘಟನೆ ನಡೆದಿದೆ. ಈ ಪ್ರಕರಣದಲ್ಲಿ ಸಾವಿಗೆ ನಿಖರವಾದ ಕಾರಣದ ಬಗ್ಗೆ ಯಾವುದೇ ದೃಢೀಕರಣವಿಲ್ಲದಿದ್ದರೂ, ಮಗುವಿನ ಹಠಾತ್ ಉಸಿರಾಟದ ಸಮಸ್ಯೆಯುಂಟಾಗಿ ಕುಸಿದು ಬಿದ್ದಿದ್ದರಿಂದ ಅದು ಹೃದಯ ಸ್ತಂಭನವಾಗಿರಬಹುದು ಎಂದು ವೈದ್ಯರು ತಿಳಿಸಿದ್ದಾರೆ.

ಈ ಅನಿರೀಕ್ಷಿತ ಘಟನೆ ಮಗುವಿನ ಪೋಷಕರಿಗೆ ನಂಬಲಾಗದಷ್ಟು ಅಘಾತವನ್ನುಂಟು ಮಾಡಿದೆ. ಮಗುವಿಗೆ ಯಾವುದೇ ಆರೋಗ್ಯ ಸಮಸ್ಯೆಗಳಿಲ್ಲದ ಕಾರಣ ಹಠಾತ್​​​​​ಉಸಿರಾಟ ನಿಂತು ಹೋಗಿದೆ. ತಕ್ಷಣ ಮಗುವಿಗೆ ಸಿಪಿಆರ್ ನೀಡಿದ್ದರು. ಮತ್ತು ಆಸ್ಪತ್ರೆಯಲ್ಲಿ ಕೋಮಾದಲ್ಲಿ ಇರಿಸಲಾಗಿತ್ತು. ಎರಡು ದಿನಗಳ ನಂತರ ಬ್ರೈನ್ ಡೆಡ್ ಎಂದು ಘೋಷಿಸಲಾಯಿತು.

ಹೃದಯ ಸ್ತಂಭನವು ಹೃದಯ ಬಡಿತ ಪ್ರಕ್ರಿಯೆಯನ್ನು ಏಕಾಏಕಿ ನಿಲ್ಲಿಸುತ್ತದೆ. ಇದನ್ನು ಶ್ವಾಸಕೋಶದ ಶುದ್ಧ ರಕ್ತನಾಳ ಸ್ತಂಭನ ಅಥವಾ ರಕ್ತಪರಿಚಲನೆ ಸ್ತಂಭನ ಎಂದೂ ಕರೆಯುತ್ತಾರೆ. ಈ ರೀತಿಯ ಹೃದಯ ಸ್ತಂಭನ ಉಂಟಾದಾಗ ಐದು ನಿಮಿಷಗಳ ವರೆಗೆ ಚಿಕಿತ್ಸೆ ನೀಡದೇ ಹೋದಲ್ಲಿ ಮೈದುಳು ನಿಷ್ಕ್ರಿಯವಾಗುವ ಸಾಧ್ಯತೆಗಳಿವೆ.

ಇದನ್ನೂ ಓದಿ: ವಾಟರ್​ ಫಾಸ್ಟಿಂಗ್​ನಿಂದ ತೂಕವೇನೋ ಬಹುಬೇಗ ಕಡಿಮೆಯಾಗುತ್ತೆ, ನಂತರ ಈ ಸಮಸ್ಯೆಯೂ ಕಾಡಬಹುದು

ಹೃದಯ ಸ್ತಂಭನದ ಲಕ್ಷಣಗಳೇನು?

ಹೃದಯ ಸ್ತಂಭನವು ಈ ಕೆಳಗಿನ ಲಕ್ಷಣಗಳನ್ನು ಹೊಂದಿದೆ:

  • ಬೆನ್ನು ನೋವು
  • ಉಸಿರಾಟದ ತೊಂದರೆ
  • ವಿಪರೀತ ಆಯಾಸ
  • ಇದ್ದಕ್ಕಿದ್ದಂತೆ ಮೂರ್ಛೆ ಹೋಗುವುದು
  • ಎದೆ ನೋವು
  • ಎದೆಯ ಬಿಗಿತ
  • ವಾಂತಿ
  • ವಾಕರಿಕೆ
  • ಹೊಟ್ಟೆ ನೋವು

ಆರೋಗ್ಯಕ್ಕೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ