Dry Lips: ತುಟಿಗಳು ಒಣಗುತ್ತಿವೆಯೇ? ಪದೇ ಪದೇ ಬಾಯಾರಿಕೆಯಾಗುತ್ತಿದೆಯೇ ಹಾಗಾದರೆ ಈ ಆರೋಗ್ಯ ಸಮಸ್ಯೆ ನಿಮಗಿರಬಹುದು

ತುಟಿಗಳು ಒಣಗುತ್ತಿವೆಯೇ, ಬಾಯಾರಿಕೆಯಾಗುತ್ತಿದೆಯೇ, ವಿಪರೀತ ಸುಸ್ತಿದೆಯೇ? ಹಾಗಾದರೆ ಇನ್ನು ನಿರ್ಲಕ್ಷ್ಯ ಬೇಡ. ಈ ಆಧುನಿಕ ಜೀವನಶೈಲಿ ಮತ್ತು ಕೆಟ್ಟ ಆಹಾರ ಪದ್ಧತಿಗಳ ನಡುವೆ, ನಮ್ಮ ದೇಹದಲ್ಲಿನ ಸಣ್ಣ ಸಣ್ಣ ಬದಲಾವಣೆಗಳನ್ನು ನಾವು ನಿರ್ಲಕ್ಷಿಸುತ್ತೇವೆ.

Dry Lips: ತುಟಿಗಳು ಒಣಗುತ್ತಿವೆಯೇ? ಪದೇ ಪದೇ ಬಾಯಾರಿಕೆಯಾಗುತ್ತಿದೆಯೇ ಹಾಗಾದರೆ ಈ ಆರೋಗ್ಯ ಸಮಸ್ಯೆ ನಿಮಗಿರಬಹುದು
ಒಣಗಿದ ತುಟಿಗಳು
Follow us
| Updated By: ನಯನಾ ರಾಜೀವ್

Updated on:Jan 15, 2023 | 11:09 AM

ತುಟಿಗಳು ಒಣಗುತ್ತಿವೆಯೇ, ಬಾಯಾರಿಕೆಯಾಗುತ್ತಿದೆಯೇ, ವಿಪರೀತ ಸುಸ್ತಿದೆಯೇ? ಹಾಗಾದರೆ ಇನ್ನು ನಿರ್ಲಕ್ಷ್ಯ ಬೇಡ. ಈ ಆಧುನಿಕ ಜೀವನಶೈಲಿ ಮತ್ತು ಕೆಟ್ಟ ಆಹಾರ ಪದ್ಧತಿಗಳ ನಡುವೆ, ನಮ್ಮ ದೇಹದಲ್ಲಿನ ಸಣ್ಣ ಸಣ್ಣ ಬದಲಾವಣೆಗಳನ್ನು ನಾವು ನಿರ್ಲಕ್ಷಿಸುತ್ತೇವೆ. ನಾವು ಯಾವುದನ್ನು ಸಣ್ಣ ವಿಷಯವೆಂದು ಪರಿಗಣಿಸಿ ನಿರ್ಲಕ್ಷಿಸುತ್ತೇವೆಯೋ ಅವು ಮುಂದೆ ನಮಗೆ ದೊಡ್ಡ ಸಮಸ್ಯೆಯನ್ನು ಸೃಷ್ಟಿಸುತ್ತವೆ. ಈಗ ನೀವು ಹೇಳುತ್ತೀರಿ ಅದು ನಿಜವೇ? ಹೌದು, ಪದೇ ಪದೇ ತುಟಿ ಒಣಗುವುದು, ಬಾಯಾರಿಕೆ ಭಾವನೆ, ಇವುಗಳು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಹೆಚ್ಚಿಸುವ ಲಕ್ಷಣಗಳಾಗಿರಬಹುದು.

ಅಂತಹ ಪರಿಸ್ಥಿತಿಯಲ್ಲಿ, ನಾವು ಹಲವಾರು ಬಾರಿ ಎಚ್ಚರವಾಗಿರಬೇಕಾಗುತ್ತದೆ. ಇದಕ್ಕೆ ಹೈಪರ್ಗ್ಲೈಸೀಮಿಯಾ ಎಂದೂ ಕರೆಯುತ್ತಾರೆ. ಹೈಪರ್ಗ್ಲೈಸೀಮಿಯಾ ಅಂದರೆ ರಕ್ತದಲ್ಲಿ ಸಕ್ಕರೆ ಅಂಶ ಹೆಚ್ಚಾಗಿದ್ದರೆ ತುಟಿ ಒಣಗುವುದು, ಬಾಯಾರಿಕೆ ಆಗಾಗ ಮೂತ್ರ ವಿಸರ್ಜನೆ ಲಕ್ಷಣಗಳು ಕಾಣಿಸಿಕೊಳ್ಳಬಹುದು.

ರಕ್ತದಲ್ಲಿ ಅಧಿಕ ಸಕ್ಕರೆ ಪ್ರಮಾಣವಿದ್ದರೆ ಈ ಲಕ್ಷಣಗಳು ಗೋಚರಿಸುವುದು ಮಧುಮೇಹ ಔಷಧದ ಉದ್ದೇಶವು ರಕ್ತದಲ್ಲಿನ ಸಕ್ಕರೆಯನ್ನು ನಿಯಂತ್ರಿಸುವುದು. ಆದರೆ ಅನೇಕ ಬಾರಿ ಮಧುಮೇಹದ ಹೊರತಾಗಿಯೂ ರಕ್ತದಲ್ಲಿ ಅಧಿಕ ಸಕ್ಕರೆ ಪ್ರಮಾಣವನ್ನು ಹೊಂದಿರುತ್ತಾರೆ, ಅದಕ್ಕಾಗಿಯೇ ನೀವು ಸರಿಯಾದ ಸಮಯದಲ್ಲಿ ಹೈಪರ್ಗ್ಲೈಸೀಮಿಯಾವನ್ನು ಗುರುತಿಸುವುದು ಮತ್ತು ಚಿಕಿತ್ಸೆ ಪಡೆಯುವುದು ಅತ್ಯಂತ ಮುಖ್ಯವಾಗಿದೆ. ಕೆಲವೊಮ್ಮೆ ರಕ್ತದಲ್ಲಿ ಸಕ್ಕರೆ ಅಂಶ ಹೆಚ್ಚಾಗುತ್ತದೆ ಅದು ಭಯ ಪಡುವ ವಿಚಾರವಲ್ಲ, ಆದರೆ ಅದು ನಿಮ್ಮ ದೇಹದಲ್ಲಿ ಸಮಸ್ಯೆಗಳನ್ನು ಉಂಟುಮಾಡಿದಾಗ, ಅದು ಆರೋಗ್ಯಕ್ಕೆ ಅಪಾಯಕಾರಿ.

ಮತ್ತಷ್ಟು ಓದಿ: ಹೆಚ್ಚು ಹೆಚ್ಚು ಬಾಯಾರಿಕೆ ಯಾಕೆ ಆಗುತ್ತೆ ಗೊತ್ತಾ?

ತುಂಬಾ ಸುಸ್ತು ಯಾವ ಕೆಲಸವನ್ನು ಮಾಡಲೂ ತೊಂದರೆ ತೂಕ ನಷ್ಟ. ಚರ್ಮದ ಸೋಂಕು

ಕೆಟ್ಟ ಜೀವನಶೈಲಿ ಮತ್ತು ಆಹಾರವು ರಕ್ತದಲ್ಲಿನ ಸಕ್ಕರೆಯ ಮಟ್ಟವನ್ನು ಹೆಚ್ಚಿಸುವಲ್ಲಿ ಇದು ಪ್ರಮುಖ ಪಾತ್ರ ವಹಿಸುತ್ತದೆ. ಈ ಕಾರಣಗಳಿಂದಲೂ ಈ ಸಮಸ್ಯೆ ಉಂಟಾಗಬಹುದು.

ಉದ್ವೇಗ

ದೇಹದಲ್ಲಿ ರೋಗ

ಅತಿಯಾಗಿ ತಿನ್ನುವುದು

ವ್ಯಾಯಾಮದ ಕೊರತೆ

ಕಡಿಮೆ ನೀರು ಕುಡಿಯುವುದು

ಆರೋಗ್ಯಕ್ಕೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 11:07 am, Sun, 15 January 23

ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ