AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Health Tips: ದೈನಂದಿನ ಆಹಾರದಲ್ಲಿ ಕೊತ್ತಂಬರಿ ಸೊಪ್ಪು ಸೇರಿಸಿ, ಲೆಕ್ಕವಿಲ್ಲದಷ್ಟು ಪ್ರಯೋಜನ ಪಡೆಯಿರಿ

ಕೊತ್ತಂಬರಿಯು ಆಹಾರಕ್ಕೆ ಪರಿಮಳವನ್ನು ನೀಡುವುದಲ್ಲದೆ ದೇಹಕ್ಕೆ ಹಲವಾರು ಪ್ರಯೋಜನಗಳನ್ನು ಹೊಂದಿದೆ. ಕೊತ್ತಂಬರಿ ಸೊಪ್ಪಿನಲ್ಲಿ ವಿಟಮಿನ್ ಎ, ಸಿ, ಬಿ, ಕೆ, ಕ್ಯಾಲ್ಸಿಯಂ, ರಂಜಕ, ಪೊಟ್ಯಾಸಿಯಮ್, ಸೋಡಿಯಂ ಮತ್ತು ಮೆಗ್ನೀಸಿಯಮ್ ಮುಂತಾದ ಪೋಷಕಾಂಶಗಳಿವೆ. ಈ ಪೋಷಕಾಂಶಗಳು ನಮ್ಮ ರೋಗನಿರೋಧಕ ಶಕ್ತಿಯನ್ನು ಬಲಪಡಿಸುತ್ತವೆ.

Health Tips: ದೈನಂದಿನ ಆಹಾರದಲ್ಲಿ ಕೊತ್ತಂಬರಿ ಸೊಪ್ಪು ಸೇರಿಸಿ, ಲೆಕ್ಕವಿಲ್ಲದಷ್ಟು ಪ್ರಯೋಜನ ಪಡೆಯಿರಿ
ಅಕ್ಷತಾ ವರ್ಕಾಡಿ
|

Updated on: Oct 02, 2024 | 8:39 PM

Share

ಕೊತ್ತಂಬರಿ ಸೊಪ್ಪು ಬಹುತೇಕ ಎಲ್ಲಾ ಅಡುಗೆಮನೆಗಳಲ್ಲಿ ಅತ್ಯಗತ್ಯ ಸ್ಥಾನವನ್ನು ಪಡೆದುಕೊಂಡಿದೆ. ಇದು ಆಹಾರದ ರುಚಿಯನ್ನು ಹೆಚ್ಚಿಸುವುದು ಮಾತ್ರವಲ್ಲದೆ ವಿವಿಧ ವೈದ್ಯಕೀಯ ಸಮಸ್ಯೆಗಳಿಗೆ ಚಿಕಿತ್ಸೆ ನೀಡಲು ಸಹ ಬಳಸಲಾಗುತ್ತದೆ. ಪುರಾತನ ಈಜಿಪ್ಟಿನವರಿಂದ ಹಿಡಿದು ಗ್ರೀಕರವರೆಗೆ ಕೊತ್ತಂಬರಿ ಸೊಪ್ಪನ್ನು ಔಷಧವಾಗಿ ಬಳಸುತ್ತಿದ್ದರು.

ಅಜೀರ್ಣ ಸಮಸ್ಯೆ ಇರುವವರು ಮತ್ತು ಕಾಲಕಾಲಕ್ಕೆ ಕರುಳಿನ ಕಾಯಿಲೆಯಿಂದ ಬಳಲುತ್ತಿರುವವರು ಕೊತ್ತಂಬರಿ ಸೊಪ್ಪನ್ನು ಧಾರಾಳವಾಗಿ ಸೇವಿಸಬಹುದು. ಇದನ್ನು ಸೇವಿಸುವುದರಿಂದ ಹೊಟ್ಟೆ ತುಂಬಿರುತ್ತದೆ. ಅಲ್ಲದೆ, ಕರುಳು ಸಂಬಂಧಿ ಕಾಯಿಲೆಗಳಿಂದ ಪರಿಹಾರ ನೀಡುತ್ತದೆ.

ಕೊತ್ತಂಬರಿಯು ಆಹಾರಕ್ಕೆ ಪರಿಮಳ ಸೇರಿಸುವುದಲ್ಲದೆ ದೇಹಕ್ಕೆ ಹಲವಾರು ಪ್ರಯೋಜನಗಳನ್ನು ನೀಡುತ್ತದೆ. ಕೊತ್ತಂಬರಿ ಸೊಪ್ಪಿನಲ್ಲಿ ವಿಟಮಿನ್ ಎ, ಸಿ, ಬಿ, ಕೆ, ಕ್ಯಾಲ್ಸಿಯಂ, ರಂಜಕ, ಪೊಟ್ಯಾಸಿಯಮ್, ಸೋಡಿಯಂ ಮತ್ತು ಮೆಗ್ನೀಸಿಯಮ್ ಮುಂತಾದ ಪೋಷಕಾಂಶಗಳಿವೆ. ಈ ಪೋಷಕಾಂಶಗಳು ನಮ್ಮ ರೋಗನಿರೋಧಕ ಶಕ್ತಿಯನ್ನು ಬಲಪಡಿಸುತ್ತವೆ.

ದೈನಂದಿನ ಆಹಾರದಲ್ಲಿ ಕೊತ್ತಂಬರಿ ಸೊಪ್ಪಿನ ಸೇವನೆಯು ಮೂತ್ರದ ಮೂಲಕ ದೇಹದಿಂದ ಹೆಚ್ಚುವರಿ ಸೋಡಿಯಂ ಅನ್ನು ಹೊರಹಾಕಲು ಸಹಾಯ ಮಾಡುತ್ತದೆ ಮತ್ತು ದೇಹವನ್ನು ಒಳಗಿನಿಂದ ಫಿಟ್ ಆಗಿ ಇಡುತ್ತದೆ. ಅಲ್ಲದೆ, ಕೊತ್ತಂಬರಿಯು ಕೆಟ್ಟ ಕೊಲೆಸ್ಟ್ರಾಲ್ ಮತ್ತು ರಕ್ತದೊತ್ತಡವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ.

ಇದನ್ನೂ ಓದಿ: ಮಹಿಳೆಯರೇ ತುಪ್ಪದಲ್ಲಿ ಹುರಿದ ಖರ್ಜೂರ ಸೇವನೆ ಮಾಡಿ, ನಿಮ್ಮ ದೇಹದಲ್ಲಾಗುವ ಬದಲಾವಣೆ ನೋಡಿ

ಕೊತ್ತಂಬರಿಯು ರಕ್ತದಲ್ಲಿನ ಸಕ್ಕರೆಯನ್ನು ನಿಯಂತ್ರಿಸಲು ಸಹಾಯ ಮಾಡುವ ಕಿಣ್ವಗಳನ್ನು ಒದಗಿಸುತ್ತದೆ. ಅಲ್ಲದೆ, ಇದು ಮಧುಮೇಹವನ್ನು ನಿಯಂತ್ರಿಸಲು ಮತ್ತು ದೇಹವನ್ನು ಆರೋಗ್ಯಕರವಾಗಿಡಲು ಸಹಾಯ ಮಾಡುತ್ತದೆ. ಹಸಿರು ಕೊತ್ತಂಬರಿಯು ಆಂಟಿಆಕ್ಸಿಡೆಂಟ್‌ಗಳನ್ನು ಹೊಂದಿದ್ದು ಅದು ಸ್ವತಂತ್ರ ರಾಡಿಕಲ್‌ಗಳಿಂದ ಉಂಟಾಗುವ ಸೆಲ್ಯುಲಾರ್ ಹಾನಿಯನ್ನು ತಡೆಯುತ್ತದೆ.

ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ನಾನು ಸರ್ಕಾರ ಅಲ್ಲ, ಸಂಪುಟ ಸ್ಥಾನ ಮಾನ ನೀಡಿರೋದು ಗೌರವಕ್ಕೆ: ರಾಯರೆಡ್ಡಿ
ನಾನು ಸರ್ಕಾರ ಅಲ್ಲ, ಸಂಪುಟ ಸ್ಥಾನ ಮಾನ ನೀಡಿರೋದು ಗೌರವಕ್ಕೆ: ರಾಯರೆಡ್ಡಿ
ನಲಪಾಡ್ ಮನೆ ಮೇಲೆ ಇ.ಡಿ ದಾಳಿಗೆ ಕಾರಣವಾಯ್ತಾ 10 ಲಕ್ಷ ರೂ!
ನಲಪಾಡ್ ಮನೆ ಮೇಲೆ ಇ.ಡಿ ದಾಳಿಗೆ ಕಾರಣವಾಯ್ತಾ 10 ಲಕ್ಷ ರೂ!
ಕ್ರಿಕೆಟ್ ಬಾಲ್​ ಒಳಗೆ ಗಾಂಜಾ, ಮೊಬೈಲ್ ಇಟ್ಟು ಕೈದಿಗಳಿಗೆ ಸಪ್ಲೈ!
ಕ್ರಿಕೆಟ್ ಬಾಲ್​ ಒಳಗೆ ಗಾಂಜಾ, ಮೊಬೈಲ್ ಇಟ್ಟು ಕೈದಿಗಳಿಗೆ ಸಪ್ಲೈ!
ಸಿಎಂ ನಾಯ್ಡು ಮಾಧ್ಯಮಗಳೊಂದಿಗೆ ಮಾತನಾಡುತ್ತಿರುವಾಗ ಕುಸಿದ ಬಿದ್ದ ಕಮಾಂಡೋ
ಸಿಎಂ ನಾಯ್ಡು ಮಾಧ್ಯಮಗಳೊಂದಿಗೆ ಮಾತನಾಡುತ್ತಿರುವಾಗ ಕುಸಿದ ಬಿದ್ದ ಕಮಾಂಡೋ
ಕನ್ನಡಿಗ ಪೊಲೀಸ್​​ ಅಧಿಕಾರಿಗಳ ಮೇಲೆ ದೌರ್ಜನ್ಯ!, ಆರೋಪ ಯಾರ ಮೇಲೆ?
ಕನ್ನಡಿಗ ಪೊಲೀಸ್​​ ಅಧಿಕಾರಿಗಳ ಮೇಲೆ ದೌರ್ಜನ್ಯ!, ಆರೋಪ ಯಾರ ಮೇಲೆ?
ರಣಬಿಸಿಲಿನಿಂದ ರಕ್ಷಣೆಗೆ ಶ್ವಾನದಳಕ್ಕೆ ವಿಶೇಷ 'ಕೂಲ್' ಟ್ರೀಟ್ಮೆಂಟ್!
ರಣಬಿಸಿಲಿನಿಂದ ರಕ್ಷಣೆಗೆ ಶ್ವಾನದಳಕ್ಕೆ ವಿಶೇಷ 'ಕೂಲ್' ಟ್ರೀಟ್ಮೆಂಟ್!
ಕೋಟಿ ರೂಪಾಯಿ ಕಾರು ಖರೀದಿ ಮಾಡಿದ ಅರ್ಜುನ್ ಜನ್ಯ; ಇಲ್ಲಿದೆ ವಿಡಿಯೋ
ಕೋಟಿ ರೂಪಾಯಿ ಕಾರು ಖರೀದಿ ಮಾಡಿದ ಅರ್ಜುನ್ ಜನ್ಯ; ಇಲ್ಲಿದೆ ವಿಡಿಯೋ
ಮೊದಲ ಹೆಜ್ಜೆಯನ್ನಿಟ್ಟ ಮಗಳನ್ನು ಕಂಡು ಭಾವುಕಳಾದ ತಾಯಿ!
ಮೊದಲ ಹೆಜ್ಜೆಯನ್ನಿಟ್ಟ ಮಗಳನ್ನು ಕಂಡು ಭಾವುಕಳಾದ ತಾಯಿ!
ಸಿಎಂ ಕಿವಿಯಲ್ಲಿ ಮೋದಿ ಹೇಳಿದ್ದೇನು?: ಸಿದ್ದರಾಮಯ್ಯರಿಂದಲೇ ಸಿಕ್ತು ಉತ್ತರ
ಸಿಎಂ ಕಿವಿಯಲ್ಲಿ ಮೋದಿ ಹೇಳಿದ್ದೇನು?: ಸಿದ್ದರಾಮಯ್ಯರಿಂದಲೇ ಸಿಕ್ತು ಉತ್ತರ
"ಬ್ರೋ ಕೊನೆಗೂ ಪ್ರೀತಿ ಜಿಂಟಾ ಅಪ್ಪುಗೆ ಸಿಕ್ತು!"