AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Health Care Tips in Kannada : ಅಡುಗೆಯ ರುಚಿಯನ್ನು ಹೆಚ್ಚಿಸುವ ಹುಣಸೆ ಹಣ್ಣು ಗಾಯಕ್ಕೆ ಹೇಗೆ ಪ್ರಯೋಜನಕಾರಿ?

ಭಾರತೀಯ ಅಡುಗೆ ಪದ್ಧತಿಯಲ್ಲಿ ಹುಣಸೆ ಹಣ್ಣಿಗೆ ವಿಶೇಷ ಸ್ಥಾನವಿದೆ. ಹೀಗಾಗಿ ಈ ಹುಣಸೆಹಣ್ಣು ಅಡುಗೆಯ ರುಚಿಯಷ್ಟೇ ಹೆಚ್ಚಿಸುವುದಲ್ಲದೆ, ಆರೋಗ್ಯಕ್ಕೂ ಪ್ರಯೋಜನಕಾರಿಯಾಗಿದೆ. ಇದರಲ್ಲಿ ಪೋಷಕಾಂಶಗಳು ಹೇರಳವಾಗಿದ್ದು ಹೃದಯದ ಆರೋಗ್ಯದಿಂದ ಹಿಡಿದು ಗಾಯವನ್ನು ಗುಣಪಡಿಸಲು ಸಹಾಯಕವಾಗಿದೆ. ಈ ಹುಣಸೆಯು ಅಡುಗೆಗೆ ಮಾತ್ರ ಉಪಯುಕ್ತವಾಗಿರದೇ, ಆರೋಗ್ಯದ ಭಾಗವಾಗಿದೆ.

Health Care Tips in Kannada : ಅಡುಗೆಯ ರುಚಿಯನ್ನು ಹೆಚ್ಚಿಸುವ ಹುಣಸೆ ಹಣ್ಣು ಗಾಯಕ್ಕೆ ಹೇಗೆ ಪ್ರಯೋಜನಕಾರಿ?
ಸಾಯಿನಂದಾ
| Updated By: ಅಕ್ಷಯ್​ ಪಲ್ಲಮಜಲು​​|

Updated on: May 24, 2024 | 9:48 AM

Share

ಅಡುಗೆಯು ಸಂಪೂರ್ಣವಾಗಿರಬೇಕಾದರೆ ಉಪ್ಪು, ಹುಳಿ, ಖಾರ ಈ ಮೂರು ಅಂಶಗಳು ಸಮಪ್ರಮಾಣದಲ್ಲಿ ಸೇರಿರಲೇಬೇಕು. ಹೀಗಾಗಿ ಈ ಹುಳಿ ಹಾಗೂ ಸಿಹಿ ಮಿಶ್ರಿತ ಹುಣಸೆ ಹಣ್ಣನ್ನು ಅಡುಗೆಯ ರುಚಿ ಹೆಚ್ಚಿಸಲು ಬಳಸಲಾಗುತ್ತದೆ. ಈ ಹುಣಸೆಯಲ್ಲಿ ವಿಶೇಷವಾಗಿ ವಿಟಮಿನ್ ಸಿ, ಫ್ಲೇವನಾಯ್ಡ್​, ಕ್ಯಾರೋಟಿನ್​, ವಿಟಮಿನ್ ಬಿ ಕಾಂಪ್ಲೆಕ್ಸ್ ಹೇರಳವಾಗಿದ್ದು, ಇದರ ಸೇವನೆಯು ಆರೋಗ್ಯಕ್ಕೆ ಪ್ರಯೋಜನಕಾರಿಯಾಗಿದೆ.

  • ಹುಣಸೆ ಹಣ್ಣಿನ ರಸವು ಸಂಧಿನೋವು, ಮೊಣಕಾಲು ನೋವು ಸೇರಿದಂತೆ ನೋವುಗಳನ್ನು ನಿವಾರಿಸುತ್ತದೆ.
  • ಹುಣಸೆ ಹಣ್ಣು ಗಂಟಲು ನೋವು ಅಥವಾ ಗಂಟಲು ಹುಣ್ಣನ್ನು ಕಡಿಮೆ ಮಾಡುತ್ತದೆ.
  • ಆಂಟಿವೈರಲ್ ಏಜೆಂಟ್, ಆ್ಯಂಟಿ ಫಂಗಲ್, ಬ್ಯಾಕ್ಟೀರಿಯಾ ವಿರೋಧಿ ಗುಣವನ್ನು ಹೊಂದಿದೆ. ಹೀಗಾಗಿ ಗಾಯಕ್ಕೆ ಹುಣಸೆ ಹಣ್ಣನ್ನು ಲೇಪಿಸುವುದರಿಂದ ಬಹುಬೇಗ ಗುಣಮುಖವಾಗುತ್ತದೆ.
  • ಹುಣಸೆ ಹಣ್ಣಿನಲ್ಲಿ ಫೈಬರ್ ಅಂಶವು ಹೇರಳವಾಗಿದ್ದು, ತೂಕವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ.
  • ಹುಣಸೆ ಹಣ್ಣು ರಕ್ತ ಕಣಗಳ ಉತ್ಪಾದನೆ ಹೆಚ್ಚಿಸಿ ರಕ್ತಹೀನತೆ ಸಮಸ್ಯೆಯನ್ನು ಗುಣ ಪಡಿಸುತ್ತದೆ.
  •  ಹುಣಸೆ ಹಣ್ಣಿನ ಬೀಜದಲ್ಲಿ ಉರಿಯೂತದ ಗುಣಲಕ್ಷಣಗಳಿದ್ದು, ರಕ್ತದಲ್ಲಿರುವ ಸಕ್ಕರೆ ಪ್ರಮಾಣವನ್ನು ಕಡಿಮೆಗೊಳಿಸಿ ಮಧುಮೇಹವನ್ನು ನಿಯಂತ್ರಿಸುತ್ತದೆ.
  • ಹುಣಸೆಹಣ್ಣು ಚರ್ಮದ ಸೋಂಕು ಹಾಗೂ ಯುವಿ ಕಿರಣಗಳಿಂದ ಉಂಟಾಗುವ ಹಾನಿಯನ್ನು ತಡೆದು ಚರ್ಮವನ್ನು ರಕ್ಷಿಸುತ್ತದೆ.

ಇನ್ನಷ್ಟು ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ