AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Health Care Tips in Kannada : ಅಡುಗೆಯ ರುಚಿಯನ್ನು ಹೆಚ್ಚಿಸುವ ಹುಣಸೆ ಹಣ್ಣು ಗಾಯಕ್ಕೆ ಹೇಗೆ ಪ್ರಯೋಜನಕಾರಿ?

ಭಾರತೀಯ ಅಡುಗೆ ಪದ್ಧತಿಯಲ್ಲಿ ಹುಣಸೆ ಹಣ್ಣಿಗೆ ವಿಶೇಷ ಸ್ಥಾನವಿದೆ. ಹೀಗಾಗಿ ಈ ಹುಣಸೆಹಣ್ಣು ಅಡುಗೆಯ ರುಚಿಯಷ್ಟೇ ಹೆಚ್ಚಿಸುವುದಲ್ಲದೆ, ಆರೋಗ್ಯಕ್ಕೂ ಪ್ರಯೋಜನಕಾರಿಯಾಗಿದೆ. ಇದರಲ್ಲಿ ಪೋಷಕಾಂಶಗಳು ಹೇರಳವಾಗಿದ್ದು ಹೃದಯದ ಆರೋಗ್ಯದಿಂದ ಹಿಡಿದು ಗಾಯವನ್ನು ಗುಣಪಡಿಸಲು ಸಹಾಯಕವಾಗಿದೆ. ಈ ಹುಣಸೆಯು ಅಡುಗೆಗೆ ಮಾತ್ರ ಉಪಯುಕ್ತವಾಗಿರದೇ, ಆರೋಗ್ಯದ ಭಾಗವಾಗಿದೆ.

Health Care Tips in Kannada : ಅಡುಗೆಯ ರುಚಿಯನ್ನು ಹೆಚ್ಚಿಸುವ ಹುಣಸೆ ಹಣ್ಣು ಗಾಯಕ್ಕೆ ಹೇಗೆ ಪ್ರಯೋಜನಕಾರಿ?
ಸಾಯಿನಂದಾ
| Edited By: |

Updated on: May 24, 2024 | 9:48 AM

Share

ಅಡುಗೆಯು ಸಂಪೂರ್ಣವಾಗಿರಬೇಕಾದರೆ ಉಪ್ಪು, ಹುಳಿ, ಖಾರ ಈ ಮೂರು ಅಂಶಗಳು ಸಮಪ್ರಮಾಣದಲ್ಲಿ ಸೇರಿರಲೇಬೇಕು. ಹೀಗಾಗಿ ಈ ಹುಳಿ ಹಾಗೂ ಸಿಹಿ ಮಿಶ್ರಿತ ಹುಣಸೆ ಹಣ್ಣನ್ನು ಅಡುಗೆಯ ರುಚಿ ಹೆಚ್ಚಿಸಲು ಬಳಸಲಾಗುತ್ತದೆ. ಈ ಹುಣಸೆಯಲ್ಲಿ ವಿಶೇಷವಾಗಿ ವಿಟಮಿನ್ ಸಿ, ಫ್ಲೇವನಾಯ್ಡ್​, ಕ್ಯಾರೋಟಿನ್​, ವಿಟಮಿನ್ ಬಿ ಕಾಂಪ್ಲೆಕ್ಸ್ ಹೇರಳವಾಗಿದ್ದು, ಇದರ ಸೇವನೆಯು ಆರೋಗ್ಯಕ್ಕೆ ಪ್ರಯೋಜನಕಾರಿಯಾಗಿದೆ.

  • ಹುಣಸೆ ಹಣ್ಣಿನ ರಸವು ಸಂಧಿನೋವು, ಮೊಣಕಾಲು ನೋವು ಸೇರಿದಂತೆ ನೋವುಗಳನ್ನು ನಿವಾರಿಸುತ್ತದೆ.
  • ಹುಣಸೆ ಹಣ್ಣು ಗಂಟಲು ನೋವು ಅಥವಾ ಗಂಟಲು ಹುಣ್ಣನ್ನು ಕಡಿಮೆ ಮಾಡುತ್ತದೆ.
  • ಆಂಟಿವೈರಲ್ ಏಜೆಂಟ್, ಆ್ಯಂಟಿ ಫಂಗಲ್, ಬ್ಯಾಕ್ಟೀರಿಯಾ ವಿರೋಧಿ ಗುಣವನ್ನು ಹೊಂದಿದೆ. ಹೀಗಾಗಿ ಗಾಯಕ್ಕೆ ಹುಣಸೆ ಹಣ್ಣನ್ನು ಲೇಪಿಸುವುದರಿಂದ ಬಹುಬೇಗ ಗುಣಮುಖವಾಗುತ್ತದೆ.
  • ಹುಣಸೆ ಹಣ್ಣಿನಲ್ಲಿ ಫೈಬರ್ ಅಂಶವು ಹೇರಳವಾಗಿದ್ದು, ತೂಕವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ.
  • ಹುಣಸೆ ಹಣ್ಣು ರಕ್ತ ಕಣಗಳ ಉತ್ಪಾದನೆ ಹೆಚ್ಚಿಸಿ ರಕ್ತಹೀನತೆ ಸಮಸ್ಯೆಯನ್ನು ಗುಣ ಪಡಿಸುತ್ತದೆ.
  •  ಹುಣಸೆ ಹಣ್ಣಿನ ಬೀಜದಲ್ಲಿ ಉರಿಯೂತದ ಗುಣಲಕ್ಷಣಗಳಿದ್ದು, ರಕ್ತದಲ್ಲಿರುವ ಸಕ್ಕರೆ ಪ್ರಮಾಣವನ್ನು ಕಡಿಮೆಗೊಳಿಸಿ ಮಧುಮೇಹವನ್ನು ನಿಯಂತ್ರಿಸುತ್ತದೆ.
  • ಹುಣಸೆಹಣ್ಣು ಚರ್ಮದ ಸೋಂಕು ಹಾಗೂ ಯುವಿ ಕಿರಣಗಳಿಂದ ಉಂಟಾಗುವ ಹಾನಿಯನ್ನು ತಡೆದು ಚರ್ಮವನ್ನು ರಕ್ಷಿಸುತ್ತದೆ.

ಇನ್ನಷ್ಟು ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Sainandha P
Sainandha P

ಮೂಲತಃ ಉಡುಪಿಯವರು. ಪ್ರತಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆದಿದ್ದಾರೆ. ಪ್ರತಿಷ್ಠಿತ ಕಾಲೇಜುಗಳಲ್ಲಿ ಉಪನ್ಯಾಸಕಿಯಾಗಿ ಕೆಲಸ ಮಾಡಿದ ಅನುಭವ ಇದೆ. ಪ್ರಾರಂಭದಿಂದಲೂ ಬರವಣಿಗೆಯಲ್ಲಿ ಒಲವು ಹೆಚ್ಚಿರುವ ಇವರು ಕರ್ನಾಟಕ ಟೈಮ್ ವೆಬ್ ಸೈಟ್ ನಲ್ಲಿ ಕೆಲಸ ಮಾಡಿದ ಅನುಭವವಿದೆ. ಬಿಡುವು ಸಿಕ್ಕಾಗಲೆಲ್ಲಾ ಸಿನಿಮಾ ನೋಡುವುದು ಹಾಗೂ ಓದುವುದು ಇವರ ಹವ್ಯಾಸ

Read More
ಹುಡುಗಿಗಾಗಿ ಟವರ್ ಏರಿದ್ದ ಯವಕನನ್ನ ಮನವೊಲಿಸಿ ಕೆಳಗಿಳಿಸಿದ್ಹೇಗೆ?
ಹುಡುಗಿಗಾಗಿ ಟವರ್ ಏರಿದ್ದ ಯವಕನನ್ನ ಮನವೊಲಿಸಿ ಕೆಳಗಿಳಿಸಿದ್ಹೇಗೆ?
ಬೆಂಗಳೂರು ಅಂತಾರಾಷ್ಟ್ರೀಯ ಸ್ಟೇಡಿಯಂ ಗುದ್ದಲಿ ಪೂಜೆಗೆ ಕ್ರಿಕೆಟ್ ದಿಗ್ಗಜರು
ಬೆಂಗಳೂರು ಅಂತಾರಾಷ್ಟ್ರೀಯ ಸ್ಟೇಡಿಯಂ ಗುದ್ದಲಿ ಪೂಜೆಗೆ ಕ್ರಿಕೆಟ್ ದಿಗ್ಗಜರು
ಹೈದರಾಬಾದ್​ಗೆ ಕೊಹ್ಲಿ ಆಗಮನ; ಅಭಿಮಾನಿಗಳಿಂದ ಅನ್ನ ಸಂತರ್ಪಣೆ
ಹೈದರಾಬಾದ್​ಗೆ ಕೊಹ್ಲಿ ಆಗಮನ; ಅಭಿಮಾನಿಗಳಿಂದ ಅನ್ನ ಸಂತರ್ಪಣೆ
ವರುಣಾರ್ಭಟಕ್ಕೆ ಚಿಕ್ಕಮಗಳೂರಲ್ಲಿ ಹೊಳೆಯಂತಾದ ರಸ್ತೆಗಳು
ವರುಣಾರ್ಭಟಕ್ಕೆ ಚಿಕ್ಕಮಗಳೂರಲ್ಲಿ ಹೊಳೆಯಂತಾದ ರಸ್ತೆಗಳು
ಹರಿಹರ ಪಂಚಮಸಾಲಿ ಪೀಠ ವಿವಾದ ಬಗ್ಗೆ ಯತ್ನಾಳ್ ಸ್ಫೋಟಕ ಹೇಳಿಕೆ
ಹರಿಹರ ಪಂಚಮಸಾಲಿ ಪೀಠ ವಿವಾದ ಬಗ್ಗೆ ಯತ್ನಾಳ್ ಸ್ಫೋಟಕ ಹೇಳಿಕೆ
ಕಾರು ಗುದ್ದಿದ ರಭಸಕ್ಕೆ ಆಟೋ ಅಪ್ಪಚ್ಚಿ: 10 ಮಂದಿಗೆ ಗಾಯ
ಕಾರು ಗುದ್ದಿದ ರಭಸಕ್ಕೆ ಆಟೋ ಅಪ್ಪಚ್ಚಿ: 10 ಮಂದಿಗೆ ಗಾಯ
ನಮ್ಮ ಮೆಟ್ರೋ ನೀಲಿ ಮಾರ್ಗಕ್ಕೆ  ಸೌರಶಕ್ತಿ ಬಳಕೆಗೆ ಶಿಫಾರಸು: ಲಾಭ ಏನು?
ನಮ್ಮ ಮೆಟ್ರೋ ನೀಲಿ ಮಾರ್ಗಕ್ಕೆ  ಸೌರಶಕ್ತಿ ಬಳಕೆಗೆ ಶಿಫಾರಸು: ಲಾಭ ಏನು?
ರೀಷ್ಮಾ ನಾಣಯ್ಯಗಿಂತ ಒಳ್ಳೆ ಡ್ಯಾನ್ಸರ್ ಇಲ್ಲ ಬಿಡಿ, ವಿಡಿಯೋ ನೋಡಿ
ರೀಷ್ಮಾ ನಾಣಯ್ಯಗಿಂತ ಒಳ್ಳೆ ಡ್ಯಾನ್ಸರ್ ಇಲ್ಲ ಬಿಡಿ, ವಿಡಿಯೋ ನೋಡಿ
1.85 ಕೆಜಿ ಚಿನ್ನ ಬ್ಯಾಗ್​​​​​ನಲ್ಲಿ ತುಂಬಿಕೊಂಡು ಹೋದ ದೃಶ್ಯ ಇಲ್ಲಿದೆ
1.85 ಕೆಜಿ ಚಿನ್ನ ಬ್ಯಾಗ್​​​​​ನಲ್ಲಿ ತುಂಬಿಕೊಂಡು ಹೋದ ದೃಶ್ಯ ಇಲ್ಲಿದೆ
ವಿಶ್ವನಾಥ ವಿರುದ್ಧ ಎಫ್‌ಐಆರ್: ಸಿದ್ದರಾಮಯ್ಯ ಪುತ್ರನ ವಿರುದ್ಧ ಸ್ಫೋಟಕ ಆರೋಪ
ವಿಶ್ವನಾಥ ವಿರುದ್ಧ ಎಫ್‌ಐಆರ್: ಸಿದ್ದರಾಮಯ್ಯ ಪುತ್ರನ ವಿರುದ್ಧ ಸ್ಫೋಟಕ ಆರೋಪ