AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Health Care Tips in Kannada : ಅಡುಗೆಯ ರುಚಿಯನ್ನು ಹೆಚ್ಚಿಸುವ ಹುಣಸೆ ಹಣ್ಣು ಗಾಯಕ್ಕೆ ಹೇಗೆ ಪ್ರಯೋಜನಕಾರಿ?

ಭಾರತೀಯ ಅಡುಗೆ ಪದ್ಧತಿಯಲ್ಲಿ ಹುಣಸೆ ಹಣ್ಣಿಗೆ ವಿಶೇಷ ಸ್ಥಾನವಿದೆ. ಹೀಗಾಗಿ ಈ ಹುಣಸೆಹಣ್ಣು ಅಡುಗೆಯ ರುಚಿಯಷ್ಟೇ ಹೆಚ್ಚಿಸುವುದಲ್ಲದೆ, ಆರೋಗ್ಯಕ್ಕೂ ಪ್ರಯೋಜನಕಾರಿಯಾಗಿದೆ. ಇದರಲ್ಲಿ ಪೋಷಕಾಂಶಗಳು ಹೇರಳವಾಗಿದ್ದು ಹೃದಯದ ಆರೋಗ್ಯದಿಂದ ಹಿಡಿದು ಗಾಯವನ್ನು ಗುಣಪಡಿಸಲು ಸಹಾಯಕವಾಗಿದೆ. ಈ ಹುಣಸೆಯು ಅಡುಗೆಗೆ ಮಾತ್ರ ಉಪಯುಕ್ತವಾಗಿರದೇ, ಆರೋಗ್ಯದ ಭಾಗವಾಗಿದೆ.

Health Care Tips in Kannada : ಅಡುಗೆಯ ರುಚಿಯನ್ನು ಹೆಚ್ಚಿಸುವ ಹುಣಸೆ ಹಣ್ಣು ಗಾಯಕ್ಕೆ ಹೇಗೆ ಪ್ರಯೋಜನಕಾರಿ?
ಸಾಯಿನಂದಾ
| Edited By: |

Updated on: May 24, 2024 | 9:48 AM

Share

ಅಡುಗೆಯು ಸಂಪೂರ್ಣವಾಗಿರಬೇಕಾದರೆ ಉಪ್ಪು, ಹುಳಿ, ಖಾರ ಈ ಮೂರು ಅಂಶಗಳು ಸಮಪ್ರಮಾಣದಲ್ಲಿ ಸೇರಿರಲೇಬೇಕು. ಹೀಗಾಗಿ ಈ ಹುಳಿ ಹಾಗೂ ಸಿಹಿ ಮಿಶ್ರಿತ ಹುಣಸೆ ಹಣ್ಣನ್ನು ಅಡುಗೆಯ ರುಚಿ ಹೆಚ್ಚಿಸಲು ಬಳಸಲಾಗುತ್ತದೆ. ಈ ಹುಣಸೆಯಲ್ಲಿ ವಿಶೇಷವಾಗಿ ವಿಟಮಿನ್ ಸಿ, ಫ್ಲೇವನಾಯ್ಡ್​, ಕ್ಯಾರೋಟಿನ್​, ವಿಟಮಿನ್ ಬಿ ಕಾಂಪ್ಲೆಕ್ಸ್ ಹೇರಳವಾಗಿದ್ದು, ಇದರ ಸೇವನೆಯು ಆರೋಗ್ಯಕ್ಕೆ ಪ್ರಯೋಜನಕಾರಿಯಾಗಿದೆ.

  • ಹುಣಸೆ ಹಣ್ಣಿನ ರಸವು ಸಂಧಿನೋವು, ಮೊಣಕಾಲು ನೋವು ಸೇರಿದಂತೆ ನೋವುಗಳನ್ನು ನಿವಾರಿಸುತ್ತದೆ.
  • ಹುಣಸೆ ಹಣ್ಣು ಗಂಟಲು ನೋವು ಅಥವಾ ಗಂಟಲು ಹುಣ್ಣನ್ನು ಕಡಿಮೆ ಮಾಡುತ್ತದೆ.
  • ಆಂಟಿವೈರಲ್ ಏಜೆಂಟ್, ಆ್ಯಂಟಿ ಫಂಗಲ್, ಬ್ಯಾಕ್ಟೀರಿಯಾ ವಿರೋಧಿ ಗುಣವನ್ನು ಹೊಂದಿದೆ. ಹೀಗಾಗಿ ಗಾಯಕ್ಕೆ ಹುಣಸೆ ಹಣ್ಣನ್ನು ಲೇಪಿಸುವುದರಿಂದ ಬಹುಬೇಗ ಗುಣಮುಖವಾಗುತ್ತದೆ.
  • ಹುಣಸೆ ಹಣ್ಣಿನಲ್ಲಿ ಫೈಬರ್ ಅಂಶವು ಹೇರಳವಾಗಿದ್ದು, ತೂಕವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ.
  • ಹುಣಸೆ ಹಣ್ಣು ರಕ್ತ ಕಣಗಳ ಉತ್ಪಾದನೆ ಹೆಚ್ಚಿಸಿ ರಕ್ತಹೀನತೆ ಸಮಸ್ಯೆಯನ್ನು ಗುಣ ಪಡಿಸುತ್ತದೆ.
  •  ಹುಣಸೆ ಹಣ್ಣಿನ ಬೀಜದಲ್ಲಿ ಉರಿಯೂತದ ಗುಣಲಕ್ಷಣಗಳಿದ್ದು, ರಕ್ತದಲ್ಲಿರುವ ಸಕ್ಕರೆ ಪ್ರಮಾಣವನ್ನು ಕಡಿಮೆಗೊಳಿಸಿ ಮಧುಮೇಹವನ್ನು ನಿಯಂತ್ರಿಸುತ್ತದೆ.
  • ಹುಣಸೆಹಣ್ಣು ಚರ್ಮದ ಸೋಂಕು ಹಾಗೂ ಯುವಿ ಕಿರಣಗಳಿಂದ ಉಂಟಾಗುವ ಹಾನಿಯನ್ನು ತಡೆದು ಚರ್ಮವನ್ನು ರಕ್ಷಿಸುತ್ತದೆ.

ಇನ್ನಷ್ಟು ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಕಾವೇರಿ ವಿವಾದ: ಮಂಡ್ಯದಲ್ಲಿ ರೈತರ ಆಕ್ರೋಶ, ರಾತ್ರಿ ಪಂಜಿನ ಪ್ರತಿಭಟನೆ
ಕಾವೇರಿ ವಿವಾದ: ಮಂಡ್ಯದಲ್ಲಿ ರೈತರ ಆಕ್ರೋಶ, ರಾತ್ರಿ ಪಂಜಿನ ಪ್ರತಿಭಟನೆ
ಇಂದು ಗುರು ಪೂರ್ಣಿಮೆ ಶುಭ ದಿನ: ಮೇಷಾದಿ 12 ರಾಶಿಗಳ ದಿನ ಭವಿಷ್ಯ
ಇಂದು ಗುರು ಪೂರ್ಣಿಮೆ ಶುಭ ದಿನ: ಮೇಷಾದಿ 12 ರಾಶಿಗಳ ದಿನ ಭವಿಷ್ಯ
‘ಅವರು ಭಯೋತ್ಪಾದಕರಾ?’; ಪ್ರತಿಭಟನಾನಿರತ ವಿದ್ಯಾರ್ಥಿಗಳ ಮೇಲೆ ಗನ್ ದಾಳಿಗೆ ಪ
‘ಅವರು ಭಯೋತ್ಪಾದಕರಾ?’; ಪ್ರತಿಭಟನಾನಿರತ ವಿದ್ಯಾರ್ಥಿಗಳ ಮೇಲೆ ಗನ್ ದಾಳಿಗೆ ಪ
ವಿದ್ಯಾರ್ಥಿ ಪ್ರತಿಭಟನೆ ವೇಳೆ ಹಿಂಸಾಚಾರ; SIT ತನಿಖೆಗೆ ಸುಪ್ರೀಂ ಸೂಚನೆ
ವಿದ್ಯಾರ್ಥಿ ಪ್ರತಿಭಟನೆ ವೇಳೆ ಹಿಂಸಾಚಾರ; SIT ತನಿಖೆಗೆ ಸುಪ್ರೀಂ ಸೂಚನೆ
ಅಲ್ಲು ಅರ್ಜುನ್ ಮಾಡಿದ್ದು ನೋಡಿ ಭೇಷ್ ಎಂದ ಅಭಿಮಾನಿಗಳು: ವಿಡಿಯೋ ನೋಡಿ
ಅಲ್ಲು ಅರ್ಜುನ್ ಮಾಡಿದ್ದು ನೋಡಿ ಭೇಷ್ ಎಂದ ಅಭಿಮಾನಿಗಳು: ವಿಡಿಯೋ ನೋಡಿ
ವೈಮನಸ್ಸು ಮರೆತು ದರ್ಶನ್ ಭೇಟಿ ಮಾಡಲು ಜೈಲಿಗೆ ಬಂದ ನಟ ಧನ್ವೀರ್
ವೈಮನಸ್ಸು ಮರೆತು ದರ್ಶನ್ ಭೇಟಿ ಮಾಡಲು ಜೈಲಿಗೆ ಬಂದ ನಟ ಧನ್ವೀರ್
ತಮಿಳುನಾಡಲ್ಲಿ ವ್ಯರ್ಥವಾಗಿ ಸಮುದ್ರ ಸೇರುತ್ತಿರುವ ಕಾವೇರಿ ನೀರು!
ತಮಿಳುನಾಡಲ್ಲಿ ವ್ಯರ್ಥವಾಗಿ ಸಮುದ್ರ ಸೇರುತ್ತಿರುವ ಕಾವೇರಿ ನೀರು!
ತಮಿಳುನಾಡಿಗೆ ಕಾವೇರು ನೀರು ಬಿಡದಂತೆ ಸರ್ಕಾರಕ್ಕೆ ಎಚ್ಚರಿಕೆ
ತಮಿಳುನಾಡಿಗೆ ಕಾವೇರು ನೀರು ಬಿಡದಂತೆ ಸರ್ಕಾರಕ್ಕೆ ಎಚ್ಚರಿಕೆ
ತಮಿಳುನಾಡಿಗೆ ನೀರು ಹರಿಸುವ ಆದೇಶ ಖಂಡಿಸಿ ಮಂಡ್ಯದಲ್ಲಿ ರೈತರ ಪ್ರತಿಭಟನೆ
ತಮಿಳುನಾಡಿಗೆ ನೀರು ಹರಿಸುವ ಆದೇಶ ಖಂಡಿಸಿ ಮಂಡ್ಯದಲ್ಲಿ ರೈತರ ಪ್ರತಿಭಟನೆ
ಪ್ರಧಾನ್ ಅವರನ್ನು ತೆಗೆದು ಪ್ರಧಾನಿಯನ್ನು ಉಳಿಸಿಕೊಂಡಿರಿ; ಅಖಿಲೇಶ್ ಯಾದವ್
ಪ್ರಧಾನ್ ಅವರನ್ನು ತೆಗೆದು ಪ್ರಧಾನಿಯನ್ನು ಉಳಿಸಿಕೊಂಡಿರಿ; ಅಖಿಲೇಶ್ ಯಾದವ್