AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Health Care Tips in Kannada : ಅಡುಗೆಯ ರುಚಿಯನ್ನು ಹೆಚ್ಚಿಸುವ ಹುಣಸೆ ಹಣ್ಣು ಗಾಯಕ್ಕೆ ಹೇಗೆ ಪ್ರಯೋಜನಕಾರಿ?

ಭಾರತೀಯ ಅಡುಗೆ ಪದ್ಧತಿಯಲ್ಲಿ ಹುಣಸೆ ಹಣ್ಣಿಗೆ ವಿಶೇಷ ಸ್ಥಾನವಿದೆ. ಹೀಗಾಗಿ ಈ ಹುಣಸೆಹಣ್ಣು ಅಡುಗೆಯ ರುಚಿಯಷ್ಟೇ ಹೆಚ್ಚಿಸುವುದಲ್ಲದೆ, ಆರೋಗ್ಯಕ್ಕೂ ಪ್ರಯೋಜನಕಾರಿಯಾಗಿದೆ. ಇದರಲ್ಲಿ ಪೋಷಕಾಂಶಗಳು ಹೇರಳವಾಗಿದ್ದು ಹೃದಯದ ಆರೋಗ್ಯದಿಂದ ಹಿಡಿದು ಗಾಯವನ್ನು ಗುಣಪಡಿಸಲು ಸಹಾಯಕವಾಗಿದೆ. ಈ ಹುಣಸೆಯು ಅಡುಗೆಗೆ ಮಾತ್ರ ಉಪಯುಕ್ತವಾಗಿರದೇ, ಆರೋಗ್ಯದ ಭಾಗವಾಗಿದೆ.

Health Care Tips in Kannada : ಅಡುಗೆಯ ರುಚಿಯನ್ನು ಹೆಚ್ಚಿಸುವ ಹುಣಸೆ ಹಣ್ಣು ಗಾಯಕ್ಕೆ ಹೇಗೆ ಪ್ರಯೋಜನಕಾರಿ?
ಸಾಯಿನಂದಾ
| Edited By: |

Updated on: May 24, 2024 | 9:48 AM

Share

ಅಡುಗೆಯು ಸಂಪೂರ್ಣವಾಗಿರಬೇಕಾದರೆ ಉಪ್ಪು, ಹುಳಿ, ಖಾರ ಈ ಮೂರು ಅಂಶಗಳು ಸಮಪ್ರಮಾಣದಲ್ಲಿ ಸೇರಿರಲೇಬೇಕು. ಹೀಗಾಗಿ ಈ ಹುಳಿ ಹಾಗೂ ಸಿಹಿ ಮಿಶ್ರಿತ ಹುಣಸೆ ಹಣ್ಣನ್ನು ಅಡುಗೆಯ ರುಚಿ ಹೆಚ್ಚಿಸಲು ಬಳಸಲಾಗುತ್ತದೆ. ಈ ಹುಣಸೆಯಲ್ಲಿ ವಿಶೇಷವಾಗಿ ವಿಟಮಿನ್ ಸಿ, ಫ್ಲೇವನಾಯ್ಡ್​, ಕ್ಯಾರೋಟಿನ್​, ವಿಟಮಿನ್ ಬಿ ಕಾಂಪ್ಲೆಕ್ಸ್ ಹೇರಳವಾಗಿದ್ದು, ಇದರ ಸೇವನೆಯು ಆರೋಗ್ಯಕ್ಕೆ ಪ್ರಯೋಜನಕಾರಿಯಾಗಿದೆ.

  • ಹುಣಸೆ ಹಣ್ಣಿನ ರಸವು ಸಂಧಿನೋವು, ಮೊಣಕಾಲು ನೋವು ಸೇರಿದಂತೆ ನೋವುಗಳನ್ನು ನಿವಾರಿಸುತ್ತದೆ.
  • ಹುಣಸೆ ಹಣ್ಣು ಗಂಟಲು ನೋವು ಅಥವಾ ಗಂಟಲು ಹುಣ್ಣನ್ನು ಕಡಿಮೆ ಮಾಡುತ್ತದೆ.
  • ಆಂಟಿವೈರಲ್ ಏಜೆಂಟ್, ಆ್ಯಂಟಿ ಫಂಗಲ್, ಬ್ಯಾಕ್ಟೀರಿಯಾ ವಿರೋಧಿ ಗುಣವನ್ನು ಹೊಂದಿದೆ. ಹೀಗಾಗಿ ಗಾಯಕ್ಕೆ ಹುಣಸೆ ಹಣ್ಣನ್ನು ಲೇಪಿಸುವುದರಿಂದ ಬಹುಬೇಗ ಗುಣಮುಖವಾಗುತ್ತದೆ.
  • ಹುಣಸೆ ಹಣ್ಣಿನಲ್ಲಿ ಫೈಬರ್ ಅಂಶವು ಹೇರಳವಾಗಿದ್ದು, ತೂಕವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ.
  • ಹುಣಸೆ ಹಣ್ಣು ರಕ್ತ ಕಣಗಳ ಉತ್ಪಾದನೆ ಹೆಚ್ಚಿಸಿ ರಕ್ತಹೀನತೆ ಸಮಸ್ಯೆಯನ್ನು ಗುಣ ಪಡಿಸುತ್ತದೆ.
  •  ಹುಣಸೆ ಹಣ್ಣಿನ ಬೀಜದಲ್ಲಿ ಉರಿಯೂತದ ಗುಣಲಕ್ಷಣಗಳಿದ್ದು, ರಕ್ತದಲ್ಲಿರುವ ಸಕ್ಕರೆ ಪ್ರಮಾಣವನ್ನು ಕಡಿಮೆಗೊಳಿಸಿ ಮಧುಮೇಹವನ್ನು ನಿಯಂತ್ರಿಸುತ್ತದೆ.
  • ಹುಣಸೆಹಣ್ಣು ಚರ್ಮದ ಸೋಂಕು ಹಾಗೂ ಯುವಿ ಕಿರಣಗಳಿಂದ ಉಂಟಾಗುವ ಹಾನಿಯನ್ನು ತಡೆದು ಚರ್ಮವನ್ನು ರಕ್ಷಿಸುತ್ತದೆ.

ಇನ್ನಷ್ಟು ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ