AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೋಂಪು-ಕಲ್ಲುಸಕ್ಕರೆ ಕಾಂಬಿನೇಷನ್: ಬೇಸಿಗೆಯಲ್ಲಿ ನಿಮ್ಮ ಆರೋಗ್ಯಕ್ಕೆ ಹೇಗೆ ಸಹಾಯ ಮಾಡುತ್ತೆ ತಿಳಿಯಿರಿ

ಸೋಂಪು ಕೇವಲ ಬಾಯಿಯ ದುರ್ವಾಸನೆ ದೂರ ಮಾಡುವುದಷ್ಟೇ ಅಲ್ಲದೆ, ಬೇಸಿಗೆಯಲ್ಲಿ ನಿಮ್ಮ ದೇಹವನ್ನು ತಂಪಾಗಿರಿಸುವ ಕೆಲಸವನ್ನು ಕೂಡ ಮಾಡುತ್ತದೆ. ಇ

ಸೋಂಪು-ಕಲ್ಲುಸಕ್ಕರೆ ಕಾಂಬಿನೇಷನ್: ಬೇಸಿಗೆಯಲ್ಲಿ ನಿಮ್ಮ ಆರೋಗ್ಯಕ್ಕೆ ಹೇಗೆ ಸಹಾಯ ಮಾಡುತ್ತೆ ತಿಳಿಯಿರಿ
ಸೋಂಪು
ನಯನಾ ರಾಜೀವ್
|

Updated on: Apr 26, 2023 | 9:00 AM

Share

ಸೋಂಪು ಕೇವಲ ಬಾಯಿಯ ದುರ್ವಾಸನೆ ದೂರ ಮಾಡುವುದಷ್ಟೇ ಅಲ್ಲದೆ, ಬೇಸಿಗೆಯಲ್ಲಿ ನಿಮ್ಮ ದೇಹವನ್ನು ತಂಪಾಗಿರಿಸುವ ಕೆಲಸವನ್ನು ಕೂಡ ಮಾಡುತ್ತದೆ. ಇದು ಬೇಸಿಗೆ ಕಾಲ, ಜನರು ತಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳಲು ಆರೋಗ್ಯಕರ ಆಹಾರಗಳ ಬಗ್ಗೆ ಹೆಚ್ಚು ಗಮನಹರಿಸುತ್ತೇವೆ. ಕಾಲೋಚಿತ ಹಣ್ಣುಗಳು ಮತ್ತು ತರಕಾರಿಗಳು ಮಾತ್ರವಲ್ಲ, ಕೆಲವು ಗಿಡಮೂಲಿಕೆಗಳು ಮತ್ತು ಮಸಾಲೆಗಳು ಸಹ ಈ ದಿನಗಳಲ್ಲಿ ಆರೋಗ್ಯವನ್ನು ಉತ್ತಮವಾಗಿರುಸುತ್ತದೆ.

ಜನರು ದೇಹವನ್ನು ಒಳಗಿನಿಂದ ತಂಪಾಗಿರಿಸಲು ಕಲ್ಲಂಗಡಿ, ಸೌತೆಕಾಯಿಯಂತಹ ತಂಪಿನ ಆಹಾರವನ್ನು ತಿನ್ನಲು ಬಯಸುತ್ತಾರೆ. ಸೋಂಪು ಹಾಗೂ ಕಲ್ಲು ಸಕ್ಕರೆಯನ್ನು ತಿನ್ನುವುದರಿಂದ ಬೇಸಿಗೆಯಲ್ಲಿ ದೇಹವನ್ನು ತಂಪಾಗಿಟ್ಟುಕೊಳ್ಳಬಹುದು.

ಕಲ್ಲು ಸಕ್ಕರೆ ಒಣಕೆಮ್ಮಿನ ಸಮಸ್ಯೆಯನ್ನು ಬಹುಬೇಗ ನಿವಾರಿಸುತ್ತದೆ. ಕಲ್ಲುಸಕ್ಕರೆ ಹೆಪ್ಪುಗಟ್ಟಿದ ಕಫವನ್ನು ಹೊರತೆಗೆಯಲು ಬಹಳ ಪರಿಣಾಮಕಾರಿ. ಇದು ನೈಸರ್ಗಿಕ ತಂಪನ್ನೂ ನೀಡುತ್ತದೆ. ಇದು ಸುಡುವ ಸಂವೇದನೆಯಂತಹ ಸಮಸ್ಯೆಗಳಿಂದ ಹೊರಬರಲು ಸಾಧ್ಯವಾಗುತ್ತದೆ.

ಮತ್ತಷ್ಟು ಓದಿ: ಒಣಕೊಬ್ಬರಿ ಮಹತ್ವ ಏನು? ಉಪ್ಪಿನ ದೋಷ ನಿವಾರಣೆ ಹೇಗೆ?

1. ಸೋಂಪು-ಕಲ್ಲುಸಕ್ಕರೆ ಜೀರ್ಣಕ್ರಿಯೆಗೆ ತುಂಬಾ ಪ್ರಯೋಜನಕಾರಿಯಾಗಿದೆ. ಇವೆರಡನ್ನು ಒಟ್ಟಿಗೆ ಸೇವಿಸುವುದರಿಂದ ದೇಹದಲ್ಲಿ ರಕ್ತಹೀನತೆ ಉಂಟಾಗುವುದಿಲ್ಲ. ಹಿಮೋಗ್ಲೋಬಿನ್ ಮಟ್ಟವು ಅತ್ಯುತ್ತಮವಾಗಿ ಉಳಿಯುತ್ತದೆ. ಸಕ್ಕರೆ-ಸೋಂಪು ರಕ್ತ ಪರಿಚಲನೆಯನ್ನು ಸಹ ನಿರ್ವಹಿಸುತ್ತದೆ.

2. ಆಯಾಸ, ದೌರ್ಬಲ್ಯ, ಆಗಾಗ ತಲೆತಿರುಗುವಿಕೆಯ ಸಮಸ್ಯೆ ಇದ್ದರೆ, ನೀವು ಸೋಂಪು ಮತ್ತು ಕಲ್ಲು ಸಕ್ಕರೆ ಬೆರೆಸಿ ತಿನ್ನಬೇಕು. ಇದನ್ನು ಪ್ರತಿದಿನ ಸೇವಿಸುವುದರಿಂದ ಇಂತಹ ಸಮಸ್ಯೆಗಳಿಂದ ಮುಕ್ತಿ ಸಿಗುತ್ತದೆ.

3. ದೃಷ್ಟಿ ದುರ್ಬಲವಾಗುತ್ತಿದ್ದರೆ ಕಲ್ಲುಸಕ್ಕರೆ ಮತ್ತು ಶುಂಠಿ ಔಷಧಿಯಂತೆ ಕೆಲಸ ಮಾಡುತ್ತದೆ. ಇದನ್ನು ಪ್ರತಿನಿತ್ಯ ಸೇವಿಸುವುದರಿಂದ ಕಣ್ಣುಗಳು ಆರೋಗ್ಯವಾಗಿರುವುದರ ಜೊತೆಗೆ ಬೆಳಕು ವೇಗವಾಗಿ ಹೆಚ್ಚುತ್ತದೆ. ಸೋಂಪು-ಕಲ್ಲುಸಕ್ಕರೆ ಕಣ್ಣುಗಳಿಗೆ ರಾಮಬಾಣವೆಂದು ಪರಿಗಣಿಸಲಾಗುತ್ತದೆ.

4. ಬಾಯಿಯನ್ನು ಸ್ವಚ್ಛವಾಗಿಡಲು ಸೋಂಪು-ಕಲ್ಲುಸಕ್ಕರೆ ತಿನ್ನುವುದು ಪ್ರಯೋಜನಕಾರಿ. ದುರ್ವಾಸನೆಯ ಸಮಸ್ಯೆಯನ್ನು ಹೋಗಲಾಡಿಸುವಲ್ಲಿ ಅವು ತುಂಬಾ ಪರಿಣಾಮಕಾರಿ. ಸೋಂಪು ಅನ್ನು ಸೇವಿಸುವುದರಿಂದ, ಬಾಯಿಯ ಪಿಹೆಚ್ ಮಟ್ಟವು ಸರಿಯಾಗಿ ಉಳಿಯುತ್ತದೆ ಮತ್ತು ಹಾನಿಕಾರಕ ಬ್ಯಾಕ್ಟೀರಿಯಾಗಳು ಹೆಚ್ಚುವುದಿಲ್ಲ.

ಆರೋಗ್ಯಕ್ಕೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಅಸ್ಸಾಂನಲ್ಲಿ ಹಿಂಸಾಚಾರ; ಸರ್ಕಾರದಿಂದ ಭದ್ರತೆ, ಇಂಟರ್​​ನೆಟ್​ ಸೇವೆ ಸ್ಥಗಿತ
ಅಸ್ಸಾಂನಲ್ಲಿ ಹಿಂಸಾಚಾರ; ಸರ್ಕಾರದಿಂದ ಭದ್ರತೆ, ಇಂಟರ್​​ನೆಟ್​ ಸೇವೆ ಸ್ಥಗಿತ
ಸಿದ್ದರಾಮಯ್ಯ ಭೇಟಿ ಬಳಿಕ ಬಿಗ್ ಅಪ್ಡೇಟ್ ಕೊಟ್ಟ ರಾಜಣ್ಣ!
ಸಿದ್ದರಾಮಯ್ಯ ಭೇಟಿ ಬಳಿಕ ಬಿಗ್ ಅಪ್ಡೇಟ್ ಕೊಟ್ಟ ರಾಜಣ್ಣ!
ದರ್ಶನ್ ಫ್ಯಾನ್ಸ್ ಎಂಥವರು ಗೊತ್ತಾ? ನೇರವಾಗಿ ಮಾತಾಡಿದ ತರುಣ್ ಸುಧೀರ್
ದರ್ಶನ್ ಫ್ಯಾನ್ಸ್ ಎಂಥವರು ಗೊತ್ತಾ? ನೇರವಾಗಿ ಮಾತಾಡಿದ ತರುಣ್ ಸುಧೀರ್
ಬಿಜೆಪಿ ನಾಯಕಿಯಿಂದ ದೃಷ್ಟಿಹೀನ ಮಹಿಳೆಗೆ ಚಿತ್ರಹಿಂಸೆ; ವಿಡಿಯೋ ವೈರಲ್
ಬಿಜೆಪಿ ನಾಯಕಿಯಿಂದ ದೃಷ್ಟಿಹೀನ ಮಹಿಳೆಗೆ ಚಿತ್ರಹಿಂಸೆ; ವಿಡಿಯೋ ವೈರಲ್
ಹೊಸ ಡಾಂಬರು ರಸ್ತೆಯ ಪರಿಶೀಲನೆಗೆ ಹೋದ ಸಚಿವೆಗೆ ಕಾದಿತ್ತು ಶಾಕ್!
ಹೊಸ ಡಾಂಬರು ರಸ್ತೆಯ ಪರಿಶೀಲನೆಗೆ ಹೋದ ಸಚಿವೆಗೆ ಕಾದಿತ್ತು ಶಾಕ್!
ದೂರುದಾರರಿಂದ ಪೇಪರ್ ಬಂಡಲ್ ತರಿಸಿದ್ದ ಪಿಸಿ ಅಮಾನತು
ದೂರುದಾರರಿಂದ ಪೇಪರ್ ಬಂಡಲ್ ತರಿಸಿದ್ದ ಪಿಸಿ ಅಮಾನತು
ದಾವಣಗೆರೆ: ಗಾಂಜಾ ಕೇಸ್​ನಲ್ಲಿ ರಿಯಲ್​ ಎಸ್ಟೇಟ್​ ಉದ್ಯಮಿ ಅರೆಸ್ಟ್
ದಾವಣಗೆರೆ: ಗಾಂಜಾ ಕೇಸ್​ನಲ್ಲಿ ರಿಯಲ್​ ಎಸ್ಟೇಟ್​ ಉದ್ಯಮಿ ಅರೆಸ್ಟ್
ಮದುವೆಯಲ್ಲಿ ಕನ್ಯಾದಾನದ ವೇಳೆ ಮಂಗನಿಂದ ಮದುಮಗಳಿಗೆ ಶಾಕ್
ಮದುವೆಯಲ್ಲಿ ಕನ್ಯಾದಾನದ ವೇಳೆ ಮಂಗನಿಂದ ಮದುಮಗಳಿಗೆ ಶಾಕ್
ಧನುಶ್ ಅನ್ನು ಇಕ್ಕಟ್ಟಿಗೆ ಸಿಲುಕಿಸಿದ ಬಿಗ್​​ಬಾಸ್: ಕಣ್ಣೀರಾದ ಮನೆ ಮಂದಿ
ಧನುಶ್ ಅನ್ನು ಇಕ್ಕಟ್ಟಿಗೆ ಸಿಲುಕಿಸಿದ ಬಿಗ್​​ಬಾಸ್: ಕಣ್ಣೀರಾದ ಮನೆ ಮಂದಿ
ಹುಬ್ಬಳ್ಳಿ ಮರ್ಯಾದೆ ಹತ್ಯೆ: ಆಸ್ಪತ್ರೆ ಬಿಲ್​ ಭರಿಸಲಾಗದೆ ಕುಟುಂಬ ಕಂಗಾಲು
ಹುಬ್ಬಳ್ಳಿ ಮರ್ಯಾದೆ ಹತ್ಯೆ: ಆಸ್ಪತ್ರೆ ಬಿಲ್​ ಭರಿಸಲಾಗದೆ ಕುಟುಂಬ ಕಂಗಾಲು