AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅತಿಯಾಗಿ ವಾಯು ಮಾಲಿನ್ಯಕ್ಕೆ ಒಗ್ಗಿಕೊಳ್ಳುವುದು ಮೂಳೆ ಹಾನಿಗೆ ಕಾರಣವಾಗಬಹುದು

ಋತುಬಂಧಕ್ಕೊಳಗಾದ ಮಹಿಳೆಯರು ಹೆಚ್ಚಿನ ಅಪಾಯವನ್ನು ಹೊಂದಿರುತ್ತಾರೆ, 50 ವರ್ಷಕ್ಕಿಂತ ಮೇಲ್ಪಟ್ಟ ಇಬ್ಬರು ಮಹಿಳೆಯರಲ್ಲಿ ಒಬ್ಬರು ಆಸ್ಟಿಯೊಪೊರೋಸಿಸ್ ಕಾರಣದಿಂದಾಗಿ ಮೂಳೆ ಮುರಿತವನ್ನು ಅನುಭವಿಸುತ್ತಿದ್ದಾರೆ ಎಂದು ತಿಳಿದುಬಂದಿದೆ.

ಅತಿಯಾಗಿ ವಾಯು ಮಾಲಿನ್ಯಕ್ಕೆ ಒಗ್ಗಿಕೊಳ್ಳುವುದು ಮೂಳೆ ಹಾನಿಗೆ ಕಾರಣವಾಗಬಹುದು
ಸಾಂದರ್ಭಿಕ ಚಿತ್ರ
Follow us
ಅಕ್ಷತಾ ವರ್ಕಾಡಿ
|

Updated on:Feb 24, 2023 | 2:49 PM

ಅತಿಯಾಗಿ ವಾಯು ಮಾಲಿನ್ಯಕ್ಕೆ ಒಗ್ಗಿಕೊಳ್ಳುವುದು ಮೂಳೆಗಳ ನಷ್ಟಕ್ಕೆ ಕಾರಣವಾಗಬಹುದು: ಸಂಶೋಧನೆ 1.6 ಲಕ್ಷಕ್ಕೂ ಹೆಚ್ಚು ಋತುಬಂಧಕ್ಕೊಳಗಾದ ಮಹಿಳೆಯರ ಆರೋಗ್ಯದ ಮೇಲೆ ನಡೆಸಿದ ಸಂಶೋಧನೆಯೂ ಅತಿಯಾಗಿ ವಾಯು ಮಾಲಿನ್ಯಕ್ಕೆ ಒಗ್ಗಿಕೊಳ್ಳುವುದು ಮೂಳೆಗಳ ನಷ್ಟಕ್ಕೆ ಕಾರಣವಾಗಬಹುದು ಎಂದು ತಿಳಿಸಿದೆ.ಅಧ್ಯಯನದ ಪ್ರಕಾರ, ನೈಟ್ರಸ್ ಆಕ್ಸೈಡ್‌ಗಳಂತಹ ವಾಯು ಮಾಲಿನ್ಯಕಾರಕಗಳ ಹೆಚ್ಚಿದ ಮಟ್ಟಗಳು ಋತುಬಂಧಕ್ಕೊಳಗಾದ ಮಹಿಳೆಯರಲ್ಲಿ ಮೂಳೆ ಹಾನಿಗೆ ಕಾರಣವಾಗುತ್ತದೆ ಎಂದು ತಿಳಿಸಿದೆ.

ಅಮೆರಿಕದ ಕೊಲಂಬಿಯಾ ಯೂನಿವರ್ಸಿಟಿ ಮೇಲ್‌ಮ್ಯಾನ್ ಸ್ಕೂಲ್ ಆಫ್ ಪಬ್ಲಿಕ್ ಹೆಲ್ತ್‌ನ ವಿಜ್ಞಾನಿಗಳ ಪ್ರಕಾರ, ನೈಟ್ರಸ್ ಆಕ್ಸೈಡ್‌ಗಳು ವಯಸ್ಸಾಗುತ್ತಾ ಹೋದಂತೆ ಮಹಿಳೆಯರಲ್ಲಿ ಸಾಮಾನ್ಯವಾಗಿ ಕಂಡುಬರುವ ಬೆನ್ನು ನೋವಿಗಿಂತ ಎರಡು ಪಟ್ಟು ಹಾನಿಯುಂಟುಮಾಡುತ್ತದೆ ಎಂದು ಕಂಡುಬಂದಿದೆ.ಇ-ಕ್ಲಿನಿಕಲ್ ಮೆಡಿಸಿನ್ ಜರ್ನಲ್‌ನಲ್ಲಿ ಪ್ರಕಟವಾದ ಇತ್ತೀಚಿನ ಸಂಶೋಧನೆಯು ವಾಯುಮಾಲಿನ್ಯ ಮತ್ತು ಮೂಳೆ ಖನಿಜ ಸಾಂದ್ರತೆಯ ನಡುವಿನ ಸಂಪರ್ಕವನ್ನು ನಿರ್ದಿಷ್ಟವಾಗಿ ಋತುಬಂಧಕ್ಕೊಳಗಾದ ಮಹಿಳೆಯರಲ್ಲಿ ಮತ್ತು ಮೂಳೆ ಫಲಿತಾಂಶಗಳ ಮೇಲೆ ವಾಯು ಮಾಲಿನ್ಯದ ಮಿಶ್ರಣಗಳ ಪರಿಣಾಮಗಳ ಕುರಿತು ಸಂಕ್ಷಿಪ್ತವಾಗಿ ವಿವರಿಸಲಾಗಿದೆ.

ಇದನ್ನೂ ಓದಿ: ಮಹಿಳೆಯರಲ್ಲಿ ಕಂಡುಬರುವ ಕ್ಯಾನ್ಸರ್​​ನ ಆರಂಭಿಕ ಲಕ್ಷಣಗಳನ್ನು ತಿಳಿದುಕೊಳ್ಳಿ

1.6 ಲಕ್ಷಕ್ಕೂ ಹೆಚ್ಚು ಋತುಬಂಧಕ್ಕೊಳಗಾದ ಮಹಿಳೆಯರ ಜನಾಂಗೀಯವಾಗಿ ವೈವಿಧ್ಯಮಯ ಗುಂಪಿನ ಮಹಿಳೆಯರ ಹೆಲ್ತ್​​​ ಇನಿಶಿಯೇಟಿವ್ ಅಧ್ಯಯನದಿಂದ ಸಂಗ್ರಹಿಸಿದ ಡೇಟಾವನ್ನು ಆಧರಿಸಿ ಒಟ್ಟಾರೆ ಅಧ್ಯಯನವನ್ನು ಸಿದ್ಧಪಡಿಸಲಾಗಿದೆ. ಭಾಗವಹಿಸುವವರ ಮನೆ ವಿಳಾಸಗಳ ಆಧಾರದ ಮೇಲೆ ಅವರು ವಾಯು ಮಾಲಿನ್ಯ ಮಾನ್ಯತೆಗಳನ್ನು ಅಂದಾಜಿಸಿದ್ದಾರೆ. ಋತುಬಂಧಕ್ಕೊಳಗಾದ ಮಹಿಳೆಯರು ಹೆಚ್ಚಿನ ಅಪಾಯವನ್ನು ಹೊಂದಿರುತ್ತಾರೆ, 50 ವರ್ಷಕ್ಕಿಂತ ಮೇಲ್ಪಟ್ಟ ಇಬ್ಬರು ಮಹಿಳೆಯರಲ್ಲಿ ಒಬ್ಬರು ಆಸ್ಟಿಯೊಪೊರೋಸಿಸ್ ಕಾರಣದಿಂದಾಗಿ ಮೂಳೆ ಮುರಿತವನ್ನು ಅನುಭವಿಸುತ್ತಿದ್ದಾರೆ ಎಂದು ತಿಳಿದುಬಂದಿದೆ.

ಆರೋಗ್ಯಕ್ಕೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

Published On - 2:49 pm, Fri, 24 February 23

ಅರ್​ಸಿಬಿ ಆಟಗಾರರ ವಿಕ್ಟರಿ ಪರೇಡ್ ನೋಡಲು ಅಕ್ಷತಾರನ್ನು ಕರೆತಂದಿದ್ದ ಪತಿ
ಅರ್​ಸಿಬಿ ಆಟಗಾರರ ವಿಕ್ಟರಿ ಪರೇಡ್ ನೋಡಲು ಅಕ್ಷತಾರನ್ನು ಕರೆತಂದಿದ್ದ ಪತಿ
ಆರ್​ಸಿಬಿ ವಿಜಯೋತ್ಸವದಲ್ಲಿ ಕಾಲ್ತುಳಿತ: ಚಂದನ್ ಶೆಟ್ಟಿ ಹೇಳಿದ್ದೇನು?
ಆರ್​ಸಿಬಿ ವಿಜಯೋತ್ಸವದಲ್ಲಿ ಕಾಲ್ತುಳಿತ: ಚಂದನ್ ಶೆಟ್ಟಿ ಹೇಳಿದ್ದೇನು?
ಸರ್ಕಾರದ ತಪ್ಪಿನಿಂದಾಗಿ ಅನೇಕ ಜನ ಪ್ರಾಣ ಕಳೆದುಕೊಂಡರು: ಹಿರಿಯ ನಾಗರಿಕ
ಸರ್ಕಾರದ ತಪ್ಪಿನಿಂದಾಗಿ ಅನೇಕ ಜನ ಪ್ರಾಣ ಕಳೆದುಕೊಂಡರು: ಹಿರಿಯ ನಾಗರಿಕ
ಅಯೋಧ್ಯೆ ರಾಮ ಮಂದಿರದ ರಾಮ ದರ್ಬಾರ್​​ನಲ್ಲಿ ಪಾಲ್ಗೊಂಡ ಸಿಎಂ ಯೋಗಿ
ಅಯೋಧ್ಯೆ ರಾಮ ಮಂದಿರದ ರಾಮ ದರ್ಬಾರ್​​ನಲ್ಲಿ ಪಾಲ್ಗೊಂಡ ಸಿಎಂ ಯೋಗಿ
ಕುಮಾರಸ್ವಾಮಿ, ಬಿಜೆಪಿ ನಾಯಕರಿಂದ ಹೆಣಗಳ ಮೇಲೆ ರಾಜಕಾರಣ: ಶಿವಕುಮಾರ್
ಕುಮಾರಸ್ವಾಮಿ, ಬಿಜೆಪಿ ನಾಯಕರಿಂದ ಹೆಣಗಳ ಮೇಲೆ ರಾಜಕಾರಣ: ಶಿವಕುಮಾರ್
ಪೋಸ್ಟ್​ಮಾರ್ಟಂ ಬೇಡ, ದೇಹ ಕೊಡಿ ಎಂದು ಅತ್ತ ತಾಯಿ ನೆನೆದು ಡಿಕೆಶಿ ಕಣ್ಣೀರು
ಪೋಸ್ಟ್​ಮಾರ್ಟಂ ಬೇಡ, ದೇಹ ಕೊಡಿ ಎಂದು ಅತ್ತ ತಾಯಿ ನೆನೆದು ಡಿಕೆಶಿ ಕಣ್ಣೀರು
ಸತ್ಕಾರ ಸಮಾರಂಭವನ್ನು ಕೇವಲ 10 ನಿಮಿಷಗಳಲ್ಲಿ ಮುಗಿಸಿದ್ದು: ಶಿವಕುಮಾರ್
ಸತ್ಕಾರ ಸಮಾರಂಭವನ್ನು ಕೇವಲ 10 ನಿಮಿಷಗಳಲ್ಲಿ ಮುಗಿಸಿದ್ದು: ಶಿವಕುಮಾರ್
ಊಟಕ್ಕೆ ಕೂತಿದ್ದ ಮಗನನ್ನು ಸ್ನೇಹಿತ ಕರೆದುಕೊಂಡು ಹೋಗಿದ್ದ: ಮನೋಜ್ ತಂದೆ
ಊಟಕ್ಕೆ ಕೂತಿದ್ದ ಮಗನನ್ನು ಸ್ನೇಹಿತ ಕರೆದುಕೊಂಡು ಹೋಗಿದ್ದ: ಮನೋಜ್ ತಂದೆ
ಪ್ರೇಯಸಿ ಮನೆಯ ಬಾಲ್ಕನಿಯಿಂದ ಕೆಳಗೆ ಹಾರಿದ ಪ್ರಿಯಕರ
ಪ್ರೇಯಸಿ ಮನೆಯ ಬಾಲ್ಕನಿಯಿಂದ ಕೆಳಗೆ ಹಾರಿದ ಪ್ರಿಯಕರ
ದುರಂತಕ್ಕೆ ರಾಶಿಗಟ್ಟಲೇ ಚಪ್ಪಲಿಗಳು ಸಾಕ್ಷಿ: ಇವೇ ಹೇಳುತ್ತಿವೆ ಸಾವಿನ ಕಥೆ
ದುರಂತಕ್ಕೆ ರಾಶಿಗಟ್ಟಲೇ ಚಪ್ಪಲಿಗಳು ಸಾಕ್ಷಿ: ಇವೇ ಹೇಳುತ್ತಿವೆ ಸಾವಿನ ಕಥೆ