AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Cataract Eye: ಕಣ್ಣಿನ ಪೊರೆ ಹೋಗಲಾಡಿಸಲು ಶಸ್ತ್ರ ಚಿಕಿತ್ಸೆ ಬೇಡ ಔಷಧಿ ಸಾಕು

Cataract Eye:ಸಾಮಾನ್ಯವಾಗಿ 50 ವರ್ಷ ಮೇಲ್ಪಟ್ಟವರ ಕಣ್ಣಿನಲ್ಲಿ ಪೊರೆ( Cataract Eye) ಕಾಣಿಸಿಕೊಳ್ಳುತ್ತದೆ, ಶಸ್ತ್ರ ಚಿಕಿತ್ಸೆ ಮಾಡಿಸದಿದ್ದರೆ ಕ್ರಮೇಣವಾಗಿ ಕಣ್ಣು ಮಂಜಾಗುತ್ತಾ ದೃಷ್ಟಿ ಕಡಿಮೆಯಾಗುತ್ತದೆ. ಮೊದ ಮೊದಲು ದೂರದೃಷ್ಟಿ ಕಡಿಮೆಯಾಗುತ್ತಾ ಹತ್ತಿರದಿಂದಲೂ ವಸ್ತುಗಳನ್ನು ಗುರುತಿಸಲಾಗದಂತಹ ಪರಿಸ್ಥಿತಿ ನಿರ್ಮಾಣವಾಗುತ್ತದೆ.

Cataract Eye: ಕಣ್ಣಿನ ಪೊರೆ ಹೋಗಲಾಡಿಸಲು ಶಸ್ತ್ರ ಚಿಕಿತ್ಸೆ ಬೇಡ ಔಷಧಿ ಸಾಕು
Cataract
Follow us
TV9 Web
| Updated By: ನಯನಾ ರಾಜೀವ್

Updated on: May 18, 2022 | 11:06 AM

ಸಾಮಾನ್ಯವಾಗಿ 50 ವರ್ಷ ಮೇಲ್ಪಟ್ಟವರ ಕಣ್ಣಿನಲ್ಲಿ ಪೊರೆ( Cataract Eye) ಕಾಣಿಸಿಕೊಳ್ಳುತ್ತದೆ, ಶಸ್ತ್ರ ಚಿಕಿತ್ಸೆ ಮಾಡಿಸದಿದ್ದರೆ ಕ್ರಮೇಣವಾಗಿ ಕಣ್ಣು ಮಂಜಾಗುತ್ತಾ ದೃಷ್ಟಿ ಕಡಿಮೆಯಾಗುತ್ತದೆ. ಮೊದ ಮೊದಲು ದೂರದೃಷ್ಟಿ ಕಡಿಮೆಯಾಗುತ್ತಾ ಹತ್ತಿರದಿಂದಲೂ ವಸ್ತುಗಳನ್ನು ಗುರುತಿಸಲಾಗದಂತಹ ಪರಿಸ್ಥಿತಿ ನಿರ್ಮಾಣವಾಗುತ್ತದೆ. ಹಾಗಾಗಿ ಕಣ್ಣಿನ ಪೊರೆ ಆರಂಭವಾಗುವ ಸೂಚನೆ ದೊರೆತ ತಕ್ಷಣವೇ ಚಿಕಿತ್ಸೆ ಮಾಡಿಸುವುದು ಒಳಿತು. ಇದೀಗ ಶಸ್ತ್ರ ಚಿಕಿತ್ಸೆಯ ಅಗತ್ಯವಿಲ್ಲ, ಔಷಧಿಯಿಂದಲೇ ಕಣ್ಣಿನ ಪೊರೆಯನ್ನು ತೆಗೆಯಬಹುದಾಗಿದೆ.

ಹೌದು ಅಮೆರಿಕದ ಆಂಗ್ಲಿಯಾ ರಸ್ಕಿನ್ ಯೂನಿವರ್ಸಿಯು ಈ ಸಂಶೋಧನೆ ನಡೆಸಿದೆ. ಅಂತಾರಾಷ್ಟ್ರೀಯ ವಿಜ್ಞಾನಿಗಳ ತಂಡವು ಕಣ್ಣಿನ ಪೊರೆ ಹೋಗಲಾಡಿಸಲು ಆಕ್ಸಿಸ್ಟರಾಲ್ ಕಾಂಪೌಂಡ್​ ಮೇಲೆ ಸುಧಾರಿತ ಆಪ್ಟಿಕಲ್ ಪರೀಕ್ಷೆಗಳನ್ನು ನಡೆಸುತ್ತಿದೆ.

ಸಂಶೋಧಕರು ಇಲಿಗಳ ಮೇಲೆ ಪ್ರಯೋಗ ನಡೆಸಿದ್ದಾರೆ, ಶೇ.46 ರಷ್ಟು ಮಂದಿಯಲ್ಲಿ ಕಣ್ಣಿನ ಪೊರೆ ಕಡಿಮೆಯಾಗಿ ಮೊದಲಿನಂತೆಯೇ ಎಲ್ಲವೂ ಕಾಣಿಸುವಂತಾಗಿದೆ. ಇಂಗ್ಲೆಂಡ್​ನಲ್ಲಿ ಸುಮಾರು 330,000 ಲಕ್ಷ ಮಂದಿ ಪ್ರತಿ ವರ್ಷವೂ ಕಣ್ಣಿನ ಪೊರೆ ಶಸ್ತ್ರ ಚಿಕಿತ್ಸೆಗೆ ಒಳಗಾಗುತ್ತಾರೆ.

ಕಣ್ಣಿನಲ್ಲಿರುವ ಪೊರೆಯನ್ನು ತೆಗೆದು ಹಾಕಿ ದೃಷ್ಟಿಯನ್ನು ಮರಳಿಸುವ ವಿಧಾನವೇ ಕಣ್ಣಿನ ಪೊರೆ ಶಸ್ತ್ರ ಚಿಕಿತ್ಸೆ. ಕಣ್ಣಿನ ಪೊರೆಯನ್ನು ಸುಲಭವಾಗಿ ತೆಗೆದುಹಾಕಲು ಹೊಸ ಚಿಕಿತ್ಸೆಯನ್ನು ಕಂಡು ಹಿಡಿಯಲಾಗಿದೆ. ಪ್ರಯೋಗಾಲಯದಲ್ಲಿ ಉತ್ತಮ ಫಲಿತಾಂಶವನ್ನು ಪಡೆದುಕೊಂಡಿದೆ.

ಪ್ರಯೋಗಾಲಯದ ಪ್ರಯೋಗಗಳಲ್ಲಿ, ಆಕ್ಸಿಸ್ಟರಾಲ್ ಕಾಂಪೌಂಡ್​ನ VP1-001 ನೊಂದಿಗೆ ಚಿಕಿತ್ಸೆಯ ಫಲಿತಾಂಶ ಉತ್ತಮವಾಗಿದೆ.

ಕಣ್ಣಿನ ಪೊರೆಗೆ ಕಾರಣಗಳು ಮಧುಮೇಹ ಕಣ್ಣಿನ ಆಘಾತ ಕಣ್ಣಿನ ಶಸ್ತ್ರಚಿಕಿತ್ಸೆ ಕಣ್ಣಿನ ಪೊರೆಗಳ ಕುಟುಂಬದ ಇತಿಹಾಸ ಧೂಮಪಾನ ಕೆಲವು ಔಷಧಿ UV ಒಡ್ಡುವಿಕೆ

ಯಾವಾಗ ವೈದ್ಯರ ಬಳಿ ತೆರಳಬೇಕು ನಿಮ್ಮ ದೃಷ್ಟಿ ಗುಣಮಟ್ಟವು ನಿಮ್ಮ ಜೀವನಶೈಲಿ ಮತ್ತು ದೈನಂದಿನ ಚಟುವಟಿಕೆಗಳ ಮೇಲೆ ಪ್ರಭಾವ ಬೀರಿದಾಗ ಕಣ್ಣಿನ ಪೊರೆ ಶಸ್ತ್ರಚಿಕಿತ್ಸೆ ಅಗತ್ಯವಿದೆ.

ಕಣ್ಣಿನ ಪೊರೆಯ ಶಸ್ತ್ರಚಿಕಿತ್ಸೆಯ ಮೂಲಕ ನಿಮ್ಮ ದೃಷ್ಟಿ ಸುಧಾರಿಸಬಹುದೆಂದು ನೀವು ಭಾವಿಸಿದರೆ, ಕಣ್ಣಿನ ಪರೀಕ್ಷೆಗಾಗಿ ಅಪಾಯಿಂಟ್ಮೆಂಟ್ ಅನ್ನು ನಿಗದಿಪಡಿಸಿ. ನಿಮ್ಮ ಕಣ್ಣಿನ ಪರೀಕ್ಷೆಯ ಸಮಯದಲ್ಲಿ, ನಿಮ್ಮ ಕಣ್ಣಿನ ವೈದ್ಯರು ನಿಮ್ಮ ಕಣ್ಣಿನ ಪೊರೆಗಳ ತೀವ್ರತೆಯನ್ನು ನಿರ್ಧರಿಸಲು ಅನೇಕ ರೋಗನಿರ್ಣಯದ ಪರೀಕ್ಷೆಗಳನ್ನು ಮಾಡುತ್ತಾರೆ.

ಆರಂಭದಲ್ಲಿ, ಕಣ್ಣಿನ ಪೊರೆ ದೃಷ್ಟಿಯ ಗಮನಾರ್ಹ ಕ್ಷೀಣತೆಗೆ ಕಾರಣವಾಗುತ್ತದೆ. ಇದರ ಜೊತೆಯಲ್ಲಿ ದೃಶ್ಯ ಕ್ಷೇತ್ರದ ಮಧ್ಯಭಾಗದಲ್ಲಿರುವ ಮಂಜು, ಇದು ಕಾಲಾನಂತರದಲ್ಲಿ ಸಾಂದ್ರವಾಗುತ್ತದೆ ಮತ್ತು ಗ್ರಹಿಕೆ ಮಸುಕಾಗುತ್ತದೆ.

ಆರೋಗ್ಯ ಸಂಬಂಧಿತ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ದೆಹಲಿಯ ಅಕ್ಷರಧಾಮದಲ್ಲಿ ಮಾಕ್ ಡ್ರಿಲ್; ಮತ್ತೆ ಹೊತ್ತಿದ ದೀಪಗಳು
ದೆಹಲಿಯ ಅಕ್ಷರಧಾಮದಲ್ಲಿ ಮಾಕ್ ಡ್ರಿಲ್; ಮತ್ತೆ ಹೊತ್ತಿದ ದೀಪಗಳು
ನಗರದ ಹಲವಾರು ಏರಿಯಾಗಳ ನಿವಾಸಿಗಳಿಗೆ ಸೈರನ್ ಕೇಳಿಸಿಲ್ಲ
ನಗರದ ಹಲವಾರು ಏರಿಯಾಗಳ ನಿವಾಸಿಗಳಿಗೆ ಸೈರನ್ ಕೇಳಿಸಿಲ್ಲ
ಮಗಳ ಸಿನಿಮಾ ಪಯಣಕ್ಕೆ ದರ್ಶನ್, ಸುದೀಪ್ ಬೆಂಬಲ ನೆನೆದ ನಟ ಪ್ರೇಮ್
ಮಗಳ ಸಿನಿಮಾ ಪಯಣಕ್ಕೆ ದರ್ಶನ್, ಸುದೀಪ್ ಬೆಂಬಲ ನೆನೆದ ನಟ ಪ್ರೇಮ್
ಭಾರತದ ದಾಳಿಗೆ ಬಲಿಯಾದ ಉಗ್ರರಿಗೆ ಪಾಕಿಸ್ತಾನದ ಧ್ವಜ ಹೊದಿಸಿ ಅಂತ್ಯಕ್ರಿಯೆ
ಭಾರತದ ದಾಳಿಗೆ ಬಲಿಯಾದ ಉಗ್ರರಿಗೆ ಪಾಕಿಸ್ತಾನದ ಧ್ವಜ ಹೊದಿಸಿ ಅಂತ್ಯಕ್ರಿಯೆ
ರಾಜತಾಂತ್ರಿಕವಾಗಿಯೂ ಭಾರತ ಪಾಕಿಸ್ತಾನದ ವಿರುದ್ಧ ಗೆದ್ದಿದೆ: ಡಾ ಮಂಜುನಾಥ್
ರಾಜತಾಂತ್ರಿಕವಾಗಿಯೂ ಭಾರತ ಪಾಕಿಸ್ತಾನದ ವಿರುದ್ಧ ಗೆದ್ದಿದೆ: ಡಾ ಮಂಜುನಾಥ್
ಬೆಂಗಳೂರಿನಲ್ಲಿ ಬ್ಲ್ಯಾಕ್ ಔಟ್: ಕಗ್ಗತ್ತಲಾದ ರಾಜಧಾನಿ, ವಿಡಿಯೋ ನೋಡಿ
ಬೆಂಗಳೂರಿನಲ್ಲಿ ಬ್ಲ್ಯಾಕ್ ಔಟ್: ಕಗ್ಗತ್ತಲಾದ ರಾಜಧಾನಿ, ವಿಡಿಯೋ ನೋಡಿ
ಆಪರೇಷನ್​ ಸಿಂಧೂರ್: ಭಾರತ ವಿವೇಕಯುತದಿಂದ ಹೆಜ್ಜೆ ಇಟ್ಟಿದೆ, ​ಗುರೂಜಿ
ಆಪರೇಷನ್​ ಸಿಂಧೂರ್: ಭಾರತ ವಿವೇಕಯುತದಿಂದ ಹೆಜ್ಜೆ ಇಟ್ಟಿದೆ, ​ಗುರೂಜಿ
ಆಪರೇಷನ್ ಸಿಂಧೂರ್: ಮೋದಿಯ ನಾಯಕತ್ವವ ಕೊಂಡಾಡಿದ ತಾರಾ
ಆಪರೇಷನ್ ಸಿಂಧೂರ್: ಮೋದಿಯ ನಾಯಕತ್ವವ ಕೊಂಡಾಡಿದ ತಾರಾ
ಸರ್ಕಾರದ ನಿರ್ಧಾರ ಸರಿ ಇದೆ: ಆಪರೇಷನ್ ಸಿಂಧೂರ್ ಬಗ್ಗೆ ಶಿವಣ್ಣ ಪ್ರತಿಕ್ರಿಯೆ
ಸರ್ಕಾರದ ನಿರ್ಧಾರ ಸರಿ ಇದೆ: ಆಪರೇಷನ್ ಸಿಂಧೂರ್ ಬಗ್ಗೆ ಶಿವಣ್ಣ ಪ್ರತಿಕ್ರಿಯೆ
ಸೇನೆ ಮತ್ತು ಪ್ರಧಾನಿ ಮೋದಿಯವರಿಗೆ ಅಭಿನಂದನೆಗಳು: ಮುತಾಲಿಕ್
ಸೇನೆ ಮತ್ತು ಪ್ರಧಾನಿ ಮೋದಿಯವರಿಗೆ ಅಭಿನಂದನೆಗಳು: ಮುತಾಲಿಕ್