AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೋವಿಡ್ ಸಾಂಕ್ರಾಮಿಕವು ಮಕ್ಕಳು ಮತ್ತು ಗರ್ಭಿಣಿಯರಲ್ಲಿ ಮಧುಮೇಹ ಹೆಚ್ಚಿಸಿದೆ: ಅಧ್ಯಯನ

ಕೋವಿಡ್-19 ಸಾಂಕ್ರಾಮಿಕ ರೋಗ ಪ್ರಾರಂಭವಾದ ನಂತರದ ವರ್ಷದಲ್ಲಿ ಟೈಪ್-2 ಮಧುಮೇಹದಿಂದ ಬಳಲುತ್ತಿರುವ ಮಕ್ಕಳ ಸಂಖ್ಯೆ ಹೆಚ್ಚುತ್ತಲೇ ಇದೆ ಎಂದು ಸಂಶೋಧನೆಯೊಂದು ತಿಳಿಸಿದೆ.

ಕೋವಿಡ್ ಸಾಂಕ್ರಾಮಿಕವು ಮಕ್ಕಳು ಮತ್ತು ಗರ್ಭಿಣಿಯರಲ್ಲಿ ಮಧುಮೇಹ ಹೆಚ್ಚಿಸಿದೆ: ಅಧ್ಯಯನ
ಮಕ್ಕಳು ಮತ್ತು ಗರ್ಭಿಣಿಯರಲ್ಲಿ ಮಧುಮೇಹ
ಅಕ್ಷತಾ ವರ್ಕಾಡಿ
|

Updated on: Jun 17, 2023 | 1:02 PM

Share

ನ್ಯೂಯಾರ್ಕ್: ಕೋವಿಡ್-19 ಸಾಂಕ್ರಾಮಿಕ ರೋಗ ಪ್ರಾರಂಭವಾದ ನಂತರದ ವರ್ಷದಲ್ಲಿ ಟೈಪ್-2 ಮಧುಮೇಹದಿಂದ ಬಳಲುತ್ತಿರುವ ಮಕ್ಕಳ ಸಂಖ್ಯೆ ಹೆಚ್ಚುತ್ತಲೇ ಇದೆ ಎಂದು ಸಂಶೋಧನೆಯೊಂದು ತಿಳಿಸಿದೆ. ಅಮೆರಿಕಾದ ಇಲಿನಾಯ್ಸ್‌ನಲ್ಲಿ ನಡೆದ ಎಂಡೋಕ್ರೈನ್ ಸೊಸೈಟಿಯ ವಾರ್ಷಿಕ ಸಭೆಯಲ್ಲಿ ಹಿಂದಿನ ಎರಡು ವರ್ಷಗಳಿಗಿಂತ ಹೆಚ್ಚು ಗರ್ಭಿಣಿಯರು ಕೋವಿಡ್ -19 ಸಾಂಕ್ರಾಮಿಕ ಸಮಯದಲ್ಲಿ ಗರ್ಭಾವಸ್ಥೆಯ ಮಧುಮೇಹವನ್ನು ಹೆಚ್ಚು ಅಭಿವೃದ್ಧಿಪಡಿಸಿದ್ದಾರೆ ಎಂದು ತೋರಿಸಿದೆ.

ಮೊದಲ ಅಧ್ಯಯನದಲ್ಲಿ, ಓಹಿಯೋದ ಕೊಲಂಬಸ್‌ನಲ್ಲಿರುವ ನೇಷನ್‌ವೈಡ್ ಚಿಲ್ಡ್ರನ್ಸ್ ಆಸ್ಪತ್ರೆಯ ಸಂಶೋಧಕರು, ಕೋವಿಡ್-19 ಸಾಂಕ್ರಾಮಿಕದ ಮೊದಲ ವರ್ಷದಲ್ಲಿ, ಮನೆಯಲ್ಲಿಯೇ ಉಳಿದುಕೊಂಡಿದ್ದರಿಂದ, ಜೊತೆಗೆ ಅನೇಕ ಅಂಶಗಳು ಮಕ್ಕಳು ಹೆಚ್ಚು ತಿನ್ನಲು ಹಾಗೂ ಅನಾರೋಗ್ಯಕರ ಆಹಾರಗಳತ್ತ ಮುಖಮಾಡಿರುವುದೇ ತೂಕ ಹೆಚ್ಚಾಗಲು ಕಾರಣವಾಗಿದೆ. ಇದು ಟೈಪ್-2 ಮಧುಮೇಹದ ಹೆಚ್ಚಿನ ಪ್ರಕರಣಗಳಿಗೆ ಕಾರಣವಾಯಿತು ಎಂದು ಸಂಶೋಧನೆ ತಿಳಿಸಿವೆ.

ಇದನ್ನೂ ಓದಿ: ಮೊಳಕೆಯೊಡೆದ ಬೆಳ್ಳುಳ್ಳಿಯನ್ನು ಲಘುವಾಗಿ ಪರಿಗಣಿಸಬೇಡಿ, ಈ ಕಾಯಿಲೆಗಳಿಂದ ಬಳಲುತ್ತಿರುವವರಿಗೆ ಅದು ದಿವ್ಯ ಔಷಧ

ಎರಡನೇ ಅಧ್ಯಯನ ಆಸ್ಟ್ರೇಲಿಯಾದ ಸಿಡ್ನಿ ವಿಶ್ವವಿದ್ಯಾಲಯದ ತಂಡವು ಕೋವಿಡ್ -19 ರ ಹಿಂದಿನ ಎರಡು ವರ್ಷಗಳಲ್ಲಿ ನಡೆದ 14,663 ಗರ್ಭಧಾರಣೆಗಳಲ್ಲಿ ಮಧುಮೇಹ ಪತ್ತೆಯಾಗಿದೆ. ಅದರಲ್ಲಿ 6,890 ಮಹಿಳೆಯರು ಮೊದಲ ವರ್ಷದಲ್ಲಿ ಮತ್ತು 6,654 ಮಹಿಳೆಯರು ಎರಡನೇ ವರ್ಷದಲ್ಲಿ ಎಂದು ತಿಳಿದುಬಂದಿದೆ.

“ಜನಸಂಖ್ಯೆಯಲ್ಲಿನ ಬದಲಾವಣೆಗಳು ಮತ್ತು ಸಾಂಕ್ರಾಮಿಕ ರೋಗಕ್ಕೆ ಸಂಬಂಧಿಸಿದ ಬದಲಾವಣೆಗಳಿಂದಾಗಿ ಕೋವಿಡ್ -19 ಸಾಂಕ್ರಾಮಿಕ ಸಮಯದಲ್ಲಿ ಗರ್ಭಾವಸ್ಥೆಯ ಮಧುಮೇಹವು ಹೆಚ್ಚು ಸಾಮಾನ್ಯವಾಗಿದೆ ಎಂದು ತೋರುತ್ತದೆ, ಇದು ವಿಶ್ವಾದ್ಯಂತ ತಾಯಂದಿರು ಮತ್ತು ಅವರ ಮಕ್ಕಳಿಗೆ ಗಮನಾರ್ಹವಾದ ಅಲ್ಪಾವಧಿಯ ಮತ್ತು ದೀರ್ಘಕಾಲೀನ ಪರಿಣಾಮವನ್ನು ಬೀರುತ್ತದೆ” ಎಂದು ಸಂಶೋಧಕರು ತಿಳಿಸಿದ್ದಾರೆ.

ಆರೋಗ್ಯಕೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್​​ ಮಾಡಿ:

ಬಳ್ಳಾರಿ ಗಲಭೆ: ಸಸ್ಪೆಂಡ್ ಬೆನ್ನಲ್ಲೇ ಆತ್ಮಹತ್ಯೆಗೆ ಯತ್ನಿಸಿದ್ರಾ ಪವನ್?
ಬಳ್ಳಾರಿ ಗಲಭೆ: ಸಸ್ಪೆಂಡ್ ಬೆನ್ನಲ್ಲೇ ಆತ್ಮಹತ್ಯೆಗೆ ಯತ್ನಿಸಿದ್ರಾ ಪವನ್?
ಟೈರ್ ಸ್ಪೋಟಗೊಂಡು ಮನೆಯ ಆವರಣಕ್ಕೆ ಹಾರಿ ಬಂದು ಬಿದ್ದ ಕಾರು
ಟೈರ್ ಸ್ಪೋಟಗೊಂಡು ಮನೆಯ ಆವರಣಕ್ಕೆ ಹಾರಿ ಬಂದು ಬಿದ್ದ ಕಾರು
ಗವಿ ಮಠದ ಜಾತ್ರೆಗೆ ರೆಡಿಯಾಗ್ತಿದೆ 10 ಲಕ್ಷ ರೂ. ವೆಚ್ಚದಲ್ಲಿ ಮೈಸೂರ್ ಪಾಕ್
ಗವಿ ಮಠದ ಜಾತ್ರೆಗೆ ರೆಡಿಯಾಗ್ತಿದೆ 10 ಲಕ್ಷ ರೂ. ವೆಚ್ಚದಲ್ಲಿ ಮೈಸೂರ್ ಪಾಕ್
ರಾಯಚೂರು: ಗೃಹಲಕ್ಷ್ಮಿ ಹಣದಲ್ಲಿ ಫ್ರಿಡ್ಜ್ ಖರೀದಿಸಿದ ಮಹಿಳೆ
ರಾಯಚೂರು: ಗೃಹಲಕ್ಷ್ಮಿ ಹಣದಲ್ಲಿ ಫ್ರಿಡ್ಜ್ ಖರೀದಿಸಿದ ಮಹಿಳೆ
ಡಿಕೆಶಿ ನಿವಾಸಕ್ಕೆ ದಿಢೀರ್ ರೇಣುಕಾಚಾರ್ಯ: 20 ನಿಮಿಷ ಮಾತುತೆ
ಡಿಕೆಶಿ ನಿವಾಸಕ್ಕೆ ದಿಢೀರ್ ರೇಣುಕಾಚಾರ್ಯ: 20 ನಿಮಿಷ ಮಾತುತೆ
5 ಪಂದ್ಯಗಳಲ್ಲಿ 4ನೇ ಶತಕ ಸಿಡಿಸಿದ ದೇವದತ್ ಪಡಿಕ್ಕಲ್
5 ಪಂದ್ಯಗಳಲ್ಲಿ 4ನೇ ಶತಕ ಸಿಡಿಸಿದ ದೇವದತ್ ಪಡಿಕ್ಕಲ್
ಕೊನೆಯ ಹಂತದಲ್ಲಿ ಈ ಮಾತು ಬೇಕಾ? ಅಶ್ವಿನಿ-ಗಿಲ್ಲಿಗೆ ಸುದೀಪ್ ಕ್ಲಾಸ್
ಕೊನೆಯ ಹಂತದಲ್ಲಿ ಈ ಮಾತು ಬೇಕಾ? ಅಶ್ವಿನಿ-ಗಿಲ್ಲಿಗೆ ಸುದೀಪ್ ಕ್ಲಾಸ್
'ನಮ್ಮನ್ನ ಬಿಟ್ಟು ಹೋಗ್ಬೇಡಿ ಟೀಚರ್ಸ್​' ಶಿಕ್ಷಕರ ಮುಂದೆ ಮಕ್ಕಳ ಕಣ್ಣೀರು!
'ನಮ್ಮನ್ನ ಬಿಟ್ಟು ಹೋಗ್ಬೇಡಿ ಟೀಚರ್ಸ್​' ಶಿಕ್ಷಕರ ಮುಂದೆ ಮಕ್ಕಳ ಕಣ್ಣೀರು!
ಶಾಲೆ ಗೇಟ್​ ಬಂದ್​ ಮಾಡಿ ಶಿಕ್ಷಕರನ್ನ ತಡೆದು ಕಣ್ಣೀರಿಟ್ಟ ಮಕ್ಕಳು
ಶಾಲೆ ಗೇಟ್​ ಬಂದ್​ ಮಾಡಿ ಶಿಕ್ಷಕರನ್ನ ತಡೆದು ಕಣ್ಣೀರಿಟ್ಟ ಮಕ್ಕಳು
ಅಕ್ರಮ‌ ಕಟ್ಟಡ ಹೆಸರಿನಲ್ಲಿ ಖಾಸಗಿ ಶಾಲೆ ತೆರವು: ಶಾಮಿಯಾನದಡಿ ಮಕ್ಕಳಿಗೆ ಪಾಠ
ಅಕ್ರಮ‌ ಕಟ್ಟಡ ಹೆಸರಿನಲ್ಲಿ ಖಾಸಗಿ ಶಾಲೆ ತೆರವು: ಶಾಮಿಯಾನದಡಿ ಮಕ್ಕಳಿಗೆ ಪಾಠ