AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೋವಿಡ್ ಸಾಂಕ್ರಾಮಿಕವು ಮಕ್ಕಳು ಮತ್ತು ಗರ್ಭಿಣಿಯರಲ್ಲಿ ಮಧುಮೇಹ ಹೆಚ್ಚಿಸಿದೆ: ಅಧ್ಯಯನ

ಕೋವಿಡ್-19 ಸಾಂಕ್ರಾಮಿಕ ರೋಗ ಪ್ರಾರಂಭವಾದ ನಂತರದ ವರ್ಷದಲ್ಲಿ ಟೈಪ್-2 ಮಧುಮೇಹದಿಂದ ಬಳಲುತ್ತಿರುವ ಮಕ್ಕಳ ಸಂಖ್ಯೆ ಹೆಚ್ಚುತ್ತಲೇ ಇದೆ ಎಂದು ಸಂಶೋಧನೆಯೊಂದು ತಿಳಿಸಿದೆ.

ಕೋವಿಡ್ ಸಾಂಕ್ರಾಮಿಕವು ಮಕ್ಕಳು ಮತ್ತು ಗರ್ಭಿಣಿಯರಲ್ಲಿ ಮಧುಮೇಹ ಹೆಚ್ಚಿಸಿದೆ: ಅಧ್ಯಯನ
ಮಕ್ಕಳು ಮತ್ತು ಗರ್ಭಿಣಿಯರಲ್ಲಿ ಮಧುಮೇಹ
ಅಕ್ಷತಾ ವರ್ಕಾಡಿ
|

Updated on: Jun 17, 2023 | 1:02 PM

Share

ನ್ಯೂಯಾರ್ಕ್: ಕೋವಿಡ್-19 ಸಾಂಕ್ರಾಮಿಕ ರೋಗ ಪ್ರಾರಂಭವಾದ ನಂತರದ ವರ್ಷದಲ್ಲಿ ಟೈಪ್-2 ಮಧುಮೇಹದಿಂದ ಬಳಲುತ್ತಿರುವ ಮಕ್ಕಳ ಸಂಖ್ಯೆ ಹೆಚ್ಚುತ್ತಲೇ ಇದೆ ಎಂದು ಸಂಶೋಧನೆಯೊಂದು ತಿಳಿಸಿದೆ. ಅಮೆರಿಕಾದ ಇಲಿನಾಯ್ಸ್‌ನಲ್ಲಿ ನಡೆದ ಎಂಡೋಕ್ರೈನ್ ಸೊಸೈಟಿಯ ವಾರ್ಷಿಕ ಸಭೆಯಲ್ಲಿ ಹಿಂದಿನ ಎರಡು ವರ್ಷಗಳಿಗಿಂತ ಹೆಚ್ಚು ಗರ್ಭಿಣಿಯರು ಕೋವಿಡ್ -19 ಸಾಂಕ್ರಾಮಿಕ ಸಮಯದಲ್ಲಿ ಗರ್ಭಾವಸ್ಥೆಯ ಮಧುಮೇಹವನ್ನು ಹೆಚ್ಚು ಅಭಿವೃದ್ಧಿಪಡಿಸಿದ್ದಾರೆ ಎಂದು ತೋರಿಸಿದೆ.

ಮೊದಲ ಅಧ್ಯಯನದಲ್ಲಿ, ಓಹಿಯೋದ ಕೊಲಂಬಸ್‌ನಲ್ಲಿರುವ ನೇಷನ್‌ವೈಡ್ ಚಿಲ್ಡ್ರನ್ಸ್ ಆಸ್ಪತ್ರೆಯ ಸಂಶೋಧಕರು, ಕೋವಿಡ್-19 ಸಾಂಕ್ರಾಮಿಕದ ಮೊದಲ ವರ್ಷದಲ್ಲಿ, ಮನೆಯಲ್ಲಿಯೇ ಉಳಿದುಕೊಂಡಿದ್ದರಿಂದ, ಜೊತೆಗೆ ಅನೇಕ ಅಂಶಗಳು ಮಕ್ಕಳು ಹೆಚ್ಚು ತಿನ್ನಲು ಹಾಗೂ ಅನಾರೋಗ್ಯಕರ ಆಹಾರಗಳತ್ತ ಮುಖಮಾಡಿರುವುದೇ ತೂಕ ಹೆಚ್ಚಾಗಲು ಕಾರಣವಾಗಿದೆ. ಇದು ಟೈಪ್-2 ಮಧುಮೇಹದ ಹೆಚ್ಚಿನ ಪ್ರಕರಣಗಳಿಗೆ ಕಾರಣವಾಯಿತು ಎಂದು ಸಂಶೋಧನೆ ತಿಳಿಸಿವೆ.

ಇದನ್ನೂ ಓದಿ: ಮೊಳಕೆಯೊಡೆದ ಬೆಳ್ಳುಳ್ಳಿಯನ್ನು ಲಘುವಾಗಿ ಪರಿಗಣಿಸಬೇಡಿ, ಈ ಕಾಯಿಲೆಗಳಿಂದ ಬಳಲುತ್ತಿರುವವರಿಗೆ ಅದು ದಿವ್ಯ ಔಷಧ

ಎರಡನೇ ಅಧ್ಯಯನ ಆಸ್ಟ್ರೇಲಿಯಾದ ಸಿಡ್ನಿ ವಿಶ್ವವಿದ್ಯಾಲಯದ ತಂಡವು ಕೋವಿಡ್ -19 ರ ಹಿಂದಿನ ಎರಡು ವರ್ಷಗಳಲ್ಲಿ ನಡೆದ 14,663 ಗರ್ಭಧಾರಣೆಗಳಲ್ಲಿ ಮಧುಮೇಹ ಪತ್ತೆಯಾಗಿದೆ. ಅದರಲ್ಲಿ 6,890 ಮಹಿಳೆಯರು ಮೊದಲ ವರ್ಷದಲ್ಲಿ ಮತ್ತು 6,654 ಮಹಿಳೆಯರು ಎರಡನೇ ವರ್ಷದಲ್ಲಿ ಎಂದು ತಿಳಿದುಬಂದಿದೆ.

“ಜನಸಂಖ್ಯೆಯಲ್ಲಿನ ಬದಲಾವಣೆಗಳು ಮತ್ತು ಸಾಂಕ್ರಾಮಿಕ ರೋಗಕ್ಕೆ ಸಂಬಂಧಿಸಿದ ಬದಲಾವಣೆಗಳಿಂದಾಗಿ ಕೋವಿಡ್ -19 ಸಾಂಕ್ರಾಮಿಕ ಸಮಯದಲ್ಲಿ ಗರ್ಭಾವಸ್ಥೆಯ ಮಧುಮೇಹವು ಹೆಚ್ಚು ಸಾಮಾನ್ಯವಾಗಿದೆ ಎಂದು ತೋರುತ್ತದೆ, ಇದು ವಿಶ್ವಾದ್ಯಂತ ತಾಯಂದಿರು ಮತ್ತು ಅವರ ಮಕ್ಕಳಿಗೆ ಗಮನಾರ್ಹವಾದ ಅಲ್ಪಾವಧಿಯ ಮತ್ತು ದೀರ್ಘಕಾಲೀನ ಪರಿಣಾಮವನ್ನು ಬೀರುತ್ತದೆ” ಎಂದು ಸಂಶೋಧಕರು ತಿಳಿಸಿದ್ದಾರೆ.

ಆರೋಗ್ಯಕೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್​​ ಮಾಡಿ:

ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್