Measles: ಇತ್ತೀಚೆಗೆ ದಡಾರ ಏಕಾಏಕಿ ಲಕ್ಷಾಂತರ ಜೀವಗಳಿಗೆ ಅಪಾಯವನ್ನುಂಟು ಮಾಡುತ್ತಿದೆ

ಇತ್ತೀಚಿನ ದಿನಗಳಲ್ಲಿ ದಡಾರ(measles) ರೋಗ ಲಕ್ಷಣಗಳು ಹೆಚ್ಚಾಗುತ್ತಿದ್ದು, ಇದು 12 ರಿಂದ 18 ಸೋಂಕುಗಳಿಗೆ ಕಾರಣವಾಗಬಹುದು ಎಂದು ವಿಶ್ವ ಆರೋಗ್ಯ ಸಂಸ್ಥೆ (WHO) ತಿಳಿಸಿದೆ.

Measles: ಇತ್ತೀಚೆಗೆ ದಡಾರ ಏಕಾಏಕಿ ಲಕ್ಷಾಂತರ ಜೀವಗಳಿಗೆ ಅಪಾಯವನ್ನುಂಟು ಮಾಡುತ್ತಿದೆ
The recent measles outbreak is risking millions of livesImage Credit source: BabyCenter India
Follow us
| Updated By: ಅಕ್ಷತಾ ವರ್ಕಾಡಿ

Updated on:Nov 26, 2022 | 10:34 AM

ದಡಾರ(Measles) ಒಂದು ಸಾಂಕ್ರಾಮಿಕ ರೋಗವಾಗಿದ್ದು ಪ್ಯಾರೊಮಿಕ್ಸ್ ಎಂಬ ವೈರಸ್ ಈ ರೋಗಕ್ಕೆ ಕಾರಣವಾಗಿದೆ. ಈ ಕಾಯಿಲೆ ಹೆಚ್ಚಾಗಿ ಮಕ್ಕಳಲ್ಲಿ ಕಂಡುಬರುತ್ತದೆ. ಇತ್ತೀಚೆಗೆ ದಡಾರ ಏಕಾಏಕಿ ಲಕ್ಷಾಂತರ ಜೀವಗಳಿಗೆ ಅಪಾಯವನ್ನುಂಟು ಮಾಡುತ್ತಿದೆ ಎಂದು ಸಂಶೋಧನೆಯಿಂದ ತಿಳಿದು ಬಂದಿದೆ. ಇತ್ತೀಚಿನ ದಿನಗಳಲ್ಲಿ ದಡಾರ(measles) ರೋಗ ಲಕ್ಷಣಗಳು ಹೆಚ್ಚಾಗುತ್ತಿದ್ದು, ಇದು 12 ರಿಂದ 18 ಸೋಂಕುಗಳಿಗೆ ಕಾರಣವಾಗಬಹುದು ಎಂದು ವಿಶ್ವ ಆರೋಗ್ಯ ಸಂಸ್ಥೆ (WHO) ತಿಳಿಸಿದೆ.

ವಿಶ್ವ ಆರೋಗ್ಯ ಸಂಸ್ಥೆಯ ಇತ್ತೀಚಿನ ಸಂಶೋಧನೆಯ ವರದಿಯ ಪ್ರಕಾರ 2021 ರಲ್ಲಿ, ವಿಶ್ವಾದ್ಯಂತ ದಡಾರದಿಂದ ಅಂದಾಜು 9 ಮಿಲಿಯನ್ ಪ್ರಕರಣಗಳು ಮತ್ತು 128,000 ಸಾವುಗಳು ಸಂಭವಿಸಿವೆ ಎಂದು ತಿಳಿದು ಬಂದಿದೆ.

ದಡಾರ(Measles) ರೋಗದ ಲಕ್ಷಣಗಳು:

ಪ್ರಾರಂಭದಲ್ಲಿ ನಿಮ್ಮ ದೇಹಕ್ಕೆ ಈ ರೋಗದ ವೈರಸ್ ಆಂಟಿಕೊಂಡ 10 ರಿಂದ 12 ದಿನಗಳ ನಂತರ ಸಾಮಾನ್ಯವಾಗಿ ಹೆಚ್ಚಿನ ಜ್ವರ ಕಂಡುಬರುತ್ತದೆ. ಜೊತೆಗೆ 4 ರಿಂದ 7 ದಿನಗಳವರೆಗೆ ಜ್ವರದ ಲಕ್ಷಣ ಇರುತ್ತದೆ. ಸ್ರವಿಸುವ ಮೂಗು, ಕೆಮ್ಮು, ಕಣ್ಣು ಕೆಂಪಾಗುವುದು ಮತ್ತು ಕೆನ್ನೆಯ ಮೇಲೆ ಸಣ್ಣ ಬಿಳಿ ಚುಕ್ಕೆಗಳು ಮುಂತಾದ ರೋಗ ಲಕ್ಷಣಗಳಿಗೆ ಕಾರಣವಾಗಬಹುದು. ಪ್ರಾರಂಭದಲ್ಲಿ ಚಿಕ್ಕದಾಗಿ ಪ್ರಾರಂಭವಾದ ಕಲೆಗಳು ಅಂತಿಮವಾಗಿ ಕೈ ಮತ್ತು ಪಾದಗಳನ್ನು ತಲುಪುತ್ತದೆ.

ಇದನ್ನು ಓದಿ: ಕಿಬ್ಬೊಟ್ಟೆ ನೋಯುತ್ತಿದೆಯಾ? ನಿಮಗೆ ಈ ಸಮಸ್ಯೆಗಳಿರಬಹುದು ಎಚ್ಚರ

ಈ ರೋಗ ಲಕ್ಷಣವು ಸಾಮಾನ್ಯವಾಗಿ 5 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಲ್ಲಿ ಮತ್ತು 30 ವರ್ಷಕ್ಕಿಂತ ಮೇಲ್ಪಟ್ಟ ವಯಸ್ಕರಲ್ಲಿ ಹೆಚ್ಚಾಗಿ ಕಂಡುಬರುತ್ತದೆ. ಸಾಮಾನ್ಯವಾಗಿ ಮಕ್ಕಳಲ್ಲಿ ಹೆಚ್ಚಾಗಿ ಕಂಡುಬರುವ ಈ ಕಾಯಿಲೆಗೆ ಪ್ರಮುಖವಾಗಿ ಕಳಪೆ ಆಹಾರ, ಪೋಷಣೆ ಹಾಗೂ ಆಹಾರದಲ್ಲಿ ಪೋಷಕಾಂಶದ ಕೊರತೆದಿಂದಾಗಿ ಕಂಡುಬುರುತ್ತದೆ.

ಆರೋಗ್ಯಕ್ಕೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ:

Published On - 10:33 am, Sat, 26 November 22

ತಾಜಾ ಸುದ್ದಿ
ಅಸ್ಸಾಂನಲ್ಲಿ ಭೀಕರ ಪ್ರವಾಹ; ಪ್ರಾಣ ಒತ್ತೆಯಿಟ್ಟು ಕರುವನ್ನು ಕಾಪಾಡಿದ ಜನ
ಅಸ್ಸಾಂನಲ್ಲಿ ಭೀಕರ ಪ್ರವಾಹ; ಪ್ರಾಣ ಒತ್ತೆಯಿಟ್ಟು ಕರುವನ್ನು ಕಾಪಾಡಿದ ಜನ
ದರ್ಶನ್​ ಮಾಡಿದ್ದೇ ಸರಿ ಎನ್ನುವ ಅಭಿಮಾನಿಗಳಿಗೆ ಕಿವಿಮಾತು ಹೇಳಿದ ಸುಮಲತಾ
ದರ್ಶನ್​ ಮಾಡಿದ್ದೇ ಸರಿ ಎನ್ನುವ ಅಭಿಮಾನಿಗಳಿಗೆ ಕಿವಿಮಾತು ಹೇಳಿದ ಸುಮಲತಾ
ರಾತ್ರಿ ಆದ್ರೂ ಜನಸಾಗರ ಕಂಡು ಕೈ ಎತ್ತಿ ಮುಗಿದ ರೋಹಿತ್, ಕೊಹ್ಲಿ
ರಾತ್ರಿ ಆದ್ರೂ ಜನಸಾಗರ ಕಂಡು ಕೈ ಎತ್ತಿ ಮುಗಿದ ರೋಹಿತ್, ಕೊಹ್ಲಿ
ಟೀಂ ಇಂಡಿಯಾ ವಿಜಯೋತ್ಸವದಲ್ಲಿ ಅಂಬ್ಯುಲೆನ್ಸ್‌ಗೆ ದಾರಿ ಮಾಡಿಕೊಟ್ಟ ಫ್ಯಾನ್ಸ್
ಟೀಂ ಇಂಡಿಯಾ ವಿಜಯೋತ್ಸವದಲ್ಲಿ ಅಂಬ್ಯುಲೆನ್ಸ್‌ಗೆ ದಾರಿ ಮಾಡಿಕೊಟ್ಟ ಫ್ಯಾನ್ಸ್
ಮುಂಬೈನಲ್ಲಿ ಜನಸಾಗರ ಮಧ್ಯೆ ಕಪ್ ಹಿಡಿದು ಕುಣಿದ ಬ್ಯೂ ಬಾಯ್ಸ್: ವಿಡಿಯೋ ನೋಡಿ
ಮುಂಬೈನಲ್ಲಿ ಜನಸಾಗರ ಮಧ್ಯೆ ಕಪ್ ಹಿಡಿದು ಕುಣಿದ ಬ್ಯೂ ಬಾಯ್ಸ್: ವಿಡಿಯೋ ನೋಡಿ
ಬ್ರಹ್ಮಾವರ ತಾಲ್ಲೂಕಿನ ಮಡಿಸಾಲು ಹಳ್ಳ ಉಕ್ಕಿ ತಗ್ಗುಪ್ರದೇಶಗಳು ಜಲಾವೃತ
ಬ್ರಹ್ಮಾವರ ತಾಲ್ಲೂಕಿನ ಮಡಿಸಾಲು ಹಳ್ಳ ಉಕ್ಕಿ ತಗ್ಗುಪ್ರದೇಶಗಳು ಜಲಾವೃತ
ಮುಂಬೈ ಏರ್‌ಪೋರ್ಟ್‌ನಲ್ಲಿ ಟೀಂ ಇಂಡಿಯಾದ ಆಟಗಾರರಿಗೆ ವಾಟರ್ ಸೆಲ್ಯೂಟ್‌
ಮುಂಬೈ ಏರ್‌ಪೋರ್ಟ್‌ನಲ್ಲಿ ಟೀಂ ಇಂಡಿಯಾದ ಆಟಗಾರರಿಗೆ ವಾಟರ್ ಸೆಲ್ಯೂಟ್‌
ದರ್ಶನ್ ಹಾಗೆ ಮಾಡಿರಲು ಸಾಧ್ಯವಿಲ್ಲ: ಸುಮಲತಾ ಅಂಬರೀಶ್
ದರ್ಶನ್ ಹಾಗೆ ಮಾಡಿರಲು ಸಾಧ್ಯವಿಲ್ಲ: ಸುಮಲತಾ ಅಂಬರೀಶ್
ಪ್ರಧಾನಿ ಮೋದಿಯವರನ್ನು ಭೇಟಿಯಾಗಿ ಮುಂಬೈ ಬಂದ ಟೀಮ್ ಇಂಡಿಯಾಗೆ ಭವ್ಯ ಸ್ವಾಗತ
ಪ್ರಧಾನಿ ಮೋದಿಯವರನ್ನು ಭೇಟಿಯಾಗಿ ಮುಂಬೈ ಬಂದ ಟೀಮ್ ಇಂಡಿಯಾಗೆ ಭವ್ಯ ಸ್ವಾಗತ
ಟೀಂ ಇಂಡಿಯಾ ವಿಜಯೋತ್ಸವಕ್ಕೆ ಕಡಲ ಕಿನಾರೆಯಲ್ಲಿ ಜನ ಸಾಗರ: ವಿಹಂಗಮ ನೋಟ
ಟೀಂ ಇಂಡಿಯಾ ವಿಜಯೋತ್ಸವಕ್ಕೆ ಕಡಲ ಕಿನಾರೆಯಲ್ಲಿ ಜನ ಸಾಗರ: ವಿಹಂಗಮ ನೋಟ