Health Tips: ಉತ್ತಮ ಆರೋಗ್ಯಕ್ಕಾಗಿ ಈ ಸಲಹೆಗಳು; ರೋಗ ನಿರೋಧಕ ಶಕ್ತಿ ಹೆಚ್ಚಿಸಿಕೊಳ್ಳಲು ಸುಲಭ ಮಾರ್ಗಗಳು

ನಮ್ಮಲ್ಲಿ ಶಕ್ತಿ ಹೆಚ್ಚಿಸಿಕೊಳ್ಳಲು ಪೌಷ್ಟಿಕ ಆಹಾರ ಸೇವನೆ ಅತ್ಯವಶ್ಯಕ. ಇವುಗಳನ್ನು ನಿಮ್ಮ ದಿನನಿತ್ಯದ ಚಟುವಟಿಕೆಯನ್ನು ಅಳವಡಿಸಿಕೊಳ್ಳುವ ಮೂಲಕ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸಿಕೊಳ್ಳಬಹುದಾಗಿದೆ.

Health Tips: ಉತ್ತಮ ಆರೋಗ್ಯಕ್ಕಾಗಿ ಈ ಸಲಹೆಗಳು; ರೋಗ ನಿರೋಧಕ ಶಕ್ತಿ ಹೆಚ್ಚಿಸಿಕೊಳ್ಳಲು ಸುಲಭ ಮಾರ್ಗಗಳು
ಸಾಂದರ್ಭಿಕ ಚಿತ್ರ
Follow us
| Updated By: ಆಯೇಷಾ ಬಾನು

Updated on: Sep 02, 2021 | 8:41 AM

ಪ್ರಸ್ತುತ ಪರಿಸ್ಥಿತಿಯಲ್ಲಿ ಆರೋಗ್ಯವನ್ನು ಎಷ್ಟು ಕಾಳಜಿಯಿಂದ ನೋಡಿಕೊಂಡರೂ ಸಾಲದು. ದೇಹದಲ್ಲಿ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸಿಕೊಳ್ಳುವ ಮೂಲಕ ಆರೋಗ್ಯವನ್ನು ಸುಧಾರಿಸಿಕೊಳ್ಳಬಹುದಾಗಿದೆ. ದೇಹದಲ್ಲಿನ ವೈರಸ್​ಗಳ ವಿರುದ್ಧ ಹೋರಾಡಲು ಇದು ಸಹಾಯ ಮಾಡುತ್ತದೆ. ಹಾಗಾಗಿ ನಮ್ಮಲ್ಲಿ ಶಕ್ತಿ ಹೆಚ್ಚಿಸಿಕೊಳ್ಳಲು ಪೌಷ್ಟಿಕ ಆಹಾರ ಸೇವನೆ ಅತ್ಯವಶ್ಯಕ. ಇವುಗಳನ್ನು ನಿಮ್ಮ ದಿನನಿತ್ಯದ ಚಟುವಟಿಕೆಯನ್ನು ಅಳವಡಿಸಿಕೊಳ್ಳುವ ಮೂಲಕ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸಿಕೊಳ್ಳಬಹುದಾಗಿದೆ.

ನೀರು ಕುಡಿಯುವುದು ನೀರನ್ನು ಹೆಚ್ಚು ಸೇವಿಸುವುದು ಮತ್ತು ಹೈಡ್ರೇಟ್ ಆಗಿರುವುದು ಆರೋಗ್ಯಕರ ಜೀವನಕ್ಕೆ ಮುಖ್ಯವಾಗಿದೆ. ಇದು ಚಯಾಪಚಯ ಕ್ರಿಯೆಯನ್ನು ವೇಗಗೊಳಿಸುತ್ತದೆ. ಇದು ದೇಹದಲ್ಲಿನ ವಿಷವನ್ನು ಹೊರಹಾಕಲು ಸಹಾಯ ಮಾಡುತ್ತದೆ. ಜೀರ್ಣಾಂಗ ವ್ಯವಸ್ಥೆಯನ್ನು ಆರೋಗ್ಯವಾಗಿರಿಸಲು ಸಹಾಯಕವಾಗಿದೆ. ಇದು ದೇಹದಲ್ಲಿ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ.

ಹಸಿರು ತರಕಾರಿಗಳು ಯಾವಾಗಲೂ ಹಸಿರು ತರಕಾರಿಗಳ ಸೇವನೆ ಆರೋಗ್ಯಕ್ಕೆ ಉತ್ತಮ. ಅಗತ್ಯ ಪೋಷಕಾಂಶಗಳನ್ನು ಒದಗಿಸುತ್ತದೆ. ಜೀವಸತ್ವಗಳು, ಖನಿಜಗಳು, ಫೈಬರ್, ಪ್ರೊಟೀನ್​ಗಳನ್ನು ನೀಡುತ್ತದೆ. ನಮ್ಮನ್ನು ಶಕ್ತಿಯುತವಾಗಿಸಲು ಮತ್ತು ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸಲು ಇದು ಸಹಾಯಕವಾಗಿದೆ.

ಹಣ್ಣಿನ ರಸ ಸೇವನೆ ಹಣ್ಣುಗಳ ಸೇವನೆ ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿ. ನಮ್ಮ ಆಹಾರದಲ್ಲಿ ಅಗತ್ಯವಾದ ಪೌಷ್ಟಿಕಾಂಶವನ್ನು ಪಡೆಯಲು ಹಣ್ಣುಗಳು ಉತ್ತಮ ಮಾರ್ಗ. ಹಣ್ಣುಗಳನ್ನು ಸೇವಿಸುವ ಮೂಲಕ ಆರೋಗ್ಯದ ಪ್ರಯೋಜನಗಳನ್ನು ಪಡೆದುಕೊಳ್ಳಬಹುದಾಗಿದೆ. ಇಲ್ಲವೇ ರುಚಿಯಾದ ಜ್ಯೂಸ್ ಸೇವನೆಯ ಮೂಲಕ ಆರೋಗ್ಯವನ್ನು ಸುಧಾರಿಸಿಕೊಳ್ಳಬಹುದಾಗಿದೆ.

ಗಿಡಮೂಲಿಕೆ ಕಷಾಯ ದಾಲ್ಚಿನ್ನಿ, ಜೀರಿಗೆ, ಅರಿಶಿಣ ಮತ್ತು ಅಡಿಗೆ ಮಸಾಲೆಗಳು ಯಾವಾಗಲೂ ಅನೇಕ ಆರೋಗ್ಯ ಪ್ರಯೋಜನಗಳನ್ನು ಹೊಂದಿದೆ. ರುಚಿಯ ಜತೆಗೆ ಗಿಡಮೂಲಿಕೆಗಳನ್ನು ಹಾಗೂ ಮಸಾಲೆಗಳನ್ನು ಔಷಧಿಯಾಗಿ ಬಳಸಬಹುದಾಗಿದೆ. ಸಾಂಕ್ರಾಮಿಕ ರೋಗ ಹರಡುತ್ತಿರುವ ಇಂತಹ ಸಮಯದಲ್ಲಿ ಗಿಡಮೂಲಿಕೆಗಳಿಂದ ತಯಾರಿಸಿದ ಕಷಾಯ ಆರೋಗ್ಯಕ್ಕೆ ಒಳ್ಳೆಯದು. ದೇಹದಲ್ಲಿ ಉರಿಯೂತ, ಬ್ಯಾಕ್ಟೀರಿಯಾ ವಿರುದ್ಧ ಹೋರಾಡಲು ಇದು ಸಹಾಯ ಮಾಡುತ್ತದೆ.

ಇದನ್ನೂ ಓದಿ:

Health Tips: ಮನೆಯ ಹಿತ್ತಲಲ್ಲಿ ಬೆಳೆಯುವ ಈ ಸಸ್ಯಗಳಲ್ಲಿ ಅಡಗಿದೆ ಅನೇಕ ಆರೋಗ್ಯಕರ ಗುಣ

Health Tips: ಅಂಜೂರ ಹಣ್ಣು ಮತ್ತು ಹಾಲು ಸೇವನೆಯ ಆರೋಗ್ಯ ಪ್ರಯೋಜನಗಳು

(These 5 easy ways to increase immunity power check in kannada)

ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ರೈಲಿನಡಿ ಬೀಳಲಿದ್ದ ಮಹಿಳೆ ಸ್ವಲ್ಪದರಲ್ಲೇ ಬಚಾವ್
ರೈಲಿನಡಿ ಬೀಳಲಿದ್ದ ಮಹಿಳೆ ಸ್ವಲ್ಪದರಲ್ಲೇ ಬಚಾವ್
‘ಉಪೇಂದ್ರ’ ಸಿನಿಮಾ ನೋಡಿ ಉಪ್ಪಿ ಭಾವುಕ; ಏನು ಹೇಳಿದ್ರು?
‘ಉಪೇಂದ್ರ’ ಸಿನಿಮಾ ನೋಡಿ ಉಪ್ಪಿ ಭಾವುಕ; ಏನು ಹೇಳಿದ್ರು?