AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿಮಗೆ ಅಧಿಕ ತಲೆನೋವು ಉಂಟು ಮಾಡಬಲ್ಲ 4 ಪಾನೀಯಗಳಿವು

ನಿಮ್ಮ ದೇಹವನ್ನು ಸದಾ ಹೈಡ್ರೇಟ್​ ಆಗಿರಿಸಿಕೊಳ್ಳಲು ದ್ರವ ಪದಾರ್ಥಗಳನ್ನು ಸೇವಿಸಬೇಕು ನಿಜ ಆದರೆ ನೀರು ಕುಡಿಯುವ ಬದಲು ತಂಪಾದ ಪಾನೀಯಗಳನ್ನು ಸೇವಿಸಿದರೆ ವಿಪರೀತ ತಲೆನೋವಿನ ಸಮಸ್ಯೆ ಕಾಡಬಹುದು ಎಂದು ವೈದ್ಯರು ಹೇಳಿದ್ದಾರೆ

ನಿಮಗೆ ಅಧಿಕ ತಲೆನೋವು ಉಂಟು ಮಾಡಬಲ್ಲ 4 ಪಾನೀಯಗಳಿವು
Drinks
TV9 Web
| Edited By: |

Updated on: Jul 13, 2022 | 11:46 AM

Share

ನಿಮ್ಮ ದೇಹವನ್ನು ಸದಾ ಹೈಡ್ರೇಟ್​ ಆಗಿರಿಸಿಕೊಳ್ಳಲು ದ್ರವ ಪದಾರ್ಥಗಳನ್ನು ಸೇವಿಸಬೇಕು ನಿಜ ಆದರೆ ನೀರು ಕುಡಿಯುವ ಬದಲು ತಂಪಾದ ಪಾನೀಯಗಳನ್ನು ಸೇವಿಸಿದರೆ ವಿಪರೀತ ತಲೆನೋವಿನ ಸಮಸ್ಯೆ ಕಾಡಬಹುದು ಎಂದು ವೈದ್ಯರು ಹೇಳಿದ್ದಾರೆ. ಈ ಪಾನೀಯಗಳ ಸೇವನೆಯಿಂದ ದೃಷ್ಟಿದೋಷ, ನಿದ್ರಾಹೀನತೆ, ಒತ್ತಡ, ಖಿನ್ನತೆ, ಅಲರ್ಜಿಯಂತಹ ಸಮಸ್ಯೆಯುಂಟಾಗಲಿದೆ. ನಿಮ್ಮ ದೇಹಕ್ಕೆ ಅಪಾಯವನ್ನುಂಟು ಮಾಡುವ ಪಾನೀಯಗಳಿವು.

ಬಿಯರ್, ವೈನ್: ಬಿಯರ್ ಅನ್ನು ಬಾರ್ಲಿಯಿಂದ ಮತ್ತು ದ್ರಾಕ್ಷಿಯಿಂದ ವೈನ್ ತಯಾರಿಸಲಾಗುತ್ತದೆ , ಸ್ವಲ್ಪ ಪ್ರಮಾಣದಲ್ಲಿ ಸೇವಿಸಿದರೆ ಆರೋಗ್ಯಕ್ಕೆ ಉತ್ತಮ ಅದೇ ಹೆಚ್ಚಾದರೆ ನಿರ್ಜಲೀಕರಣ ಹಾಗೂ ತಲೆನೋವು ಉಂಟು ಮಾಡುತ್ತದೆ.

ಕಾಫಿ: ಕೆಫೀನ್‌ನಲ್ಲಿ ಸಮೃದ್ಧವಾಗಿರುವ ಕಾಫಿಯನ್ನು ಸ್ವಲ್ಪ ಪ್ರಮಾಣದಲ್ಲಿ ಬಳಸಿದಾಗ ತೂಕ ನಷ್ಟವನ್ನು ಉಂಟುಮಾಡಬಹುದು, ಹೆಚ್ಚಿನ ಪ್ರಮಾಣದಲ್ಲಿ ಕುಡಿದಾಗ ನಿದ್ರಾಹೀನತೆ ಮತ್ತು ನಿದ್ರೆಯಲ್ಲಿ ಉಸಿರುಕಟ್ಟುವಿಕೆ ಸಮಸ್ಯೆ ಕಾಡಬಹುದು. ನಿತ್ಯ 3 ಕಪ್​ಗಳಿಗಿಂತ ಹೆಚ್ಚಿನ ಕಾಫಿ ಸೇವನೆ ಬೇಡ.

ಎನರ್ಜಿ ಡ್ರಿಂಕ್ಸ್: ಈ ಎನರ್ಜಿ ಡಿಂಕ್ಸ್​ಗಳನ್ನು ಕೆಫೀನ್ ಮತ್ತು ಕಾಣದ ಸಕ್ಕರೆಯ ಅಂಶವು ತಾತ್ಕಾಲಿಕ ಶಕ್ತಿಯನ್ನು ಒದಗಿಸುತ್ತದೆ. ಆದರೆ ದೀರ್ಘಕಾಲದವರೆಗೆ ಅಲ್ಲ. ಬಳಿಕ ನಿದ್ರೆಯ ಕೊರತೆ, ನಿರ್ಜಲೀಕರಣ, ಆಯಾಸ ಹಾಗೂ ಸಹಜವಾಗಿ ತಲೆನೋವು ಕಾಣಿಸಿಕೊಳ್ಳುತ್ತದೆ.

ಹಣ್ಣಿನ ರಸಗಳು: ಹಣ್ಣಿನ ರಸಗಳು, ಹೆಚ್ಚಿನ ಸಕ್ಕರೆ ಅಂಶದಿಂದಾಗಿ, ರಕ್ತದಲ್ಲಿನ ಸಕ್ಕರೆಯ ಮಟ್ಟವು ತ್ವರಿತ ಏರಿಕೆ ಮತ್ತು ಕುಸಿತಕ್ಕೆ ಕಾರಣವಾಗಬಹುದು, ಇದರಿಂದಾಗಿ ನರಮಂಡಲದ ಮೇಲೆ ಪರಿಣಾಮ ಬೀರುತ್ತದೆ ಮತ್ತು ತಲೆನೋವು ಉಂಟಾಗುತ್ತದೆ. ಪರ್ಯಾಯವಾಗಿ ತೆಂಗಿನ ನೀರಿನೊಂದಿಗೆ ಹಣ್ಣಿನ ರಸವನ್ನು ಕುಡಿಯಲು ಪ್ರಯತ್ನಿಸಿ.

ಈ ಮೇಲಿನ ಸುದ್ದಿಯು ಟಿವಿ9ನ ಅಧಿಕೃತ ಮಾಹಿತಿಯಾಗಿರುವುದಿಲ್ಲ, ಸಾಮಾನ್ಯ ಮಾಹಿತಿಯನ್ನು ಒಳಗೊಂಡಿರುತ್ತದೆ.

ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!