AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿಮಗೆ ಅಧಿಕ ತಲೆನೋವು ಉಂಟು ಮಾಡಬಲ್ಲ 4 ಪಾನೀಯಗಳಿವು

ನಿಮ್ಮ ದೇಹವನ್ನು ಸದಾ ಹೈಡ್ರೇಟ್​ ಆಗಿರಿಸಿಕೊಳ್ಳಲು ದ್ರವ ಪದಾರ್ಥಗಳನ್ನು ಸೇವಿಸಬೇಕು ನಿಜ ಆದರೆ ನೀರು ಕುಡಿಯುವ ಬದಲು ತಂಪಾದ ಪಾನೀಯಗಳನ್ನು ಸೇವಿಸಿದರೆ ವಿಪರೀತ ತಲೆನೋವಿನ ಸಮಸ್ಯೆ ಕಾಡಬಹುದು ಎಂದು ವೈದ್ಯರು ಹೇಳಿದ್ದಾರೆ

ನಿಮಗೆ ಅಧಿಕ ತಲೆನೋವು ಉಂಟು ಮಾಡಬಲ್ಲ 4 ಪಾನೀಯಗಳಿವು
Drinks
TV9 Web
| Edited By: |

Updated on: Jul 13, 2022 | 11:46 AM

Share

ನಿಮ್ಮ ದೇಹವನ್ನು ಸದಾ ಹೈಡ್ರೇಟ್​ ಆಗಿರಿಸಿಕೊಳ್ಳಲು ದ್ರವ ಪದಾರ್ಥಗಳನ್ನು ಸೇವಿಸಬೇಕು ನಿಜ ಆದರೆ ನೀರು ಕುಡಿಯುವ ಬದಲು ತಂಪಾದ ಪಾನೀಯಗಳನ್ನು ಸೇವಿಸಿದರೆ ವಿಪರೀತ ತಲೆನೋವಿನ ಸಮಸ್ಯೆ ಕಾಡಬಹುದು ಎಂದು ವೈದ್ಯರು ಹೇಳಿದ್ದಾರೆ. ಈ ಪಾನೀಯಗಳ ಸೇವನೆಯಿಂದ ದೃಷ್ಟಿದೋಷ, ನಿದ್ರಾಹೀನತೆ, ಒತ್ತಡ, ಖಿನ್ನತೆ, ಅಲರ್ಜಿಯಂತಹ ಸಮಸ್ಯೆಯುಂಟಾಗಲಿದೆ. ನಿಮ್ಮ ದೇಹಕ್ಕೆ ಅಪಾಯವನ್ನುಂಟು ಮಾಡುವ ಪಾನೀಯಗಳಿವು.

ಬಿಯರ್, ವೈನ್: ಬಿಯರ್ ಅನ್ನು ಬಾರ್ಲಿಯಿಂದ ಮತ್ತು ದ್ರಾಕ್ಷಿಯಿಂದ ವೈನ್ ತಯಾರಿಸಲಾಗುತ್ತದೆ , ಸ್ವಲ್ಪ ಪ್ರಮಾಣದಲ್ಲಿ ಸೇವಿಸಿದರೆ ಆರೋಗ್ಯಕ್ಕೆ ಉತ್ತಮ ಅದೇ ಹೆಚ್ಚಾದರೆ ನಿರ್ಜಲೀಕರಣ ಹಾಗೂ ತಲೆನೋವು ಉಂಟು ಮಾಡುತ್ತದೆ.

ಕಾಫಿ: ಕೆಫೀನ್‌ನಲ್ಲಿ ಸಮೃದ್ಧವಾಗಿರುವ ಕಾಫಿಯನ್ನು ಸ್ವಲ್ಪ ಪ್ರಮಾಣದಲ್ಲಿ ಬಳಸಿದಾಗ ತೂಕ ನಷ್ಟವನ್ನು ಉಂಟುಮಾಡಬಹುದು, ಹೆಚ್ಚಿನ ಪ್ರಮಾಣದಲ್ಲಿ ಕುಡಿದಾಗ ನಿದ್ರಾಹೀನತೆ ಮತ್ತು ನಿದ್ರೆಯಲ್ಲಿ ಉಸಿರುಕಟ್ಟುವಿಕೆ ಸಮಸ್ಯೆ ಕಾಡಬಹುದು. ನಿತ್ಯ 3 ಕಪ್​ಗಳಿಗಿಂತ ಹೆಚ್ಚಿನ ಕಾಫಿ ಸೇವನೆ ಬೇಡ.

ಎನರ್ಜಿ ಡ್ರಿಂಕ್ಸ್: ಈ ಎನರ್ಜಿ ಡಿಂಕ್ಸ್​ಗಳನ್ನು ಕೆಫೀನ್ ಮತ್ತು ಕಾಣದ ಸಕ್ಕರೆಯ ಅಂಶವು ತಾತ್ಕಾಲಿಕ ಶಕ್ತಿಯನ್ನು ಒದಗಿಸುತ್ತದೆ. ಆದರೆ ದೀರ್ಘಕಾಲದವರೆಗೆ ಅಲ್ಲ. ಬಳಿಕ ನಿದ್ರೆಯ ಕೊರತೆ, ನಿರ್ಜಲೀಕರಣ, ಆಯಾಸ ಹಾಗೂ ಸಹಜವಾಗಿ ತಲೆನೋವು ಕಾಣಿಸಿಕೊಳ್ಳುತ್ತದೆ.

ಹಣ್ಣಿನ ರಸಗಳು: ಹಣ್ಣಿನ ರಸಗಳು, ಹೆಚ್ಚಿನ ಸಕ್ಕರೆ ಅಂಶದಿಂದಾಗಿ, ರಕ್ತದಲ್ಲಿನ ಸಕ್ಕರೆಯ ಮಟ್ಟವು ತ್ವರಿತ ಏರಿಕೆ ಮತ್ತು ಕುಸಿತಕ್ಕೆ ಕಾರಣವಾಗಬಹುದು, ಇದರಿಂದಾಗಿ ನರಮಂಡಲದ ಮೇಲೆ ಪರಿಣಾಮ ಬೀರುತ್ತದೆ ಮತ್ತು ತಲೆನೋವು ಉಂಟಾಗುತ್ತದೆ. ಪರ್ಯಾಯವಾಗಿ ತೆಂಗಿನ ನೀರಿನೊಂದಿಗೆ ಹಣ್ಣಿನ ರಸವನ್ನು ಕುಡಿಯಲು ಪ್ರಯತ್ನಿಸಿ.

ಈ ಮೇಲಿನ ಸುದ್ದಿಯು ಟಿವಿ9ನ ಅಧಿಕೃತ ಮಾಹಿತಿಯಾಗಿರುವುದಿಲ್ಲ, ಸಾಮಾನ್ಯ ಮಾಹಿತಿಯನ್ನು ಒಳಗೊಂಡಿರುತ್ತದೆ.

ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ