AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿಮಗೆ ಅಧಿಕ ತಲೆನೋವು ಉಂಟು ಮಾಡಬಲ್ಲ 4 ಪಾನೀಯಗಳಿವು

ನಿಮ್ಮ ದೇಹವನ್ನು ಸದಾ ಹೈಡ್ರೇಟ್​ ಆಗಿರಿಸಿಕೊಳ್ಳಲು ದ್ರವ ಪದಾರ್ಥಗಳನ್ನು ಸೇವಿಸಬೇಕು ನಿಜ ಆದರೆ ನೀರು ಕುಡಿಯುವ ಬದಲು ತಂಪಾದ ಪಾನೀಯಗಳನ್ನು ಸೇವಿಸಿದರೆ ವಿಪರೀತ ತಲೆನೋವಿನ ಸಮಸ್ಯೆ ಕಾಡಬಹುದು ಎಂದು ವೈದ್ಯರು ಹೇಳಿದ್ದಾರೆ

ನಿಮಗೆ ಅಧಿಕ ತಲೆನೋವು ಉಂಟು ಮಾಡಬಲ್ಲ 4 ಪಾನೀಯಗಳಿವು
Drinks
TV9 Web
| Edited By: |

Updated on: Jul 13, 2022 | 11:46 AM

Share

ನಿಮ್ಮ ದೇಹವನ್ನು ಸದಾ ಹೈಡ್ರೇಟ್​ ಆಗಿರಿಸಿಕೊಳ್ಳಲು ದ್ರವ ಪದಾರ್ಥಗಳನ್ನು ಸೇವಿಸಬೇಕು ನಿಜ ಆದರೆ ನೀರು ಕುಡಿಯುವ ಬದಲು ತಂಪಾದ ಪಾನೀಯಗಳನ್ನು ಸೇವಿಸಿದರೆ ವಿಪರೀತ ತಲೆನೋವಿನ ಸಮಸ್ಯೆ ಕಾಡಬಹುದು ಎಂದು ವೈದ್ಯರು ಹೇಳಿದ್ದಾರೆ. ಈ ಪಾನೀಯಗಳ ಸೇವನೆಯಿಂದ ದೃಷ್ಟಿದೋಷ, ನಿದ್ರಾಹೀನತೆ, ಒತ್ತಡ, ಖಿನ್ನತೆ, ಅಲರ್ಜಿಯಂತಹ ಸಮಸ್ಯೆಯುಂಟಾಗಲಿದೆ. ನಿಮ್ಮ ದೇಹಕ್ಕೆ ಅಪಾಯವನ್ನುಂಟು ಮಾಡುವ ಪಾನೀಯಗಳಿವು.

ಬಿಯರ್, ವೈನ್: ಬಿಯರ್ ಅನ್ನು ಬಾರ್ಲಿಯಿಂದ ಮತ್ತು ದ್ರಾಕ್ಷಿಯಿಂದ ವೈನ್ ತಯಾರಿಸಲಾಗುತ್ತದೆ , ಸ್ವಲ್ಪ ಪ್ರಮಾಣದಲ್ಲಿ ಸೇವಿಸಿದರೆ ಆರೋಗ್ಯಕ್ಕೆ ಉತ್ತಮ ಅದೇ ಹೆಚ್ಚಾದರೆ ನಿರ್ಜಲೀಕರಣ ಹಾಗೂ ತಲೆನೋವು ಉಂಟು ಮಾಡುತ್ತದೆ.

ಕಾಫಿ: ಕೆಫೀನ್‌ನಲ್ಲಿ ಸಮೃದ್ಧವಾಗಿರುವ ಕಾಫಿಯನ್ನು ಸ್ವಲ್ಪ ಪ್ರಮಾಣದಲ್ಲಿ ಬಳಸಿದಾಗ ತೂಕ ನಷ್ಟವನ್ನು ಉಂಟುಮಾಡಬಹುದು, ಹೆಚ್ಚಿನ ಪ್ರಮಾಣದಲ್ಲಿ ಕುಡಿದಾಗ ನಿದ್ರಾಹೀನತೆ ಮತ್ತು ನಿದ್ರೆಯಲ್ಲಿ ಉಸಿರುಕಟ್ಟುವಿಕೆ ಸಮಸ್ಯೆ ಕಾಡಬಹುದು. ನಿತ್ಯ 3 ಕಪ್​ಗಳಿಗಿಂತ ಹೆಚ್ಚಿನ ಕಾಫಿ ಸೇವನೆ ಬೇಡ.

ಎನರ್ಜಿ ಡ್ರಿಂಕ್ಸ್: ಈ ಎನರ್ಜಿ ಡಿಂಕ್ಸ್​ಗಳನ್ನು ಕೆಫೀನ್ ಮತ್ತು ಕಾಣದ ಸಕ್ಕರೆಯ ಅಂಶವು ತಾತ್ಕಾಲಿಕ ಶಕ್ತಿಯನ್ನು ಒದಗಿಸುತ್ತದೆ. ಆದರೆ ದೀರ್ಘಕಾಲದವರೆಗೆ ಅಲ್ಲ. ಬಳಿಕ ನಿದ್ರೆಯ ಕೊರತೆ, ನಿರ್ಜಲೀಕರಣ, ಆಯಾಸ ಹಾಗೂ ಸಹಜವಾಗಿ ತಲೆನೋವು ಕಾಣಿಸಿಕೊಳ್ಳುತ್ತದೆ.

ಹಣ್ಣಿನ ರಸಗಳು: ಹಣ್ಣಿನ ರಸಗಳು, ಹೆಚ್ಚಿನ ಸಕ್ಕರೆ ಅಂಶದಿಂದಾಗಿ, ರಕ್ತದಲ್ಲಿನ ಸಕ್ಕರೆಯ ಮಟ್ಟವು ತ್ವರಿತ ಏರಿಕೆ ಮತ್ತು ಕುಸಿತಕ್ಕೆ ಕಾರಣವಾಗಬಹುದು, ಇದರಿಂದಾಗಿ ನರಮಂಡಲದ ಮೇಲೆ ಪರಿಣಾಮ ಬೀರುತ್ತದೆ ಮತ್ತು ತಲೆನೋವು ಉಂಟಾಗುತ್ತದೆ. ಪರ್ಯಾಯವಾಗಿ ತೆಂಗಿನ ನೀರಿನೊಂದಿಗೆ ಹಣ್ಣಿನ ರಸವನ್ನು ಕುಡಿಯಲು ಪ್ರಯತ್ನಿಸಿ.

ಈ ಮೇಲಿನ ಸುದ್ದಿಯು ಟಿವಿ9ನ ಅಧಿಕೃತ ಮಾಹಿತಿಯಾಗಿರುವುದಿಲ್ಲ, ಸಾಮಾನ್ಯ ಮಾಹಿತಿಯನ್ನು ಒಳಗೊಂಡಿರುತ್ತದೆ.

Follow Us
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಬುರ್ಖಾ ಧರಿಸಿ ಬಂದವಳಿಂದ ಲಕ್ಷಾಂತರ ಮೌಲ್ಯದ ಚಿನ್ನದ ಸರ ಲೂಟಿ
ಬುರ್ಖಾ ಧರಿಸಿ ಬಂದವಳಿಂದ ಲಕ್ಷಾಂತರ ಮೌಲ್ಯದ ಚಿನ್ನದ ಸರ ಲೂಟಿ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್: ಯುವತಿಯನ್ನ ಮತಾಂತರಕ್ಕೆ ಯತ್ನ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್: ಯುವತಿಯನ್ನ ಮತಾಂತರಕ್ಕೆ ಯತ್ನ
Video:ಭಾರತವು ಅಮೆರಿಕದ ಆದೇಶವನ್ನು ಪಾಲಿಸುವುದಿಲ್ಲ: ಸೈಯದ್ ಅಕ್ಬರುದ್ದೀನ್
Video:ಭಾರತವು ಅಮೆರಿಕದ ಆದೇಶವನ್ನು ಪಾಲಿಸುವುದಿಲ್ಲ: ಸೈಯದ್ ಅಕ್ಬರುದ್ದೀನ್
ಕುವೈತ್‌ನ ಪ್ರಮುಖ ತೈಲ ಸಂಸ್ಕರಣಾಗಾರದ ಮೇಲೆ ಇರಾನ್‌ ಡ್ರೋನ್ ದಾಳಿ
ಕುವೈತ್‌ನ ಪ್ರಮುಖ ತೈಲ ಸಂಸ್ಕರಣಾಗಾರದ ಮೇಲೆ ಇರಾನ್‌ ಡ್ರೋನ್ ದಾಳಿ
ಕಸ ಗುಡಿಸುತ್ತಿದ್ದ ಮಹಿಳೆ ಮೇಲೆ ಹರಿದ ಕಾನ್ಸ್​ಟೇಬಲ್​ ಕಾರು
ಕಸ ಗುಡಿಸುತ್ತಿದ್ದ ಮಹಿಳೆ ಮೇಲೆ ಹರಿದ ಕಾನ್ಸ್​ಟೇಬಲ್​ ಕಾರು