AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿಮಗೆ ಅಧಿಕ ತಲೆನೋವು ಉಂಟು ಮಾಡಬಲ್ಲ 4 ಪಾನೀಯಗಳಿವು

ನಿಮ್ಮ ದೇಹವನ್ನು ಸದಾ ಹೈಡ್ರೇಟ್​ ಆಗಿರಿಸಿಕೊಳ್ಳಲು ದ್ರವ ಪದಾರ್ಥಗಳನ್ನು ಸೇವಿಸಬೇಕು ನಿಜ ಆದರೆ ನೀರು ಕುಡಿಯುವ ಬದಲು ತಂಪಾದ ಪಾನೀಯಗಳನ್ನು ಸೇವಿಸಿದರೆ ವಿಪರೀತ ತಲೆನೋವಿನ ಸಮಸ್ಯೆ ಕಾಡಬಹುದು ಎಂದು ವೈದ್ಯರು ಹೇಳಿದ್ದಾರೆ

ನಿಮಗೆ ಅಧಿಕ ತಲೆನೋವು ಉಂಟು ಮಾಡಬಲ್ಲ 4 ಪಾನೀಯಗಳಿವು
Drinks
TV9 Web
| Edited By: |

Updated on: Jul 13, 2022 | 11:46 AM

Share

ನಿಮ್ಮ ದೇಹವನ್ನು ಸದಾ ಹೈಡ್ರೇಟ್​ ಆಗಿರಿಸಿಕೊಳ್ಳಲು ದ್ರವ ಪದಾರ್ಥಗಳನ್ನು ಸೇವಿಸಬೇಕು ನಿಜ ಆದರೆ ನೀರು ಕುಡಿಯುವ ಬದಲು ತಂಪಾದ ಪಾನೀಯಗಳನ್ನು ಸೇವಿಸಿದರೆ ವಿಪರೀತ ತಲೆನೋವಿನ ಸಮಸ್ಯೆ ಕಾಡಬಹುದು ಎಂದು ವೈದ್ಯರು ಹೇಳಿದ್ದಾರೆ. ಈ ಪಾನೀಯಗಳ ಸೇವನೆಯಿಂದ ದೃಷ್ಟಿದೋಷ, ನಿದ್ರಾಹೀನತೆ, ಒತ್ತಡ, ಖಿನ್ನತೆ, ಅಲರ್ಜಿಯಂತಹ ಸಮಸ್ಯೆಯುಂಟಾಗಲಿದೆ. ನಿಮ್ಮ ದೇಹಕ್ಕೆ ಅಪಾಯವನ್ನುಂಟು ಮಾಡುವ ಪಾನೀಯಗಳಿವು.

ಬಿಯರ್, ವೈನ್: ಬಿಯರ್ ಅನ್ನು ಬಾರ್ಲಿಯಿಂದ ಮತ್ತು ದ್ರಾಕ್ಷಿಯಿಂದ ವೈನ್ ತಯಾರಿಸಲಾಗುತ್ತದೆ , ಸ್ವಲ್ಪ ಪ್ರಮಾಣದಲ್ಲಿ ಸೇವಿಸಿದರೆ ಆರೋಗ್ಯಕ್ಕೆ ಉತ್ತಮ ಅದೇ ಹೆಚ್ಚಾದರೆ ನಿರ್ಜಲೀಕರಣ ಹಾಗೂ ತಲೆನೋವು ಉಂಟು ಮಾಡುತ್ತದೆ.

ಕಾಫಿ: ಕೆಫೀನ್‌ನಲ್ಲಿ ಸಮೃದ್ಧವಾಗಿರುವ ಕಾಫಿಯನ್ನು ಸ್ವಲ್ಪ ಪ್ರಮಾಣದಲ್ಲಿ ಬಳಸಿದಾಗ ತೂಕ ನಷ್ಟವನ್ನು ಉಂಟುಮಾಡಬಹುದು, ಹೆಚ್ಚಿನ ಪ್ರಮಾಣದಲ್ಲಿ ಕುಡಿದಾಗ ನಿದ್ರಾಹೀನತೆ ಮತ್ತು ನಿದ್ರೆಯಲ್ಲಿ ಉಸಿರುಕಟ್ಟುವಿಕೆ ಸಮಸ್ಯೆ ಕಾಡಬಹುದು. ನಿತ್ಯ 3 ಕಪ್​ಗಳಿಗಿಂತ ಹೆಚ್ಚಿನ ಕಾಫಿ ಸೇವನೆ ಬೇಡ.

ಎನರ್ಜಿ ಡ್ರಿಂಕ್ಸ್: ಈ ಎನರ್ಜಿ ಡಿಂಕ್ಸ್​ಗಳನ್ನು ಕೆಫೀನ್ ಮತ್ತು ಕಾಣದ ಸಕ್ಕರೆಯ ಅಂಶವು ತಾತ್ಕಾಲಿಕ ಶಕ್ತಿಯನ್ನು ಒದಗಿಸುತ್ತದೆ. ಆದರೆ ದೀರ್ಘಕಾಲದವರೆಗೆ ಅಲ್ಲ. ಬಳಿಕ ನಿದ್ರೆಯ ಕೊರತೆ, ನಿರ್ಜಲೀಕರಣ, ಆಯಾಸ ಹಾಗೂ ಸಹಜವಾಗಿ ತಲೆನೋವು ಕಾಣಿಸಿಕೊಳ್ಳುತ್ತದೆ.

ಹಣ್ಣಿನ ರಸಗಳು: ಹಣ್ಣಿನ ರಸಗಳು, ಹೆಚ್ಚಿನ ಸಕ್ಕರೆ ಅಂಶದಿಂದಾಗಿ, ರಕ್ತದಲ್ಲಿನ ಸಕ್ಕರೆಯ ಮಟ್ಟವು ತ್ವರಿತ ಏರಿಕೆ ಮತ್ತು ಕುಸಿತಕ್ಕೆ ಕಾರಣವಾಗಬಹುದು, ಇದರಿಂದಾಗಿ ನರಮಂಡಲದ ಮೇಲೆ ಪರಿಣಾಮ ಬೀರುತ್ತದೆ ಮತ್ತು ತಲೆನೋವು ಉಂಟಾಗುತ್ತದೆ. ಪರ್ಯಾಯವಾಗಿ ತೆಂಗಿನ ನೀರಿನೊಂದಿಗೆ ಹಣ್ಣಿನ ರಸವನ್ನು ಕುಡಿಯಲು ಪ್ರಯತ್ನಿಸಿ.

ಈ ಮೇಲಿನ ಸುದ್ದಿಯು ಟಿವಿ9ನ ಅಧಿಕೃತ ಮಾಹಿತಿಯಾಗಿರುವುದಿಲ್ಲ, ಸಾಮಾನ್ಯ ಮಾಹಿತಿಯನ್ನು ಒಳಗೊಂಡಿರುತ್ತದೆ.

Follow Us
ಕಳ್ಳ ಬೇಟೆ ತಡೆ ಶಿಬಿರ ಧ್ವಂಸ:ಶೂಟೌಟ್​​​​​​​​​ ಕೇಸಿನ ಗ್ರೌಂಡ್ ರಿಪೋರ್ಟ್
ಕಳ್ಳ ಬೇಟೆ ತಡೆ ಶಿಬಿರ ಧ್ವಂಸ:ಶೂಟೌಟ್​​​​​​​​​ ಕೇಸಿನ ಗ್ರೌಂಡ್ ರಿಪೋರ್ಟ್
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ