AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿಮಗೆ ಅಧಿಕ ತಲೆನೋವು ಉಂಟು ಮಾಡಬಲ್ಲ 4 ಪಾನೀಯಗಳಿವು

ನಿಮ್ಮ ದೇಹವನ್ನು ಸದಾ ಹೈಡ್ರೇಟ್​ ಆಗಿರಿಸಿಕೊಳ್ಳಲು ದ್ರವ ಪದಾರ್ಥಗಳನ್ನು ಸೇವಿಸಬೇಕು ನಿಜ ಆದರೆ ನೀರು ಕುಡಿಯುವ ಬದಲು ತಂಪಾದ ಪಾನೀಯಗಳನ್ನು ಸೇವಿಸಿದರೆ ವಿಪರೀತ ತಲೆನೋವಿನ ಸಮಸ್ಯೆ ಕಾಡಬಹುದು ಎಂದು ವೈದ್ಯರು ಹೇಳಿದ್ದಾರೆ

ನಿಮಗೆ ಅಧಿಕ ತಲೆನೋವು ಉಂಟು ಮಾಡಬಲ್ಲ 4 ಪಾನೀಯಗಳಿವು
Drinks
Follow us
TV9 Web
| Updated By: ನಯನಾ ರಾಜೀವ್

Updated on: Jul 13, 2022 | 11:46 AM

ನಿಮ್ಮ ದೇಹವನ್ನು ಸದಾ ಹೈಡ್ರೇಟ್​ ಆಗಿರಿಸಿಕೊಳ್ಳಲು ದ್ರವ ಪದಾರ್ಥಗಳನ್ನು ಸೇವಿಸಬೇಕು ನಿಜ ಆದರೆ ನೀರು ಕುಡಿಯುವ ಬದಲು ತಂಪಾದ ಪಾನೀಯಗಳನ್ನು ಸೇವಿಸಿದರೆ ವಿಪರೀತ ತಲೆನೋವಿನ ಸಮಸ್ಯೆ ಕಾಡಬಹುದು ಎಂದು ವೈದ್ಯರು ಹೇಳಿದ್ದಾರೆ. ಈ ಪಾನೀಯಗಳ ಸೇವನೆಯಿಂದ ದೃಷ್ಟಿದೋಷ, ನಿದ್ರಾಹೀನತೆ, ಒತ್ತಡ, ಖಿನ್ನತೆ, ಅಲರ್ಜಿಯಂತಹ ಸಮಸ್ಯೆಯುಂಟಾಗಲಿದೆ. ನಿಮ್ಮ ದೇಹಕ್ಕೆ ಅಪಾಯವನ್ನುಂಟು ಮಾಡುವ ಪಾನೀಯಗಳಿವು.

ಬಿಯರ್, ವೈನ್: ಬಿಯರ್ ಅನ್ನು ಬಾರ್ಲಿಯಿಂದ ಮತ್ತು ದ್ರಾಕ್ಷಿಯಿಂದ ವೈನ್ ತಯಾರಿಸಲಾಗುತ್ತದೆ , ಸ್ವಲ್ಪ ಪ್ರಮಾಣದಲ್ಲಿ ಸೇವಿಸಿದರೆ ಆರೋಗ್ಯಕ್ಕೆ ಉತ್ತಮ ಅದೇ ಹೆಚ್ಚಾದರೆ ನಿರ್ಜಲೀಕರಣ ಹಾಗೂ ತಲೆನೋವು ಉಂಟು ಮಾಡುತ್ತದೆ.

ಕಾಫಿ: ಕೆಫೀನ್‌ನಲ್ಲಿ ಸಮೃದ್ಧವಾಗಿರುವ ಕಾಫಿಯನ್ನು ಸ್ವಲ್ಪ ಪ್ರಮಾಣದಲ್ಲಿ ಬಳಸಿದಾಗ ತೂಕ ನಷ್ಟವನ್ನು ಉಂಟುಮಾಡಬಹುದು, ಹೆಚ್ಚಿನ ಪ್ರಮಾಣದಲ್ಲಿ ಕುಡಿದಾಗ ನಿದ್ರಾಹೀನತೆ ಮತ್ತು ನಿದ್ರೆಯಲ್ಲಿ ಉಸಿರುಕಟ್ಟುವಿಕೆ ಸಮಸ್ಯೆ ಕಾಡಬಹುದು. ನಿತ್ಯ 3 ಕಪ್​ಗಳಿಗಿಂತ ಹೆಚ್ಚಿನ ಕಾಫಿ ಸೇವನೆ ಬೇಡ.

ಎನರ್ಜಿ ಡ್ರಿಂಕ್ಸ್: ಈ ಎನರ್ಜಿ ಡಿಂಕ್ಸ್​ಗಳನ್ನು ಕೆಫೀನ್ ಮತ್ತು ಕಾಣದ ಸಕ್ಕರೆಯ ಅಂಶವು ತಾತ್ಕಾಲಿಕ ಶಕ್ತಿಯನ್ನು ಒದಗಿಸುತ್ತದೆ. ಆದರೆ ದೀರ್ಘಕಾಲದವರೆಗೆ ಅಲ್ಲ. ಬಳಿಕ ನಿದ್ರೆಯ ಕೊರತೆ, ನಿರ್ಜಲೀಕರಣ, ಆಯಾಸ ಹಾಗೂ ಸಹಜವಾಗಿ ತಲೆನೋವು ಕಾಣಿಸಿಕೊಳ್ಳುತ್ತದೆ.

ಹಣ್ಣಿನ ರಸಗಳು: ಹಣ್ಣಿನ ರಸಗಳು, ಹೆಚ್ಚಿನ ಸಕ್ಕರೆ ಅಂಶದಿಂದಾಗಿ, ರಕ್ತದಲ್ಲಿನ ಸಕ್ಕರೆಯ ಮಟ್ಟವು ತ್ವರಿತ ಏರಿಕೆ ಮತ್ತು ಕುಸಿತಕ್ಕೆ ಕಾರಣವಾಗಬಹುದು, ಇದರಿಂದಾಗಿ ನರಮಂಡಲದ ಮೇಲೆ ಪರಿಣಾಮ ಬೀರುತ್ತದೆ ಮತ್ತು ತಲೆನೋವು ಉಂಟಾಗುತ್ತದೆ. ಪರ್ಯಾಯವಾಗಿ ತೆಂಗಿನ ನೀರಿನೊಂದಿಗೆ ಹಣ್ಣಿನ ರಸವನ್ನು ಕುಡಿಯಲು ಪ್ರಯತ್ನಿಸಿ.

ಈ ಮೇಲಿನ ಸುದ್ದಿಯು ಟಿವಿ9ನ ಅಧಿಕೃತ ಮಾಹಿತಿಯಾಗಿರುವುದಿಲ್ಲ, ಸಾಮಾನ್ಯ ಮಾಹಿತಿಯನ್ನು ಒಳಗೊಂಡಿರುತ್ತದೆ.

ಬಜರಂಗದಳದ ಸುಹಾಸ್ ಶೆಟ್ಟಿ ಕೊಲೆ: ಹಂತಕರ ಸ್ಕೆಚ್​ ಬಿಚ್ಚಿಟ್ಟ ಕಮಿಷನರ್
ಬಜರಂಗದಳದ ಸುಹಾಸ್ ಶೆಟ್ಟಿ ಕೊಲೆ: ಹಂತಕರ ಸ್ಕೆಚ್​ ಬಿಚ್ಚಿಟ್ಟ ಕಮಿಷನರ್
ಪವಿತ್ರಾ ಗೌಡ ಬಗ್ಗೆ ಮಾತಾಡಲು ನಿರಾಕರಿಸಿದ ಸೌಂದರ್ಯ ಜಗದೀಶ್ ಪತ್ನಿ ಶಶಿರೇಖಾ
ಪವಿತ್ರಾ ಗೌಡ ಬಗ್ಗೆ ಮಾತಾಡಲು ನಿರಾಕರಿಸಿದ ಸೌಂದರ್ಯ ಜಗದೀಶ್ ಪತ್ನಿ ಶಶಿರೇಖಾ
ಭಾರತದ ಗಡಿ ಬಳಿ ಪಾಕ್ ಸೇನಾ ಮುಖ್ಯಸ್ಥರೆದುರು ಪ್ರಾಕ್ಟೀಸ್
ಭಾರತದ ಗಡಿ ಬಳಿ ಪಾಕ್ ಸೇನಾ ಮುಖ್ಯಸ್ಥರೆದುರು ಪ್ರಾಕ್ಟೀಸ್
ಮಂಗಳೂರಿನಲ್ಲಿ ಸೇಡಿಗೆ ಸೇಡು: ಮತ್ತೋರ್ವ ಹಿಂದೂ ಕಾರ್ಯಕರ್ತನ ಹತ್ಯೆ
ಮಂಗಳೂರಿನಲ್ಲಿ ಸೇಡಿಗೆ ಸೇಡು: ಮತ್ತೋರ್ವ ಹಿಂದೂ ಕಾರ್ಯಕರ್ತನ ಹತ್ಯೆ
ಯುದ್ಧ ಬೇಕಾ ಬೇಡ್ವಾ ಅಂತ ಕೇಂದ್ರ ಸರ್ಕಾರ ನಿರ್ಧರಿಸುತ್ತದೆ: ಹೆಗ್ಡೆ
ಯುದ್ಧ ಬೇಕಾ ಬೇಡ್ವಾ ಅಂತ ಕೇಂದ್ರ ಸರ್ಕಾರ ನಿರ್ಧರಿಸುತ್ತದೆ: ಹೆಗ್ಡೆ
ಕೇಂದ್ರ ಸರ್ಕಾರ ಜೊತೆ ನಿಲ್ಲಲು ನಿರ್ಧರಿಸಿದ ಕೋಲಾರ ರೈತರು
ಕೇಂದ್ರ ಸರ್ಕಾರ ಜೊತೆ ನಿಲ್ಲಲು ನಿರ್ಧರಿಸಿದ ಕೋಲಾರ ರೈತರು
ಭಾರತದ ಮುಂದೆ ತಪ್ಪೊಪ್ಪಿಕೊಳ್ಳದಿದ್ದರೆ ಪಾಕ್​ಗೆ ಉಳಿಗಾಲವಿಲ್ಲ: ವಾಟಾಳ್
ಭಾರತದ ಮುಂದೆ ತಪ್ಪೊಪ್ಪಿಕೊಳ್ಳದಿದ್ದರೆ ಪಾಕ್​ಗೆ ಉಳಿಗಾಲವಿಲ್ಲ: ವಾಟಾಳ್
ಅಲ್ಲು ಅರ್ಜುನ್ ಜೊತೆ ಎಕ್ಸ್​ಕ್ಲೂಸೀವ್ ಸಂದರ್ಶನ; ಇಲ್ಲಿದೆ ಲೈವ್ ವಿಡಿಯೋ
ಅಲ್ಲು ಅರ್ಜುನ್ ಜೊತೆ ಎಕ್ಸ್​ಕ್ಲೂಸೀವ್ ಸಂದರ್ಶನ; ಇಲ್ಲಿದೆ ಲೈವ್ ವಿಡಿಯೋ
ಪದಗಳನ್ನು ಎಚ್ಚರಿಕೆಯಿಂದ ಬಳಸಬೇಕೆಂದು ಲಾಡ್​ಗೆ ಗೊತ್ತಿಲ್ಲವೇ? ರೇಣುಕಾಚಾರ್ಯ
ಪದಗಳನ್ನು ಎಚ್ಚರಿಕೆಯಿಂದ ಬಳಸಬೇಕೆಂದು ಲಾಡ್​ಗೆ ಗೊತ್ತಿಲ್ಲವೇ? ರೇಣುಕಾಚಾರ್ಯ
ಪದ್ಮಭೂಷಣ ಶೇಖರ್ ಕಪೂರ್ ಜತೆ ವಿಶೇಷ ಸಂದರ್ಶನ; ಲೈವ್ ವಿಡಿಯೋ ಇಲ್ಲಿದೆ ನೋಡಿ
ಪದ್ಮಭೂಷಣ ಶೇಖರ್ ಕಪೂರ್ ಜತೆ ವಿಶೇಷ ಸಂದರ್ಶನ; ಲೈವ್ ವಿಡಿಯೋ ಇಲ್ಲಿದೆ ನೋಡಿ